ಕಲೆಯ ಹವ್ಯಾಸ ನಮ್ಮ ವ್ಯಕ್ತಿ . ಕೌಶಲ್ಯ ಹಾಗೂ ಜೀವನ ಪಥದಲ್ಲಿ ಎಂದಿಗೂ ಸ್ಫೂರ್ತಿ ನೆಲೆಯಾಗಿರುತ್ತದೆ ಎಂಬುದು ಸುಳ್ಳಲ್ಲ. ನಮ್ಮ ವೃತ್ತಿ ಯಾವುದೇ ಇರಲಿ ಆದರೆ, ನಮ್ಮೊಳಗಿನ ಕಲಾ ಪ್ರತಿಭೆ ಹವ್ಯಾಸವಾಗಿ ಇಂತಹ ಒಂದು ಅಪರೂಪದ ಪ್ರತಿಭೆ ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶ್ರೀರಾಮುಲು ಕೆ. ಎಂದರೆ ತಪ್ಪಲ್ಲ. ಕೆ.ಶ್ರೀರಾಮುಲು ಅವರುಹೆಚ್.ಸಿ. 215, ಕೆ.ಎಸ್.ಆರ್.ಪಿ. ಹತ್ತನೇ ಪಡೆಯಲ್ಲಿ ಪೋಲೀಸ್ ಹವಾಲ್ದಾರ್ ಸೇವೆ ಸಲ್ಲಿಸುತ್ತಿದ್ದಾರೆ. ಇವರ ತಂದೆ ಕುಪ್ಪಸ್ವಾಮಿ ರೆಡ್ಡಿ, ತಾಯಿ ಸುಶೀಲಮ್ಮ …
Read More »ಉರಿ ಬಿಸಿಲಿನ ನಡುವೆಯೇ ಮಸ್ಕಿಯಲ್ಲಿ ಕಾವೇರಿದೆ ಉಪಚುನಾವಣಾ ಪ್ರಚಾರ!
ಕಲಬುರಗಿ: ಮಸ್ಕಿ ವಿಧಾನಸಭೆ ಕ್ಷೇತ್ರಗದ ಉಪ ಚುನಾವಣೆಗೆ ಇನ್ನೂ ಕೇವಲ 15 ದಿನಗಳು ಮಾತ್ರ ಬಾಕಿ ಉಳಿದಿದೆ. ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ಮಸ್ಕಿಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಮಸ್ಕಿಯಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದ ಕಾರಣ ಸಾಂಪ್ರಾದಾಯಿಕ ವೈರಿಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಎಲ್ಲಾ ರೀತಿಯ ತಂತ್ರ ನಡೆಸುತ್ತಿವೆ. ಬಿಜೆಪಿಯಿಂದ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್ ನಿಂದ …
Read More »ಯುವತಿಗೆ ತಾಳಿ ಕಟ್ಟಲು ಪ್ರಯತ್ನ ವಿರೋದಿಸಿದಕ್ಕೆ “ಬರ್ಬರ ಹತ್ಯೆ”…!
ತುಮಕೂರು : ತನ್ನ ಪ್ರೀತಿಯನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ಆಕ್ರೋಶಗೊಂಡು ಯುವತಿಗೆ ಚಾಕು ಇರಿದ ಪರಿಣಾಮ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಈರಣ್ಣ ಎಂಬಾತ ತನ್ನದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ,ದಿನಂಪ್ರತಿ ನನ್ನನ್ನು ಪ್ರೀತಿಸು ಅಂತಾ ಹಿಂದೆ ಬಿದ್ದಿದ್ದ ಆದ್ರೆ ಯುವತಿಯ ಈರಣ್ಣ ನ ಪ್ರೀತಿಯನ್ನು ನಿರಾಕರಿಸಿದ್ದಳು. ಹೀಗಾಗಿ ಯುವತಿ ಕಾಲೇಜಿಗೆ ಹೋಗುವಾಗ ಆಕೆಗೆ ತಾಳಿಯನ್ನು ಕಟ್ಟಲು ಪ್ರಯತ್ನ ಮಾಡಿದ್ದ ಆದ್ರೆ …
Read More »ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸೇವೆ ಖಾಯಂ
ಕುಷ್ಟಗಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ನೌಕರರ ಸೇವೆಯನ್ನು ಹೊಸ ಹುದ್ದೆಗಳನ್ನು ಸೃಷ್ಠಿಸುವ ಮೂಲಕ ಖಾಯಂಗೊಳಿಸಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ …
Read More »ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್
ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ …
Read More »ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ; ಸಚಿವ ಈಶ್ವರಪ್ಪ ತಿರುಗೇಟು
ಶಿವಮೊಗ್ಗ, ಏಪ್ರಿಲ್ 6: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ಕದಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು. ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. “”ಮೈಸೂರು ಮೇಯರ್, ಉಪ …
Read More »ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್ಗಳ ಸಿಆರ್ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …
Read More »ಚುನಾವಣಾ ಆಯೋಗ ಅನುಮತಿ ನೀಡಿದರೆ ಸಾರಿಗೆ ನೌಕರರ ಸಂಬಳ ಜಾಸ್ತಿ : ಸವದಿ
ಬೆಂಗಳೂರು : ಸಾರಿಗೆ ನೌಕರರು ದಿಢೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು. ಒಕ್ಕೂಟದ ನೌಕರರು ಮತ್ತು ಟ್ರೇಡ್ ಯುನಿಯನ್ ಅವರು 9 ಬೇಡಿಕೆ ಮುಂದಿಟ್ಟರು. ನಾವು ಅವರ ಬೇಡಿಕೆಗಳ ಭರವಸೆ ಪತ್ರವನ್ನು ಲಿಖಿತ ರೂಪದಲ್ಲಿ ನೀಡಿ, ಎಂಟು ಬೇಡಿಕೆ ಈಡೆರಿಸಿ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಆರೋಗ್ಯ ಭಾಗ್ಯ ಸಂವೀಜಿವಿನಿ ಯೋಜನೆ, ಕೊರೊನಾ ಸೋಂಕಿನಿಂದ ನಿಧನ ಹೊಂದಿದರೆ …
Read More »ಮಹಾರಾಷ್ಟ್ರದ ನೂತನ ಗೃಹ ಸಚಿವರಾಗಿ ಆಯ್ಕೆಯಾದ ದಿಲೀಪ್ ವಾಲ್ಸೆ ಪಾಟೀಲ್
ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರವಾನಿಸಿದರು ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಈಗ ರಾಜ್ಯ ಗೃಹ ಇಲಾಖೆಯ ಉಸ್ತುವಾರಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ದಿಲೀಪ್ ವಾಲ್ಸೆ ಪಾಟೀಲ್ ಪ್ರಸ್ತುತ ಮಹಾರಾಷ್ಟ್ರ ಕಾರ್ಮಿಕ ಮತ್ತು ಅಬಕಾರಿ ಸಚಿವರಾಗಿದ್ದಾರೆ. ಈಗಾಗಲೇ …
Read More »ತಮಿಳುನಾಡು, ಕೇರಳ, ಅಸ್ಸಾಂ, ಪ. ಬಂಗಾಳ, ಪುದುಚೇರಿ ವಿಧಾನಸಭೆಯ 475 ಕ್ಷೇತ್ರಗಳಿಗೆ ಇಂದು ಮತದಾನ
ನವದೆಹಲಿ : ಏಪ್ರಿಲ್ 6, ಮಂಗಳವಾರ, ಪ್ರಸ್ತುತ ಚುನಾವಣಾ ಕ್ಯಾಲೆಂಡರ್ ನಲ್ಲಿ ಅತ್ಯಂತ ನಿರ್ಣಾಯಕ ಚುನಾವಣಾ ದಿನವಾಗಿದೆ. ತಮಿಳುನಾಡು ವಿಧಾನಸಭೆಯ 234 ಸ್ಥಾನಗಳು, ಕೇರಳ ವಿಧಾನಸಭೆಯ 140 ಸ್ಥಾನಗಳು, ಅಸ್ಸಾಂನ 40 ಕ್ಷೇತ್ರಗಳು, ಪಶ್ಚಿಮ ಬಂಗಾಳ ವಿಧಾನಸಭೆಯ 31 ಸ್ಥಾನಗಳು ಮತ್ತು ಪುದುಚೇರಿ ವಿಧಾನಸಭೆಯ ಎಲ್ಲಾ 30 ಸ್ಥಾನಗಳಿಗೆ ಇಂದು ಸ್ಪರ್ಧೆ ನಡೆಯಲಿದೆ. ವಿಧಾನಸಭಾ ಚುನಾವಣೆಗಳನ್ನು ಹೊರತುಪಡಿಸಿ, ಮಲಪ್ಪುರಂ ಮತ್ತು ಕನ್ಯಾಕುಮಾರಿ ಎಂಬ ಎರಡು ಲೋಕಸಭಾ ಸ್ಥಾನಗಳು ಸಹ ಒಂದೇ …
Read More »
Laxmi News 24×7