Home / Laxminews 24x7 (page 2862)

Laxminews 24x7

ಕೊಬ್ಬರಿ ಹೋರಿ ಹಿಡಿಯಲು ಹೋಗಿ ಗೋರಿ ಸೇರಿದ ಯುವಕ….

ಹಾವೇರಿ: ಕೊಬ್ಬರಿ ಹೋರಿ ಓಡಿಸೋ ಹಬ್ಬದಲ್ಲಿ ಹಿಡಿಯಲು ಹೋಗಿದ್ದ ಯುವಕನಿಗೆ ಹೋರಿ ಗುದ್ದಿ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಚಂದ್ರು ಈರಕ್ಕನವರ ಎಂದು ಗುರುತಿಸಲಾಗಿದೆ. ಮೃತ ಚಂದ್ರು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ನಿವಾಸಿಯವನಾಗಿದ್ದು, ಕೊಬ್ಬರಿ ಹೋರಿ ಹಬ್ಬಕ್ಕಾಗಿಯೇ ಕೆರಿಮತ್ತಿಹಳ್ಳಿಗೆ ಬಂದಿದ್ದ. ಪೊಲೀಸ್ ಇಲಾಖೆಯ ಅನುಮತಿ ನಿರಾಕರಣೆ ನಡುವೆಯೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಇಂದು ಕೊಬ್ಬರಿ ಹೋರಿ ಓಡಿಸೋ …

Read More »

ಒಬ್ಬನನ್ನು ಕಾಪಾಡಲು ಹೋಗಿ ನಾಲ್ವರು ನೀರುಪಾಲು

ಮಂಗಳೂರು: ನದಿ ನೀರಿನಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮೂಡುಬಿದ್ರೆ ತಾಲೂಕಿನ ಪಾಲಡ್ಕ ಗ್ರಾಮದ ಶಾಂಭವಿ ನದಿಯಲ್ಲಿ ನಡೆದಿದೆ.ಮೃತರನ್ನು ಮೂಡುಶೆಡ್ಡೆಯ ನಿಖಿಲ್ (18), ಹರ್ಷಿತಾ (20), ವೇಣೂರಿನ ಸುಭಾಶ್ (19), ಬಜ್ಪೆಯ ರವಿ(30) ಎಂದು ಗುರುತಿಸಲಾಗಿದೆ. ಇದರಲ್ಲಿ ಮೊದಲಿಗೆ ಓರ್ವ ಮುಳುಗಿದ್ದು, ಅವನನ್ನು ಕಾಪಾಡಲು ಯುವತಿ ಸೇರಿ ಮೂವರು ನೀರಿಗೆ ಇಳಿದಿದ್ದಾರೆ. ನಾಲ್ವರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Read More »

ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.

ಚಿಕ್ಕಮಗಳೂರು: ಹಣ, ಚಿನ್ನ ಕದಿಯುವವರನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಕಾರಿನಲ್ಲಿ ಬಂದ ಜನ 3 ಲೀಟರ್ ಹಾಲು ಕದ್ದೊಯ್ದಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರವಾಸಿ ವಾಹನದಲ್ಲಿ ಕೆಲವರು ಬೆಳಗಿನ ಜಾವ ಅಂಗಡಿ ಮುಂದೆ ಟ್ರೇನಲ್ಲಿದ್ದ ಹಾಲಿನ ಪ್ಯಾಕೇಟ್‍ಗಳಲ್ಲಿ ಮೂರು ಲೀಟರ್ ಹಾಲನ್ನ ಕದ್ದೋಯ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಿಂದ ಮಂಗಳೂರು, ಧರ್ಮಸ್ಥಳಕ್ಕೆ ಹೋಗಬೇಕೆಂದರೆ ಮೂಡಿಗೆರೆ, ಬಣಕಲ್, ಕೊಟ್ಟಿಗೆಹಾರದ ಮೂಲಕವೇ ಹೋಗಬೇಕು. ಆದರೆ ಅಂಗಡಿ ಮುಂದಿನ ಹಾಲಿನ ಟ್ರೇನಲ್ಲಿದ್ದ ಹಾಲನ್ನು …

Read More »

ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್

ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …

Read More »

ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಅವರನ್ನು ಜೈಲಿನ ಆಸ್ಪತ್ರೆಗೆ ಸ್ಥಳಾಂತರಿಸಿ ಆಕ್ಸಿಜನ್ ಬೆಡ್ ನೀಡಲಾಗಿದೆ. ಬಿಪಿ, ಶುಗರ್, ಹೃದಯಸಂಬಂಧಿ ಖಾಯಿಲೆಗಳಿಂದ ರೋಷನ್ ಬೇಗ್ ಬಳಲುತ್ತಿದ್ದರು. 3 ದಿನಗಳ ಹಿಂದೆ ಅವರನ್ನು ಸಿಬಿಐ ಬಂಧಿಸಿ ವಿಚಾರಣೆಗೊಳಪಡಿಸಿತ್ತು. ನಂತರ ನ್ಯಾಯಾಲಯ 14 ದಿನಗಳ ನ್ಯಾಯಂಗ ವಶಕ್ಕೆ ಒಪ್ಪಿಸಿದೆ. ಈ ಮಧ್ಯೆ ರೋಷನ್ ಬೇಗ್ ಅವರನ್ನು ಇನ್ನಷ್ಟು ವಿಚಾರಣೆಗೊಳಪಡಿಸಬೇಕಿರುವುದರಿಂದ …

Read More »

ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ: ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್‍ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಇಂದು ವಿಧಿವಶರಾಗಿದ್ದಾರೆ. ಅಹ್ಮದ್ ಪಟೇಲ್ ಅವರಿಗೆ ಕೆಲ ವಾರಗಳ ಹಿಂದಷ್ಟೇ ಕೊರೊನಾ ಸೋಂಕು ತಗುಲಿತ್ತು. ಗುರುಗ್ರಾಮದ ಮೆಡಂತಾ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರಿದಾಬಾದ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ಮೆಡಂತಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ತಮಗೆ ಕೊರೊನಾ ಸೋಂಕು ತಗುಲಿದ ಕುರಿತು ಅಕ್ಟೋಬರ್ …

Read More »

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

ಬೆಂಗಳೂರು, ನ.24- ರಾಜ್ಯದ ಜನಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿರುವ ಒಕ್ಕಲಿಗ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದಾರೆ. ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಸಮಿತಿಯ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿತು. ನಿಯೋಗದಲ್ಲಿ ತಲಕಾಡು ಚಿಕ್ಕರಂಗೇ ಗೌಡ, ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್, …

Read More »

ಐಎಂಎ ಹಗರಣ: ಇಬ್ಬರು ಐಪಿಎಸ್ ಅಧಿಕಾರಿಗಳ ವಿಚಾರಣೆ..!

ಸಂಸ್ಥೆಗೆ ಸಹಕಾರ ನೀಡಿದ ಆರೋಪದ ಮೇಲೆ ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವು ಮಂದಿ ಪೊಲೀಸರನ್ನು ವಿಚಾರಣೆಗೊಳ ಪಡಿಸುವ ಸಾಧ್ಯತೆ ಇದೆ. ಕಾನ್‍ಸ್ಟೆಬಲ್, ಸಬ್‍ಇನ್‍ಸ್ಪೆಕ್ಟರ್‍ಗಳಿಂದ ಹಿಡಿದು ಆಗಿನ ಜಂಟಿ ಆಯುಕ್ತರವರೆಗೂ ಹಲವಾರು ಮಂದಿಯ ಹೆಸರುಗಳು ಪ್ರಕರಣದಲ್ಲಿ ಕೇಳಿಬಂದಿದೆ. ಆಗಿನ ಡಿಸಿಪಿ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ಹೆಸರನ್ನು ಪಟ್ಟಿ ಮಾಡಿಕೊಳ್ಳಲಾಗಿದ್ದು, ಅವರ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಸದ್ಯಕ್ಕೆ ಬಂಧಿತರಾಗಿರುವ ರೋಷನ್ ಬೇಗ್ ಅವರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, …

Read More »

ಆಸ್ಟ್ರೇಲಿಯಾ ಸರಣಿಯಿಂದ ರೋಹಿತ್, ಇಶಾಂತ್ ಔಟ್..!

ಸಿಡ್ನಿ, ನ. 24- ಆಸ್ಟ್ರೇಲಿಯಾ ವಿರುದ್ಧ ಸರಣಿ ಆರಂಭಕ್ಕೆ ದಿನಗಣನೆ ಆರಂಭವಾಗಿರುವಾಗಲೇ ಕೊಹ್ಲಿ ಸಾರಥ್ಯದ ಟೀಂ ಇಂಡಿಯಾಗೆ ಭಾರೀ ಹೊಡೆತ ಬಿದ್ದಿದೆ. ಐಪಿಎಲ್ ವೇಳೆ ಗಾಯಗೊಂಡಿದ್ದ ಮುಂಬೈ ಇಂಡಿಯನ್ಸ್‍ನ ನಾಯಕ ರೋಹಿತ್ ಶರ್ಮಾ ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್ ಸರಣಿಯಿಂದ ಹೊರಬಿದ್ದಿದ್ದು ಟೆಸ್À್ಟ ಪಂದ್ಯಕ್ಕೆ ಆಯ್ಕೆಯಾಗುವ ಮೂಲಕ ಭಾರತ ತಂಡದ ಬಲವನ್ನು ಹೆಚ್ಚಿಸುವ ಸೂಚನೆ ನೀಡಿದ್ದರಾದರೂ ಬೆಂಗಳೂರಿನ ಎನ್‍ಸಿಎ ಫಿಟ್ನೆಸ್ ಸೆಂಟರ್‍ನಲ್ಲಿ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಬಳಿ ತರಬೇತಿ …

Read More »

ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು

ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …

Read More »