ಹುಬ್ಬಳ್ಳಿ – ಹುಬ್ಬಳ್ಳಿಯಲ್ಲಿ ನಡೆಯುತ್ತಿರೋ ಬಿಜೆಪಿ ಕಾರ್ಯಕಾರಿಣಿ (BJP Executive Meeting) ಹಲವು ವಿಚಾರಗಳಿಂದಾಗಿ ಮಹತ್ವ ಪಡೆದುಕೊಂಡಿದೆ. ವಿಧಾನಸಭೆ ಉಪ ಚುನಾವಣೆ (By Election Results), ವಿಧಾನ ಪರಿಷತ್ ಫಲಿತಾಂಶದ (MLC Election Results) ನಂತರ ನಡೆಯುತ್ತಿರೋ ಕಾರ್ಯಕಾರಿಣಿಯಾಗಿರೋದರ ಜೊತೆಗೆ, ಮುಂಬರುವ ಚುನಾವಣೆಗಳ ಕಾರಣದಿಂದಾಗಿ ಮಹತ್ವದ್ದಾಗಿದೆ. ಕಾರ್ಯಕಾರಿಣಿಯಲ್ಲಿ ಬಿಸಿಯೇರಿದ ರಾಜಕೀಯ ಚರ್ಚೆಗಳೂ ನಡೆದಿದ್ದು, ಅರವಿಂದ್ ಬೆಲ್ಲದ್ (Aravind Bellad) ರೂಪದಲ್ಲಿ ಮೊದಲ ವಿಕೆಟ್ ಪತನಗೊಂಡಿದೆ. ಮೇಲ್ನೋಟಕ್ಕೆ ಅಶಿಸ್ತು ಪ್ರದರ್ಶಿಸಿರೋ ಜಾರಕಿಹೊಳಿ …
Read More »ಡಿ.31ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಫಿಕ್ಸ್ – ವಾಟಾಳ್ ನಾಗರಾಜ್
ಬೆಳಗಾವಿ: ಡಿಸೆಂಬರ್ 31ರಂದು ಕರ್ನಾಟಕ ಬಂದ್ ಈಗಾಗಲೇ ನಿಗದಿ ಪಡಿಸಲಾಗಿದೆ. ನಿಗದಿಯಂತೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ ( Karnataka Bundh ) ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ( Vatal Nagaraj ) ಮನವಿ ಮಾಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕ ಬಂದ್ ನಿಗದಿಯಾಗಿ ಹೋಗಿದೆ. ಅದರಲ್ಲಿ ಬದಲಾವಣೆಯ ಮಾತೇ ಇಲ್ಲ. ಕರ್ನಾಟಕ …
Read More »ಅಧಿಕಾರಿಗಳ ಎಡವಟ್ಟಿನಿಂದ ರಾಜ್ಯದತ್ತ ಧಾವಿಸಿ ಬರುತ್ತಿದೆ ‘ಮಹಾ’ ಜಲಾಶಯದ ನೀರು: ಹೈ ಅಲರ್ಟ್ ಘೋಷಣೆ
ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ಜಲಾಶಯ ಗೇಟ್ ರಿಪೇರಿ ವೇಳೆ ಅವಘಡ ಸಂಭವಿಸಿದ್ದು, ತಾಂತ್ರಿಕ ದೋಷದಿಂದ ಅಪಾರ ಪ್ರಮಾಣದ ನೀರು ನದಿಗೆ ಹರಿದುಬಂದಿದೆ. ಸುಮಾರು 18 ಅಡಿಗಳಷ್ಟು ಗೇಟ್ ಎತ್ತರಿಸಿ ಅಧಿಕಾರಿಗಳು ಕಾಮಗಾರಿ ಕೈಗೊಂಡಿದ್ದರು. ಈ ವೇಳೆ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಗೆ ಹರಿದು ಬರುತ್ತಿದೆ, ಅಧಿಕಾರಿಗಳ ಎಡವಟ್ಟಿನಿಂದ ನದಿ ತೀರದ ಜನರು ಕಂಗೆಟ್ಟು ಹೋಗಿದ್ದು, ಇಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ವೇದಗಂಗಾ ನದಿ ತೀರದ ಜನರು …
Read More »ಯುವಕರ ಅಸಭ್ಯ ವರ್ತನೆ: ಸ್ಥಳದಲ್ಲಿ ಅಟ್ಟಾಡಿಸಿ ವಾರ್ನಿಂಗ್ ಕೊಟ್ಟ ಸ್ಟಾರ್ ಗಾಯಕಿ ಮಂಗಲಿ!
ಒಂಗೋಲ್: ರಾಬರ್ಟ್ ಚಿತ್ರದ ತೆಲುಗು ವರ್ಷನ್ ‘ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಎಲ್ಲೆಡೆ ಸಂಚಲನ ಮೂಡಿಸಿರುವ ತೆಲಂಗಾಣದ ಜಾನಪದ ಗಾಯಕಿ ಮಂಗಲಿ ಸಾಲು ಸಾಲು ಸಿನಿಮಾಗಳಲ್ಲಿ ಹಾಡುವ ಮೂಲಕ ತುಂಬಾ ಬಿಜಿಯಾಗಿದ್ದಾರೆ. ಇತ್ತೀಚೆಗಷ್ಟೇ ಅವರು ಹಾಡಿದ್ದ ಪುಷ್ಪ ಚಿತ್ರದ ಕನ್ನಡ ವರ್ಷನ್ ‘ಊ ಅಂತಿಯಾ ಮಾವ ಊಹು ಅಂತಿಯಾ’ ಕೂಡ ತುಂಬಾ ಸದ್ದು ಮಾಡಿದೆ. ಅಲ್ಲದೆ, ಏಕ್ ಲವ್ ಯಾ ಚಿತ್ರದ ‘ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ’ ಎಂಬ ಹಾಡು …
Read More »ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ
ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಬಂದ್ ಗೆ ಬೆಂಬಲಿಸುವ ಕುರಿತಾಗಿ ನಾಳೆ ತೀರ್ಮಾನ ಕೈಗೊಳ್ಳಲಾಗುವುದು. ನನ್ನ ಅಭಿಪ್ರಾಯವನ್ನು ಪತ್ರದ ಮೂಲಕ ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಮತ್ತು ಸಾ.ರಾ. ಗೋವಿಂದು ಅವರಿಗೆ ಕಳುಹಿಸುತ್ತೇನೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಬಂದ್ ದಿನಾಂಕ …
Read More »ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ : ಗೈರಾದ ಶಿಕ್ಷಕರಿಗೆ ನೋಟಿಸ್
ಕುಷ್ಟಗಿ: ಶಿಕ್ಷಕರು ಸಮಯ ಪಾಲನೆ ಮಾಡದ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಗೈರಾದ ಶಿಕ್ಷಕರಿಗೆ ನೋಟೀಸ್ ಜಾರಿ ಮಾಡಲು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಕುಷ್ಟಗಿ ಪಟ್ಟಣದ 3ನೇ ವಾರ್ಡ್ ನ ಗೌರಿ ನಗರ, ನೆರೆಬೆಂಚಿ, ಕುರಬನಾಳ ದಿಢೀರ್ ಭೇಟಿ ನೀಡಿ ಮಕ್ಕಳ ಹಾಜರಿ, ಶಿಕ್ಷಕರ ಹಾಜರಿ ದಾಖಲೆ ಪರಿಶೀಲಿಸಿದರಲ್ಲದೇ ಶಾಲೆಯ ಕುಂಧು ಕೊರತೆಗಳ ಬಗ್ಗೆ ವಿಚಾರಿಸಿದರು. ಗೌರಿ …
Read More »ಮುಖ್ಯಮಂತ್ರಿ ಬದಲಿಸುತ್ತೇವೆ ಎನ್ನುವವರಿಗೆ ಸಂಪುಟದಿಂದ ಗೇಟ್ ಪಾಸ್.
ರಾಜ್ಯದ ಮುಖ್ಯಮಂತ್ರಿಯನ್ನು ಯಾರು ಬೇಕಾದರೂ ಅವರು, ಯಾರು ಹೇಳಿದರೆ ಅವರಿಂದ, ಯಾವಾಗ ಬೇಡ ಎಂದರೆ ಅವಾಗ ಬದಲಿಸಲು ಇದೇನು ಸಂಗೀತ ಖುರ್ಚಿ ಆಟವೇ…? ಅಥವಾ ಕರ್ನಾಟಕ, ಉತ್ತರಾಖಂಡದಷ್ಟು ರಾಜಕೀಯವಾಗಿ ಬಲಹೀನವೇ…? ಒಂದೇ ವರ್ಷದ ಒಳಗೆ ಇಬ್ಬರು ಮುಖ್ಯಮಂತ್ರಿಗಳನ್ನು ಬದಲಿಸಿ, ಮೂರನೆಯವರನ್ನು ಪ್ರತಿಷ್ಠಾಪಿಸಿ ನಾಲ್ಕನೆಯವರನ್ನು ಹುಡುಕಿ ಚುನಾವಣೆಗೆ ಹೊರಟರೆ ನೋಡಿ ಆಗ ಈ ರಾಜ್ಯ ರಾಜಕಾರಣದಲ್ಲಿ ಬಿಜೆಪಿಗೆ ಒಂದು ಬೆಲೆ ಬಂದೀತು. ಉತ್ತರಾಖಂಡದಲ್ಲಿ ಹೆಚ್ಚು ಕಡಿಮೆ ಹೀಗೆ ಆಗಿರೋದು. ಆದರೆ …
Read More »ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ; ಅತ್ತ ಯಡಿಯೂರಪ್ಪ ದುಬೈ ಪ್ರವಾಸ! ಚರ್ಚೆಗೆ ಗ್ರಾಸ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಭದ್ರನೆಲೆ ಕಂಡುಕೊಳ್ಳಲು ಬಿ.ಎಸ್. ಯಡಿಯೂರಪ್ಪ ಅವರ ಛಲಬಲವೇ ಪ್ರಮುಖ ಕಾರಣ ಎಂಬುದು ಅವರ ರಾಜಕೀಯ ವೈರಿಗಳೂ ಗೊತ್ತು. ಹೀಗಿರುವಾಗ ಇತ್ತ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿರುವಾಗ ಅತ್ತ ಮಾಜಿ ಮುಖ್ಯಮಂತ್ರಿ ದುಬೈ ಪ್ರವಾಸದಲ್ಲಿರುವುದು ಚರ್ಚೆಗೆ ಗ್ರಾಸವಾಗಿದೆ. ಹೌದು. ದುಬೈ ಪ್ರವಾಸಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಪ್ರಮುಖ ಪ್ರವಾಸಿ ತಾಣಗಳಿಗೆ ತೆರಳಿ ವೀಕ್ಷಣೆ ಮಾಡುತ್ತಿದ್ದಾರೆ. ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮತ್ತು ಮೊಮ್ಮಕ್ಕಳ …
Read More »ಕೊರಗಜ್ಜ ದೇವರ ಗುಡಿ ಮುಂದೆ ಉಪಯೋಗಿಸಿದ ಕಾಂಡೋಮ್ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು
ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಪ್ರಸಿದ್ಧ ಕೊರಗಜ್ಜ ದೈವದ ಗುಡಿಯ ಮುಂಭಾಗ ಯಾರೋ ಕಿಡಿಗೇಡಿಗಳು ಕಾಂಡೋಮ್ ಹಾಕಿ ವಿಕೃತಿ ಮೆರೆದಿದ್ದಾರೆ. ಮಂಗಳವಾರ ಬೆಳಗ್ಗೆ ಈ ಕೃತ್ಯ ಬೆಳಕಿಗೆ ಬಂದಿದ್ದು, ಸ್ಥಳೀಯರು ಮತ್ತು ಭಕ್ತರು ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ. ದುಷ್ಕರ್ಮಿಗಳು ಉಯೋಗಿಸಿದ ಕಾಂಡೋಮ್ ಅನ್ನು ದೇಗುಲದತ್ತ ಎಸೆದಿದ್ದಾರೆ. ಕೆಲ ತಿಂಗಳ ಹಿಂದೆಯೂ ದೇವಸ್ಥಾನ ಅಪವಿತ್ರಗೊಳಿಸುವ, ಕಳವು ಮಾಡುವ ಕೃತ್ಯಗಳೂ ನಡೆದಿದ್ದವು. ಮತ್ತೆ ಅಶ್ಲೀಲ ವಸ್ತು ಎಸೆಯುವ ಮೂಲಕ ಭಕ್ತರ ಭಾವನೆಗೆ ದಕ್ಕೆ ತಂದಿದ್ದಾರೆ. …
Read More »ಯಾರೂ ಎಲ್ಲಿಯೂ ಯಾರನ್ನೂ ರ್ಯಾಗಿಂಗ್ ಮಾಡುವಂತಿಲ್ಲ.
ಚಿತ್ರದುರ್ಗ: ಯಾರೂ ಎಲ್ಲಿಯೂ ಯಾರನ್ನೂ ರ್ಯಾಗಿಂಗ್ ಮಾಡುವಂತಿಲ್ಲ. ಮಾಡಿದ್ರೆ ಅದು ಶಿಕ್ಷಾರ್ಹ ಅಪರಾಧ ಎಂದು ಪದೇಪದೆ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಲೇ ಇದೆ. ಆದರೆ, ಸಾಮಾಜಿಕ ಪಿಗುಡು ಮಾತ್ರ ಇನ್ನೂ ಜೀವಂತವಾಗಿದೆ. ಇದೀಗ ಚಿತ್ರದುರ್ಗ ಜಿಲ್ಲೆಯಲ್ಲಿ ರ್ಯಾಗಿಂಗ್ ಕಿರುಕುಳಕ್ಕೆ 17 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಹೊಸದುರ್ಗ ತಾಲೂಕಿನ ಕೋಡಿಹಳ್ಳಿಹಟ್ಟಿ ಗ್ರಾಮದ ವಿಜಯಕುಮಾರ್ ಎಂಬುವರ ಪುತ್ರಿ ವಿ.ರಾಧಿಕಾ ಮೃತ ದುರ್ದೈವಿ. ಪಿಯುಸಿ ಓದುತ್ತಿದ್ದ ಈಕೆಯನ್ನು ಪಾಣಿಕಿಟ್ಟದಹಳ್ಳಿ ಗ್ರಾಮದ ಮುತ್ತು, ಶೀರೆನಕಟ್ಟೆ ಗ್ರಾಮದ …
Read More »
Laxmi News 24×7