Breaking News

Laxminews 24x7

ಪತ್ನಿ ಜೊತೆ ಅಕ್ರಮ ಸಂಬಂಧಪತ್ನಿಯೊಂದಿಗೆ ಸರಸವಾಡಿದ ಸ್ನೇಹಿತನ ಕೊಂದ ಪತಿ

ಬೆಂಗಳೂರು: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಹಾಕಿದ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಿರಾದ ಕಿಶೋರ್‌ ಕುಮಾರ್​​ (34) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಸತೀಶ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಕಿಶೋರ್​​ ಕುಮಾರ್​ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಸತೀಶ್ ರೆಡ್ಡಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಪೂರ್ಣ ವಿವರ: “ಕೆಜಿಎಫ್‌ನ​ ಸತೀಶ್ ರೆಡ್ಡಿ …

Read More »

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ

ಸಿ ಐ ಟಿ ಯು ದಿಂದ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಅಂಗನವಾಡಿ ಸೇರಿದಂತೆ ವಿವಿಧ ಸಂಘಟಿತ ಅಸಂಘಟಿತ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರು ಚಲೋ ಮುಷ್ಕರ ಹಮ್ಮಿಕೊಂಡಿದ್ದಾರೆ ಸಿಐಟಿಯು ರಾಜ್ಯ ಸಮಿತಿಯ ಕರೆಯ ಮೇರೆಗೆ ಹಮ್ಮಿಕೊಳ್ಳಲಾಗಿರುವ ಈ ಮುಷ್ಕರವು ಮಾರ್ಚ್ 3 ರಿಂದ 7 ರವರೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯಲಿದೆ ಎಂದು ಈ …

Read More »

ಪುಂಡಾಟಿಕೆ ಮೆರೆದವರನ್ನು ಗಡಿ ಪಾರು ಮಾಡಿ…ರಾಮಲಿಂಗಾ ರೆಡ್ಡಿ

ಬಸ್ಸಿಗಳಿಗೆ 2 ರಾಜ್ಯದಲ್ಲೂ ಮಸಿ ಬಳಿಯುವುದು ತಪ್ಪು; ಸಚಿವ ರಾಮಲಿಂಗಾರೆಡ್ಡಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪುಂಡಾಟಿಕೆ ಮೆರೆಯುವವರನ್ನು ಗಡಿಪಾರು ಮಾಡಬೇಕು. ಎರಡು ರಾಜ್ಯಗಳಲ್ಲಿಯೂ ಬಸ್ಸುಗಳಿಗೆ ಕಪ್ಪು ಮಸಿ ಬಳಿಯುವುದು ತಪ್ಪು ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯುವಕನ ಹೆಸರಿಗೆ ಉಚಿತ ಟಿಕೇಟ್ ಪಡೆದಾಗ …

Read More »

ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿಸಾಂತ್ವಾನ ಹೇಳಿದಸತೀಶ ಜಾರಕಿಹೊಳಿ

ತೀರಿಕೊಂಡ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರ ಮನೆಗೆ ಭೇಟಿ ಅವರ ಕುಟುಂಬಸ್ಥರಿಗೆ ‌ಸಾಂತ್ವಾನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ  -ಖಾನಾಪೂರ ತಾಲೂಕಿನ ನಂದಗಡದ ಗ್ರಾಮದ ನಿವಾಸಿ ಕಾಂಗ್ರೆಸ್ ಮುಖಂಡ ಮಹಮ್ಮದ್ ಗೌಸ್ ಖಾಜಿ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬ‌ಸ್ಥರಿಗೆ ಸಾಂತ್ವನ ಹೇಳಿ ಆತ್ಮಧೈಯ ತುಂಬಿ ತಮ್ಮ ದುಃಖದಲ್ಲಿ ನಾವು ಸಹಭಾಗಿ ಯಾಗಿದ್ದು ದೇವರು ಅವರ ಆತ್ಮಕ್ಕೆ ಶಾಂತಿ …

Read More »

ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನ

ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …

Read More »

ಅಂಗನವಾಡಿ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ

ಅಂಗನವಾಡಿ ಶಿಕ್ಷಣದಲ್ಲಿ ಬದಲಾವಣೆ ತರುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್: ಮೃಣಾಲ ಹೆಬ್ಬಾಳಕರ್ ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ‌ ಗ್ರಾಮದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ನಂತರದಲ್ಲಿ ಅಂಗನವಾಡಿ ಶಿಕ್ಷಣದಲ್ಲಿ ಹಲವಾರು ಸಾಕಷ್ಟು …

Read More »

ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್

ನಂದಗಡ ಮಹಾಲಕ್ಷ್ಮೀಯ ದರ್ಶನ ಪಡೆದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಾನಾಪೂರ ತಾಲೂಕಿನ ನಂದಗಡದಲ್ಲಿ ನಡೆಯುತ್ತಿರುವ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ಯಾತ್ರೆಯ ನಿಮಿತ್ಯ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಸೇರಿದಂತೆ ಬಿಜೆಪಿಯ ಸದಸ್ಯರು ದೇವಿಯ ದರ್ಶನ ಪಡೆದರು. ಖಾನಾಪೂರ ತಾಲೂಕಿನ ನಂದಗಡದಲ್ಲಿ 24 ವರ್ಷಗಳ ಬಳಿಕ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀದೇವಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಈ ಹಿನ್ನೆಲೆ ಬಿಜೆಪಿ …

Read More »

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಶಾಲೆಯಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಒಂದು ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಮತ್ತು ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಕಳೆದ ಶುಕ್ರವಾರ ಸಂಜೆ ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಗ್ರಾಮದ ಆದರ್ಶ …

Read More »

ರನ್ನ ವೈಭವಕ್ಕೆ ಕ್ಷಣಗಣನೆ… ಇಂದು ಸಂಜೆ ಮೆರವಣಿಗೆಗೆ ಚಾಲನೆ

ಇಂದಿನಿಂದ ಮೂರು ದಿನಗಳ ಕಾಲ ಬಾಗಲಕೋಟೆ ಜಿಲ್ಲೆ ಮುಧೋಳದ ರನ್ನ ಬೆಳಗಲಿಯಲ್ಲಿ ರನ್ನ ವೈಭವ ಕಾರ್ಯಕ್ರಮ ನಡೆಯಲಿದ್ದು, ಅದ್ಧೂರಿ ಚಾಲನೆಗೆ ಕ್ಷಣಗಣನೆ ಆರಂಭಗೊಂಡಿದೆ. ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ರನ್ನ ವೈಭವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ರನ್ನ ಬೆಳಗಲಿಯಲ್ಲಿ ರನ್ನ ವೈಭವ ಮೆರವಣಿಗೆಗೆ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ, ಸಚಿವ ತಿಮ್ಮಾಪೂರ ಅವರಿಗೆ ಸಚಿವ ಎಚ್ ಕೆ ಪಾಟೀಲ್, ಜಿಲ್ಲೆಯ ಶಾಸಕರು ಸಂಸದರ ಉಪಸ್ಥಿತಿಯಲ್ಲಿ ಚಾಲನೆ …

Read More »

ಕುಂಭಮೇಳದಲ್ಲಿ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪೊಸ್ಟರ್ ಗೆ ಸ್ನಾನ

ಕುಂಭಮೇಳದಲ್ಲಿ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಪೊಸ್ಟರ್ ಗೆ ಸ್ನಾನ ಕುಂಭಮೇಳವು ಇಡೀ ವಿಶ್ವದ ಗಮನಸೆಳೆದಿದೆ. ಉತ್ತರ ಪ್ರದೇಶದ ಪ್ರಯಾಗ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಕನ್ನಡಿಗರು ಭಾಗವಹಿಸಿದ್ದಾರೆ. ಇತ್ತ ವಿಜಯಪುರ ಜಿಲ್ಲೆಯಿಂದಲೂ ಸಾವಿರಾರು ಜನರು ಭಾಗವಹಿಸಿದ್ದು ಸಂಗಮದಲ್ಲಿ ತಮ್ಮ ಮೆಚ್ಚಿನ ನಾಯಕರ ಭಾವಚಿತ್ರ ತೆಗೆದುಕೊಂಡು ಹೋಗಿ ನದಿಯಲ್ಲಿ ಮುಳುಗಿಸಿ ಸ್ನಾನ ಮಾಡಿಸುತ್ತಿದ್ದಾರೆ. ಬಿಜೆಪಿಯಲ್ಲಿ ಬಣಗಳ ನಡುವಿನ ಪೈಪೋಟಿ ತೀವ್ರಗೊಂಡಿದೆ. ವಿಜಯಪುರ ನಗರ ಶಾಸಕ …

Read More »