Breaking News

Laxminews 24x7

ಜಿಲ್ಲಾವಾರು ಕೋವಿಡ್-19 ಕಂಟ್ರೋಲ್ ರೂಂ ಸಹಾಯವಾಣಿ ಸಂಖ್ಯೆಗಳು

  ಬಾಗಲಕೋಟೆ – 08354-236240, 08354-236240/1077 ಬಳ್ಳಾರಿ – 08392-1077, 08392-277100, 8277888866 (Whatsapp no) ಬೆಳಗಾವಿ – 0831-2407290(1077), 0831-2424284 ಬೆಂಗಳೂರು ನಗರ – 080-1077, 080-22967200 ಬೆಂಗಳೂರು ಗ್ರಾಮಾಂತರ – 080-29781021 ಬೀದರ್ – 18004254316 ಚಾಮರಾಜನಗರ – 08226-1077, 08226-223160 ಚಿಕ್ಕಬಳ್ಳಾಪುರ – 08156-1077/277071 ಚಿಕ್ಕಮಗಳೂರು – 08262-238950, 08262-1077 ಚಿತ್ರದುರ್ಗ – 08194-222050/222044/222027/222056/222035 ದಾವಣಗೆರೆ – 08192-234034, 08192-1077 ಧಾರವಾಡ – 0836-1077/2447547 ಗದಗ …

Read More »

ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿರುವ ದುರಂತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಸಾವಿಗೆ ಯಾರು ಹೊಣೆ. ಸರ್ಕಾರದ ಬೇಜವಾಬ್ದಾರಿಗೆ ಜನರು ಪ್ರಾಣಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಆಕ್ಸಿಜನ್ ಪೂರೈಸಲೂ ಸರ್ಕಾರಕ್ಕೆ ಸಾಧ್ಯವಾಗದ ಸ್ಥಿತಿಬಂದಿದೆ ಇದೆಂತಹ ಸರ್ಕಾರ? ಬಿಜೆಪಿ ನಾಯಕರಿಗೆ ಪ್ರಚಾರ ಮುಖ್ಯವೇ ಹೊರತು ಜನರ ಜೀವಗಳು ಮುಖ್ಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಬೆಳಗಾವಿ ಉಪ ಚುನಾವಣೆ: ಗೆಲುವಿನ ಅಂತರ ಕಡಿಮೆ; ಕಾರಣಗಳೇನು?

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು 5,240 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಅವರು ತಮ್ಮ ಪತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಏ.17ರಂದು ಮತದಾನ ನಡೆದಿತ್ತು. ಮತ ಎಣಿಕೆಯು ಇಲ್ಲಿನ ಆರ್.ಪಿ.ಡಿ. ಕಾಲೇಜಿನಲ್ಲಿ ಬೆಳಿಗ್ಗೆಯಿಂದ ರಾತ್ರಿವರೆಗೂ ಜರುಗಿತು. ವಿಜೇತ ಅಭ್ಯರ್ಥಿ ಮಂಗಲಾ ಜಿಲ್ಲಾ ಚುನಾವಣಾ ಅಧಿಕಾರಿ …

Read More »

ಬಿಜೆಪಿಗೆ ಎಚ್ಚರಿಕೆ ಸಂದೇಶ ರವಾನೆ

ಬೆಂಗಳೂರು: ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೂ ಬೆಳಗಾವಿ ಲೋಕಸಭಾ ಕ್ಷೇತ್ರದ ಫ‌ಲಿತಾಂಶ ರಾಜ್ಯ ಬಿಜೆಪಿ ನಾಯಕರ ಬೆವರಿಳಿಯುವಂತೆ ಮಾಡಿದೆ. ಬಿಜೆಪಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯವೂ ಫ‌ಲಿತಾಂಶದ ಮೇಲೆ ಪರಿಣಾಮ ಬೀರಿದಂತಿದೆ. ಬಸವಕಲ್ಯಾಣ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭೆಯಲ್ಲಿ ನಿರಾಯಾಸ ಗೆಲುವು ಸಾಧಿಸುವ ನಿರೀಕ್ಷೆ ಇಟ್ಟುಕೊಂಡಿದ್ದ ಆಡಳಿತ ಪಕ್ಷ ಬಿಜೆಪಿಗೆ ಬೆಳಗಾವಿ ಕ್ಷೇತ್ರದ ಮತ ಎಣಿಕೆಯ ಹಾವು ಏಣಿ ಆಟ ಬಿಜೆಪಿ ನಾಯಕರು ಉಸಿರು ಬಿಗಿ ಹಿಡಿಯುವಂತೆ …

Read More »

ಕಮಾಲ್ ಮಾಡದ ಕಮಲ್- ಅಣ್ಣಾಮಲೈ, ಮೆಟ್ರೋ ಮ್ಯಾನ್ ಶ್ರೀಧರನ್‍ಗೆ ಸೋಲಿನ ಕಹಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮಕ್ಕಳ್ ನಿಧಿ ಮಯಂ ಪಕ್ಷದಿಂದ ಕೊಯಂಬತ್ತೂರು ದಕ್ಷಿಣದಿಂದ ಸ್ಪರ್ಧಿಸಿದ್ದ ಕಮಲ್ ಹಾಸನ್ 43,451 ಮತಗಳನ್ನು ಪಡೆಯುವ ಮೂಲಕ ಜಯ ಗಳಿಸಿದರು. ಆದರೆ ತಮಿಳುನಾಡಿನ ಉಳಿದ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅವರ ಪಕ್ಷದ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ. ಇದರಿಂದ ಕಮಲ್‍ಗೆ ನಿರಾಸೆಯಾಗಿದೆ. ತಿರುಪತಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಬಿಜೆಪಿಯ ರತ್ನಪ್ರಭಾಗೆ ಠೇವಣಿ ನಷ್ಟವಾಗಿದೆ. ತಿರುಪತಿ ಲೋಕಸಭಾ ಕ್ಷೇತ್ರದಲ್ಲಿ ಮದಿಲ್ಲ ಗುರುಮೂರ್ತಿ 6,26,108 …

Read More »

ಗೋವಾ : ಲಾಕ್ ಡೌನ್ ತೆರವು ಮಾಡಿ ಕಠಿಣ ನಿಯಮಗಳನ್ನು ಮುಂದುವರೆಸಿದ ಸರ್ಕಾರ

ಪಣಜಿ: ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಗೋವಾದಲ್ಲಿ ಲಾಕ್‍ಡೌನ್ ತೆರವುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಾಹಿತಿ ನೀಡಿದ್ದಾರೆ. ಆದರೆ ಕೋವಿಡ್-19 ನಿರ್ಬಂಧಗಳು ಇನ್ನೂ ಒಂದು ವಾರ ಮುಂದುವರೆಯಲಿದೆ. ಲಾಕ್‍ಡೌನ್ ಎಂದು ಹೆಸರಿಸದೆಯೇ ಗೋವಾ ಸರ್ಕಾರ ಲಾಕ್‍ಡೌನ್ ಮುಂದುವರೆಸಿದೆ. ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ ಸಾವಂತ್- ರಾಜ್ಯದಲ್ಲಿ ಲಾಕ್‍ಡೌನ್ ವಿಸ್ತರಿಸುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕಠಿಣ ನಿರ್ಬಂಧವನ್ನು ಮುಂದುವರೆಸಲಾಗುವುದು. ಮೇ 3ರ ಬೆಳಿಗ್ಗೆ 6 ಗಂಟೆಗೆ …

Read More »

ಕೋವಿಡ್ ಸೋಂಕಿತರಿಗೆ ಬೆಡ್ ಸಿಗದ ಪರಿಸ್ಥಿತಿ; ಐಸೋಲೇಶನ್ ಕೋಚ್ ಸಿದ್ಧಪಡಿಸಿದ ನೈರುತ್ಯ ರೈಲ್ವೆ

ಹುಬ್ಬಳ್ಳಿ(ಮೇ 02): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ತೀವ್ರಗೊಂಡಿದ್ದು, ಕೊರೋನಾ ಎರಡನೇ ಅಲೆಗೆ ಜನ ತತ್ತರಿಸುವಂತಾಗಿದೆ. ರಾಜ್ಯದ ಹಲವೆಡೆ ಬೆಡ್ ಗಳಿಗಾಗಿ ಪರದಾಟ ಮುಂದುವರಿದಿದೆ. ಬೆಡ್, ವೆಂಟಿಲೇಟರ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಆಸ್ಪತ್ರೆ ಎದುರಿನಲ್ಲಿಯೇ ಆಯಂಬುಲೆನ್ಸ್ ಇತ್ಯಾದಿಗಳಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಸಂಕಷ್ಟಕ್ಕೆ ಸ್ಪಂದಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಹುಬ್ಬಳ್ಳಿ ಕೇಂದ್ರ ಸ್ಥಾನ ಹೊಂದಿರೊ ನೈರುತ್ಯ ರೈಲ್ವೆ ವಿಭಾಗದಿಂದ ರೈಲ್ವೆ ಐಸೋಲೇಷನ್ ಬೋಗಿಗಳನ್ನು ಸ್ಥಾಪನೆ …

Read More »

ಕರ್ನಾಟಕದಲ್ಲೂ SSLC ಮತ್ತು PUC ಪರೀಕ್ಷೆ ರದ್ದು ಆಗಲಿದೆಯೇ ?

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಗದಿಯಂತೆ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಕುರಿತಾಗಿ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಇಂದು ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಬೆಳಗ್ಗೆ 10 ಗಂಟೆಗೆ ಅಧಿಕಾರಿಗಳ ಸಭೆ ಕರೆದಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗ್ತಿದೆ. ಹೀಗಾಗಿ ನಿಗದಿಯಾದ ದಿನಾಂಕದಲ್ಲಿ ಪರೀಕ್ಷೆ ನಡೆಸುವ ಕುರಿತು …

Read More »

ಭಿಕ್ಷುಕರ ಹಸಿವು ನೀಗಿಸಿದ ಆರಕ್ಷಕ

ಕನಕಪುರ:ಲಾಕ್‌ಡೌನ್‌ನಿಂದ ಊಟಸಿಗದೆ ಹವಿನಿಂದ ಬಳಲುತ್ತಿದ್ದ ಬಡವರಿಗೆ ಭಿಕ್ಷುಕರಿಗೆ ನಿರ್ಗತಿಕರಿಗೆ ವೃತ್ತ ನಿರೀಕ್ಷಕ ಟಿ.ಟಿ.ಕೃಷ್ಣ ಆಹಾರ ನೀರು ನೀಡಿಮಾನವೀಯತೆ ಮೇರೆದಿದ್ದಾರೆ.ಸರ್ಕಾರದ ಕರ್ಫ್ಯೂ ಜಾರಿ ಬಿಕ್ಷುಕರು ನಿರ್ಗತಿಕರಿಗೆ ತೊಡಕಾಗಿ ಪರಿಣಮಿಸಿದೆ. ಅನೇಕ ಕಾರಣದಿಂದ ಜನರುಭಿಕ್ಷುಕರಾಗಿ ಬೀದಿ ಬದಿಗಳಲ್ಲಿ ಬಸ್‌ನಿಲ್ದಾಣದಲ್ಲಿ ದೇವಸ್ಥಾನಗಳ ಬಳಿಸಾರ್ವಜನಿಕರು ಕೊಡುವ ಸಹಾಯದಿಂದ ಹೊಟ್ಟೆ ತುಂಬಿಸಿಕೊಂಡು ಜೀವನಸಾಗಿಸುತ್ತಿದ್ದರು. ಆದರೆ, ಕೊರೊನಾದಿಂದ ಬಿಕ್ಷುಕರನ್ನು ಹಸಿವಿನಿಂದಬಳಲುವಂತೆ ಮಾಡಿದೆ. ಇಂಥ ಸ್ಥಿತಿಯಲ್ಲಿ ಕೊರೊನಾ ತಡೆಗೆ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಆರಕ್ಷಕವೃತ್ತನಿರೀಕ್ಷಕ ಟಿ.ಟಿ.ಕೃಷ್ಣ ತಾಲೂಕಾದ್ಯಂತಗಸ್ತುತಿರುಗುವಾಗ ಬೀದಿ ಬದಿಯಲ್ಲಿಊಟ …

Read More »

ಫೇಸ್​​ಬುಕ್​ನಲ್ಲಿ ಪರಿಚಯ ಮಾಡ್ಕೊಂಡು ವಿಡಿಯೋ ಕಾಲ್​ನಲ್ಲಿ ನೀಚ ಕೃತ್ಯ :ಈ ಕಿಲಾಡಿ ಲೇಡಿ ಇಂದ ಹುಷಾರಾಗಿರಿ….

ನಲ್ಗೊಂಡ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು, ನಂಬಿಸಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಕಿಲಾಡಿ ಲೇಡಿಯನ್ನು ನಲ್ಗೊಂಡ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಆರೋಪಿಯನ್ನು ತೆಲಂಗಾಣದ ಖಮ್ಮಮ್​ ಜಿಲ್ಲೆಯ ಸತ್ತುಪಲ್ಲಿ ನಿವಾಸಿ ಪಂತಂಗಿ ಮಹೇಶ್ವರಿ ಅಲಿಯಾಸ್​ ಧರಣಿ ರೆಡ್ಡಿ ಎಂದು ಗುರುತಿಸಲಾಗಿದೆ. ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯಳಾಗಿರುವ ಮಹೇಶ್ವರಿ, ಅನೇಕ ಯುವಕರಿಗೆ ಮದುವೆ ಹೆಸರಿನಲ್ಲಿ ನಂಬಿಸಿ ಹಣ ಪಡೆದುಕೊಂಡು ವಂಚನೆ ಮಾಡಿದ್ದಾಳೆ. ಇತ್ತೀಗೆಚೆ ಈಕೆ ಹೈದರಾಬಾದ್​​ನ ಕೊಂಪಲ್ಲಿ ಮೂಲದ …

Read More »