ಬೆಳಗಾವಿ: ಸಮರ್ಪಕ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 42.71 ಲಕ್ಷ ರೂಪಾಯಿ ನಗದು ಹಣವನ್ನು ಘಟಪ್ರಭಾ ಬಳಿಯ ಚೆಕ್ ಪೋಸ್ಟ್ ನಲ್ಲಿ ಬುಧವಾರ(ಮಾ.31) ವಶಪಡಿಸಿಕೊಳ್ಳಲಾಗಿದೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ಘಟಪ್ರಭಾ ಬಳಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಕಾರ್ಯನಿರತ ಎಸ್.ಎಸ್.ಟಿ. ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಹಣ ಪತ್ತೆಯಾಗಿದೆ. ಮಂಗಸೂಳಿ ಮಾರ್ಗವಾಗಿ ಯರಗಟ್ಟಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಈ ಹಣ ಪತ್ತೆಯಾಗಿದ್ದು, ಸೂಕ್ತ ದಾಖಲಾತಿಗಳು ಇಲ್ಲದಿರುವುದರಿಂದ …
Read More »ನಿನ್ನೆ ಸಿಡಿ ಸಂತ್ರಸ್ತೆ ಬಂದ ಕಾರ್ ಯಾರದ್ದು ಗೊತ್ತಾ..? ಇದಕ್ಕೂ ನಲಪಾಡ್ಗೂ ಏನ್ ಸಂಬಂಧ..?
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನ್ಯಾಯಾಧೀಶರ ಎದುರು ಮತ್ತು ಎಸ್ಐಟಿ ಎದುರು ಹೇಳಿಕೆ ನೀಡಿದ್ದ ಯುವತಿ ನಂತರ ಅಜ್ಞಾತ ಸ್ಥಳಕ್ಕೆ ತೆರಳಿದ್ದರು. ಈ ಮಧ್ಯೆ ಸಂತ್ರಸ್ತ ಯುವತಿಗೆ ಕಾಂಗ್ರೆಸ್ ನಾಯಕರು ರಕ್ಷಣೆ ಕೊಡ್ತಿದ್ದಾರಾ ಎನ್ನುವ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಎಕ್ಸ್ಕ್ಲೂಸಿವ್ ಮಾಹಿತಿ ಲಭ್ಯವಾಗಿದೆ. ನಿನ್ನೆ ಸಂತ್ರಸ್ತೆ ಯುವತಿ ಹೇಳಿಕೆ ನೀಡಲು ಟೊಯೋಟಾ ಫಾರ್ಚೂನರ್ ಸಿಗ್ಮಾ-4 ಕಾರ್ನಲ್ಲಿ ಆಗಮಿಸಿದ್ದರು.. ಆ ಕಾರ್ ನಂ KA 04 MU 9232 …
Read More »ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರುಮುಖ
ಬೆಂಗಳೂರು, ಮಾರ್ಚ್ 30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕರ್ನಾಟಕದಲ್ಲಿ ದಿನೇದಿನೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2975 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 992779ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 21 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12541ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಮಂಗಳವಾರದ …
Read More »ಸಚಿವ ಸುಧಾಕರ್ ಆದೇಶವನ್ನು ಗಾಳಿಗೆ ತೂರುತ್ತಿರುವ ಜಿಲ್ಲಾ ಶತ್ರ್ತ ಚಿಕಿತ್ಸಕ
ಚಿತ್ರದುರ್ಗ,ಮಾ.30(ಹಿ.ಸ) : ಕೋರೋನಾ ವಾರಿಯರ್ಸ್ ಆಗಿ ಕಳೆದ ಆರು ತಿಂಗಳಿಂದ ದುಡಿದ ನೂರಾರು ಸಿಬ್ಬಂದಿಗಳನ್ನು ಜಿಲ್ಲಾ ಶಸ್ತ್ರ ಚಿಕಿತ್ಸಕರು ಏಕಾಏಕಿ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದು, ಇದೀಗ ಪ್ರಾಣದ ಹಂಗೂ ತೊರೆದು ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಇತ್ತ ವೇತನವೂ ಇಲ್ಲದೆ ಕೆಲಸವೂ ಇಲ್ಲದೆ ಕಂಗಾಲಾಗಿದ್ದಾರೆ. ಕೋಟೆ ನಾಡು ಚಿತ್ರದುರ್ಗದಲ್ಲಿ ಕೋರೋನಾ ಹಿನ್ನೆಲೆಯಲ್ಲಿ ಲ್ಯಾಬ್ ಟೆಕ್ನಿಷಿಯನ್, ಶ್ರುಶ್ರೂಕಿಯರು, ಡಿ ಗ್ರೂಪ್ ನೌಕರರನ್ನು ಗುತ್ತಿಗೆ/ಹೊರ ಗುತ್ತಿಗೆ ಮೂಲಕ ಸರ್ಕಾರದ ಅದೇಶದಂತೆ ಆಯಾ ಕೆಲಸಕ್ಕೆ …
Read More »ಸಿ.ಡಿ. ಪ್ರಕರಣ: ಇಂದು ಯುವತಿ ವಿಚಾರಣೆ: ವೈದ್ಯಕೀಯ ಪರೀಕ್ಷೆ ನಡೆಸಿ, ಮಹಜರು
ಬೆಂಗಳೂರು: ಸಿ.ಡಿ. ಪ್ರಕರಣ ಸಂಬಂಧ ನ್ಯಾಯಾಧೀಶರ ಎದುರು ಹೇಳಿಕೆ ನೀಡಿರುವ ಯುವತಿ, ಇಂದು ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ನ್ಯಾಯಾಲಯಕ್ಕೆ ಮಂಗಳವಾರ ಮಧ್ಯಾಹ್ನ ಹಾಜರಾದ ನಂತರ ಯುವತಿಯ ಧ್ವನಿ ಮಾದರಿ ಸಂಗ್ರಹಿಸಲಾಗಿತ್ತು. ಜೊತೆಗೆ, ಬುಧವಾರ ಬೆಳಿಗ್ಗೆ ವಿಚಾರಣೆಗೆ ಬರುವಂತೆ ಎಸ್ಐಟಿ, ನೋಟಿಸ್ ಸಹ ನೀಡಿತ್ತು. ಅದರನ್ವಯ, ಯುವತಿ ವಿಚಾರಣೆಗೆ ಬರಲಿದ್ದಾರೆ. ತಮ್ಮ ಹೇಳಿಕೆಯನ್ನು ತನಿಖಾಧಿಕಾರಿ ಎದುರು ದಾಖಲಿಸಲಿದ್ದಾರೆ. ಇದಾದ ನಂತರ, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ …
Read More »ಮುಖ್ಯಮಂತ್ರಿ ಅನಿಲಭಾಗ್ಯ, ಉಜ್ವಲ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಧಾರವಾಡ: ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳು ಅಡುಗೆ ಅನಿಲವನ್ನು ಬಳಸುವಂತೆ ಹಾಗೂ ಸೀಮೆಎಣ್ಣೆ ವಿತರಣೆಯನ್ನು ಸ್ಥಗಿತಗೊಳಿಸುವ ದೃಷ್ಟಿಯಿಂದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕಗಳನ್ನು ಜಿಲ್ಲೆಯಲ್ಲಿ ನೀಡಲಾಗಿದೆ. ಇತ್ತೀಚಿನ ಮಾಹಿತಿಗಳನ್ವಯ ಮುಖ್ಯಮಂತ್ರಿ ಅನಿಲಭಾಗ್ಯ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದಿರುವ ಫಲಾನುಭವಿಗಳು ಅಡುಗೆ ಅನಿಲ ಬಳಕೆಯನ್ನು ಸಮರ್ಪಕವಾಗಿ ಮುಂದುವರಿಸದೇ ಇರುವುದು ಕಂಡು …
Read More »BPL ಕಾರ್ಡ್ ಪಡೆಯಲು ಯಾರು ಅನರ್ಹರು.? ಇಲ್ಲಿದೆ ಮಾಹಿತಿ
ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, ಇದೀಗ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಬಿಪಿಎಲ್ ಪಡಿತರ ಕಾರ್ಡ್ ಪಡೆದ ಅನರ್ಹರು ಅವುಗಳನ್ನು ಕೂಡಲೇ ಹಿಂದಿರುಗಿಸಬೇಕು ಎಂದು ಹಲವು ಗಡುವುಗಳನ್ನು ನೀಡಿದ್ದು, ಆದರೆ ಕೆಲವರು ಈಗಲೂ ಕೂಡ ಹಿಂದಿರುಗಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. …
Read More »ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೈಕತ್ತರಿಸಿ ಹತ್ಯೆ
ಗದಗ: ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕೈ ಕತ್ತರಿಸಿ ಹತ್ಯೆಮಾಡಿದ್ದಾರೆ. ಘಟನೆಯನ್ನು ಖಂಡಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಅವರು ಮೃತ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಬಾಲಕಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ನರಗುಂದ ಪಟ್ಟಣದ ಬಾಲಕಿ ಮಾರ್ಚ್ 20 ರಂದು …
Read More »ವಿಜಯೇಂದ್ರ ಯಾವಾಗ ಸಿಕ್ಕಿಹಾಕಿಕೊಳ್ಳುತ್ತಾರೋ ಗೊತ್ತಿಲ್ಲ: ಸಿದ್ದರಾಮಯ್ಯ
ಬೀದರ್: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 30 ಪರ್ಸೆಂಟ್ ಸರ್ಕಾರ ಆಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಬಸವಕಲ್ಯಾಣ ನಗರದ ತೇರು ಮೈದಾನದಲ್ಲಿ ಮಂಗಳವಾರ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ ಪರ ಪ್ರಚಾರ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ನನ್ನ ನೇತೃತ್ವದ ಸರ್ಕಾರವನ್ನು ’10 ಪರ್ಸೆಂಟ್ …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »
Laxmi News 24×7