ಬೆಂಗಳೂರು: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ. ನಾರಾಯಣಸ್ವಾಮಿ ಮೆರವಣಿಗೆ ನಡೆಸುವ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಪೊಲೀಸ್ ಸಿಬ್ಬಂದಿಯ ಕಾಲಿನ ಮೇಲೆ ಜೀಪ್ ಹರಿದಿದೆ. ಇಂದು ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲು ದೆಹಲಿಯಿಂದ, ನಗರದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಚಿವರು ಆಗಮಿಸಿದ ವೇಳೆ ಅವರನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿತ್ತು. ಸಾಕಷ್ಟು ಜನರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಜಾಲ ಪೋಲಿಸ್ ಠಾಣೆಯ ಸಿಬ್ಬಂದಿ ಶಿವಕುಮಾರ್ …
Read More »ಬಿಜೆಪಿ ಸೇರುವಂತೆ ನನಗೂ ಕರೆ ಬಂದಿತ್ತು’: ಸ್ಫೋಟಕ ಹೇಳಿಕೆ ಕೊಟ್ಟ ಕೈ ಶಾಸಕ
ಬಳ್ಳಾರಿ: ನಾನೇನಾದ್ರೂ ಬಿಜೆಪಿಗೆ ಹೋಗಿದ್ರೇ ಈಗ ನಾನು ಮಂತ್ರಿಯಾಗ್ತಿದ್ದೇ, ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ನನಗೂ ಬಿಜೆಪಿ ಪಕ್ಷದಿಂದ ಕರೆ ಬಂದಿತ್ತು. ಎಂದು ಹಗರಿಬೊಮ್ಮನಹಳ್ಳಿ ಕಾಂಗ್ರೆಸ್ಶಾಸಕ ಎಸ್. ಭೀಮಾನಾಯ್ಕ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ನನಗೂ ಸಚಿವ ಸ್ಥಾನದ ಆಮಿಷ ಒಡ್ಡಿ ಪಕ್ಷ ಸೇರುವಂತೆ ಕರೆ ಬಂದಿತ್ತು, ಆದರೆ ನಾನು ಮಾಜಿ ಸಿಎಂ ಸಿದ್ದರಾಮಯ್ಯನವರ ಮುಖ ನೋಡ್ಕೊಂಡು ಬಿಜೆಪಿಗೆ ಹೋಗಲಿಲ್ಲ ಎಂದಿದ್ದಾರೆ. 2013- 2018ರ ವರೆಗೆ …
Read More »ಲವ್ ಮಾಡಲ್ಲ ಎಂದ ಯುವತಿಯನ್ನ ನಡುರಸ್ತೆಯಲ್ಲೇ ಕತ್ತು ಸೀಳಿ ಕೊಲೆಗೈದ ಯುವಕ
ಗುಂಟೂರು: ಮೂರನೇ ವರ್ಷದ ಬಿ.ಟೆಕ್ ಶಿಕ್ಷಣವನ್ನು ಪಡೆಯುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ನಡುರಸ್ತೆಯಲ್ಲಿ ಕತ್ತಿಯಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ರಮ್ಯಾಶ್ರೀ ಕೊಲೆಯಾದ ವಿದ್ಯಾರ್ಥಿನಿಯಾಗಿದ್ದು, ಆಕೆಯ ಹೊಟ್ಟೆ ಭಾಗ ಹಾಗೂ ಕುತ್ತಿಗೆ ಭಾಗಕ್ಕೆ 6ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಶಶಿ ಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆಯುವ ಮುನ್ನ ವಿದ್ಯಾರ್ಥಿನಿಯೊಂದಿಗೆ …
Read More »ಸಿಂಬಾಲ್… ಕೆಪಿಸಿಸಿ ಅಂಗಳದಲ್ಲಿ ಬೆಳಗಾವಿ ಬಾಲ್….!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನೇಮಿಸಲಾದ ಕಾಂಗ್ರೆಸ್ ಮೇಲುಸ್ತುವಾರಿ ಸಮೀತಿ ಇಂದು ಬೆಳಗಾವಿಯಲ್ಲಿ ಸ್ಥಳೀಯ ನಾಯಕರ ಜೊತೆ,ಮಾಜಿ ನಗರಸೇವಕರ ಜೊತೆ,ಸಭೆ ಮಾಡಿದ್ರೂ ಪಾಲಿಕೆ ಚುನಾವಣೆ ಯನ್ನು ಪಕ್ಷದ ಚಿಹ್ನೆಯ ಮೇಲೆ ಮಾಡಬೇಕೋ..ಬಿಡಬೇಕೋ ಎನ್ನುವ ನಿರ್ಧಾರ ಕೈಗೊಳ್ಳುವಲ್ಲಿ ಸಫಲವಾಗಿಲ್ಲ. ಸುಮಾರು ಎರಡು ಘಂಟೆಗಳ ಕಾಲ ಬೆಳಗಾವಿಯ ನಾಯಕರ ಜೊತೆ ಮಾಜಿ ಸಚಿವ ಎಂ.ಬಿ ಪಾಟೀಲ,ಬಿ.ಕೆ ಹರಿಪ್ರಸಾದ ಸೇರಿದಂತೆ ಮೇಲುಸ್ತುವಾರಿ ಸಮೀತಿಯ ಸದಸ್ಯರು ಸಭೆ ಮಾಡಿದ್ರು,ಆದ್ರೆ ಸಭೆಯಲ್ಲಿ ಸ್ಥಳೀಯ ನಾಯಕರು,ಮಾಜಿ ನಗರ …
Read More »ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು.
ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …
Read More »ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ ಮಧ್ಯರಾತ್ರಿ ಮನೆಯಲ್ಲಿ ಏಕಾಏಕಿ ಸ್ಫೋಟ
ಬೆಂಗಳೂರು: ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ. ಎರಡು ಅಂತಸ್ತಿನ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ …
Read More »ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.
ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …
Read More »ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!
ಬೆಳ್ತಂಗಡಿ : 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ 5000 ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ನೆಲೆಯಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ ಪ್ರಶಸ್ತಿಯನ್ನು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಮುಖ್ಯಸ್ಥರಾದ, ಡಾ. ಮನೀಶ್ ವೈಷ್ಣವ್, ಅವರು ಶಾಸಕ ಹರೀಶ್ ಪೂಂಜ ಅವರಿಗೆ 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಸಂದರ್ಭದಲ್ಲಿ( …
Read More »ಏಳನೇ ಬಾರಿಗೆ ವಿಶ್ಚದಾಖಲೆ ಬರೆದ ಬಾಲಕಿ; ಗೋಲ್ಡನ್ ಗರ್ಲ್ ಕಿರೀಟ ಮುಡಿಗೇರಿಸಿ ಸಾಧನೆ!
ಉಡುಪಿ: ಈಕೆ 12 ವರ್ಷದ ಬಾಲಕಿ. ಈಕೆಯ ಸಾಧನೆ ಕಂಡು ಜಗತ್ತೆ ನಿಬ್ಬೆರಗಾಗಿದೆ. ಈಗಾಗಲೇ ಆರು ವಿಶ್ವದಾಖಲೆ ಮಾಡಿರುವ ಈಕೆಯ ಏಳನೆ ವಿಶ್ವದಾಖಲೆಯನ್ನ ಯಾರೂ ಮುರಿಯಲು ಅಸಾಧ್ಯವೆಂಬಂತೆ ಸಾಧಿಸಿ ತೋರಿಸಿದ್ದಾಳೆ. ಸ್ವತಃ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮುಖ್ಯಸ್ಥರೇ ಮೂಖವಿಸ್ಮಿತರಾಗಿ ಗೋಲ್ಡನ್ ಗರ್ಲ್ ಗರಿಯನ್ನ ಈಕೆ ಮುಡಿಗೇರಿಸಿದ್ದಾರೆ. ಉಡುಪಿಯ ಯೋಗಸಾಧಕಿ, ಪುಟ್ಟ ಹೆಣ್ಣು ಮಗಳು ಜಗತ್ತೇ ಬೆರಗುಗಣ್ಣಿನಿಂದ ನೋಡುವಂತಹ ಸಾಧನೆ ಮಾಡಿದ್ದಾಳೆ. ದೇಹದೊಳಗೆ ಮೂಳೆಯೇ ಇಲ್ಲದವಳಂತೆ ಲೀಲಾಜಾಲವಾಗಿ ತಿರುಗುವ ಈಕೆ, …
Read More »ಹಳ್ಳಿಯ ಗ್ರಾಮಸ್ಥರಲ್ಲಿ ಟ್ರ್ಯಾಕ್ಟರ್ ಸ್ಪರ್ಧೆ ಕ್ರೇಜ್ -ಎಂಜಿನ್ ಹಾರಿದರೂ ನಿಲ್ಲೋದಿಲ್ಲ ಚಾಲನೆ!
ಬಾಗಲಕೋಟೆ: ಪಂಚಮಿ ಹಬ್ಬ ಕಳೆದು ಮೂರು ನಾಲ್ಕು ದಿನವಾದ್ರು, ನಾಗದೇವತೆಗೆ ಹಾಲೆರೆಯುವ ಕಾರ್ಯ ಮಾತ್ರ ಮುಕ್ತಾಯವಾಗಿಲ್ಲ. ರಾಜ್ಯದ ಗ್ರಾಮೀಣ ಭಾಗದಲ್ಲಿ ಪಂಚಮಿ ಅಂದ್ರೆ ಹಬ್ಬದ ಮತ್ತೊಂದು ಮುಖ. ವರ್ಷಕ್ಕೊಮ್ಮೆ ಬರುವ ಪಂಚಮಿ ಹಬ್ಬದ ಪ್ರಯುಕ್ತ ವಿವಿಧ ಗ್ರಾಮೀಣ ಕ್ರೀಡೆಗಳು ನಡೆಯುತ್ತಿವೆ. ಆದ್ರೆ ಅದೊಂದು ಹಳ್ಳಿಯ ಟ್ರ್ಯಾಕ್ಟರ್ ಸಾಹಸ ಕ್ರೀಡೆ ಮಾತ್ರ ಎಲ್ಲರ ಗಮನ ಸೆಳೆಯಿತು. ಕೊರೊನಾ ನಿಯಮಕ್ಕೆ ಬ್ರೇಕ್.. ಟ್ರ್ಯಾಕ್ಟರ್ ಎಕ್ಷಲರೇಟ್ ರೈಜ್ ಟ್ರ್ಯಾಕ್ಟರ್ ಎಂಜಿನ್ಗೆ ಮೂರು …
Read More »
Laxmi News 24×7