Breaking News

Laxminews 24x7

ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಗೆ ಟ್ರ್ಯಾಕ್ಟರ್ ಡಿಕ್ಕಿ; ಸ್ಥಳದಲ್ಲೇ ದಾರುಣ ಅಂತ್ಯ

ಸಿದ್ದಾಪುರ: ಸರ್ಕಾರಿ ಜವಾಬ್ದಾರಿಯಾದ ಜನಗಣತಿ ಕಾರ್ಯದ ಮಾಹಿತಿ ನೀಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶಿಕ್ಷಕಿಯೊಬ್ಬರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃ., ತಪ. ಟ್ಟ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ (ಮಳವತ್ತಿ) ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ. ಅಪಘಾತದಲ್ಲಿ ಮೃ,.ತಪ .ಟ್ಟ ಶಿಕ್ಷಕಿಯನ್ನು ಬಸವಗಿರಿ, ಕೊಲಸಿರ್ಸಿ ಕ್ರಾಸ್ ನಿವಾಸಿ ಪೂರ್ಣಿಮಾ ಗಣಪತಿ ಭಟ್ (47) ಎಂದು ಗುರುತಿಸಲಾಗಿದೆ. ಇವರು ಸಿದ್ದಾಪುರ ಪಟ್ಟಣದ ಹೊಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (HPS …

Read More »

“ಅವನು ಅತ್ಯಾಚಾರ ಮಾಡಿದ್ದು ನನಗೇ ಹೊರತು ಈ ದೇಶಕ್ಕಲ್ಲ. ನನ್ನನ್ನು ಕೇಳದೆ ಅವನನ್ನು ಕ್ಷಮಿಸಲು ನಿಮಗೆ ಹಕ್ಕು ನೀಡಿದವರು ಯಾರು”?

ರೇಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪ ಕೆಲವೇ ತಿಂಗಳಲ್ಲಿ ಬೆಲ್…ಸಂತ್ರಸ್ತ ಮಹಿಳೆ ಗುಂಡಿಕ್ಕಿ ಕೊಂಡಿದ್ದಾಳೆ… ಜಾಮೀನಿನ ಮೇಲೆ ಬಿಡುಗಡೆಯಾದ ಅತ್ಯಾಚಾರದ ಆರೋಪಿ : ಗುಂಡಿಕ್ಕಿ ಕೊಂದ ಸಂತ್ರಸ್ತ ಮಹಿಳೆ..! ಮಹಿಳೆಯನ್ನು ರೇಪ್ ಮಾಡಿ ಜೈಲಿಗೆ ಹೋಗಿದ್ದ ಆರೋಪ ಕೆಲವೇ ತಿಂಗಳಲ್ಲಿ ಬೆಲ್ ಪಡೆದು ಹೊರಗಡೆ ಬಂದಾಗ ತನ್ನನ್ನು ನಾಶ ಮಾಡಿದವನು ಜೈಲಿನಿಂದ ಆರಾಮಾಗಿ ಹೊರಬಂದದ್ದು ಸಹಿಸಲಾಗದೆ, “ಅವನು ಅತ್ಯಾಚಾರ ಮಾಡಿದ್ದು ನನಗೇ ಹೊರತು ಈ ದೇಶಕ್ಕಲ್ಲ. ನನ್ನನ್ನು ಕೇಳದೆ ಅವನನ್ನು …

Read More »

ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಣೆ

ಇಂಧನ ಉಳಿತಾಯಕ್ಕೆ ಹಾಗೂ ವರ್ಕ್ ಫ್ರಂ ಹೋಂಗೆ ಆದ್ಯತೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ವರ್ಕ್ ಫ್ರಂ ಹೋಂ ಘೋಷಿಸಿದ್ದಾರೆ. ಅಧಿಕಾರಿಗಳ ವಾಅಹನಗಳಿಗೆ ನೀಡಲಾಗುವ ಪೆಟ್ರೋಲ್ ಹಾಗೂ ಡೀಸೆಲ್ ಸಹಾಯಧನದಲ್ಲಿ ಶೇ.20ರಷ್ಟು ಕಡಿತಗೊಳಿಸಲಾಗುವುದು. ಎಲ್ಲಾ ಸಚಿವರು ಹಾಗೂ ಅಧಿಕಾರಿಗಳು ಪ್ರತಿ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಬೇಕು ಎಂದು ಆದೇಶ ನೀಡಿದ್ದಾರೆ.

Read More »

ಶಾಲೆಯ ಛಾವಣಿ ಕುಸಿತ: ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಲಗೇಕರ್

ಬೆಳಗಾವಿ: ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಶಾಲೆ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ವಿಷಯ ತಿಳಿಯುತ್ತಿದಂತೆ ಶಾಲೆಗೆ ಭೇಟಿ ನೀಡಿ ಶಾಸಕ ವಿಠ್ಠಲ್ ಹಲಗೇಕರ್ ಅವರು ಪರಿಸ್ಥಿತಿ ಅವಲೋಕಿಸಿದ್ದಾರೆ.‌ ಸ್ಥಳದಲ್ಲೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಶಾಸಕ ವಿಠ್ಠಲ್ ಹಲಗೆಕರ್ ಅವರು, ನಿನ್ನೆ ಸಂಜೆ ಸುರಿದ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿ ಹೋಗಿ ಅವಘ‌ ಸಂಭವಿಸಿದೆ ಎಂದು ತಿಳಿಸುತಿದಂತೆ. ಶಾಸಕರ ಮನವಿಗೆ ಸ್ಪಂಧಿಸಿರುವ ಡಿಸಿ ಮೊಹಮ್ಮದ್ …

Read More »

ಸ್ವಚ್ಛ ಬೆಳಗಾವಿ ಸಂಭ್ರಮ ಬ್ಯಾನರ್ ತೆರವುಗೊಳಿಸಿದ ಮಹಾನಗರ ಪಾಲಿಕೆ

ಬೆಳಗಾವಿ: ಬೆಳಗಾವಿಯಲ್ಲಿ ಮೇ 17ರಂದು ಶಿವಂ ಅಸೋಸಿಯೇಷನ್ ವತಿಯಿಂದ ನಡೆಯಲಿರುವ ‘ಸ್ವಚ್ಛ ಬೆಳಗಾವಿ ಸಂಭ್ರಮ’ ಕಾರ್ಯಕ್ರಮಕ್ಕೆ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಶಾಕ್ ನೀಡಿದೆ. ನಗರದಲ್ಲಿ ಕಾರ್ಯಕ್ರಮದ ಪ್ರಚಾರವಾಗಿ ಅಳವಡಿಸಿರುವ ಬ್ಯಾನರ್ ಗಳಿಗೆ ಅನುಮತಿ ಇಲ್ಲದಿದ್ರು ಅಳಗವಡಿಕೆ ಮಾಡಲಾಗಿದೆ. ಹಾಗಾಗಿ ಬ್ಯಾನರ್ ತೆರವುಗೊಳಿಸುವ ಮೂಲಕ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು, ನಗರದ ಸೌಂದರ್ಯಕ್ಕೆ ಧಕ್ಕೆ ತರುವಂತೆ ಅನುಮತಿ ಇಲ್ಲದೆ ಅಳವಡಿಸಲಾಗಿದ್ದ ಬ್ಯಾನರ್ ಹಾಗೂ ಜಾಹೀರಾತು ಫಲಕಗಳನ್ನು …

Read More »

ಕ್ಯಾಬಿನೆಟ್‌ನಲ್ಲಿ ಕನಿಷ್ಠ ಐದು ಪರಿಷತ್ ಸದಸ್ಯರಿಗೆ ಅವಕಾಶ ನೀಡಿ – ರಣದೀಪ್ ಸುರ್ಜೆವಾಲಾಗೆ MLCಗಳಿಂದ ಮನವಿ

ನವದೆಹಲಿ: ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿರಿಯ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡದ ಬೆನ್ನಲ್ಲೇ ಈಗ ಪರಿಷತ್ ಸದಸ್ಯರು ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ದೆಹಲಿಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಪರಿಷತ್ ಸದಸ್ಯರಾದ ಪುಟ್ಟಣ್ಣ, ಮಧು ಜಿ ಮಾದೇಗೌಡ, ಬಸಣ್ಣಗೌಡ ಬಾದರ್ಲಿ, ಚಂದ್ರಶೇಖರ್ ಪಾಟೀಲ್, ಡಿ.ಟಿ ಶ್ರೀನಿವಾಸ್ ದೆಹಲಿಯಲ್ಲಿ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಶೀಘ್ರವಾಗಿ ಸಚಿವ ಸಂಪುಟ ಪುನರ್ ರಚನೆ ಮಾಡಬೇಕು, ಹಿರಿಯ …

Read More »

ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನಿಂದಲೇ ರೇಪ್‌

ಬೀದರ್: ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಮೇಲೆ ನೆರೆ ಮನೆಯವನೇ ಆತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. 8 ವರ್ಷದ ಬಾಲಕಿ ಮೇಲೆ 35 ವರ್ಷದ ಆರೋಪಿ ಧನರಾಜ್ ಕಾಂಬಳೆ ಅತ್ಯಾಚಾರ ಎಸಗಿದ್ದಾನೆ. ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಒಬ್ಬಳ್ಳನೇ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಗೆ ಕರೆದು ಅತ್ಯಾಚಾರ ಮಾಡಿ ಕ್ರೌರ್ಯ ಮೆರೆದಿದ್ದಾನೆ. ಸದ್ಯ ಬೀದರ್‌ನ …

Read More »

ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್‌ ಶಾಮನೂರು ಪ್ರಮಾಣವಚನ

ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್‌ ಶಾಮನೂರುಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ …

Read More »

ದಾವಣಗೆರೆ ಉಪಚುನಾವಣೆ ಎಫೆಕ್ಟ್‌ನಿಂದ ಸರ್ಕಾರ ಹಿಜಬ್‌ಗೆ ಅನುಮತಿ ಕೊಟ್ಟಿದೆ: ಹೆಚ್‌ಡಿಕೆ

ಬೆಂಗಳೂರು: ದಾವಣಗೆರೆ ಉಪಚುನಾವಣೆ ಎಫೆಕ್ಟ್ ನೋಡಿ ಕಾಂಗ್ರೆಸ್  ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಸರ್ಕಾರದ ನಡೆಯನ್ನ ವಿರೋಧಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನಲ್ಲಿ ಹಿಜಬ್ ಕೇಸ್ ಇದೆ. ಆ ಕೇಸ್‌ಗೆ ಕಾಯದೇ ಇವರು ಹೇಗೆ ಹೊಸ ಆದೇಶ ಮಾಡಿದ್ರು. ವಿದ್ಯಾರ್ಥಿಗಳ ಹಿತಕ್ಕಾಗಿ ಅಂತಾರೆ. ಹಾಗಾದರೆ 3 ವರ್ಷ ಆಯ್ತು ಸರ್ಕಾರ ಬಂದು ಇಷ್ಟು ದಿನ ಏನ್ ಮಾಡ್ತಾ …

Read More »

ಪೋಕ್ಸೋ ಕೇಸಲ್ಲಿ ವಚನಾನಂದ ಶ್ರೀಗೆ ಐದು ಗಂಟೆ ಗ್ರಿಲ್

ದಾವಣಗೆರೆ: ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಸುತ್ತ ಈಗ ಪೋಕ್ಸೋ ಉರುಳು ಬಿಗಿಗೊಂಡಿದೆ. ಇಂದು ಹರಿಹರ ಗ್ರಾಮಾಂತರ ಪೊಲೀಸರು ಶ್ರೀಗಳನ್ನು ಐದು ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ್ದಾರೆ. ಇತ್ತೀಚಿಗೆ ಮಠದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್‌ಐ ಮಂಜುಳಾ ನೇತೃತ್ವದ ತಂಡ, ಇಂದು ವಚನಾನಂದ ಶ್ರೀಗಳನ್ನು ನಿರಂತರ ಐದು …

Read More »