ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ. ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …
Read More »ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ
ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ 98, ರಸಾಯನಶಾಸ್ತ್ರ 96, ಜೀವಶಾಸ್ತ್ರ 98, ಗಣಿತ 98 ಅಂಕ ಸಿಕ್ಕಿದೆ. ಮಗಳ ಈ ಸಾಧನೆಗೆ …
Read More »ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರು ಏ.15ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶ್ರೀ ಮಠದ ಕುರಿತು ಮಾತನಾಡಲಿದ್ದಾರೆ. ಫೆಬ್ರವರಿ ತಿಂಗಳಲ್ಲೇ ಅವರು ಬರಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಏ.15 ರಂದು ಮೋದಿಯವರು ಬರುವ ಸಾಧ್ಯತೆ ಇದೆ. ಪ್ರಧಾನಿಗಳ ಆಗಮನದ ಅಧಿಕೃತ ಟಿಪಿ ಬರುವುದು ಮಾತ್ರ ಬಾಕಿ ಇದ್ದು, ಕಾರ್ಯಕ್ರಮಕ್ಕೆ ಚುಂಚನಗಿರಿ ಮಠ …
Read More »ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ, ನೂತನ ರಥೋತ್ಸವ ಮತ್ತು ಶ್ರೀ ಗ್ರಾಮದೇವಿಯ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಗೆ ಶುಭ ಕೋರಿದರು. ಗ್ರಾಮೀಣ ಭಾಗದಲ್ಲಿ ನಡೆಯುವ ಜಾತ್ರೆಗಳನ್ನು ನೋಡುವುದೇ ಚೆಂದ. ಗ್ರಾಮಸ್ಥರೆಲ್ಲ ಒಟ್ಟಾಗಿ ಭಕ್ತಿ ಹಾಗೂ ಸಂಭ್ರಮದಿಂದ ಜಾತ್ರೆಯನ್ನು ಆಚರಿಸುತ್ತಾರೆ. ಇದು ಗ್ರಾಮಗಳ ಒಗ್ಗಟ್ಟಿನ ಪ್ರತೀಕವೂ ಹೌದು …
Read More »ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ
ಚಿಕ್ಕಮಗಳೂರು: ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ. ಮಂಗಳವಾರ (ಏ.7) ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. 41 ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್ನಲ್ಲಿ ಅತ್ಯಂತ ಖುಷಿಯಿಂದ …
Read More »ತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ 2ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾನೆ. ಮೂಲತಃ ಗೋಕಾಕ್ ತಾಲ್ಲೂಕಿನ ರಾಜಾಪುರ ಗ್ರಾಮದ ಅಂಕಿತ್ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಕನ್ನಡ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದರೆ, ಇಂಗ್ಲೀಷ ನಲ್ಲಿ ಮಾತ್ರ 98 …
Read More »ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್ಎಸ್ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ
ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್ಎಸ್ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ ಎಸ್ಎಸ್ಎ ಪಿಯು ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಿದ್ಯಾರ್ಥಿಗಳ ಈ ಶ್ರೇಷ್ಠ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ. ಈ ಫಲಿತಾಂಶದಲ್ಲಿ ಕು. ಸೋಹಾ ಶೇಖ್ ಅವರು 600ರಲ್ಲಿ 593 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕು. ಶ್ರಾವಣಿ ಭಂಡಾರಿ …
Read More »ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ
ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದ ವಿದ್ಯಾರ್ಥಿನಿ ಜ್ಯೋತಿ ಮಲ್ಲನಗೌಡ ಪಾಟೀಲ 600ಕ್ಕೆ 586 ಅಂಕ ಗಳಿಸಿ, ಅತ್ಯುತ್ತಮ ಸಾಧನೆಗೈದಿದ್ದಾಳೆ. ಹುಕ್ಕೇರಿ ತಾಲ್ಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಗಿರುವ ಜ್ಯೋತಿ ಪಾಟೀಲ, ಕನ್ನಡ 100, ಇಂಗ್ಲೀಷ 98, ಭೌತಶಾಸ್ತ್ರ …
Read More »ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯಾದವಾಡ ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ 16 ಲಕ್ಷ ರೂ. ಮತ್ತು ಕುಲಗೋಡ ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ದೇಣಿಗೆ*
*ಡಾಲ್ಮಿಯಾ ಸಿಮೆಂಟ್ ಭಾರತ ಲಿ.., ಸಮಾಜಮುಖಿ ಕಾರ್ಯಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಫೀದಾ* *ಮೂಡಲಗಿ*- ಸಿಮೆಂಟ್ ವಲಯದಲ್ಲಿ ಹೆಸರುವಾಸಿಯಾಗಿರುವ ಡಾಲ್ಮಿಯಾ ಸಿಮೆಂಟ್ ಭಾರತ ಲಿ.., (ಡಿಸಿಬಿಎಲ್) ಯಾದವಾಡ ಯೂನಿಟ್ ಈ ಭಾಗದ ರೈತರು ಮತ್ತು ಸಾರ್ವಜನಿಕರ ಹಿತಕ್ಕೆ ಅನುಗುಣವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ. ಯಾದವಾಡ ಮತ್ತು ಕುಲಗೋಡದಲ್ಲಿ ನಿರ್ಮಾಣವಾಗುತ್ತಿರುವ ಬಸವೇಶ್ವರ ಪುತ್ಥಳಿ ಹಾಗೂ ಅಂಬೇಡ್ಕರ್ ಪ್ರತಿಮೆಗೆ ಒಟ್ಟು 26 ಲಕ್ಷ ರೂಪಾಯಿಗಳನ್ನು ದೇಣಿಗೆಯನ್ನಾಗಿ ನೀಡುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು …
Read More »ಪ್ರತಿಯೊಂದು ಕೆಲಸ ಮಾಡಲು ಪೋಲಿಸರಿಗೆ ಸಾರ್ವಜನಿಕರ ಸಹಕಾರಬೇಕು
ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಗೋಕಾಕ ಉಪ ವಿಭಾಗದಲ್ಲಿ ಸುಮಾರು 5 ವರ್ಷಗಳ ಹಿಂದಿನಿಂದ ಕಳೆದುಹೋದ ಮೊಬೈಲಗಳನ್ನು,ಕಳ್ಳತನವಾಗಿದ್ದ ಪಂಪಸೇಟ್ ಮತ್ತು ಆಭರಣಗಳನ್ನು ಪತ್ತೆ ಹಚ್ಚಿ ಬೆಳಗಾವಿ ಎಸ್, ಪಿ, ಕೆ.ರಾಮರಾಜನ್ ಇವರು ವಾರಸುದಾರರಿಗೆ ಮರಳಿ ಹಸ್ತಾಂತರಿಸಿದರು. ನಂತರ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಎಸ್, ಪಿ ಕೆ ರಾಮರಾಜನ್ ಇವರು ಪ್ರತಿಯೊಂದು ಕೆಲಸಗಳನ್ನು ಪೋಲಿಸ್ ಇಲಾಖೆಯವರು ಮಾಡಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅವಶ್ಯಬೇಕೆಂದು ಮಾದ್ಯಮದ ಮೂಲಕ …
Read More »
Laxmi News 24×7