ಕೊರಟಗೆರೆ : ನೋಟ್ಸ್ ಬುಕ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮನೆಗೆ ಹೋದ ಸ್ನೇಹಿತ ಕೂಲ್ ಡ್ರಿಂಕ್ಸ್ ನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ ಕೊಡಿಸಿ ಅತ್ಯಾಚಾರವೆಸಗಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೊರಟಗೆರೆ ಪಟ್ಟಣದ ಇಮ್ರಾನ್ ಪಾಷಾ ಮಗ ಅಸ್ಲಾಂ ಎಂಬ ಯುವಕ ಖಾಸಗಿ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ನೋಟ್ಸ್ ಕೊಡುವ ನೆಪದಲ್ಲಿ ಮನೆಗೆ ಹೋಗಿ ಕೂಲ್ ಡ್ರಿಂಕ್ಸ್ ನಲ್ಲಿ ಮತ್ತು ಬರುವ ಔಷಧಿಯನ್ನು ಬೆರೆಸಿ ಕುಡಿಸಿ …
Read More »ಮೂರು ಜನರ ಜಿದ್ದಾ ಜಿದ್ದಿಯಿಂದ ಪ್ರಚಾರ ಮತದಾರ ಯಾರಿಗೆ ಗೆಲುವಿನ ಮೆಟ್ಟಿಲು ಹತ್ತಿಸುತ್ತಾನೆ,? complete details
ಬೆಳಗಾವಿ: ಬೆಳಗಾವಿ ವಿಧಾನ ಪರಿಷತ್ ಚುನಾವಣೆ ನಾಳೆ ತೀರ್ಪಿನ ದಿನ ಮೂರು ಅಭ್ಯರ್ಥಿ ಗಳ ಪ್ರಚಾರ ಫುಲ್ ಜೋರಾಗಿತ್ತು ಒಂದು ಕಡೆ ಪಕ್ಷೇತರ ಅಭ್ಯರ್ಥಿ ಹವಾ ಆದ್ರೆ ಇನ್ನೊಂದು ಕೊಡೆ ಎರಡು ಪಕ್ಷದ ನಾಯಕರ ಘಟಾನು ಘಟಿಗಳು ಬಂದ್ರು ಚುನಾವಣೆ ಯಾವ ಕಡೆ ಆಗುತ್ತೆ ಯಾವ ಪಕ್ಷದ ಪರ ಆಗುತ್ತೆ ಅನ್ನೋದೇ ಎಲ್ಲರಲ್ಲೂ ಗೊಂದಲ ಸ್ಸೃಷ್ಟಿಸಿದೆ. ಕೆಲವೊಂದು ಕಡೆ ಬಿಜೆಪಿಗೆ ಮತ ಕಡಿಮೆ ಬರಬಹುದು ಯಾಕಂದ್ರೆ ಸ್ವತ ಬಸವರಾಜ್ ಬೊಮ್ಮಾಯಿ …
Read More »ಉದ್ಯೋಗಾಕಾಂಕ್ಷಿಗಳೇ ಗಮನಿಸಿ : KSRTC ಯಲ್ಲಿ 4,600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಿ ಮನವಿ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) 726 ತಾಂತ್ರಿಕ ಸಹಾಯಕ ಮತ್ತು 200 ಕರಾಸಾ ಪೇದೆ ಹುದ್ದೆಗಳು ಹಾಗೂ 3,745 ಚಾಲನಾ ಸಿಬ್ಬಂದಿ ಸೇರಿ 4,600 ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ನೀಡಿದ್ದು, ಪ್ರುಸ್ತುತ ಕೋವಿಡ್ 19 ಕಾರಣ ಕೆಎಸ್ಆರ್ …
Read More »ಹೆದ್ದಾರಿ ದಾಟುತ್ತಿದೆ ದೈತ್ಯ ಅನಕೊಂಡ, ಉಸಿರು ಬಿಗಿ ಹಿಡಿದುಕೊಳ್ಳುವಂಥ ವಿಡಿಯೋ
ನವದೆಹಲಿ : ನೀವು ವಾಹನದಲ್ಲಿ ಕುಳಿತು ಆರಾಮವಾಗಿ, ಪ್ರಯಾಣಿಸುತ್ತಿರುವಾಗ ಎದುರಿಗೆ ಸುಮಾರು 25 ಅಡಿ ಉದ್ದದ ದೈತ್ಯ ಹಾವು (Snake video) ಬಂದರೆ? ಕೈ ಕಾಲು ನಡುಗಿ ಹೋಗುತ್ತದೆ. ಎದೆ ಜೋರಾಗಿ ಹೊಡೆದುಕೊಳ್ಳುತ್ತದೆ. ಏನು ಮಾಡಬೇಕು ಎನ್ನುವುದು ಕೂಡಾ ತೋಚುವುದಿಲ್ಲ. ಘಟನೆಯನ್ನು ನೆನೆಸಿದ ಮಾತ್ರಕ್ಕೆ ಭಯ ವರಿಸಿಕೊಳ್ಳುತ್ತದೆ. ಆದರೆ ಇಂಥಹ ಘಟನೆ ನಿಜವಾಗಿಯೂ ನಡೆದಿದೆ. ಹೌದು ಹೆದ್ದಾರಿಯಲ್ಲಿ ದೈತ್ಯ ಹಾವು ಹರಿದಾಡುವ ವಿಡಿಯೋವೊಂದು ವೈರಲ್ (Viral video) ಆಗುತ್ತಿದೆ. ಈ ವಿಡಿಯೋವನ್ನು …
Read More »ಅಳಿಯನ ಮನೆ ಮುಂದೆ ನೇಣು ಹಾಕಿಕೊಂಡ ಮಾವ!
ಹಾಸನ, ಡಿಸೆಂಬರ್ 09; ಮಗಳ ತಿಂಗಳ ತಿಥಿ ಮಾಡಲು ಬಂದಿದ್ದ ಅಪ್ಪ ಅಳಿಯನ ಮನೆ ಬಾಗಿಲಿಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನಜಿಲ್ಲೆಯ ಬೇಲೂರು ತಾಲ್ಲೂಕಿನ ಮಾಳೆಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೊಡ್ಡಗದ್ದವಳ್ಳಿ ಗ್ರಾಮದ ನಾಗರಾಜ್ (55) ಆತ್ಮಹತ್ಯೆ ಮಾಡಿಕೊಂಡವರು. ಅಕ್ಟೋಬರ್ 30ರಂದು ಸಾವನ್ನಪ್ಪಿದ್ದ ಮಗಳು ಹೇಮಶ್ರೀಯ ತಿಂಗಳ ತಿಥಿ ಕಾರ್ಯ ಮಾಡಲು …
Read More »MLC ಎಲೆಕ್ಷನ್ ಹೊತ್ತಲ್ಲೇ ಬಹಿರಂಗವಾಯ್ತು ಅಭ್ಯರ್ಥಿ ಅಶ್ಲೀಲ ವಿಡಿಯೋ
ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಅವರ ವಿಡಿಯೋ ಮತದಾನಕ್ಕೆ ಮೊದಲು ಬಯಲಾಗಿರುವುದು ವಿರೋಧಿಗಳ ಕೃತ್ಯವಿರಬಹುದು ಎಂದು ಹೇಳಲಾಗಿದೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅಭ್ಯರ್ಥಿ ತಮ್ಮ ಚಾರಿತ್ರ್ಯವಧೆ ಮಾಡಲು ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.
Read More »ಶಾಲೆಗಳ ಬಂದ್ ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧಾರದ ಮೇಲೆಯೇ ಈ ನಿರ್ಧಾರ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಶಾಲಾ-ಕಾಲೇಜುಗಳಿಗೆ ರಜೆ ನೀಡಬೇಕಾದ ಗಂಭೀರ ಸ್ಥಿತಿ ಸಧ್ಯಕ್ಕಿಲ್ಲ. ಶಾಲೆಗಳಿಗಾಗಿ ಯಾವುದೇ ಹೊಸ ಮಾರ್ಗಸೂಚಿಯೂ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ನಾಗೇಶ್, ಶಾಲೆಗಳಿಗೆ ಈ ಹಿಂದೆ ಇದ್ದ ಮಾರ್ಗಸೂಚಿಯೇ ಮುಂದುವರೆಯಲಿದೆ. ಸಧ್ಯಕ್ಕೆ ಶಾಲೆಗಳು ಬಂದ್ ಮಾಡುವುದಿಲ್ಲ. ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿ ಆಧಾರದ ಮೇಲೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ರಾಜ್ಯದ ಕೆಲ ಹಾಸ್ಟೇಲ್ ಗಳಲ್ಲಿ …
Read More »ರೈತರ ಗೆಲುವು;ಡಿಸೆಂಬರ್ 11ರಂದು ದೆಹಲಿಯಿಂದ ವಾಪಸ್
ಕಳೆದ 15 ತಿಂಗಳಿಂದ ನಡೆಯುತ್ತಿದ್ದ ರೈತರ ಸುದೀರ್ಘ ಪ್ರತಿಭಟನೆ ಅಂತ್ಯಗೊಂಡಿದ್ದು, ಡಿಸೆಂಬರ್ 11ರಂದು ರೈತರು ದೆಹಲಿಯಿಂದ ವಾಪಸ್ ಆಗಲಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ವಿವಾದಿತ ಕೃಷಿ ತಿದ್ದುಪದಿ ಕಾಯ್ದೆ ರದ್ದು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಹೋರಾಟ ಸ್ಥಗಿತಗೊಳಿಸುತ್ತಿರುವುದಾಗಿ ಕಿಸಾನ್ ಮೋರ್ಚಾ ತಿಳಿಸಿದೆ. ಕಳೆದ ಒಂದು ವರ್ಷದಿಂದ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರು. ನಮ್ಮ ಹೋರಾಟದ ಫಲವಾಗಿ ಕೇಂದ್ರ …
Read More »ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ವಾರದ ಬಳಿಕ ನಿರ್ಧಾರ, ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿ: ಬೊಮ್ಮಾಯಿ
ಬೆಂಗಳೂರು: ರಾಜ್ಯದ ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಾಸ್ಟೇಲ್ ಗಳಿಗೆ ಹೊಸ ಮಾರ್ಗಸೂಚಿ ಜಾರಿಗೊಳಿಸಲಾಗಿದೆ. ಹಾಸ್ಟೇಲ್ ನಲ್ಲಿ ಮಕ್ಕಳು ಒಟ್ಟಿಗೆ ಊಟಕ್ಕೆ ಹೋಗುವಂತಿಲ್ಲ. ಅಂತರ ಪಾಲಿಸಿಕೊಂಡು ಹೋಗಬೇಕು. ಹಾಸ್ಟೇಲ್ ಸಿಬ್ಬಂದಿ ಗಳಿಗೆ 2 ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದರು. ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರವಾಗಿಲ್ಲ, ಇನ್ನೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ಕರ್ಫ್ಯೂ …
Read More »:ವಿದೇಶಗಳಿಂದ ಬಂದಿರುವ 66 ಮಂದಿ ವಿದೇಶಿಯರಿಗೆ ಕ್ವಾರಂಟೈನ್
ದಾವಣಗೆರೆ:ದೇಶ-ವಿದೇಶಗಳಿಂದ ಜಿಲ್ಲಾಗೆ ಬಂದಿರುವ 66 ಮಂದಿ ಪೈಕಿ ಕೊರೊನಾ ವೈರಸ್ ಹೆಚ್ಚಾಗಿ ಕಾಣಿಸಿಕೊಂಡ ದೇಶಗಳಿಂದ 21 ಜನ ಬಂದಿದ್ದಾರೆ. ಅವರರೆಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.ಜನ ಭಯಪಡುವ ಅಗತ್ಯ ಇಲ್ಲವೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬೆಣ್ಣೆ ನಗರಿ ಮಂದಿಗೆ ಹೇಳಿದ್ದಾರೆ. ನಗರದಲ್ಲಿ ಮನೆ ಮನೆಗೆ ಲಸಿಕೆ ಅಭಿಯಾನ ಆರಂಭಿಸಿ ಮಾತನಾಡಿದ ಅವರು, 66 ಜನರು ಕೂಡ ಕೊರೊನಾ ನೆಗೆಟಿವ್ ವರದಿ ತಂದಿದ್ದಾರೆ. ಅವರೆಲ್ಲರ ಮೇಲೆ ನಿಗಾ ಇರಿಸಿದ್ದೇವೆ. 7 ದಿನಗಳ ಹೋಂ …
Read More »
Laxmi News 24×7