ಕಲಬುರ್ಗಿ: ವಿಜಯಪುರ ಜಿಲ್ಲೆಯ ಗಬಸಾವಳಗಿ ಗ್ರಾಮದಿಂದ ಕಲಬುರ್ಗಿಗೆ ಬಂದ ಪ್ರಯಾಣಿಕರೊಬ್ಬರು ಚಿನ್ನದ ಸರವಿದ್ದ ಬ್ಯಾಗ್ ಬಿಟ್ಟು ಹೋಗಿದ್ದನ್ನು ಗಮನಿಸಿದ ಸಾರಿಗೆ ಸಂಸ್ಥೆ ಸಿಬ್ಬಂದಿ ಅದನ್ನು ಪ್ರಯಾಣಿಕರಿಗೆ ವಾಪಸ್ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಜಯಪುರದ ಯರಗಲ್ ಗ್ರಾಮದ ಮಹೇಶ ಬಡಿಗೇರ ಅವರು ಭಾನುವಾರ ವಿಜಯಪುರ-ಕಲಬುರ್ಗಿ ಮಧ್ಯೆ ಸಂಚರಿಸುತ್ತಿದ್ದ ಬಸ್ನಲ್ಲಿ ಬ್ಯಾಗ್ ಬಿಟ್ಟು ಹೋಗಿದ್ದರು. ಬಸ್ ಕಾರ್ಯಾಚರಣೆ ಮುಗಿಸಿ ಘಟಕ 1ಕ್ಕೆ ವಾಪಸಾದಾಗ ಚಾಲಕ ರಾಘವೇಂದ್ರ ಹಾಗೂ ನಿರ್ವಾಹಕ ಖಂಡೋಬಾ ಅವರು ಆ …
Read More »ಕಾರ್ ಮೇಲೆ ಒಂಟಿ ಸಲಗ ದಾಳಿ, ನಾಲ್ವರಿಗೆ ಗಾಯ, ಓರ್ವ ಗಂಭೀರ
ಬೆಂಗಳೂರು: ಮಾರುತಿ ಓಮ್ನಿ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂಟಿ ಸಲಗ ದಾಳಿಯಿಂದ ಒಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಬಳಿ ಒಂಟಿ ಸಲಗ ದಾಳಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಠಸಾಗರ ಬಳಿ ಒಂಟಿ …
Read More »ಶಾಲೆ ಆರಂಭಕ್ಕೆ ಹೊಸ ಗೈಡ್ ಲೈನ್ ಪ್ರಕಟ
ಬೆಂಗಳೂರು: ಆಗಸ್ಟ್ 23ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆಗಸ್ಟ್ 23ರಿಂದ 9 ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಲಿದ್ದು ಅರ್ಧ ದಿನ ಮಾತ್ರ ತರಗತಿಗಳು ನಡೆಯಲಿವೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಗೈಡ್ ಲೈನ್ ಪ್ರಮುಖಾಂಶಗಳು: ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 10-1:30 ಗಂಟೆಯವರೆಗೆ ತರಗತಿಗಳು ನಡೆಯಲಿವೆ ಶನಿವಾರ ಬೆಳಿಗ್ಗೆ 10ರಿಂದ 12:30ವರೆಗೆ ತರಗತಿಗಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ …
Read More »ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …
Read More »ನಾನು ಸಿಎಂ ಆಗಿದ್ರೆ ಲಾಕ್ಡೌನ್ ವೇಳೆ 10 ಸಾವಿರ ಕೊಡ್ತಿದ್ದೆ ಸಿದ್ದರಾಮಯ್ಯ
ಬೆಂಗಳೂರು(ಆ.16): ನಾನು ಸಿಎಂ ಆಗಿದ್ದರೆ ಲಾಕ್ಡೌನ್ ವೇಳೆ 10ಸಾವಿರ ಕೊಡುತ್ತಿದ್ದೆ. ಯಡಿಯೂರಪ್ಪ ಹಾಗೂ ಅವರ ಮಗ ಲೂಟಿ ಹೊಡೆದರು. ಆದ್ರೆ ಕಣ್ಣೀರಿನಲ್ಲಿ ಕೈತೊಳೆಯುವ ಜನರಿಗೆ ಹಣ ಕೊಡಲಿಲ್ಲ. ಕೆಲಸವಿಲ್ಲದೆ ಪರದಾಡುವ ಜನರಿಗೆ ಸಹಾಯ ಮಾಡಲಿಲ್ಲ ಎಂದು ವಿಜಯನಗರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂದಿರಾ ಕ್ಯಾಂಟೀನ್ ಮುಚ್ಚಲು ಹೊರಟಿದ್ದಾರೆ. ಅವನ್ಯಾವನೋ ಸಿ.ಟಿ.ರವಿ ಅಂತ ಇದ್ದಾನೆ. ಅವನಿಗೆ ಮನುಷ್ಯತ್ವವೂ ಇಲ್ಲ. ಬಡವರ ಬಗ್ಗೆಯೂ ಗೊತ್ತಿಲ್ಲ ಅನ್ನಪೂರ್ಣೇಶ್ವರಿ ಹೆಸರು ಇಡಬೇಕು ಎನ್ನುತ್ತಾನೆ. …
Read More »ಚಿಕಿತ್ಸೆಗೆಂದು ವೃದ್ಧಾಶ್ರಮ ಸೇರಿದ್ದ ವೃದ್ಧ ಮಹಿಳೆ ನಿಗೂಢ ಸಾವು
ಬೆಂಗಳೂರು, ಆ. 16: ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ದುಡ್ಡಿಗಾಗಿ ಹುಟ್ಟಿಕೊಂಡಿರುವ ಅನಾಥಾಶ್ರಮಗಳಲ್ಲಿ ಮಹಾ ದುರಂತಗಳಲ್ಲಿ ನಡೆಯುತ್ತಿವೆ. ವೃದ್ಧರನ್ನು ಪೋಷಣೆ ಮಾಡುವ ಹೆಸರಿನಲ್ಲಿ ಚಿತ್ರಹಿಂಸೆ ಕೊಟ್ಟು ಸಾಯಿಸಿರುವ ಆರೋಪಗಳು ಮೊದಲಿನಿಂದಲೂ ಕೇಳಿ ಬರುತ್ತಿದ್ದವು. ಇದೀಗ ವೃದ್ಧ ಮಹಿಳೆಯೊಬ್ಬಳು ಅನಾಥಾಶ್ರಮದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಮಚಂದ್ರ ಎಂಬುವರ ತಾಯಿ ಕಮಲಮ್ಮ ಮರೆವು ಕಾಯಿಲೆಯಿಂದ ಬಳಲುತ್ತಿದ್ದರು. ದಿನವೂ ಆಕೆಯನ್ನು ಹಾರೈಕೆ ಮಾಡಲಾಗದ ಕಾರಣದಿಂದ ಅವರು ನಾಗರಭಾವಿಯಲ್ಲಿರುವ ಉಸುರು ಫೌಂಡೇಷನ್ ವೃದ್ಧರ …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ
ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ. ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು …
Read More »ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ
ಶಿವಮೊಗ್ಗ: ಯಾವುದೇ ಹೇಳಿಕೆಗಳಿಂದ ನಾಯಕನಾಗಿ ಹೊರಹೊಮ್ಮಲು ಸಾಧ್ಯವಿಲ್ಲ. ಅದರ ಬದಲು ಜನಪರ ಕೆಲಸ ಮಾಡುವ ಮೂಲಕ ಸಂಘಟನೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಎರಡು ಪೆಗ್ ಬೇಕು ಎಂಬ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಬಹಳಷ್ಟು ಜನ ಎಲುಬಿಲ್ಲದ ನಾಲಿಗೆ ರೀತಿ ವರ್ತಿಸುತ್ತಿದ್ದಾರೆ. ಇದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ …
Read More »ಅಜ್ಜಿಯ ಹಲ್ಲಿನ ಸೆಟ್ ಹಾಳು ಮಾಡಿದ ಹಸುಳೆಯ ಹತ್ಯೆ: ಆರೋಪಿ ಬಂಧನ
ವಿಜಯಪುರ: ತಾಯಿಯ ಹಲ್ಲಿನ ಸೆಟ್ ನಾಶ ಮಾಡಿದಳೆಂಬ ಕಾರಣಕ್ಕೆ ವಿಕೃತ ಯುವಕನೊಬ್ಬ ಆರು ವರ್ಷದ ಬಾಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆ.9 ರಂದು ಮಿರಗಿ ಗ್ರಾಮದಲ್ಲಿ ಬೋಳೆಗಾಂವ ಮೂಲದ ಆರು ವರ್ಷದ ಬಾಲಕಿ ಗ್ರಾಮದ ಹನಮಂತ ದೇವರ ದೇವಸ್ಥಾನದ ಬಳಿ ಆಟ ಆಡುತ್ತಿದ್ದಾಗ ಕಾಣೆಯಾಗಿದ್ದಳು. ಜೊತೆಗಿದ್ದ ಆಕೆಯ ಸಹೋದರಿ ಮನೆಗೆ ಬಂದರೂ ಈ ಬಾಲೆ ಮನೆಗೆ ಮರಳದ ಕಾರಣ ಗ್ರಾಮದಲ್ಲಿ ಹುಡುಕಿದ …
Read More »ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!
ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ ಅವಕಾಶವನ್ನು ಮಾಡಿಕೊಟ್ಟಿದೆ. ಇದೇ ಸಂದರ್ಭದಲ್ಲಿ ಅವರ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ …
Read More »
Laxmi News 24×7