ಪಣಜಿ: ಗೋವಾ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಣಜಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಮುನ್ನ ಗೋವಾ ಬಿಜೆಪಿ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಪ್ರತಿಪಕ್ಷಗಳನ್ನು ಕಠುವಾಗಿ ಟೀಕಿಸಿದರು. . ಫಡ್ನವೀಸ್ ನೇರವಾಗಿ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿಯವರು ರೂಪಿಸಿದ ಯೋಜನೆಗಳಿಂದ ದೆಹಲಿಯಲ್ಲಿ ಪ್ರತಿ ಮನೆಗೂ ನೀರು ಪೂರೈಕೆಯಾಗುವಂತಾಗಿದೆ. ಇದರಿಲ್ಲಿ ಆಮ್ ಆದ್ಮಿ ಪಕ್ಷದ ಯಾವುದೇ ಪಾತ್ರವಿಲ್ಲ. ಇದರಿಂದಾಗಿ ಆಮ್ …
Read More »ಸಂಕೇಶ್ವರ ಮಹಿಳೆ ಶೂಟೌಟ್ ಕೇಸ್: ಪುರಸಭೆ ಬಿಜೆಪಿ ಸದಸ್ಯನ ಬಂಧನ
ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದ ಮಹಿಳೆಯ ಶೂಟೌಟ್ ಕೇಸ್ನಲ್ಲಿ ಪುರಸಭೆ ಸದಸ್ಯನೊರ್ವನಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಹೌದು ಸಂಕೇಶ್ವರ ಪುರಸಭೆ ಬಿಜೆಪಿ ಸದಸ್ಯ ಉಮೇಶ ಕಾಂಬಳೆ ಬಂಧಿತ ಆರೋಪಿಯಾಗಿದ್ದು. ಜ.16ರಂದು ನಾಡ ಪಿಸ್ತೂಲ್ನಿಂದ ಶೈಲಾ ನಿರಂಜನ್ ಸುಭೇದಾರ್(56) ಎಂಬ ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಬಲೆ ಬೀಸಿದ್ದ ಸಂಕೇಶ್ವರ ಪಿಎಸ್ಐ ಗಣಪತಿ ಕೊಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ …
Read More »ಕೊರೊನಾ ಮಹಾಸ್ಫೋಟ: ವಿಜಯಪುರದಲ್ಲಿ 121 ಜನ್ರಿಗೆ ಕೊರೊನಾ ಸೋಂಕು
ವಿಜಯಪುರ ಜಿಲ್ಲೆಯಲ್ಲಿಂದು 121 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಪಾಸಿಟಿವ್ ಪೀಡಿತರ ಸಂಖ್ಯೆ 730 ಕ್ಕೇರಿಕೆಯಾಗಿದೆ. ಆಸ್ಪತ್ರೆಯಲ್ಲಿ 37 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿ 730 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ 43 ರೋಗಿಗಳು ಬಿಡುಗಡೆಯಾಗಿದ್ದಾರೆ. ಇಂದು 2,534 ಜನರ ಗಂಟಲು ದ್ರವ ಸಂಗ್ರಹಿಲಾಗಿದ್ದು 2,225 ಜನರ ಗಂಟಲು ದ್ರವ ವರದಿಗೆ ಕಾಯಲಾಗುತ್ತಿದೆ ಎಂದು ವಿಜಯಪುರ ಜಿಲ್ಲಾ ಆರೋಗ್ಯ ಇಲಾಖೆ …
Read More »ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ
ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …
Read More »ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ; ಯುವಕನನ್ನು ಗ್ರಾಮಕ್ಕೆ ಕರೆಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಮೈಸೂರು: ಎರಡು ಮಕ್ಕಳ ತಾಯಿಯ ಜೊತೆ ಸ್ನೇಹ ಹೊಂದಿರುವ ಆರೋಪ ಹಿನ್ನೆಲೆ ಗ್ರಾಮಸ್ಥರು ಯುವಕನಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಹಲ್ಲೆಗೆ ಒಳಗಾದ ಯುವಕ. ವಿವಾಹಿತ ಮಹಿಳೆ ಜತೆ ಸ್ನೇಹ ಬೆಳೆಸಿದ ಹಿನ್ನೆಲೆ ನಂಜನಗೂಡು ತಾಲೂಕಿನ ಹಳ್ಳಿದಿಡ್ಡಿ ಗ್ರಾಮದಲ್ಲಿ ಯುವಕನಿಗೆ ಹಿಗ್ಗಾಮುಗ್ಗ ಥಳಿಸಲಾಗಿದೆ. ಸದ್ಯ ಗಾಯಾಳು ಮಹೇಶ್ ಕುಮಾರ್ಗೆ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಿಯತಮೆಯ ಮೂಲಕ ಪ್ರಿಯತಮನನ್ನ ಗ್ರಾಮಕ್ಕೆ ಕರೆಸಿಕೊಂಡ …
Read More »ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಿಸಿದ ಸಮಾಜ ಸೇವಕಿ ಪ್ರೀತಿ ಕುಕಡೆ
ಬುಧವಾರ ದಂದು ಬೆಳಗಾವಿ ನಗರದ ರವಿವಾರ ಪೇಟೆಯಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರಿಗೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘ ಅಧ್ಯಕ್ಷೆ ಪ್ರೀತಿ ಕುಕಡೆ ಇ-ಶ್ರಮ್ ಕಾರ್ಡ್ ವಿತರಣೆ ಮಾಡಿದರು. ಬೆಳಗಾವಿ ಉತ್ತರ ಕ್ಷೇತ್ರದ ಜನಪ್ರಿಯ ಶಾಸಕ ಅನಿಲ ಬೆನಕೆ ಅವರ ಸಹಕಾರದೊಂದಿಗೆ ಪುಷ್ಪಂ ಆನ್ಲೈನ್ ಸರ್ವಿಸ್ ಸೆಂಟರ್ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಮಂಡಳ ವತಿಯಿಂದ ಕಳೆದ ವಾರ ನಗರದ ರವಿವಾರ ಪೇಟೆಯಲ್ಲಿ ವಾಸಿಸುವ ಅಸಂಘಟಿತ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರದ ಇ-ಶ್ರಮ್ …
Read More »ಜನಸಾಮಾನ್ಯರ ಭಾವನೆಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ: ಸಚಿವ ಡಾ.ಕೆ.ಸುಧಾಕರ್
ನಾಳೆ ನಡೆಯಲಿರುವ ಸಭೆಯಲ್ಲಿ ವೈಜ್ಞಾನಿಕ ನೆಲೆಗಟ್ಟಿನಲ್ಲಿಯೇ ಮುಖ್ಯಮಂತ್ರಿಗಳು ಎಲ್ಲರ ಸಲಹೆ ಪಡೆದುಕೊಳ್ಳುತ್ತಾರೆ. ಜನಸಾಮಾನ್ಯರನ್ನು ಯಾವುದೇ ರೀತಿ ಸಂಕಷ್ಟದಲ್ಲಿ ಸಿಲುಕಿಸಲು ಮತ್ತು ಅವರ ಭಾವನೆಗಳಿಗೆ ವಿರೋಧ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಹೈವೋಲ್ಟೇಜ್ ಕೋವಿಡ್ ಸಭೆ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಜನರ ಹಿತ ದೃಷ್ಟಿಯಲ್ಲಿ, ಆರೋಗ್ಯದ ಹಿತ ದೃಷ್ಟಿಯಲ್ಲಿ ಏನು …
Read More »ಕೊರೊನಾ ಪೀಕ್ಗೆ ಹೋಗುವ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚಿಸುತ್ತೇವೆ: ಸಚಿವ ಬಿ.ಸಿ.ನಾಗೇಶ್
ಈಗಾಗಲೇ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷಾ ದಿನಾಂಕವನ್ನು ಘೋಷಣೆ ಮಾಡಿದ್ದೇವೆ. ಕೊರೊನಾ ಪೀಕ್ಗೆ ಹೋಗುತ್ತೆ ಎಂದು ಬಹಳ ಜನ ಮಾತನಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ತಾಂತ್ರಿಕ ಸಲಹಾ ಸಮಿತಿ ಒಂದು ವೇಳೆ ಅನುಮತಿ ಕೊಟ್ಟರೆ ಮಹಾನಗರಗಳಲ್ಲಿಯೂ ಶಾಲೆಗಳನ್ನು ಆರಂಭಿಸಲು ಪ್ರಯತ್ನಿಸುತ್ತೇವೆ. ನಾಳೆ ತಾಂತ್ರಿಕ ಸಲಹಾ ಸಮಿತಿ …
Read More »ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ
ಬೆಳಗಾವಿ: ಕಾಂಗ್ರೆಸ್ ಪ್ರತಿಭಟನೆಗೂ ಮೊದಲೇ ಸರ್ಕಾರ ಬೆದರಿತಾ ಎಂಬ ಪ್ರಶ್ನೆಯೊಂದು ಎದ್ದಿದೆ. ಕಾಂಗ್ರೆಸ್ ಪ್ರತಿಭಟನೆ ಅಸ್ತ್ರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಕರೋನಾ ರೂಲ್ಸ್ ಬ್ರೇಕ್ ಮಾಡಿದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಿಸಿದೆ. ವೀಕೆಂಡ್ ಕರ್ಫ್ಯೂ ಮಧ್ಯೆಯೂ ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ದಿನಾಚರಣೆಯಲ್ಲಿ ಅನಿಲ್ ಬೆನಕೆ ಭಾಗಿಯಾಗಿದ್ದರು. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಮಾಸ್ಕ್ ಹಾಕದೇ …
Read More »ಕಳ್ಳ ಸಹೋದರರ ಸೆರೆ: ಐದು ಬೈಕ್ ಜಪ್ತಿ
ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್ಗಳ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್ ಸುಲ್ತಾಪುರ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ಬೈಕ್ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …
Read More »
Laxmi News 24×7