Breaking News

Laxminews 24x7

ಮೈಸೂರು ಸ್ಯಾಂಡಲ್ ಸೋಪ್ ಜತೆ ಹಲವು ಉತ್ಪನ್ನಗಳಿಗೆ ಸ್ಪರ್ಶ ನೀಡಿದ ನಟಿ ತವನ್ನಾ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿ., (ಕೆಎಸ್‌ಡಿಎಲ್) ಹೊಸದಾಗಿ ಹೊರತಂದಿರುವ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಸಂಸ್ಥೆಯ 57 ಉತ್ಪನ್ನಗಳನ್ನು ಬಹು ಭಾಷ ನಟಿ ತಮನ್ನಾ ಭಾಟಿಯಾ ಬಿಡುಗಡೆ ಮಾಡಿದರು. ಈ ಹಿಂದೆ ಇದ್ದ 36 ಹಳೆ ಉತ್ಪನ್ನಗಳು ಸೇರಿದರೆ ಕೆಎಸ್‌ಡಿಎಲ್ ಉತ್ಪನ್ನಗಳ ಸಂಖ್ಯೆ ಈಗ 93ಕ್ಕೆ ಏರಿದಂತಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣದಲ್ಲಿ ಅದ್ದೂರಿಯಾಗಿ ಜಗಮಗಿಸುವ ವೇದಿಕೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಿಳಿಗೆಂಪು ಬಣ್ಣದ ಮೈಸೂರು …

Read More »

ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚನೆಗೆ ಆದೇಶ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಮಾದಕ ವ್ಯಸನ ನಿರ್ಮೂಲನೆಗೆ ಸರ್ಕಾರ ಬದ್ದವಾಗಿದೆ. ಪ್ರತಿ ಕಾಲೇಜಿನಲ್ಲಿ ಆ್ಯಂಟಿ ಡ್ರಗ್ಸ್ ಕಮಿಟಿ ರಚಿಸಬೇಕು ಎಂದು ಆದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ, ದಿಶಾಭೋದ್ ಫೌಂಡೇಶನ್, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ನಶಾಮುಕ್ತ ಭಾರತ, ನಶಾಮುಕ್ತ ಕರ್ನಾಟಕ, ನಶಾ ಮುಕ್ತ ಕ್ಯಾಂಪಸ್, ಅಂಗಾಂಗ ದಾನ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಡ್ರಗ್ಸ್ ವಿರುದ್ಧ ಯಾವ ಕಾಲೇಜು ಕ್ರಮ …

Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬೈರತಿ ಬಸವರಾಜ್

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್  ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್  ಮೆಟ್ಟಿಲೇರಿದ್ದಾರೆ. ಬುಧವಾರ (ಜ.11) ಬೆಳಿಗ್ಗೆ ಮಾಜಿ ಸಚಿವ ಬೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈವರೆಗೂ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಿಲ್ಲ. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿದ್ದರಿಂದ ಬೈರತಿ ಬಸವರಾಜ್ ಸದ್ಯ …

Read More »

ಬಾಗಲಕೋಟೆ ಮೋಟಗಿಯಲ್ಲಿ ಶುರುವಾಗಿದೆ ಜಾನುವಾರು ಜಾತ್ರೆ

ಬಾಗಲಕೋಟೆ: ಸಾಲು ಸಾಲಾಗಿ ಮಾರಾಟಕ್ಕೆ ಸಿದ್ದವಾಗಿ ನಿಂತಿರುವ ಎತ್ತು, ಹೋರಿಗಳು. ತಮ್ಮ ತಮ್ಮ ಎತ್ತುಗಳನ್ನು ಹಿಡಿದು ನಿಂತಿರುವ ರೈತರು. ಮಾರಾಟವಾದ ಎತ್ತುಗಳ ಮೈಮೇಲೆ ಬಣ್ಣದೋಕುಳಿ. ಇನ್ನೊಂದೆಡೆ ಕಿಲಾರಿ ಹೋರಿ, ಎತ್ತುಗಳ ಪ್ರದರ್ಶನ ಸ್ಪರ್ಧೆ. ಪಶು ಇಲಾಖೆ ಹಾಗೂ ಎಪಿಎಂಸಿ ಅಧಿಕಾರಿಗಳಿಂದ ಜಾನುವಾರುಗಳ ಆಯ್ಕೆ. ಬಾಗಲಕೋಟೆ  ಮೋಟಗಿ ಬಸವೇಶ್ವರ ಜಾತ್ರೆ ಪ್ರಯುಕ್ತ ಜಾನುವಾರು ಜಾತ್ರೆ ನಡೆಯುತ್ತಿದೆ. ಕೇಸನೂರು ಗ್ರಾಮದ ವ್ಯಾಪ್ತಿಯಲ್ಲಿ ಜಾನುವಾರು ಜಾತ್ರೆ  ಆಯೋಜಿಸಿದ್ದು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ರಾಯಚೂರು, ಕೊಪ್ಪಳ, …

Read More »

ಜೋಡು ಗುಮ್ಮಟ ರಕ್ಷಣೆಗೆ ಕ್ರಮ

ಹುಕ್ಕೇರಿ: ಹೂವಿನಕೇರಿ ಎಂದು ಹೆಸರಾಗಿದ್ದ ಜೋಡು ಗುಮ್ಮಟಗಳು ಅಸ್ಮಿತೆಯಾಗಿವೆ. 15ನೇ ಶತಮಾನದಲ್ಲಿ ವಿಜಯಪುರ ಆದಿಲ್‌ಶಾಹಿಗಳಿಂದ ನಿರ್ಮಾಣವಾದ ಇವುಗಳ ರಿಪೇರಿ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಹೇಳಿದರು. ಪಟ್ಟಣದ ಜೋಡು ಗುಮ್ಮಟಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದರು. ಗುಮ್ಮಟಗಳು ಬಳಕೆ ಮಾಡದೇ ಇರುವುದರಿಂದ ಹಾಳಾಗುತ್ತಿವೆ. ಆದ್ದರಿಂದ ಗುಮ್ಮಟಗಳ ಪ್ರಾಂಗಣದಲ್ಲಿ ವಿದ್ಯುತ್ ದೀಪ ಅಳವಡಿಸಿ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಐತಿಹಾಸಿಕ …

Read More »

BELAGAVI: ಜಮೀನುಗಳಿಗೆ ನೀರು ಹರಿಸಿ

ರಾಮದುರ್ಗ: ತಾಲೂಕಿನ ರೈತರ ಹಿತದೃಷ್ಟಿಯಿಂದ ವೀರಭದ್ರೇಶ್ವರ ಹಾಗೂ ಸಾಲಾಪುರ ಬಸವೇಶ್ವರ ಏತ ನೀರಾವರಿ ಯೋಜನೆಗಳಿಂದ ಶ್ರೀವೇ ರೈತರ ಜಮೀನಿಗೆ ನೀರು ಹರಿಸಬೇಕು ಎಂದು ರಾಜ್ಯ ರೈತ ಸಂದ ಅಧ್ಯಕ್ಷ ಚೂನಪ್ಪ ಪೂಜಾರಿ ಒತ್ತಾಯಿಸಿದರು. ನಗರದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವೀರಭದ್ರೇಶ್ವರ, ಬಸವೇಶ್ವರ ಏತ ನೀರಾವರಿ ಯೋಜನೆಗಳ ಕಾಮಗಾರಿ ನಡೆದು 10 ವರ್ಷ ಕಳೆದಿವೆ. ಈವರೆಗೆ ರೈತರ ಜಮೀನುಗಳಿಗೆ ನೀರು ಹರಿಯದಿರುವುದು ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಪ್ರದರ್ಶಿಸುತ್ತದೆ ಎಂದು ದೂರಿದರು. ಬಾಕಿ ಕಾಮಗಾರಿ ಪೂರ್ಣಗೊಳಿಸಿ, …

Read More »

belagavi: ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

ಸತ್ತಿಗೇರಿ:  ಸವದತ್ತಿ ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಗುಡುಮಕೇರಿ ಗ್ರಾಮದಲ್ಲಿ 70 ಲ ರೂ.ವೆಚ್ಚದಲ್ಲಿ ರಸ್ತೆ ಸುಧಾರಣೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗುಡಮಕೇರಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಸಮರ್ಪಕ ರಸ್ತೆ ನಿರ್ಮಾಣದ ಮೂಲಕ ಪ್ರತಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು …

Read More »

ವಿದ್ಯಾರ್ಜನೆಯ ಕೇಂದ್ರ ಗ್ರಂಥಾಲಯ

ಕಡಬಿ: ಗ್ರಂಥಾಲಯ ವಿದ್ಯಾರ್ಥಿಗಳ ಮತ್ತು ಯುವಜನರ ಭವಿಷ್ಯಕ್ಕೆ ಮಹತ್ವದ ಹೆಜ್ಜೆಯಾಗಿದೆ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಜ್ಞಾನದ ಬೆಳಕಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಗೊರಗುದ್ದಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಅಂದಾಜು 4 ಲ ರೂ. ವೆಚ್ಚದಲ್ಲಿ ನಿರ್ಮಿಸಲಾದ ಗ್ರಂಥಾಲಯಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಂಥಾಲಯ ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಾ ಅಭ್ಯರ್ಥಿಗಳು, ಓದುಗರಿಗೆ ಉಪಯುಕ್ತವಾಗಲಿದೆ. ಗ್ರಂಥಾಲಯದಲ್ಲಿ ವಿವಿಧ ವಿಷಯಗಳ ಪುಸ್ತಕ, ಪತ್ರಿಕೆ ಹಾಗೂ ಸ್ಪರ್ಧಾತ್ಮಕ …

Read More »

ಹುಬ್ಬಳ್ಳಿ ಪಾದಯಾತ್ರೆಗೆ ಇಂದು ಚಾಲನೆ

ಬೆಟಗೇರಿ: ಗ್ರಾಮದ ಬಸವೇಶ್ವರ ವೃತ್ತದಲ್ಲಿ ಫೆ. .12ರಂದು ಬೆಳಗ್ಗೆ 9ಗಂಟೆಗೆ ಹುಬ್ಬಳ್ಳಿ ಸಿದ್ಧಾರೂಢರ ಮಠದಲ್ಲಿ ಜರುಗಲಿರುವ ಮಹಾಶಿವರಾತ್ರಿ ಜಾತ್ರೆಗೆ ಸದ್ಗುರು ಸಿದ್ಧಾರೂಢರ ಸದ್ಭಭಕ್ತರಿಂದ 11ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಲಿದೆ. ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನ್ನಿಧ್ಯ ವಹಿಸಲಿದ್ದಾರೆ. ಶರಣರಾದ ಮಲ್ಲಪ್ಪ ಪಣದಿ, ಸಿದ್ದಪ್ಪ ಹೊರಟ್ಟಿ, ಬಾಳಪ್ಪ ಕನೋಜಿ ನೇತೃತ್ವವಹಿಸಲಿದ್ದಾರೆ. ಪಾದಯಾತ್ರೆ ವ್ಯವಸ್ಥಾಪಕ ಸಮಿತಿ ಪ್ರಧಾನ ಸಂಚಾಲಕ ಈಶ್ವರ ಬಳಿಗಾರ ಅಧ್ಯತೆ ವಹಿಸಲಿದ್ದು, ತಾಪಂ …

Read More »

ಬೆಳಗಾವಿಯಲ್ಲಿ ಅನಧಿಕೃತ ಖಾಸಗಿ ಹೂವಿನ ಮಾರುಕಟ್ಟೆ ಅಟ್ಟಹಾಸಕ್ಕೆ ಸರ್ಕಾರಿ ವ್ಯಾಪಾರಿಗಳು ಕಂಗಾಲು ದಂಡು ಮಂಡಳಿ ಮೊರೆ ಹೋಗಿ ನ್ಯಾಯಕ್ಕಾಗಿ ಆಗ್ರಹ..ಕೂಡಲೇ ಮಾರುಕಟ್ಟೆ ಬಂದ್ ಮಾಡಲೂ ಒತ್ತಾಯ!!!

ಕುಂದಾನಗರಿ ಬೆಳಗಾವಿಯಲ್ಲಿ ಹೂವಿನ ವ್ಯಾಪಾರಿಗಳ ನಡುವೆ ಕಿಚ್ಚು ಹತ್ತಿಕೊಂಡಿದೆ. ಎಪಿಎಂಸಿ ಮತ್ತು ತೋಟಗಾರಿಕಾ ಇಲಾಖೆಯ ಅನುಮತಿ ಇಲ್ಲದೆ ತಲೆ ಎತ್ತಿರುವ ಖಾಸಗಿ ಹೂವಿನ ಮಾರುಕಟ್ಟೆ ವಿರುದ್ಧ ಸರ್ಕಾರಿ ಮಾರುಕಟ್ಟೆಯ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಇಂದು ದಂಡು ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. :ಬೆಳಗಾವಿಯ ಭರತೇಶ್ ಶಿಕ್ಷಣ ಸಂಸ್ಥೆಯ ಸಮೀಪ ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ಖಾಸಗಿ ಸಗಟು ಹೂವಿನ ಮಾರುಕಟ್ಟೆಯನ್ನು ಆರಂಭಿಸಲಾಗಿದೆ. ಇದರಿಂದಾಗಿ ರೈತರು …

Read More »