ಬೆಂಗಳೂರು : ಹಿಂದುಪರ ಸಂಘಟನೆಯ ಯುವಕ ಹರ್ಷನ ಕೊಲೆ ಕೇಸ್ನಲ್ಲಿ ಬಂಧನ ಆಗಿರುವವರಲ್ಲಿ ಮೂವರು ಶಿವಮೊಗ್ಗದವರಾಗಿದ್ದಾರೆ. ಇಬ್ಬರ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಶಕ್ತಿಭವನದಲ್ಲಿ ಸಿಎಂ ಭೇಟಿಯಾಗಿ ಮಾತನಾಡಿದ ಅವರು, ಶಿವಮೊಗ್ಗ ಘಟನೆ ಬಗ್ಗೆ ಸಿಎಂಗೆ ವಿವರಣೆ ಕೊಟ್ಟಿದ್ದೇನೆ. ಮತ್ತೆ ಸಭೆ ಸೇರೋಣ ಎಂದು ಅವರು ಹೇಳಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಶೋಧ ನಡೆಸಿದ್ದಾರೆ. ಇದರ ಹಿಂದೆ ಇನ್ನಷ್ಟು ಜಾಲ ಇರುವ ಬಗ್ಗೆಯೂ …
Read More »ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು
ಮನೆಯಲ್ಲಿದ್ದ ಚೇತನ್ ಅವರನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದಾರೆ. ಮನೆಯಲ್ಲಿದ್ದವರು ಏಕಾಏಕಿ ಕಾಣಿಸದೇ ಇದ್ದಾಗ, ನಾನು ಮನೆಯಲ್ಲಾ ಹುಡುಕಿದೆ, ಚೇತನ್ ಎಲ್ಲಿ ಎಂದು ಅಲ್ಲೇ ಇದ್ದವರನ್ನು ಕೇಳಿದಾಗ ಪೊಲೀಸ್ ನವರು ಕರೆದುಕೊಂಡು ಹೋದರು ಎಂದು ಹೇಳಿದರು. ನಾನು ಶೇಷಾದ್ರಿಪುರಂ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡಿದೆ. ಅವರಿಂದ ಸಕಾರಾತ್ಮಕವಾಗಿ ಉತ್ತರ ಸಿಗುತ್ತಿಲ್ಲ. ಅವರು ಅರೆಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. …
Read More »ಅವೆಂಜರ್ ಬೈಕನ್ನು ಎಲೆಕ್ಟ್ರಿಕ್ ಬೈಕ್ ಆಗಿ ಕನ್ವರ್ಟ್ ಮಾಡಿ
ನವದೆಹಲಿ: ಎಲೆಕ್ಟ್ರಿಕ್ ವಾಹನಗಳು (ಇವಿಗಳು) ಪ್ರತಿ ದಿನವೂ ಹೆಚ್ಚುತ್ತಿವೆ. ಸರ್ಕಾರದ ಸಬ್ಸಿಡಿಗಳು ಮತ್ತು ಹೆಚ್ಚಿನ ಇಂಧನ ಬೆಲೆಗಳ ಪರಿಣಾಮವಾಗಿ, ಇವಿಗಳು ಹೆಚ್ಚು ಹೆಚ್ಚು ಜನಪ್ರಿಯವಾಗುತ್ತಿವೆ. ಆದಾಗ್ಯೂ, ಗ್ರಾಹಕರ ಹೆಚ್ಚಿನ ಬೇಡಿಕೆ ಮತ್ತು ಅರೆವಾಹಕಗಳ ಕೊರತೆಯಿಂದಾಗಿ, ವಾಹನಗಳ ತಯಾರಕರು ಹೆಣಗಾಡುತ್ತಿದ್ದಾರೆ. ತಮ್ಮ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕಾಗಿ ತಿಂಗಳುಗಟ್ಟಲೆ ಕಾಯಲು ಬಯಸದ ಖರೀದಿದಾರರಿಗೆ gogoa1 ಪರ್ಯಾಯವಾಗಿ ಎಲೆಕ್ಟ್ರಿಕ್ ಕನ್ವರ್ಶನ್ ಕಿಟ್ಗಳನ್ನು ನೀಡುತ್ತಿದೆ. ಕಳೆದ ಬಾರಿ, gogoa1ನ ಕಂಪನಿಯು ಹೀರೋ ಸ್ಪ್ಲೆಂಡರ್ ಬೈಕ್ವೊಂದನ್ನು ತಮ್ಮ …
Read More »ವಿವೇಚನಾರಹಿತ ತೀರ್ಪು ನೀಡಿದ ಜಡ್ಜ್, ಸ್ಪೆಷಲ್ ಕ್ಲಾಸ್ ಗೆ ಅಟ್ಟಿದ ಹೈಕೋರ್ಟ್! ಏನಿದು ಪ್ರಕರಣ?
ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ (Karnataka High Court) ಆದೇಶಿಸಿದೆ! ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆಯನ್ನು ಬಳಸುವುದು ಹೇಗೆಂಬುದನ್ನು ನ್ಯಾಯಾಧೀಶರು ಅರಿಯಬೇಕಿದೆ. ಬೆಂಗಳೂರು: ವರದಕ್ಷಿಣೆ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ (Judicial Academy) ತರಬೇತಿ ನೀಡಲು ಹೈಕೋರ್ಟ್ …
Read More »ಹತ್ಯೆ ಹಿಟ್ ಲಿಸ್ಟ್ನಲ್ಲಿ ಹಿಂದೂ ಮುಖಂಡರು: ಬೆಂಗಳೂರಿನ ತೇಜಸ್ ಗೌಡಗೆ ಭದ್ರತೆ
ಬೆಂಗಳೂರು, ಫೆ. 22: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರೆ ಹನ್ನೆರಡು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರ ಬೆನ್ನಲ್ಲೇ ಹತ್ಯೆ ಹಿಟ್ ಲಿಸ್ಟ್ನಲ್ಲಿರುವ ಹಿಂದೂ ಮುಖಂಡರಿಗೆ ಬೆಂಗಳೂರು ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣಕ್ಕೂ ಹಾಗೂ ಬೆಂಗಳೂರಿಗೂ ಲಿಂಕ್ ಇರುವ ಸ್ಫೋಟಕ ವಿಚಾರ ಹೊರ ಬಿದ್ದಿದೆ. ಇದರ ಜಾಡು ಹಿಡಿದು ಹರ್ಷ ಕೊಲೆಗೆ ಬಳಸಿರುವ ಕಾರು ಎಲ್ಲಿಂದ …
Read More »ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ: ಅತ್ಯುತ್ತಮ ಸಿನಿಮಾ ಪುಷ್ಪ-ದಿ ರೈಸ್, ಅತ್ಯುತ್ತಮ ನಟ ರಣವೀರ್ ಸಿಂಗ್!
ಮುಂಬೈ: 2022ನೇ ವರ್ಷದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭ ಫೆಬ್ರವರಿ ೨೦ರಂದು ಮುಂಬೈನಲ್ಲಿ ನಡೆದಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ರಣಬೀರ್ ಸಿಂಗ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದರೆ, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪುಷ್ಪ-ದಿ ರೈಸ್ ಪಡೆದುಕೊಂಡಿದೆ.Ranveer Singh ರಣಬೀರ್ ಸಿಂಗ್ ಈ ಕ್ರಿಕೆಟ್ ಆಧಾರಿತ ಸಿನಿಮಾ 83 ಇದರಲ್ಲಿ ಅಮೋಘ ಅಭಿನಯಕ್ಕಾಗಿ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ನಾಯಕಿ ಗೌರವಕ್ಕೆ ಕೀರ್ತಿ ಸನೂನ್ ಭಾಜನರಾಗಿದ್ದಾರೆ. ಈ ಬಗ್ಗೆ …
Read More »ಲೈಂಗಿಕ ದೌರ್ಜನ್ಯ ಎಸಗಿದರೆಂದು ಸ್ವಾಮೀಜಿಯ ಮರ್ಮಾಂಗ ಕತ್ತರಿಸಿದಳು: ಆದರೆ ನಡೆದದ್ದೇ ಬೇರೆ.!
ತಿರುವನಂತಪುರ: ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದರು ಎಂದು ಹೇಳಿ ಕೇರಳದ ತಿರುವನಂತಪುರದ ಸ್ವಾಮಿ ಗಂಗೇಶಾನಂದರರ ಮರ್ಮಾಂಗ ಕತ್ತರಿಸಿದ್ದ ಕಾನೂನು ವಿದ್ಯಾರ್ಥಿನಿಯ ಕೇಸ್ಗೆ ಇದೀಗ ಭಾರಿ ಟ್ವಿಸ್ಟ್ ಸಿಕ್ಕಿದೆ. 2017ರಲ್ಲಿ ನಡೆದಿರುವ ಈ ಘಟನೆ, ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಬೇರೆಯದ್ದೇ ಕಥೆಯನ್ನು ಹೇಳುತ್ತಿದೆ. 2017ರಲ್ಲಿ ತಿರುವನಂತಪುರದ 23 ವರ್ಷದ ಕಾನೂನು ವಿದ್ಯಾರ್ಥಿ ಸ್ವಾಮಿ ಗಂಗೇಶಾನಂದರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದಳು. ಮೇ 19 ಮತ್ತು 20ರ …
Read More »ಬೇಟೆಯಾಡಲು ಬಂದ ಚಿರತೆಯನ್ನೇ ಬೆದರಿಸಿದ ಶ್ವಾನ; ಬಂದ ದಾರಿಗೆ ಸುಂಕವಿಲ್ಲವೆಂದು ವಾಪಾಸ್ಸಾದ ಕಾಡುಮೃಗ
ಚಿರತೆ ಮತ್ತು ನಾಯಿ ಕಾಳಗವಾದರೆ ಯಾವುದು ಮೇಲುಗೈ ಸಾಧಿಸಬಹುದು ಅಥವಾ ವಾಸ್ತವವಾಗಿ ಹೇಳಬೇಕೆಂದರೆ ಯಾವ ಪ್ರಾಣಿ ಬದುಕುಳಿಯಬಹುದು. ಈ ಪ್ರಶ್ನೆಗೆ ತಕ್ಷಣದ ಉತ್ತರ ಚಿರತೆ. ಆದರೆ ಇತ್ತೀಚಿಗೆ ರಾಜಸ್ಥಾನದ ವನ್ಯಜೀವಿ ಸಫಾರಿ ಪಾರ್ಕ್ ನಲ್ಲಿ ಇದರ ತದ್ವಿರುದ್ಧ ಘಟನೆ ನಡೆದಿದೆ. ಚಿರತೆಯೊಂದನ್ನು, ದಿಟ್ಟ ನಾಯಿ ದೈರ್ಯವಾಗಿ ಎದುರಿಸಿದೆ. ಸಧ್ಯ ಈ ದಿಟ್ಟ ನಾಯಿಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ನಡುರಸ್ತೆಯಲ್ಲಿಯೇ ನಾಯಿಯೊಂದು ಮಲಗಿರುವುದನ್ನು ನೀವು ಗಮನಿಸಬಹುದು. ಇದೇ ವೇಳೆ …
Read More »ಮತ್ತೋರ್ವ ಕಾರ್ಯಕರ್ತನ ಬರ್ಬರ ಹತ್ಯೆ : ಮಧ್ಯರಾತ್ರಿ ಕೊಚ್ಚಿ ಕೊಲೆ
ಕೇರಳ: ಕರ್ನಾಟಕದ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ತಲ್ಲಣ ಸೃಷ್ಟಿಸಿರುವ ನಡುವೆ, ಅತ್ತ ಕೇರಳದಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಕೇರಳದ ಕಣ್ಣೂರು ಜಿಲ್ಲೆಯ ತಲಶೇರಿ ಎಂಬಲ್ಲಿ ಈ ಘಟನೆ ನಡೆದಿದೆ. ವೃತ್ತಿಯಲ್ಲಿ ಮೀನುಗಾರ ಆಗಿದ್ದ ತಲಶೇರಿ ಪುನ್ನೊಳ್ ನಿವಾಸಿ ಹರಿದಾಸ್ ಕೊಲೆಯಾದ ವ್ಯಕ್ತಿ. ಹರಿದಾಸ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುವಾಗ ರಾತ್ರಿ ಸುಮಾರು 1:30 ಗಂಟೆಯ ಸುಮಾರಿಗೆ ಕೊಲೆ ಮಾಡಲಾಗಿದೆ. ಮೂಲಗಳ ಪ್ರಕಾರ, ಎರಡು ಬೈಕ್ …
Read More »ಸಚಿವ ಈಶ್ವರಪ್ಪಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ
ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಸಧ್ಯ ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಆನಂತರದ ಬೆಳವಣಿಗೆಗಳು ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿದ್ದು, ಇಂಡಿಯಾ ಟುಡೆಗೆ ನೀಡಿದ ಸಂದರ್ಶನದ ವೇಳೆ ಸಚಿವ ಈಶ್ವರಪ್ಪ ಅವರಿಗೆ ತರಾಟೆಗೆ ತೆಗೆದುಕೊಂಡಿರುವುದಾಗಿ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
Read More »
Laxmi News 24×7