Home / Laxminews 24x7 (page 2848)

Laxminews 24x7

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.

ಬೆಂಗಳೂರು, ನ.29-ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸನ್ನು ಸದೃಢಗೊಳಿಸುವುದೂ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ನಾಳೆ ಪಕ್ಷದ ಹಿರಿಯ ನಾಯಕರುಗಳ ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ.ಪಾಟೀಲ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಮಾಜಿ ಸಂಸದರಾದ ಕೆ.ಎಚ್.ಮುನಿಯಪ್ಪ, ವೀರಪ್ಪಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‍ಖಂಡ್ರೆ, ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ …

Read More »

ಸಾರಿಗೆ ಕಚೇರಿಯಲ್ಲಿ ಹೆಚ್ಚುವರಿ ಹುದ್ದೆಗಳ ಸೃಷ್ಟಿ

ಬೆಂಗಳೂರು : ಸಾರಿಗೆ ಇಲಾಖೆಯ ಚೆಕ್‍ಫೋಸ್ಟ್ ಹಾಗೂ ಇತರ ಆಯಕಟ್ಟಿನ ಕಚೇರಿಗಳಿಗೆ ಲಿಪಿಕ ವರ್ಗದ ಸಹಾಯಕ ಕಾರ್ಯದರ್ಶಿ/ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕೇಂದ್ರ ಸ್ಥಾನೀಯ ಸಹಾಯಕರನ್ನು ಹಾಗೂ ತೆರಿಗೆ ಮತ್ತು ಖಜಾನೆ ಅಧಿಕಾರಿ ವೃಂದದವರನ್ನು ನೇಮಿಸಲು 10 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಸಾರಿಗೆ ಕಚೇರಿಗಳಲ್ಲಿ ಈಗಾಗಲೇ ಮಂಜೂರಾಗಿರುವ 29 ಹುದ್ದೆಗಳ ಜೊತೆಗೆ ಹೆಚ್ಚವರಿಯಾಗಿ 10 ಹುದ್ದೆಗಳನ್ನು ಸೃಷ್ಟಿಸ ಲಾಗಿದೆ. ಅವುಗಳಲ್ಲಿ ಸಾರಿಗೆ ಆಯುಕ್ತರ ಕಚೇರಿ, ಬೆಂಗಳೂರಿನ ಕೇಂದ್ರ, ಪಶ್ಚಿಮ, ಪೂರ್ವ, …

Read More »

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನ

ಬಳ್ಳಾರಿ :  ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರು  ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವೈಯಕ್ತಿಕ ಹಿತಾಸಕ್ತಿಗಾಗಿ ಸಚಿವ ಆನಂದ ಸಿಂಗ್ ಜಿಲ್ಲೆಯನ್ನು ವಿಭಜಿಸುತ್ತಿದ್ದಾರೆ. ಅವರ ಬಳ್ಳಾರಿಗೆ ಬಂದರೆ ಮುತ್ತಿಗೆ ಹಾಕುತ್ತೇವೆಂದು ಪ್ರತಿಭಟನಾಕಾರರು ಹೇಳಿದ್ದರು. ಅದೇ ರೀತಿ ಇಂದು ಸ್ವರಾಜ್ಯ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ ಸಚಿವ ಹಾಗೂ ಡಿಸಿಎಂ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದರು. …

Read More »

ಬೆಳಗಾವಿ ವಿಭಜನೆ ಮಾಡಲು ತಾಂತ್ರಿಕ ತೊಂದರೆ ಇದೆ ಎಂದು ಹೇಳಿದ ಲಕ್ಷ್ಮಣ ಸವದಿ

ಬಳ್ಳಾರಿ : ಕಾಂಗ್ರೆಸ್, ಜೆಡಿಎಸ್ ಪಕ್ಷದ 17 ಜನರು ಬಿಜೆಪಿ ಪಕ್ಷಕ್ಕೆ ಬಂದ ಕಾರಣದಿಂದ ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಿದೆ. ಅವರ ಬಗ್ಗೆ ಗೌರವವಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಲು 17 ಜನರು ಕಾರಣ. ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುವುದು ಪಕ್ಷ ತೀರ್ಮಾನ ಮಾಡುತ್ತದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಫೈನಲ್ …

Read More »

ಕುರ್ಣಿವಾಡಿ ಗ್ರಾಮಕ್ಕೆ ಬೆಳಕು ನೀಡಿದ ಶಾಸಕ ಸತೀಶ ಜಾರಕಿಹೊಳಿ, ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು‌ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ‌ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …

Read More »

ಕರ್ತವ್ಯ ಲೋಪ ಆರೋಪದಡಿ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆ ಅಮಾನತು{ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ}

ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ …

Read More »

ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ

ಕೋಲಾರ: ಟಿಕೆಟ್ ಹಿಂದೆ ಬರೆದಿದ್ದ 5 ರೂ. ಚಿಲ್ಲರೆಗಾಗಿ ಕೆಎಸ್‍ಆರ್ ಟಿಸಿ ಬಸ್ ಕಂಡಕ್ಟರ್ ಹಾಗೂ ಪ್ರಯಾಣಿಕನ ನಡುವೆ ಮಾರಾರಿ ನಡೆದಿದೆ. ಜಿಲ್ಲೆಯ ಮುಳುಬಾಗಿಲು ಪಟ್ಟಣದ ಹಳೇ ಕೋರ್ಟ್ ಸರ್ಕಲ್ ಬಳಿ ಘಟನೆ ನಡೆದಿದ್ದು, ಚಿಲ್ಲರೆ ಹಣಕ್ಕಾಗಿ ಕೆಎಸ್‍ಆರ್‍ಟಿಸಿ ಕಂಡಕ್ಟರ್ ಮತ್ತು ಪ್ರಯಾಣಿಕ ಹೊಡೆದಾಡಿಕೊಂಡಿದ್ದಾರೆ. ಕೆಎಸ್‍ಆರ್‍ಟಿಸಿ ಬಸ್ ಕಂಡಕ್ಟರ್ ಟಿಕೆಟ್ ಹಿಂದೆ ಐದು ರೂಪಾಯಿ ಚಿಲ್ಲರೆ ಬರೆದುಕೊಟ್ಟಿದ್ದರು. ನಿಲ್ದಾಣ ಬರುತ್ತಿದ್ದಂತೆ ಪ್ರಯಾಣಿಕ ಚಿಲ್ಲರೆ ಕೊಡುವಂತೆ ಕೇಳಿದ್ದಾರೆ. ಈ ವೇಳೆ ನಿರ್ವಾಹಕ …

Read More »

ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ

ಕೊಪ್ಪಳ: ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ಯಲ್ಲಪ್ಪ ಪತ್ನಿ ರೇಣುಕಾ (32)ಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಮತ್ತು ಪತ್ನಿ ರೇಣುಕಾ ಒಳಜಗಳವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಕೆಲವು ತಿಂಗಳ ಹಿಂದೆ ಪತಿ-ಪತ್ನಿ ಇಬ್ಬರೂ ಜಗಳವಾಡಿಕೊಂಡಿದ್ದರು. ಬಳಿಕ ಯಲ್ಲಪ್ಪನ ಕಿರಿಕಿರಿಗೆ ಬೇಸತ್ತು ರೇಣುಕಾ ತವರು ಮನೆ …

Read More »

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …

Read More »

ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು

ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …

Read More »