Breaking News

Laxminews 24x7

DGIGP & CM ಆದೇಶಕ್ಕೂ ಇಲ್ಲ ಕಿಮ್ಮತ್ತು? ಪೊಲೀಸರಿಂದಲೇ ಆದೇಶ ಉಲ್ಲಂಘಿಸಿ ಬರ್ತ್​​ಡೇ

ಹಾವೇರಿ: ಒಂದೆಡೆ ಮೂರನೇ ಕೊರೊನಾ ಅಲೆಯ ಭೀತಿ ಶುರುವಾಗಿದೆ.. ಈಗಾಗಲೇ ಕೊರೊನಾದಿಂದ ಬಳಲಿ ಬೆಂಡಾಗಿರುವ ರಾಜ್ಯದಲ್ಲಿ ಮತ್ತೆ ದೊಡ್ಡಮಟ್ಟದ ಅನಾಹುತ ಸೃಷ್ಟಿಯಾಗದಿರಲೆಂದು ಮುಂಜಾಗ್ರತಾ ಕ್ರಮವಾಗಿ ಕಾರ್ಯಕ್ರಮಗಳನ್ನ ನಡೆಸದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಡಿಜಿಐಜಿಪಿ ಆದೇಶ ಹೊರಡಿಸಿದ್ದರು. ದುರಂತ ಅಂದ್ರೆ ಸಿಎಂ ತವರು ಕ್ಷೇತ್ರದಲ್ಲೇ ಸಿಎಂ ಆದೇಶಕ್ಕೆ ಕ್ಯಾರೆ ಎನ್ನುತ್ತಿಲ್ಲ.. ಪೊಲೀಸ್ ಇಲಾಖೆಯೇ ಡಿಜಿಐಜಿಪಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮಗಳನ್ನು ನಡೆಸದಂತೆ ಆದೇಶ ನೀಡಿದ್ದರು.. …

Read More »

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಚೆಕ್ ಹಸ್ತಾಂತರ

ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಮತ್ತು ನಿಗಮದ ಅಧ್ಯಕ್ಷರಾದ ಲಿಂಗಮೂರ್ತಿ ಕರ್ನಾಟಕ ರಾಜ್ಯ ಖನಿಜ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಐದು ಕೋಟಿ ರೂಪಾಯಿಗಳ ಚೆಕ್ ಅನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪಡೆದ ಮೊದಲ ಚೆಕ್ ಇದು ಎಂದು ಸಿಎಂ ಬಸವರಾಜ …

Read More »

ಶೇ 100ರಷ್ಟು ಪ್ರೇಕ್ಷಕರಿಗೆ ಚಿತ್ರಮಂದಿರದಲ್ಲಿ ಅವಕಾಶ; ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಫಿಲ್ಮ್ ಚೇಂಬರ್​ನವರು ಭೇಟಿಯಾಗಿ ಚಿತ್ರಮಂದಿರದಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ನಿರ್ಧರಿಸುವುದಾಗಿ ಹೇಳಿದ್ದೇನೆ. ಶೂಟಿಂಗ್ ವೇಳೆ ಆದ ದುರ್ಘಟನೆಗಳ ಬಗ್ಗೆ ಚರ್ಚಿಸಿದ್ದೇನೆ. ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಿನಿಮಾ ಥಿಯೇಟರ್​ನಲ್ಲಿ ಶೇಕಡಾ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ಮನವಿ ಮಾಡಿದ್ದೇವೆ. ಕೊರೊನಾದಿಂದ ಸಿನಿಮಾ ಕ್ಷೇತ್ರ ಭಾರಿ ನಷ್ಟದಲ್ಲಿದೆ. …

Read More »

ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …

Read More »

ಐದು ವರ್ಷಗಳ ಪದವೀಧರರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ

ಕಾರವಾರ: ಜಿಲ್ಲೆಯಲ್ಲಿರುವ ವಿವಿಧ ಔದ್ಯೋಗಿಕ ಅವಕಾಶಗಳು ಮತ್ತು ಅವುಗಳಿಗೆ ಅನುಗುಣವಾಗಿ ಸ್ಥಳೀಯ ಯುವಕರ ಕೌಶಲದ ಮಟ್ಟವನ್ನು ಹೆಚ್ಚಿಸಲು ಕೈಗೊಳ್ಳಬಹುದಾದ ಕ್ರಮಗಳನ್ನು ಜಾರಿ ಮಾಡಲು ಜಿಲ್ಲಾಡಳಿತ ಮಹತ್ವದ ಹೆಜ್ಜೆಯಿಟ್ಟಿದೆ. ಈ ಸಂಬಂಧ ಜಿಲ್ಲಾ ಕೌಶಲಾಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ವಿವಿಧ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ. ಜಿಲ್ಲೆಯಲ್ಲಿರುವ ಬೃಹತ್ ಯೋಜನೆಗಳಾದ ಕೈಗಾ ಅಣು ವಿದ್ಯುತ್ ಸ್ಥಾವರ, ಕೊಂಕಣ ರೈಲ್ವೆ, ಭಾರತೀಯ ನೌಕಾನೆಲೆಗಳಲ್ಲಿ ಸ್ಥಳೀಯರಿಗೆ …

Read More »

ಕೆಜಿಎಪ್ ನಲ್ಲಿ ಟೌನ್‍ಶಿಪ್ ನಿರ್ಮಿಸಲು ಮನವಿ

ನವದೆಹಲಿ : ಕೋಲಾರ ಜಿಲ್ಲೆ ಕೆಜಿಎಫ್ ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ( ಇಂಡಸ್ಟ್ರಿಯಲ್ ಟೌನ್‍ಶಿಪ್) ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬುಧವಾರ ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ …

Read More »

2 ನಾಡ ಪಿಸ್ತೂಲು, 5 ಜೀವಂತ ಗುಂಡು ವಶ : ನಾಲ್ವರ ಬಂಧನ

ಬೆಂಗಳೂರು,ಆ.11-ಬಿಹಾರ ರಾಜ್ಯದಿಂದ ಅಕ್ರಮವಾಗಿ ನಾಡಪಿಸ್ತೂಲುಗಳನ್ನು ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಅಶೋಕನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡು ನಾಡಪಿಸ್ತೂಲು, 5 ಜೀವಂತ ಗುಂಡುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸೋನುಕುಮಾರ್(32), ಸುನೀಲ್‍ಕುಮಾರ್(32), ಇರ್ಫಾನ್(26) ಮತ್ತು ಆಂಧ್ರ ಪ್ರದೇಶದ ಮುರುಳಿ ವಿನೋದ್(47) ಬಂಧಿತ ಆರೋಪಿಗಳು. ಆಗಸ್ಟ್ 7ರಂದು ಹೊಸೂರು ರಸ್ತೆಯ ಸಿಮೆಂಟ್ರಿ ರಸ್ತೆಯಲ್ಲಿರುವ ಹಿಂದೂ ಸಿಮೆಂಟ್ರಿ ಬಳಿ ಮೂವರು ಯಾವುದೇ ಪರವಾನಗಿ ಇಲ್ಲದೆ ನಾಡಪಿಸ್ತೂಲಗಳನ್ನಿಟ್ಟುಕೊಂಡು …

Read More »

ಪ್ರೇಮ ವೈಫಲ್ಯ- ವಾಟ್ಸಪ್ ಸ್ಟೇಟಸ್ ಹಾಕಿ, ಪ್ರೇಮಿ ಆತ್ಮಹತ್ಯೆ

ದಾವಣಗೆರೆ: ಪ್ರೀತಿಸಿದ ಯುವತಿ ತನ್ನ ಜೊತೆ ಮದುವೆಯಾಗುವುದನ್ನು ನಿರಾಕರಿಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕರೂರು ಕೈಗಾರಿಕಾ ಪ್ರದೇಶದ ಬಳಿಯ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. ನಗರದ ಎಚ್‍ಕೆಆರ್ ವೃತ್ತದ ಲೆನಿನ್‍ನಗರದ ಹೊಸ ಬಡಾವಣೆ ನಿವಾಸಿ ಮಹಾಂತೇಶ್ (24) ಅತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಹಲವು ವರ್ಷಗಳಿಂದ ಕರೂರು ಕೈಗಾರಿಕಾ ಪ್ರದೇಶದಲ್ಲಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್, ಕುಟುಂಬಕ್ಕೆ ಆಧಾರವಾಗಿದ್ದ. ಇದೇ ಗಾರ್ಮೆಂಟ್ಸ್ ನಲ್ಲಿನ ಯುವತಿಯೊಬ್ಬಳ ಪರಿಚಯವಾಗಿ, …

Read More »

ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು

ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .   ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ …

Read More »

ಸಂದರ್ಶನ l ಕಿರಿಕಿರಿ ಆರೋಪ ಮುಕ್ತಿಗೆ ಹೊಸ ವ್ಯವಸ್ಥೆ -ಬಿ.ಆರ್. ರವಿಕಾಂತೇಗೌಡ

ಬೆಂಗಳೂರು: ‘ಸಂಚಾರ ಪೊಲೀಸರು ವಾಹನಗಳನ್ನು ವಿನಾಕಾರಣ ಅಡ್ಡಗಟ್ಟಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವ ಆರೋಪಗಳು ಹಲವು ದಿನಗಳಿಂದಲೂ ಕೇಳಿಬರುತ್ತಿವೆ. ಇಂಥ ಆರೋಪಗಳಿಂದ ಮುಕ್ತಿ ಪಡೆಯಲು ಹೊಸ ವ್ಯವಸ್ಥೆಯನ್ನು ನಗರದಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಹೇಳಿದರು. ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ‘ನಿತ್ಯ ಸಂಚಾರ – ಸದಾ ಕಿರಿಕಿರಿ’ ಸರಣಿ ವರದಿಗಳಿಗೆ ಪ್ರತಿಕ್ರಿಯಿಸಿರುವ ಅವರು, ವಿಶೇಷ ಸಂದರ್ಶನ ನೀಡಿದ್ದಾರೆ. ಅದರ ವಿವರ ಇಲ್ಲಿದೆ. …

Read More »