Breaking News

Laxminews 24x7

ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ, ಇತರರಿಗೂ ಕರೆ ಕೊಡುತ್ತೇನೆ: ಸಿಎಂ ಬೊಮ್ಮಾಯಿ

ಉಡುಪಿ: ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ. ಇತ್ತೀಚೆಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಜೀವ ಉಳಿಸಬಹುದು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಿಮ್ಮಿಂದ ಇನ್ನೊಂದು …

Read More »

ರಾಹುಲ್ ಇನ್ ಸ್ಟಾಗ್ರಾಂ ಖಾತೆಯೂ ಬ್ಲಾಕ್..? ಕ್ರಮ ಕೈಗೊಳ್ಳುವಂತೆ ಫೇಸ್ ಬುಕ್ ಗೆ NCPCR ಪತ್ರ

ನವ ದೆಹಲಿ : ಟ್ವೀಟರ್ ಖಾತೆಯ ಬ್ಲಾಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಿಗೆ, ನ್ಯಾಶನಲ್ ಕಮಿಷನ್ ಫಾರ್ ಪ್ರೊಟೆಕ್ಶನ್ ಆಫ್ ಚೈಲ್ಡ್ ರೈಟ್ಸ್ (ಎನ್ ಸಿ ಪಿ ಸಿ ಆರ್) ಫೇಸ್ ಬುಕ್ ಸಂಸ್ಥೆ ರಾಹುಲ್ ಗಾಂಧಿ ಅವರ ಿನ್ ಸ್ಟಾಗ್ರಾಂ ಖಾತೆಯನ್ನು ಬ್ಲಾಕ್ ಮಾಡುವಂತೆ ಒತ್ತಾಯಿಸಿದೆ. ಆಗಸ್ಟ್ 4 ರಂದು ಎನ್ ಸಿ ಪಿ ಸಿ ಆರ್, ದೆಹಲಿಯ ದಲಿತ ಅಪ್ರಾಪ್ತೆಯ …

Read More »

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಮತ್ತೆ ಸತ್ಯಾಗ್ರಹ : ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಹುಬ್ಬಳ್ಳಿ : ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರೊಳಗೆ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಿದ್ದರೆ ಅಕ್ಟೋಬರ್ 1 ರಿಂದ ಧರಣಿ ಸತ್ಯಾಗ್ರಹ ಮುಂದುವರೆಯಲಿದೆ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ ಸೆಪ್ಟೆಂಬರ್ 15 ರೊಳಗೆ ಪ್ರವರ್ಗ 2ಎ ಮೀಸಲಾತಿ ನೀಡಲು ಕೈಗೊಳ್ಳುವುದಾಗಿ ಆಗಿನ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಇದೀಗ …

Read More »

ಪಂಚಮಸಾಲಿ ಸಮಾಜ ಮಾತ್ರವಲ್ಲ ಇತರೆ ಸಮಾಜದ ಮೀಸಲು ಬೇಡಿಕೆ‌ಯೂ ಈಡೇರಲಿ: ಯತ್ನಾಳ್

ವಿಜಯಪುರ: ಶೋಷಿತ ಸಮುದಾಯಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಅಧಿಕಾರವನ್ನು ಪ್ರಧಾನಿ ಮೋದಿ ಅವರು ಕೇಂದ್ರದ ಬದಲಾಗಿ ರಾಜ್ಯ ಸರ್ಕಾರಕ್ಕೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆಪಗಳನ್ನು ಹೇಳದೇ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ಮಾತ್ರವಲ್ಲ ಮೀಸಲು ಬೇಡಿಕೆ ಇರುವ ಎಲ್ಲ ಸಮುದಾಯಗಳಿಗೆ ಮೀಸಲು ಬೇಡಿಕೆ ಈಡೇರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ …

Read More »

ಆಟೋ-ಬಸ್ ಚಾಲಕರು, ತಾಂತ್ರಿಕ ಸಿಬ್ಬಂದಿ ಮೃತಪಟ್ಟರೆ ಸರ್ಕಾರದಿಂದ 5 ಲಕ್ಷ ಪರಿಹಾರ..!

ಬೆಂಗಳೂರು,ಆ.13- ಆಟೋ ರಿಕ್ಷಾ, ಬಸ್ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿ ಮೃತಪಟ್ಟರೆ ಸರ್ಕಾರದಿಂದ ಐದು ಲಕ್ಷ ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಕಾಲಕ್ಕೆ ನಾನೇ ಚಾಲಕನಾಗಿ ಕೆಲಸ ಮಾಡಿದ್ದೆ. ಕಾರ್ಮಿಕರ ಕಷ್ಟಗಳು ಏನೆಂಬುದು ನನಗೆ ಗೊತ್ತು. ಹೀಗಾಗಿ ಕಾರ್ಮಿಕರು ಮೃತಪಟ್ಟರೆ ಐದು ಲಕ್ಷ ಪರಿಹಾರ ಕೊಡುವ ಹೊಸ ಮಸೂದೆಯನ್ನು ಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು …

Read More »

2 ಡೋಸ್ ಕೊರೊನಾ ಲಸಿಕೆ ಪಡೆದ ಪ್ರವಾಸಿಗರಿಗೆ `RTP-CR’ ವರದಿ ಕಡ್ಡಾಯವಲ್ಲ : ಕೇಂದ್ರದಿಂದ ರಾಜ್ಯಗಳಿಗೆ ಮಹತ್ವದ ಸೂಚನೆ

ನವದೆಹಲಿ : ಕೇಂದ್ರ ಸರ್ಕಾರವು ರಾಝ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಕೋವಿಡ್ ಲಸಿಕೆ 2 ಡೋಸ್ ಪಡೆದ ಪ್ರವಾಸಿಗರಿಗೆ ಆರ್ ಟಿಪಿ-ಸಿಆರ್ ವರದಿ ಕಡ್ಡಾಯಗೊಳಿಸಬಾರದು ಎಂದು ಸೂಚನೆ ನೀಡಿದೆ.   ಪ್ರವಾಸಿಗರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯಮಾಡಬಾರದು ಎಂದು ರಾಜ್ಯ ಸರಕಾರಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಹಾಗೂ ಭಾರತೀಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಸಂಘಟನೆಗಳ …

Read More »

ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ: ಅಧಿಕಾರಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರಿಶೀಲನೆ

ಬೆಂಗಳೂರು :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಿದ್ಧತೆಯನ್ನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ರವರಿಂದ ಧ್ವಜಾರೋಹಣ ನಡೆಯುತ್ತದೆ. ಆದ್ದರಿಂದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಬೆಂಗಳೂರು ನಗರ ಡಿಸಿ ಮಂಜುನಾಥ್, ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ರವರು ಸಾಥ್ ನೀಡಿದ್ದಾರೆ. ಇನ್ನೂ …

Read More »

ರಾಜ್ಯದಲ್ಲಿ ಶಾಲೆ ಆರಂಭಕ್ಕೂ ಮುನ್ನವೇ ಪೋಷಕರಿಗೆ ಬಿಗ್ ಶಾಕ್ : ಬೆಂಗಳೂರಿನಲ್ಲಿ 500 ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು

ಬೆಂಗಳೂರು : ಶಾಲಾ ಆರಂಭದ ನಿರೀಕ್ಷೆಯಲ್ಲಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್ ವೊಂದು ಎದುರಾಗಿದ್ದು, ಬೆಂಗಳೂರಿನಲ್ಲಿ ಮಕ್ಕಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆಗಸ್ಟ್ ಮೊದಲ ಎರಡು ವಾರಗಳಲ್ಲಿ ಸುಮಾರು 500 ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.   ಆಗಸ್ಟ್ 23 ರಿಂದ 9-12 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.ಈ ಹೊತ್ತಲ್ಲೇ ಮಕ್ಕಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿರುವುದು ಆತಂಕ …

Read More »

ಮದುವೆಯಾದ ಬಳಿಕ ಬಲವಂತದ ಸೆಕ್ಸ್ : ಇದನ್ನು ಕಾನೂನು ಬಾಹಿರ ಎನ್ನಲಾಗುವುದಿಲ್ಲ ಎಂದ ಮುಂಬೈ ಕೋರ್ಟ್

ಮುಂಬೈ : ಮುಂಬೈ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಸಂಜಾಶ್ರೀ ಜೆ ಘರಾತ್ ಅವರು ‘ ಪತಿ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಭೋಗ ಮಾಡಿದ್ದಾರೆ ಎಂದು ಆರೋಪಿಸಿದ ಮಹಿಳೆಯ ದೂರು ಕಾನೂನು ಪರಿಶೀಲನೆಗೆ ನಿಲ್ಲುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ನ್ಯಾಯಾಧೀಶರು ಆರೋಪಿಯು ‘ಪತಿಯಾಗಿರುವುದರಿಂದ ಅವನು ಯಾವುದೇ ಕಾನೂನುಬಾಹಿರ ಕೆಲಸವನ್ನು ಮಾಡಿದ್ದಾನೆ ಎಂದು ಹೇಳಲಾಗುವುದಿಲ್ಲ’ ಎಂದು ಹೇಳಿದರು. ಪ್ರಾಸಿಕ್ಯೂಷನ್ ಪ್ರಕಾರ, ಮಹಿಳೆ ಕಳೆದ ವರ್ಷ ನವೆಂಬರ್ ೨೨ ರಂದು ವಿವಾಹವಾದರು. ಮದುವೆಯ ನಂತರ, ತನ್ನ …

Read More »

ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ

ಬೆಂಗಳೂರು: ಕೆಎಸ್‌ಆರ್​ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ …

Read More »