ಬೆಂಗಳೂರು:ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದಂತ ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ. ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು, ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಉಪ ಸಭಾಪತಿ ಇಲ್ಲದ ಕಾರಣ, ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. …
Read More »ಗ್ರಾಹಕರ ಅಚ್ಚುಮೆಚ್ಚಿನ ಹೋಂಡಾ ಶೈನ್ ಬೈಕನ್ನು ಕೇವಲ 6 ಸಾವಿರಕ್ಕೆ ಮನೆಗೆ ತರುವ ಅವಕಾಶ!
ಹೋಂಡಾ ಶೈನ್ ಬಹುತೇಕರ ಅಚ್ಚುಮೆಚ್ಚಿನ ಬೈಕ್ ಆಗಿ ಗುರುತಿಸಿಕೊಂಡಿದೆ. ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಮಾರಾಟದಲ್ಲಿ ಪ್ರಬಲವಾಗಿ ಬೆಳೆದ ಬೈಕ್ ಇದಾಗಿದೆ. ಇದುವರೆಗೆ 10 ಮಿಲಿಯನ್ಗಿಂತಲೂ ಹೆಚ್ಚು ಗ್ರಾಹಕರು ಈ ಬೈಕ್ ಅನ್ನು ಖರೀದಿಸಿದ್ದಾರೆ. ಆದರೀಗ ಈ ಬೈಕಿನ ಮಾರಾಟವನ್ನು ಮತ್ತಷ್ಟು ಹೆಚ್ಚಿಸಲು, ಹೋಂಡಾ ದ್ವಿಚಕ್ರ ವಾಹನಗಳು ಈ ಬೈಕನ್ನು ಸುಲಭವಾದ ಹಣಕಾಸಿನಲ್ಲಿ ಒದಗಿಸುತ್ತಿವೆ ಮತ್ತು ಕೇವಲ 5,999 ರೂಪಾಯಿ ಡೌನ್ ಪಾವತಿಯೊಂದಿಗೆ ಹೊಸ …
Read More »ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ
ಬೆಂಗಳೂರು: ಬೇಷರತ್ ಆಗಿ ಜೆಡಿಎಸ್ ಸೇರುತ್ತೇನೆ ಎಂದಿದ್ದ ಸಿ.ಎಂ.ಇಬ್ರಾಹಿಂ ಈಗ ಪರಿಷತ್ ಸದಸ್ಯ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಚಾರ ಜೆಡಿಎಸ್ ನಾಯಕರಿಗೆ ಕಸಿವಿಸಿ ಸೃಷ್ಟಿಸಿದೆ. ಬದಲಾದ ಸನ್ನಿವೇಶದಲ್ಲಿ ಪರಿಷತ್ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಇಬ್ರಾಹಿಂ, ನನಗೆ ಅವಕಾಶ ನೀಡಿದರೆ ಮುಸ್ಲಿಂ ಸಮುದಾಯಕ್ಕೆ ಒಳ್ಳೆಯ ಸಂದೇಶ ಕೊಟ್ಟಂತಾಗಲಿದೆ ಎಂಬ ದಾಳ ಉರುಳಿಸಿದ್ದಾರೆ. ಇಲ್ಲದೇ ಹೋದರೆ ಇಡೀ ಸಮುದಾಯ ಅನುಮಾನದಿಂದಲೇ ನೋಡುವಂತಾಗಲಿದೆ. ನನಗೆ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಿ ಎಂದು ಇಬ್ರಾಹಿಂ …
Read More »ಬೇರೆಯವರ ಕೈಯಿಂದ ಕೇಕ್ ತಿನ್ನಿಸಿದ ಪ್ರಿಯಾಂಕಾ; ಡಿಕೆಶಿ ಬಗ್ಗೆ ಬಿಜೆಪಿ ಲೇವಡಿ
ದೆಹಲಿ: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ. ಅವರು ದೆಹಲಿಯಲ್ಲಿದ್ದುದರಿಂದ ದೆಹಲಿಯಲ್ಲಿ ಕಾಂಗ್ರೆಸ್ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಲಾಗಿದೆ. ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೂಡಾ ಹಾಜರಿದ್ದರು. ಡಿ.ಕೆ.ಶಿವಕುಮಾರ್ಗೆ ಕೇಕ್ ತಿನ್ನಿಸಲು ಕೇರ್ ಎತ್ತಿಕೊಂಡ ಪ್ರಿಯಾಂಕಾ ಗಾಂಧಿ, ಅದನ್ನು ಬೇರೆ ನಾಯಕರೊಬ್ಬರ ಕೈಗೆ ಕೊಟ್ಟು ಅವರಿಂದ ಡಿ.ಕೆ.ಶಿವಕುಮಾರ್ಗೆ ಕೇಕ್ ತಿನ್ನಿಸಿದರು. ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಡಿ.ಕೆ.ಶಿವಕುಮಾರ್ ಅವರನ್ನು ಲೇವಡಿ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ, ಅವರ …
Read More »ಜಿ.ಪಂ-ತಾ.ಪಂ ಚುನಾವಣೆ: ವಿಚಾರಣೆ ಮೇ 23ಕ್ಕೆ ಮುಂದೂಡಿಕೆ
ಬೆಂಗಳೂರು: ರಾಜ್ಯದ ಜಿ.ಪಂ ಹಾಗೂ ತಾ.ಪಂ. ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ. ಜಿ.ಪಂ, ತಾ.ಪಂ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ಚುನಾವಣೆ ನಡೆಸಲು ವಿಳಂಬವಾಗುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಮೆಮೋ ಸಲ್ಲಿಸಿತ್ತು. ಅದರಂತೆ, ನ್ಯಾಯಮೂರ್ತಿ ಎಸ್.ಜಿ. ಪಂಡಿತ್ …
Read More »ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ; ಚುನಾವಣಾ ಸಿದ್ದತೆ ಆರಂಭಿಸಿದ ಕೈ ಪಡೆ
ಬೆಂಗಳೂರು: ಬಿಜೆಪಿಯ ರೀತಿ ಕಾಂಗ್ರೆಸ್ ನಲ್ಲೂ ಈಗ ಚುನಾವಣಾ ಗೆಲುವಿಗೆ ಲೆಕ್ಕಾಚಾರಗಳು ಪ್ರಾರಂಭವಾಗಿದ್ದು, ಹಾಲಿ ಶಾಸಕರ ಪೈಕಿ ಕೆಲವರಿಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಗೆಲ್ಲುವ ಸಾಮರ್ಥ್ಯ ಹೊಂದಿರುವವರಿಗೆ ಮಾತ್ರ ಮಣೆ ಹಾಕಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಸೋಲುವ ಸಾಧ್ಯತೆ ಇರುವ ಹಾಲಿ ಶಾಸಕರಿಗೆ ಟಿಕೆಟ್ ಕೊಡದಿರುವ ಬಗ್ಗೆ ಚರ್ಚೆ ನಡೆದಿದೆ. ಕೆಲಸ ಮಾಡದ ಶಾಸಕರ ಕ್ಷೇತ್ರಗಳ ಮೇಲೆ ಹೆಚ್ಚಿನ ಗಮನಹರಿಸಲು ಮುಂದಾಗಿರುವ ನಾಯಕರು …
Read More »ಒಂದು ರಾಷ್ಟ್ರ-ಒಂದು ಪಡಿತರ ಚೀಟಿ’ ಯೋಜನೆ
ಪಡಿತರ ಚೀಟಿದಾರರು ತಪ್ಪದೆ ಈ ಸುದ್ದಿ ಓದಿ. ನಿಮ್ಮ ಮೊಬೈಲ್ ನಂಬರ್ ಬದಲಾಗಿದ್ದರೆ, ಅದನ್ನು ಪಡಿತರ ಚೀಟಿಯಲ್ಲಿ ತಕ್ಷಣ ನವೀಕರಿಸಿ. ಪಡಿತರ ಚೀಟಿಯಲ್ಲಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ಹೇಗೆ ಸುಲಭವಾಗಿ ನವೀಕರಿಸಬಹುದು. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸುವುದು ತುಂಬಾ ಸುಲಭ, ಇದನ್ನು ನೀವು ಮನೆಯಲ್ಲಿಯೇ ಕುಳಿತು ಸುಲಭವಾಗಿ ಮಾಡಬಹುದು. ಪಡಿತರ ಚೀಟಿಯಲ್ಲಿ ಮೊಬೈಲ್ ಸಂಖ್ಯೆಯನ್ನು ನವೀಕರಿಸಿ 1. ಮೊದಲನೆಯದಾಗಿ ನೀವು ಈ ವೆಬ್ ಸೈಟ್ಗೆ …
Read More »ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ P.D.O.
ಹಾವೇರಿ: ಐವತ್ತೈದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಎಸಿಬಿ ಬಲೆಗೆ ಬಿದ್ದ ಘಟನೆ ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮ ಪಂಚಾಯತಿ ನಡೆದಿದೆ. ಪಿಡಿಓ ಸವಿತಾ ಯರೆಸೀಮೆ ಗ್ರಾಮ ಪಂಚಾಯತಿಯಲ್ಲಿಯೇ ಹಣ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾಳೆ. ಜಮೀನುಗಳ ಖಾತೆ ಬದಲಾವಣೆಗೆ ಮಾಡುವುದಕ್ಕಾಗಿ ಹಾವೇರಿ ನಗರದ ನಿವಾಸಿ ಮುರುಗೇಶ ಎಂಬುವರಿಂದ ಐವತ್ತೈದು ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ ಎಸಿಬಿ ಡಿವೈಎಸ್ಪಿ ಗೋಪಿ ಬಿ.ಆರ್. ಸಿಪಿಐ ಬಸವರಾಜ …
Read More »ಹಿಂದು-ಮುಸ್ಲಿಂ ಭಾವೈಕತೆಯ ಕೇಂದ್ರ ಶಿರಹಟ್ಟಿ ಆರಾಧ್ಯ ದೈವ ಫಕೀರೇಶ್ವರ ಮಹಾರಥೋತ್ಸವ
ಶಿರಹಟ್ಟಿ(ಗದಗ): ಲಕ್ಷಾಂತರ ಜನರ ಹರ್ಷೋದ್ಘಾರ, ಭಕ್ತರ ಜಯಘೋಷಗಳ ಮಧ್ಯ ನಾಡಿನ ಹಿಂದು-ಮುಸ್ಲಿಂ ಭಾವೈಕತೆಯ ಕೇಂದ್ರ ಶಿರಹಟ್ಟಿ ಆರಾಧ್ಯ ದೈವ ಫಕೀರೇಶ್ವರ ಮಹಾರಥೋತ್ಸವ ಸೋಮವಾರ ಅಪಾರ ಭಕ್ತ ಸಮೂಹದ ನಡುವೆ ಸಂಭ್ರಮ, ಸಡಗರದೊಂದಿಗೆ ನಡೆಯಿತು. `ಫಕೀರೇಶ್ವರ ಮಹರಾಜ ಕಿ ಜೈ, ಧಿನ್ ಫಕೀರೇಶ” ಎಂಬ ಜಯಘೋಷ ಮೊಳಗಿತು. ಬೆಳಗ್ಗೆ ಕರ್ತೃ ಗದ್ದುಗೆಗೆ ಕ್ಷೀರಾಭಿಷೇಕದೊಂದಿಗೆ ಜಾತ್ರಾ ಮಹೋತ್ಸವ ಆರಂಭಗೊಂಡಿತು. ಸೋಮವಾರ ಬೆಳಗ್ಗೆ ಪುರ ಪ್ರವೇಶ ಮಾಡಿದ ಫಕೀರ ಸಿದ್ದರಾಮ ಶ್ರೀಗಳು, ಶ್ರೀ ಮಠಕ್ಕೆ …
Read More »ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ
ಧಾರವಾಡ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿಯ ವಿದ್ಯಾಗಿರಿಯಲ್ಲಿ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಹುಬ್ಬಳ್ಳಿ ಮೂಲದ ವಿದ್ಯಾಧರ ಸಾಕರೆ ಎಂಬುವವರ ಕುಟುಂಬ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಏಕಾಏಕಿ ಬೆಂಕಿ ಹತ್ತಿದೆ. ತಕ್ಷಣ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆಲ್ಲ ಆವರಿಸಿಕೊಂಡಿದೆ. …
Read More »
Laxmi News 24×7