ನವದೆಹಲಿ, ಮಾ.31 : ಕಳೆದ ಕೆಲವು ದಿನಗಳಿಂದ ಹೆಚ್ಚಳವಾಗುತ್ತಿದ್ದ ಪ್ರತಿ ಸಿಲಿಂಡರ್ ಬೆಲೆ ಅದರಲ್ಲಿಯೂ ಗೃಹ ಬಳಕೆಯ ಸಿಲಿಂಡರ್ 10 ರೂಪಾಯಿ ಕಡಿಮೆಯಾಗಿಲಿದೆ. ಕಳೆದ ಕೆಲ ತಿಂಗಳಿನಿಂದ ನಿತ್ಯ ಏರಿಕೆಯಾಗುತ್ತಿದ್ದ ಬೆಲೆ ಏರಿಕೆ ಇಳಿಕೆಯಾಗುವುದರಿಂದ ತುಸು ನೆಮ್ಮದಿಯ ನಿಟ್ಟಿಸಿರುವ ಬಿಡುವಂತಾಗಿದೆ. ಪ್ರತಿ ಸಿಲಿಂಡರ್ ಬೆಲೆಯನ್ನು ನಾಳೆಯಿಂದ 10 ರೂಪಾಯಿ ಕಡಿತ ಮಾಡುವ ನಿರ್ಧಾರವನ್ನು ಭಾರತೀಯ ತೈಲ ನಿಗಮ ಖಚಿತ ಪಡಿಸಿದೆ ಜನವರಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 819 ರೂಪಾಯಿಗೆ …
Read More »ದೇಶದ ಜನತೆಗೆ ಮತ್ತೊಂದು ‘ಬಿಗ್ ಶಾಕ್’: ಇಂದಿನಿಂದ ಔಷಧಿಗಳ ಬೆಲೆ ಹೆಚ್ಚಳ.!
ನವದೆಹಲಿ: ಗ್ಯಾಸ್, ಪೆಟ್ರೋಲ್, ಸೇರಿದಂತೆ ದಿನ ಬಳಕೆಯ ವಸ್ತುಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಳವಾಗುತ್ತಿದ್ದು, ಈ ನಡುವೆ ಇನ್ನೊಂದು ಬೆಲೆ ಏರಿಕೆಯ ಬಿಸಿ ದೇಶದ ಜನರನ್ನು ತಟ್ಟಲಿದೆ. ಹೌದು, ನೋವು ನಿವಾರಕಗಳು, ಆಂಟಿಇನ್ಫೆಕ್ಟಿವ್ಸ್, ಕಾರ್ಡಿಯಾಕ್ ಮತ್ತು ಆಂಟಿಬಯಾಟಿಕ್ಗಳು ಸೇರಿದಂತೆ ಅಗತ್ಯ ಔಷಧಿಗಳ ಬೆಲೆಗಳು ಏಪ್ರಿಲ್ನಿಂದ ಅಂದ್ರೆ ಇಂದಿನಿಂದ ಏರಿಕೆಯಾಗಬಹುದು ಎನ್ನಲಾಗಿದೆ. ಬೆಲೆ ಹೆಚ್ಚಳಕ್ಕೆ ಮೂಲ ಕಾರಣ ಡಬ್ಲ್ಯುಪಿಐ ಅಧಿಸೂಚನೆಯಲ್ಲಿನ ವಾರ್ಷಿಕ ಬದಲಾವಣೆಯು 2020 ಕ್ಕೆ 0.5 ಪ್ರತಿಶತದಷ್ಟು ಕೆಲಸ ಮಾಡುತ್ತದೆ ಎಂದು …
Read More »ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ. ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ …
Read More »‘ಪರೀಕ್ಷಾ ಪ್ರಶ್ನೆಪತ್ರಿಕೆ’ : `SSLC’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ …
Read More »BSYಗೆ ಮತ್ತೊಂದು ಸಂಕಷ್ಟ: ಆಪರೇಷನ್ ಕಮಲ ಆಡಿಯೋ ಕ್ಲಿಪ್ ಪ್ರಕರಣದ ತನಿಖೆಗೆ ಆದೇಶ
ಬಹಳ ಕಷ್ಟದಿಂದ ಸರ್ಕಾರವನ್ನು ನಡೆಸಿಕೊಂಡು ಬರುತ್ತಿರುವ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಎದುರಾಗಿದೆ. 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸುವಲ್ಲಿ ಸಿಎಂ ಬಿಎಸ್ವೈ ಪ್ರಮುಖ ಪಾತ್ರ ವಹಿಸಿದ್ದಾರೆಂಬುದಕ್ಕೆ ಸಾಕ್ಷಿಯಾಗಿದ್ದ ಆಡಿಯೋ ಕ್ಲಿಪ್ ಒಂದರ ತನಿಖೆಯನ್ನು ಮುಂದುವರೆಸಲು ನ್ಯಾಯಾಲಯ ಆದೇಶ ನೀಡಿದೆ. ಗುರುಮಠಕಲ್ ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ಪಾಟೀಲ ದೂರು ನೀಡಿದ್ದರು. ಇದಕ್ಕೆ ಸಾಕ್ಷಿಯಾಗಿ ಖುದ್ದು ಯಡಿಯೂರಪ್ಪನವರೇ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡಾ ಬಿಡುಗಡೆಯಾಗಿತ್ತು. ಈ …
Read More »22 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಆಡಳಿತ ಯಂತ್ರದಲ್ಲಿ ಬಹುದೊಡ್ಡ ಬದಲಾವಣೆಯಾಗಿದ್ದು, ಒಟ್ಟು 22 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬಿಬಿಎಂಪಿ ನೂತನ ಆಯುಕ್ತರಾಗಿ ಗೌರವ್ ಗುಪ್ತಾ ಅವರನ್ನು ನೇಮಕ ಮಾಡಲಾಗಿದೆ.ಅದೇ ರೀತಿ ಬಿಬಿಎಂಪಿ ಆಡಳಿತ ಅಧಿಕಾರಿಯಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಲಾಗಿದ್ದು, ಮಂಜುನಾಥ ಪ್ರಸಾದ್ ಅವರನ್ನು ಕಂದಾಯ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಇನ್ನು ನೂತನ ಆಯುಕ್ತ ಗೌರವ್ ಗುಪ್ತಾ ಅವರಿಗೆ ಹೆಚ್ಚುವರಿಯಾಗಿ ಕಂದಾಯ ಇಲಾಖೆ, ವಿಪತ್ತು ನಿರ್ವಹಣಾ …
Read More »ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು.: ಜಗದೀಶ್ ಕುಮಾರ್
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರ ವಾದಿಸುತ್ತಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ‘ತಮಗೆ ಬಿಜೆಪಿ ಮುಖಂಡ ಮತ್ತು ಪೊಲೀಸರು ಕೊಟ್ಟ ಕಾಟದಿಂದ ಕುಟುಂಬದಿಂದ ದೂರಾದೆ’ ಎಂದು ಆರೋಪಿಸಿದ್ದಾರೆ. ‘ಕೊಡಿಗೇಹಳ್ಳಿ ಲೋಕ ಕಲ್ಯಾಣ ಟ್ರಸ್ಟ್ ಜಮೀನು ಪರಭಾರೆ ಮಾಡಿದ್ದ ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು. 13 ಕೇಸ್ ಹಾಕಿದರು. ಅವರು ಕೊಟ್ಟ ಹಿಂಸೆಯಿಂದ ನನ್ನ ಹೆಂಡತಿ ದೂರಾದಳು. ನನ್ನ ಬೆಳೆದ ಮಗ, …
Read More »ಆ ಸಿ.ಡಿ ಹುಡುಗಿಗೆ ಮೊದಲು ಮೆಂಟಲ್ ಟೆಸ್ಟ್ ಮಾಡಿಸಿ: ಸಚಿವ ನಾರಾಯಣಗೌಡ
ಚಿಕ್ಕಬಳ್ಳಾಪುರ: ಸಂತ್ರಸ್ತೆ ಎನ್ನಲಾದ ಹುಡುಗಿ ಕನ್ಫ್ಯೂಸ್ ನಲ್ಲಿದ್ದಾಳೆ. ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾಳೆ. ಆಕೆಗೆ ಮೊದಲು ಮೆಂಟ್ಲ ಟೆಸ್ಟ್ ಮಾಡಿಸಬೇಕಿದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮಗಳೊಂದಿಗೆಡ ಮಾತನಾಡಿದ ಅವರು ಯುವತಿ, ನ್ಯಾಯಾಧೀಶರ ಮುಂದೆ ಹಾಜರಾಗಿ ಏನು ಹೇಳಿದ್ದಾಳೆಂಬುದು ಯಾರಿಗೂ ಗೊತ್ತಿಲ್ಲ. ಹೆಣ್ಣುಮಗಳ ಹೇಳಿಕೆ ಏನೆಂಬುದು ಈಗಲೂ ಬಹಿರಂಗವಾಗಿಲ್ಲ. ಆ ಹೆಣ್ಣು ಮಗಳು ಕನ್ಫ್ಯೂಸ್ ನಲ್ಲಿದ್ದಾಳೆ. ಒಂದೊಂದು ದಿನ ಒಂದೊಂದು ತರ ಹೇಳಿಕೆ ಕೊಡ್ತಿದ್ದಾಳೆ. ಹಾಗಾಗಿ ಆಕೆಗೆ ಕೂಲ್ ಆಗಿ …
Read More »ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್,ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ
ಬೆಳಗಾವಿ: ಲೋಕಸಭಾ ಉಪಚುನಾವಣೆ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಮರೆತು ಒಂದಾಗಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಬೆಳಿಗ್ಗೆ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಇಬ್ಬರೂ ಒಂದೇ ವಾಹನದಲ್ಲಿ ತೆರಳಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕ್ಷೇತ್ರವಾದ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಎಲ್ಲ ಸಮಾಜಗಳ ಮತದಾರರನ್ನು …
Read More »ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ
ಬೆಳಗಾವಿ: ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬುಧವಾರ ಅಬ್ಬರದ ಪ್ರಚಾರ ನಡೆಸಿದರು. ಸತೀಶ ಹಾಗೂ ಲಕ್ಷ್ಮಿ ಅವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ವಾಧ್ಯಮೇಳಗಳನ್ನು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಿದರು. ಸತೀಶ ಅವರ ಪರ ಜೈಘೋಷಗಳನ್ನು ಕೂಗಿದರು. ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, “ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ …
Read More »
Laxmi News 24×7