Breaking News

Laxminews 24x7

ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: 1,201 ಹುದ್ದೆಗಳು ಖಾಲಿ..!

ಬೆಂಗಳೂರು : ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 …

Read More »

ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ:

ಹುಬ್ಬಳ್ಳಿ: ಪಕ್ಕದ ಮನೆಯ ಮಹಿಳೆಯೊಬ್ಬಳ ಮೇಲೆ ಕಣ್ಣು ಹಾಕಿದ ಕಿರಾತಕನೊಬ್ಬ ಆಕೆಯ ಗಂಡನನ್ನು ತನ್ನ ಮನೆಯ ಕಾರು ಚಾಲಕನನ್ನಾಗಿ ಮಾಡಿಕೊಂಡು, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ. ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಮೌಲಾಸಾಬ್ ಮಹ್ಮದ್ ಸಾಬ್ ಹುಲಸೂರ ಎಂಬ ಕಾಮುಕನ ವಿರುದ್ಧ ಮಹಿಳೆ ಈಗ ದೂರು ದಾಖಲಿಸಿದ್ದಾರೆ.   ಮಹಿಳೆಗಿಂತಲೂ ಚಿಕ್ಕವನಾಗಿರುವ ಮೌಲಾಸಾಬ್​ ಆಕೆಯ ಮೇಲೆ ಕಣ್ಣು ಹಾಕಿ ಹೇಗಾದರೂ ಅವಳನ್ನು ತನ್ನವಳನ್ನಾಗಿಸಿಕೊಳ್ಳುವ …

Read More »

ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ …..

ಜಮೀನಿನ ಮಾಲೀಕರಿಗೆ ಮಾಹಿತಿ ನೀಡದೆ ಜಲ ಕುಂಭ ನಿರ್ಮಾಣ ಜೇ ಜಿ ಎಮ್ ಪ್ಲಾನ್ ನಲ್ಲಿ ರೈತರಿಗೆ ವಂಚಿಸಿದ ಗುತ್ತಿಗೆದಾರ ….. ಶೈಕ್ಷಣಿಕ ಜಿಲ್ಲಾ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ನಾಗರಮುನ್ನೋಳಿ ಗ್ರಾಮದಲ್ಲಿ ಜಲಜೀವನ್ ಮಷೀನ್ ಯೋಜನೆಯ ಅಡಿ ಕಾಮಗಾರಿಯು ಮೊದಲಿನಿಂದಲೂ ಕಳಪೆಯಾಗಿ ನಡೆಯುತ್ತಿದು ಅದರಲ್ಲಿ ಇವಾಗ ಮಾಲ್ಕಿನ್ ಜಾಗದಲ್ಲಿ ದಬ್ಬಾಳಿಕ್ಕೆ ಮೇರೆದು ಗುತ್ತಿಗೆದಾರ ದುರರ್ವತ್ತಣೆ ಮೆರೆದಿದ್ದಾನೆ ,   ರೈತರಿಗೆ ಮಾಹಿತಿ ನೀಡದೆ ಅವರ ಹೊಲದಲ್ಲಿ ಜಲಕುಂಭ ನಿರ್ಮಾಣ ಮಾಡಿ …

Read More »

‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ

‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ ಬೆಂಗಳೂರು, ಮೇ 20: ಮಳೆಯಿಂದ ತತ್ತರಿಸಿ ಹೋಗಿರುವ ನಗರದ ವಿವಿಧ ಭಾಗಗಳಿಗೆ ರಾಜಕೀಯ ಮುಖಂಡರು ಪ್ರದಕ್ಷಿಣೆ ಹಾಕುತ್ತಿದ್ದಾರೆ. ಅದರಂತೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗಾಂಧಿನಗರ, ಶಿವಾಜಿನಗರ, ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿದ್ದಾರೆ. ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಸಿದ್ದರಾಮಯ್ಯ, ಮಳೆಯಿಂದ ಇಷ್ಟೊಂದು ಆವಾಂತರವಾಗಲು ಸರಕಾರದ …

Read More »

ರೋಗಿಯೊಬ್ಬರಿಂದ ಕೇವಲ ಒಂದು ಗಂಟೆ ಅವಧಿಯಲ್ಲಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿದ್ದಾರೆ.

ತೆಲಂಗಾಣದ(Telangana) ಹೈದರಾಬಾದ್‌ನಲ್ಲಿರುವ(Hyderabad) ಅವೇರ್ ಗ್ಲೆನಿಗಲ್ಸ್ ಗ್ಲೋಬಲ್ ಆಸ್ಪತ್ರೆಯ(Glenigals Global Hospital) ವೈದ್ಯರು ಕೀಹೋಲ್(Keyhole) ಶಸ್ತ್ರಚಿಕಿತ್ಸೆಯ ಮೂಲಕ ರೋಗಿಯೊಬ್ಬರಿಂದ ಕೇವಲ ಒಂದು ಗಂಟೆ ಅವಧಿಯಲ್ಲಿ 206 ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ರೋಗಿಯು ಆರು ತಿಂಗಳಿಗೂ ಹೆಚ್ಚು ಕಾಲ ತನ್ನ ಎಡ ಸೊಂಟದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದ ಹಿನ್ನಲೆ, ಬೇಸಿಗೆಯ ತಿಂಗಳು ಪ್ರಾರಂಭವಾದಾಗಿನಿಂದ ತಾಪಮಾನದ ಪರಿಣಾಮ ಇದು ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಕೂಡಲೇ ಶಸ್ತ್ರಚಿಕಿತ್ಸೆಗೆ ಎಂದು ಬಂದ ರೋಗಿಗೆ ಕಾದಿದ್ದು ಆಶ್ಚರ್ಯವೇ, ವೈದ್ಯರಿಗೂ …

Read More »

ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ ಕಲಬುರಗಿ: ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಪರಿಹಾರ ಕೊಡುತ್ತಿದೆ. ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ದರೂ ಪರಿಹಾರ ಕೊಡಬೇಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಳೆ ಅವಾಂತರ ಹಿನ್ನೆಲೆ ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಸರಿಯಾಗಿ ನಿರ್ವಹಣೆ ಮಾಡಬೇಕು. ಅದೇ ನೀರು ರಸ್ತೆ ಮನೆಗಳಿಗೆ ನುಗ್ಗುತ್ತಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ರಾಜಕಾಲುವೆ ಸ್ವಚ್ಛತೆ …

Read More »

ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ಗೋಕಾಕದ ಅಪೇಕ್ಷಾ ಸಾಂಗ್ಲಿಕರ!*

ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.   ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ …

Read More »

ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ.

ತೆಲಸಂಗ (ಬೆಳಗಾವಿ ಜಿಲ್ಲೆ): ಇಲ್ಲಿನ ಕೃಷಿ ಜಮೀನುಗಳಲ್ಲಿ ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ. ಓದು-ಬರಹ ಬಾರದ ತಂದೆ-ತಾಯಿಗೆ ಹೆಮ್ಮೆಯ ಭಾವ ನೀಡಿದ್ದಾರೆ. ಪತ್ರಾಸಿನ ಮನೆ, ಮನೆಯ ಅಂಗಳದಲ್ಲಿ ಜಾನವಾರು, ನಿತ್ಯ ಹೊಲದ ಕೆಲಸ ಮತ್ತು ಕೂಲಿ ಮಾಡಿಕೊಂಡೆ ಬದುಕಿನ ಬಂಡಿ ಜಗ್ಗುವ ಅವಿಭಕ್ತ ಕುಂಟುಂಬವಿದು. ಕೊರತೆಗಳ ನೆಪವನ್ನು ಬದಿಗಿಟ್ಟು ಸಾಧನೆ ತೋರಿದ್ದಾರೆ. ಗ್ರಾಮದ ಅಂಬೇಡ್ಕರ್ …

Read More »

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆ ಉತ್ತಮ ಫಲಿತಾಂಶ ಗಳಿಸಿದೆ.

ಬೆಳಗಾವಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆ ಉತ್ತಮ ಫಲಿತಾಂಶ ಗಳಿಸಿದೆ. 11 ವಿದ್ಯಾರ್ಥಿನಿಯರಲ್ಲಿ 8 ಮಂದಿ ‘ಎ’ ಗ್ರೇಡ್, ಇಬ್ಬರು ‘ಬಿ’ ಗ್ರೇಡ್ ಮತ್ತು ಒಬ್ಬರು ‘ಸಿ’ ಗ್ರೇಡ್ ಪಡೆದು ಉತ್ತೀರ್ಣರಾಗಿದ್ದಾರೆ. ಪ್ರತಿಭಾ ಹಣಮಂತ ಹೊನ್ನಾಪುರ ಶೇ 87ರಷ್ಟು, ಪವಿತ್ರಾ ಪರಪ್ಪ ಕಾಪ್ಸೆ ಶೇ 86ರಷ್ಟು ಹಾಗೂ ರುದ್ರಾಕ್ಷಿ ಸಂಗೊಳ್ಳಿ ಶೇ 85ರಷ್ಟು ಅಂಕಗಳನ್ನು ಪಡೆದು ಕ್ರಮವಾಗಿ ಮೊದಲ, ದ್ವಿತೀಯ ಹಾಗೂ ತೃತೀಯ …

Read More »

ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದ ಬಿಜೆಪಿ

ಬೆಂಗಳೂರು: ‘ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದು ಬಿಜೆಪಿ ಟೀಕಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂಬ ವರದಿಯೊಂದನ್ನು ಉಲ್ಲೇಖಿಸಿ ಬಿಜೆಪಿಯ ರಾಜ್ಯ ಘಟಕವು ಸರಣಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ‘ರಾಜಕಾರಣದಲ್ಲಿ ನಂಬಿಕೆದ್ರೋಹಿಗಳು ಹಾಗೂ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಕೆಲವು …

Read More »