ಭಕ್ತಿ ಹಾಗೂ ಭಾವೈಕ್ಯತೆ ಹಿನ್ನೆಲೆಯಲ್ಲಿ ಬಾಲ ಗಂಗಾಧರ ತಿಲಕರ ಮುಂದಾಳತ್ವದಲ್ಲಿ ಹುಟ್ಟಿ ಬೆಳೆದ ಸಾರ್ವಜನಿಕ ಗಣೇಶೋತ್ಸವ ಎಲ್ಲರ ಅಚ್ಚುಮೆಚ್ಚಿನ ಹಬ್ಬ. ಅಲ್ಲದೆ ಅದು ಶ್ರದ್ಧಾ ಭಾವನೆಗಳ ಜೊತೆಗೆ ಸಾಮಾಜಿಕ ಸುಧಾರಣೆಯ ಅಭಿಯಾನವೂ ಆಗಿದೆ. ದೇಶದಾದ್ಯಂತ ಅನೇಕ ಕಲಾವಿದರೂ, ಉದ್ಯಮ ರಂಗದವರೂ ಈ ಉತ್ಸವದ ಮೇಲೆ ಅವಲಂಬಿತರಾಗಿದ್ದಾರೆ. ಉದಯೋನ್ಮುಖ ಕಲಾವಿದರಿಗೆ ಪ್ರತಿಭೆ ಪ್ರದರ್ಶಿಸಲು ಈ ಉತ್ಸವವು ವೇದಿಕೆಯಾಗಿದೆ. ಕರೊನಾದಿಂದಾಗಿ ಈಗಾಗಲೇ ಹಲವಾರು ಉದ್ಯಮಗಳು ನೆಲಕಚ್ಚಿವೆ. ಕರೊನಾ ಸೋಂಕಿನ ಮೂರನೇ ಅಲೆ ಬರುವ …
Read More »ಮುಂಬರುವ ೩ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗಲಿವೆ ! – ಕೇಂದ್ರ ಸಚಿವ ನಿತಿನ ಗಡಕರಿ
(ಗುಜರಾತ) – ಮುಂಬರುವ ೩ ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳ ಗುಣಮಟ್ಟವಿರುವ ರಸ್ತೆಗಳು ಕಾಣಲು ಸಿಗಲಿವೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಅವರು ಹೇಳಿದರು. ಅವರು ಆನ್ಲೈನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಬನಾಸಕಾಂಠಾ ಜಿಲ್ಲೆಯ ದಿಸಾ ನಗರದಲ್ಲಿ ೩.೭೫ ಕಿ.ಮೀ. ಉದ್ದದ ನಾಲ್ಕು ಪಥದ ಮೇಲ್ಸೇತುವೆಯನ್ನು ಆನ್ಲೈನ್ ಮುಖಾಂತರ ಗಡಕರಿಯವರು ಉದ್ಘಾಟಿಸಿದರು. ದೇಶದಾದ್ಯಂತ ರಸ್ತೆ ನಿರ್ಮಾಣ ಕಾರ್ಯವು ಭರದಿಂದ ಸಾಗಿದೆ. ಪ್ರಸ್ತುತ, ಭಾರತದಲ್ಲಿ ಪ್ರತಿದಿನ …
Read More »ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್
ಬಿಗ್ ಬಾಸ್ ಕನ್ನಡ ಸೀಸನ್ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ …
Read More »ಬೆಳಗಾವಿಯ ಸುವರ್ಣ ಸೌಧಕ್ಕೆ ಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ
ಬೆಳಗಾವಿಯ: ಸುವರ್ಣ ಸೌಧಕ್ಕೆಒಂದು ರೂಪವನ್ನು ಕೊಟ್ಟೇ ಕೊಡುತ್ತೇನೆ.ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದೇನೆ” ಇಂದು ರವಿವಾರ ಸಂಜೆಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿತಮ್ಮನ್ನು ಭೆಟ್ಟಿಯಾದ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯನಿಯೋಗಕ್ಕೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಈ ಭರವಸೆನೀಡಿದ್ದಾರೆ. ಗಡಿ ಅಭಿವೃದ್ಧಿ ಪ್ರಾಧಿಕಾರ,ಗಡಿ ಸಂರಕ್ಷಣಾ ಆಯೋಗ,ಸುವರ್ಣ ಸೌಧಕ್ಕೆ ಪ್ರಮುಖ ಕಚೇರಿಗಳ ಸ್ಥಳಾಂತರ ಹಾಗೂಮುಂಬಯಿ ಕರ್ನಾಟಕಕ್ಕೆ ಕಿತ್ತೂರುಕರ್ನಾಟಕ ಎಂದು ಮರು ನಾಮಕರಣಮಾಡುವ ಕುರಿತು ನಿಯೋಗವು ಬೊಮ್ಮಾಯಿ ಅವರೊಂದಿಗೆ ಚರ್ಚಿಸಿತು. …
Read More »ಕನ್ನಡದ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ
ಬೆಂಗಳೂರು: ಕಲರ್ಸ್ ವಾಹಿನಿಯ ಮಜಾಭಾರತ ಕಾರ್ಯಕ್ರಮದ ಮೂಲಕ ಬೆಳಕಿಗೆ ಬಂದ ಹಾಸ್ಯ ಕಲಾವಿದ ಮಂಜು ಪಾವಗಡ 120 ದಿನಗಳ ಕಾಲ ನಡೆದ ಕನ್ನಡದ ಬಿಗ್ ಬಾಸ್ ಸೀಸನ್ 8ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಬಿಗ್ಬಾಸ್ ಇತಿಹಾಸದಲ್ಲೇ ಅತಿ ಹೆಚ್ಚು 45 ಲಕ್ಷಕ್ಕೂ ಹೆಚ್ಚು ಮತಗಳಿಸಿದ ಮಂಜು ವಿಜೇತರೆಂದು ಭಾನುವಾರ ನಡೆದ ಫಿನಾಲೆಯಲ್ಲಿ ನಿರೂಪಕ ‘ಕಿಚ್ಚ’ ಸುದೀಪ್ ಘೋಷಣೆ ಮಾಡಿದರು. ಅಂತಾರಾಷ್ಟ್ರೀಯ ಖ್ಯಾತಿಯ ಬೈಕ್ ರೇಸರ್ ಉಡುಪಿಯ ಅರವಿಂದ್ ಕೆಪಿ 43 …
Read More »ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ‘ಚಾರ್ವಿಕಾ’
ಮಂಡ್ಯ: ಕೇವಲ 1 ವರ್ಷ 10 ತಿಂಗಳ ಪುಟಾಣಿ, ಮದ್ದೂರು ತಾಲ್ಲೂಕು ಗೊರವನಹಳ್ಳಿ ಗ್ರಾಮದ ವಿ.ಚಾರ್ವಿಕಾ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದು ಆಶ್ಚರ್ಯ ಸೃಷ್ಟಿಸಿದ್ದಾಳೆ. ಈಚೆಗೆ ನಡೆದ ಸ್ಪರ್ಧೆಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಂಸ್ಥೆ ಚಾರ್ವಿಕಾಳ ಪ್ರತಿಭೆ ಗುರುತಿಸಿದ್ದು ಪ್ರಮಾಣಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದೆ. ಎನ್.ವಿಕಾಸ್ ಹಾಗೂ ಹರ್ಷಿತಾಶ್ರೀ ದಂಪತಿಯ ಪುತ್ರಿಯಾಗಿರುವ ಚಾರ್ವಿಕಾ ತನ್ನ ನೆನಪಿನ ಶಕ್ತಿಯಿಂದ ಸಣ್ಣ ವಯಸ್ಸಿನಲ್ಲೇ ಸಾಧನೆ ಮಾಡಿದ್ದಾಳೆ. ಚಾರ್ವಿಕಾ …
Read More »ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣ
ನವದೆಹಲಿ:ಗೋ ಫಸ್ಟ್ ಮತ್ತು ಸ್ಟಾರ್ ಏರ್ ಭಾನುವಾರ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣದ ಆಫರ್ ನೀಡಿತು. ಮೊದಲು ಗೋಏರ್ ಎಂದು ಕರೆಯಲಾಗುತ್ತಿದ್ದ ಗೋ ಫಸ್ಟ್, ಮುಂದಿನ ಐದು ವರ್ಷಗಳವರೆಗೆ ಅವರಿಗೆ ಉಚಿತ ಟಿಕೆಟ್ ನೀಡುವುದಾಗಿ ಹೇಳಿತ್ತು. ಭಾರತದ 13 ನಗರಗಳನ್ನು ಸಂಪರ್ಕಿಸುವ ಪ್ರಾದೇಶಿಕ ವಾಹಕ ಸ್ಟಾರ್ ಏರ್, ಪದಕ ವಿಜೇತರಿಗೆ ಜೀವಮಾನದ ಉಚಿತ ವಿಮಾನ ಪ್ರಯಾಣವನ್ನು …
Read More »ಬೊಮ್ಮಾಯಿ ಆಫರ್ ತಿರಸ್ಕರಿಸಿದ B.S.Y.
ಬೆಂಗಳೂರು – ತಮಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ. ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ. ಮಾಜಿ ಮುಖ್ಯಮಂತ್ರಿಗಳಿಗೆ ನೀಡುವ ಸೌಲಭ್ಯಗಳನ್ನಷ್ಟೆ ನನಗೆ ಕೊಟ್ಟರೆ ಸಾಕು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ತಮ್ಮ ಸರಕಾರ ಇರುವವರೆಗೆ ಯಡಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಬೊಮ್ಮಾಯಿ ಶನಿವಾರವಷ್ಟೆ ಆದೇಶ ಹೊರಡಿಸಿದ್ದರು. ಆದರೆ ಭಾನುವಾರ ಯಡಿಯೂರಪ್ಪ ಆ ಆದೇಶವನ್ನು ಹಿಂದಕ್ಕೆ ಪಡೆಯುವಂತೆ …
Read More »ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರನ್ನು ಬದಲಿಸಿ; ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಮಹಿಳೆ ಪ್ರತಿಭಟನೆ
ಬೆಂಗಳೂರು: ಮಹಿಳೆಯೊಬ್ಬರು ಸಿಎಂ ನಿವಾಸದ ಬಳಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಕ್ಕೆ ನಿರೂಪಕರ ವಿಚಾರವಾಗಿ ಧರಣಿ ನಡೆಸುತ್ತಿದ್ದಾರೆ. ಕೇವಲ ಇಬ್ಬರು ನಿರೂಪಕರಿಗೆ ಮಾತ್ರ ಅವಕಾಶ ಕೊಡುತ್ತಾರೆ. ಆ ಇಬ್ಬರು ನಿರೂಪಕರಿಂದ ಹಲವರಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಇತರೆ ನಿರೂಪಕರಿಗೂ ಅವಕಾಶ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಬೊಮ್ಮಾಯಿ (Basavaraj Bommai) ನಿವಾಸದ ಬಳಿ ಡಾ.ಗಿರಿಜಾ ಎಂಬುವವರು ಪ್ರತಿಭಟನೆ (Protest) ನಡೆಸುತ್ತಿದ್ದಾರೆ. ಪ್ರತಿ ಸರ್ಕಾರಿ ಕಾರ್ಯಕ್ರಮಕ್ಕೆ ಇಬ್ಬರೇ ನಿರೂಪಕರಿಗೆ ಅವಕಾಶ …
Read More »ಬೆಳಗಾವಿ: ಬಾಚಿ ಚೆಕ್ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ; 72 ಗಂಟೆ ಅವಧಿಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfew) ಹಿನ್ನೆಲೆ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಲ್ಲದೇ ಮಹಾರಾಷ್ಟ್ರದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆ ಬೆಳಗಾವಿ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಬೆಳಗಾವಿ ಹೊರವಲಯ ಬಾಚಿ ಚೆಕ್ಪೋಸ್ಟ್ ಬಳಿ ತೀವ್ರ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲೇ ಒಂದು ಕೆಎಸ್ಆರ್ಪಿ ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ವಾಹನ ತಪಾಸಣೆ …
Read More »
Laxmi News 24×7