Home / Laxminews 24x7 (page 2858)

Laxminews 24x7

ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More »

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …

Read More »

ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಹೆಬ್ಬಾಳಕರ್ ಪುತ್ರ ಮೃಣಾಲ್ ವಿವಾಹ

ಪಣಜಿ – ಕಾಂಗ್ರೆಸ್ ರಾಜ್ಯ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರ ಸಹೋದರನ ಪುತ್ರಿ ಡಾ.ಹಿತಾ ವಿವಾಹ ಪೂರ್ವ ಕಾರ್ಯಕ್ರಮ ಗೋವಾದ ಲೀಲಾ ಪ್ಯಾಲೇಸ್ ನಲ್ಲಿ ಆರಂಭವಾಗಿದೆ. ಶುಕ್ರವಾರ (ನ.27ರಂದು) ಅದ್ಧೂರಿ ವಿವಾಹ ನಡೆಯಲಿದ್ದು, ಅದರ ಪೂರ್ವ ನಡೆಯಲಿರುವ ಮೆಹಂದಿ, ಹಳದಿ ಮತ್ತಿತರ ಕಾರ್ಯಕ್ರಮಗಳು ಆರಂಭವಾಗಿವೆ. ಎರಡೂ ಕುಟುಂಬಗಳು 2 ದಿನಗಳ ಹಿಂದೆಯೇ ಗೋವಾಕ್ಕೆ ಬಂದಿಳಿದಿವೆ. ವಾಯುಮಾಲಿನ್ಯದ …

Read More »

6 ಅಡಿ ಅಂತರ ಇರೋ ಡ್ರೆಸ್ ತಯಾರಿಸಿದ ಡಿಸೈನರ್

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಪಾರಾಗಲು ಸಾಮಾಜಿಕ ಅಂತರವೇ ಸದ್ಯಕ್ಕೆ ಇರುವ ಏಕೈಕ ಔಷಧಿ. ಇದನ್ನೇ ಸ್ಫೂರ್ತಿ ಪಡೆದ ಡಿಸೈನರ್ ಶೇ ಸಾಮಾಜಿಕ ಅಂತರದ ಉಡುಗೆಯನ್ನು ತಯಾರಿಸಿದ್ದಾರೆ. ಸಾಮಾಜಿಕ ಅಂತರ ಮಾನದಂಡಗಳಿಗೆ ಅನುಗುಣವಾಗಿ ಆರು ಅಡಿ ತ್ರಿಜ್ಯವನ್ನು ಹೊಂದಿರುವ ಉಡುಪನ್ನು ತಯಾರಿಸಲಾಗಿದೆ. ಈ ಉಡುಪು ಹಗುರ ಮತ್ತು ಚಕ್ರಗಳಲ್ಲಿ ಉರುಳುತ್ತದೆ. ಈ ಉಡುಪಿನ ವಿಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದು ಸಖತ್ ವೈರಲ್ ಆಗುತ್ತಿದೆ. 12-ಅಡಿ ಹೂಪ್‍ಸ್ಕರ್ಟ್‍ಗಾಗಿ ಟ್ಯೂಲ್ ನೆಟಿಂಗ್ ಅನ್ನು …

Read More »

ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ

ಹಾವೇರಿ: ಸೋಯಾಬಿನ್ ಫಸಲಿನ ಬಣವೆಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇಯ ಹಾನಗಲ್ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ. ರೈತ ಶಂಕ್ರಪ್ಪ ಶೆಟ್ಟರ ಬೆಳೆದಿದ್ದ ಸೋಯಾಬಿನ್ ರಾಶಿ ಮಾಡಲು ಹಾಕಲಾಗಿತ್ತು. ಆದರೆ ರಾತ್ರೋರಾತ್ರಿ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿ ಫಸಲನ್ನು ಸುಟ್ಟು ಹಾಕಿದ್ದರೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಸೋಯಾಬಿನ್ ಫಸಲನ್ನು ಕೊಯ್ಲು ಮಾಡಿ ಜಮೀನಿನಲ್ಲಿ ರಾಶಿ ಹಾಕಲಾಗಿತ್ತು. …

Read More »

ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ …

Read More »

ಜಾರಕಿಹೊಳಿ ಪ್ಲಾನ್ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್……?

ಬೆಂಗಳೂರು: ಜಿಲ್ಲಾ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ಸರ್ಜರಿ ಕುರಿತಾಗಿ ಸಾಲು ಸಾಲು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆಪ್ತ ಸಚಿವರಿಗೆ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ಸಿಎಂ ಬುಲಾವ್ ನೀಡಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿಯೇ ನೂತನ ಸಚಿವ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಲಿದೆ ಎನ್ನಲಾಗಿದೆ. ಇಂದು ಸಂಜೆ ಸಭೆಯಲ್ಲಿ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್ ಮಾಡಿ, ಪದಗ್ರಹಣದ ದಿನಾಂಕವನ್ನು ಪಕ್ಷದ …

Read More »

ಸೆಕ್ಸ್ ಸಿನಿಮಾಗಳನ್ನು ನೋಡಿ ಗೆಳೆಯನ ತಾಯಿಯನ್ನ ಅತ್ಯಾಚಾರಗೈದಿರುವ ಭಯಾನಕ, ಅಮಾನವೀಯ ಘಟನೆ

ಜೈಪುರ: ಸೆಕ್ಸ್ ಫಿಲಂ ನೋಡಿ ಗೆಳೆಯನ ತಾಯಿಯನ್ನ ಅತ್ಯಾಚಾರಗೈದಿರುವ ಭಯಾನಕ, ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಶಹಜಹಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.21 ವರ್ಷದ ವಿಕಾಸ್ ಅಲಿಯಾಸ್ ನೇವಲಾ ಕಾಮುಕ ಯುವಕ. ಆನ್‍ಲೈನ್ ಸೆಕ್ಸ್ ಸಿನಿಮಾಗಳನ್ನು ನೋಡಿದ ವಿಕಾಸ್, ಮನೆಯಲ್ಲಿ ಒಂಟಿಯಾಗಿದ್ದ ಗೆಳೆಯನ 60 ವರ್ಷದ ವಿಧವೆ ತಾಯಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ವಿಕಾಸ್ ಮದ್ಯ ಸೇವನೆ ಮಾಡಿದ್ದ ಎಂದು ತಿಳಿದು ಬಂದಿದೆ. ಅತ್ಯಾಚಾರದ ಬಳಿಕ …

Read More »

ಬಿಜೆಪಿಯನ್ನು ‘ಸುಳ್ಳಿನ ಕಸ’ ಮತ್ತು ‘ರಾಷ್ಟ್ರಕ್ಕೆ ಅತಿ ದೊಡ್ಡ ಶಾಪ’ ಎಂದ: ಮಮತಾ ಬ್ಯಾನರ್ಜಿ

ಬಂಕುರ (ಪಶ್ಚಿಮ ಬಂಗಾಳ): ‘ಬಿಜೆಪಿಗಾಗಲಿ ಇನ್ನಾವುದೇ ಸಂಸ್ಥೆಗಳಿಗಾಗಲಿ ನಾನು ಹೆದರುವುದಿಲ್ಲ. ಅವರಿಗೆ (ಬಿಜೆಪಿ) ತಾಕತ್ತಿದ್ದರೆ ನನ್ನನ್ನು ಬಂಧಿಸಿ, ಕಂಬಿಗಳ ಹಿಂದೆ ಕೂರಿಸಲಿ. ಜೈಲಿನಿಂದಲೇ ಚುನಾವಣೆ ಎದುರಿಸುತ್ತೇನೆ. ಟಿಎಂಸಿ ಪಕ್ಷ ಗೆಲ್ಲುವುದು ಖಚಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. ‘ಕೋವಿಡ್ 19′ ನಂತರದ ಮೊದಲ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಬಿಜೆಪಿ ವಿರುದ್ಧ ಹಾಗೂ ಪಕ್ಷಾಂತರ ಮಾಡಲು ಸಿದ್ಧವಾಗಿರುವ ತಮ್ಮ ಪಕ್ಷದ …

Read More »