Breaking News
Home / Laxminews 24x7 (page 3667)

Laxminews 24x7

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

ರಾಜ್ಯದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಲು ಹಲವರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ನಡುವೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಟ ಪುನೀತ್ ರಾಜ್ ಕುಮಾರ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ವೇಳೆ ಡಿಸಿಎಂ …

Read More »

ಎಟಿಎಂಗಳಲ್ಲಿ ಹಣ ಖಾಲಿ, ಯಾಮಾರಿದರೆ ಉಚಿತವಾಗಿ ಅಂಟುತ್ತೆ ಕೊರೋನಾ..!

ಹುಬ್ಬಳ್ಳಿಮಾ,31- ಕೊರೊನಾ ವೈರಸ್‌ ತಡೆಗಟ್ಟಲು ಸಾರ್ವಜನಿಕ ಸೇವಾ ವಲಯಗಳಲ್ಲಿ ಕಡ್ಡಾಯವಾಗಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರ ಸ್ಪಷ್ಟ ಸಂದೇಶ ರವಾನಿಸಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಬಹುತೇಕ ಎಟಿಎಂ ಸೆಂಟರ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳು ಇಲ್ಲಾ, ಸರಿಯಾಗಿ ನಿರ್ವಹಣೆ ಮಾಡುತಿಲ್ಲ.ಶೇಕಡಾ 75 ರಷ್ಟು ಎಟಿಎಂಗಳಲ್ಲಿ ಹಣವೇ ಖಾಲಿ.ಕೆಲ ರಾಷ್ಟ್ರೀಕೃತ, ಪ್ರಾದೇಶಿಕ ಬ್ಯಾಂಕ್‌ಗಳ ಎಟಿಎಂಗಳಲ್ಲಿಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಬ್ಯಾಂಕ್‌ ಗ್ರಾಹಕರಲ್ಲಿಆತಂಕ ಇನ್ನಷ್ಟು ಸೃಷ್ಟಿಸಿದೆ. ಜಿಲ್ಲೆಯಲ್ಲಿರುವ 450 …

Read More »

ರಾಯಚೂರು: ಐದು ದಿನಗಳಿಂದ ಊಟಕ್ಕಾಗಿ ಪರದಾಡಿದ ಬೀದಿಬದಿಯ ಅಲೆಮಾರಿ

ರಾಯಚೂರು: ಐದು ದಿನಗಳಿಂದ ಊಟವಿಲ್ಲದೆ ಪರದಾಡಿದ ಬೀದಿಬದಿಯ ಅಲೆಮಾರಿ ವ್ಯಾಪಾರಿಗಳು ಊಟಕ್ಕಾಗಿ ತಹಶೀಲ್ದಾರ್ ಕಚೇರಿಗೆ ನುಗ್ಗಿರುವ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿರುವುದರಿಂದ ಹೊಟ್ಟೆಪಾಡಿಗೆ ದುಡಿಯಲು ಬಂದ ಅಲೆಮಾರಿಗಳಿಗೆ ಕೆಲಸವಿಲ್ಲದೆ ಊಟವೂ ಇಲ್ಲದಂತಾಗಿದೆ. ಊಟ ನೀಡುವಂತೆ ಕೇಳಿಕೊಂಡು ತಹಶೀಲ್ದಾರ್ ಕಚೇರಿಗೆ ಮಹಿಳೆಯರು ನುಗ್ಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಐದಾರು ದಿನಗಳಿಂದ ವ್ಯಾಪಾರವೇ ಇಲ್ಲದಾಗಿ ಊಟವೂ …

Read More »

ರೈತರ ಅನುಕೂಲಕ್ಕಾಗಿ ಕಂಟ್ರೋಲ್ ರೂಮ್ ಆರಂಭ …….”

ಬೆಂಗಳೂರು,ಮಾ.31-ರೈತರ ಅನುಕೂಲಕ್ಕಾಗಿ ಕೃಷಿ ಇಲಾಖೆಯು ಕೃಷಿ ನಿಯಂತ್ರಣ ಕೊಠಡಿ ಆರಂಭಿಸಿದ್ದು, ನಿರ್ವಹಣೆಗೆ ನಾಲ್ವರು ಸಿಬ್ಬಂದಿಯನ್ನು ನಿಯೋಜಿಸಿದೆ. ಕೃಷಿ ಇಲಾಖೆಯಲ್ಲಿನ ಮುಖ್ಯ ಕಚೇರಿಯಲ್ಲಿನ ನಿಯಂತ್ರಣ ಕೊಠಡಿ ಸಂಖ್ಯೆಗಳು 08022211764 ಮತ್ತು 08022212818. ಈ ಸಂಖ್ಯೆಗಳು ಇಂದು ಬೆಳಿಗ್ಗೆ 11.00 ರಿಂದ ಸಕ್ರಿಯವಾಗಿರುತ್ತವೆ. ನಿಯಂತ್ರಣ ಕೊಠಡಿಯಲ್ಲಿ ಸ್ಮಿತಾ ಮತ್ತು ವೀಣಾ ಎಂಬುವರು ಬೆಳಗ್ಗೆ 8.00 ರಿಂದ ಮಧ್ಯಾಹ್ನ 2.00 ಗಂಟೆವರೆಗೆ ಹಾಗೂ ರೇಮಗೌಡ ಮತ್ತು ವಿಶ್ವನಾಥ್ ಎಂಬುವರು ಮಧ್ಯಾಹ್ನ 2.00 ರಿಂದ ರಾತ್ರಿ …

Read More »

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ.

ಬೆಂಗಳೂರು, ಮಾ.31- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 98ಕ್ಕೆ ತಲುಪಿದ್ದು, ಶತಕದ ಗಡಿಯಲ್ಲಿದೆ. ಈ ನಡುವೆ ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆಯವರೆಗೆ ಹೊಸದಾಗಿ 10 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆ ಹೊರಡಿಸಿರುವ ಬುಲೇಟಿನ್‍ ಬಿಡುಗಡೆ ಮಾಡಿದ್ದು, ಅದರಲ್ಲಿ ನಿನ್ನೆ ಸಂಜೆಯವರೆಗೆ 88 ಮಂದಿ ಸೋಂಕಿತರಿದ್ದರು, ಅಲ್ಲಿಂದ ಇಂದಿನ ವರೆಗೆ 98 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈವರೆಗೆ ಮೂರು ಮಂದಿ ಸಾವನ್ನಪ್ಪಿದ್ದರೆ ಆರು ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಹೊಸದಾಗಿ ಪತ್ತೆಯಾದ …

Read More »

ಕೊರೊನಾ ತಡೆಗೆ ರೈತನಿಂದ ಒಂದು ಲಕ್ಷ ದೇಣಿಗೆ

ಹುಬ್ಬಳ್ಳಿ: ರೈತರೇ ನಿಜವಾದ ಅನ್ನದಾತರು. ತಮ್ಮ ಕಾಯಕದಲ್ಲಿ ಸದಾ ಕ್ರೀಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದರಲ್ಲೇ ಸ್ವಲ್ಪ ದಾನ ಮಾಡುವ ಮನೋಭಾವನೆ ಇಟ್ಟುಕೊಂಡಿರುತ್ತಾರೆ. ಇದೀಗ ಅಂತಹ ರೈತನೊಬ್ಬ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ. ಧಾರವಾಡ ನಗರದ ಗುಲಗಂಜಿಕೊಪ್ಪ ನಿವಾಸಿ ಸದಾನಂದ ಶಿವಳ್ಳಿ ಅವರು ಸಿಎಂ ಪರಿಹಾರ ನಿಧಿಗೆ ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಕೋವಿಡ್-19 ತಡೆ ಹಿನ್ನೆಲೆಯಲ್ಲಿ ರಾಜ್ಯದ ಕಾರ್ಮಿಕರು, ನಿರಾಶ್ರಿತರು, ದಿನಗೂಲಿ ನೌಕರರು ಹಾಗೂ ಅನೇಕರು …

Read More »

ಲಾಕ್‍ಡೌನ್ ಯಶಸ್ವಿಗೊಳಿಸಲು ಮೋದಿಗೆ ಚಿಕ್ಕೋಡಿ ಗೃಹಿಣಿ ಪತ್ರ

ಚಿಕ್ಕೋಡಿ(ಬೆಳಗಾವಿ): ಲಾಕ್ ಡೌನ್ ಯಶಸ್ವಿಗೊಳಿಸಲು ಗೃಹಿಣಿಯೊಬ್ಬರು ಪ್ರಧಾನಿ ಮೋದಿಗೆ ಟ್ವೀಟ್ ಮೂಲಕ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಗೃಹಿಣಿ ದೀಪಾ ಬಿ.ಕೆ, ಪ್ರಧಾನಿಗೆ ಪತ್ರ ಬರೆದು ರಾಜ್ಯದ ಎಲ್ಲ ಇಲಾಖೆಗಳನ್ನ ಲಾಕ್ ಡೌನ್ ಸೇವೆಗೆ ಬಳಸಿಕೊಳ್ಳಬೇಕು. ಕೇವಲ 5 ರಿಂದ 6 ಇಲಾಖೆಗಳು ಮಾತ್ರ ಲಾಕ್ ಡೌನ್ ಇದ್ದರೂ ಸೇವೆ ಸಲ್ಲಿಸುತ್ತಿವೆ. ಬಾಕಿ ಉಳಿದಿರುವ 50ಕ್ಕೂ ಹೆಚ್ಚು ಇಲಾಖೆಗಳ ನೌಕರರ ಸದ್ಬಳಕೆ ಮಾಡಿಕೊಂಡು ಕೊರೊನಾ ಬಗ್ಗೆ ಜಾಗೃತಿ …

Read More »

ನಾವು ಎಷ್ಟು ಕಠಿಣವಾಗಿ ಲಾಕ್‌ಡೌನ್ ಪಾಲಿಸುತ್ತೇವೋ ಅದರ ಮೇಲೆ ವಿಸ್ತರಣೆ ಅವಲಂಬಿತ

ಬೆಳಗಾವಿ:  ನಾವು ಎಷ್ಟು ಕಠಿಣವಾಗಿ ಲಾಕ್‌ಡೌನ್ ಪಾಲಿಸುತ್ತೇವೋ ಅದರ ಮೇಲೆ ವಿಸ್ತರಣೆ ಅವಲಂಬಿತವಾಗಲಿದೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ. ಮತ್ತೆ ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ ವಿಚಾರವಾಗಿ  ನಗರದಲ್ಲಿ ಇಂದು  ಪ್ರತಿಕ್ರಿಯಿಸಿದ ಅವರು,   ಲಾಕ್‌ಡೌನ್ ಇನ್ನೂ ಹೆಚ್ಚು ಗಂಭೀರವಾಗಿ ತಗೆದುಕೊಂಡರೇ ಸಮಸ್ಯೆ ಪರಿಹಾರವಾಗಲಿದೆ.  ಇಲ್ಲದಿದ್ದರೆ ದೊಡ್ಡಮಟ್ಟಕ್ಕೆ ಅನಾಹುತ ಆಗುವ ಸಂಭವವಿರುತ್ತೆ. ದಯವಿಟ್ಟು ಲಾಕ್‌ಡೌನ್‌ನ್ನು ಗಂಭೀರವಾಗಿ ಪಾಲಿಸುವಂತೆ ಜನರಿಗೆ  ಮನವಿ ಮಾಡಿಕೊಂಡರು. ಮನೆ ಬಿಟ್ಟು ಹೊರಬರಬೇಡಿ, ನಿಮಗೆ ಬೇಕಾದ ಎಲ್ಲ …

Read More »

ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 496 ವಾಹನಗಳ ಸೀಜ್ 66 ಎಫ್ಐಆರ್ ಪ್ರಕರಣಗಳು ದಾಖಲಾಗಿವೆ

ಬೆಳಗಾವಿ: ಕೊರೋನಾ ಮಹಾಮಾರಿ ಎದುರಿಸಲು ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿಗೆ ಬೆಳಗಾವಿ ಜಿಲ್ಲೆಯ ಪೊಲೀಸ್ ಇಲಾಖೆ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕೆಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 496 ವಾಹನಗಳ ಸೀಜ್ ಮಾಡಲಾಗಿದ್ದು, ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ 66 ಎಫ್ಐಆರ್ ಪ್ರಕರಣಗಳು ದಾಖಲಾಗಿವೆ ಎಂದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ,ನಿಂಬರಗಿ ತಿಳಿಸಿದ್ದಾರೆ. ಲಾಕ್‌ಡೌನ್ ಉಲ್ಲಂಘಿಸಿದ 66 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ …

Read More »

ಆರಂಭದಲ್ಲಿ ಎಡವಿದ್ದ ಕಲಬುರಗಿ ಈಗ ರಾಜ್ಯಕ್ಕೆ ಮಾದರಿ

ಕಲಬುರಗಿ: ಭಾರತದಲ್ಲಿ ಮೊದಲು ಕೊರೊನಾ ವೈರಸ್ ಕಲಬುರಗಿ ವೃದ್ಧನೋರ್ವನನ್ನು ಬಲಿ ಪಡೆದುಕೊಂಡಿತ್ತು. ಆರಂಭದಲ್ಲಿ ಎಡವಿದ್ದ ಕಲಬುರಗಿ ಜಿಲ್ಲಾಡಳಿತ ಈಗ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕಲಬುರಗಿ ಅನುಸರಿಸಿದ ನಿಯಮಗಳನ್ನು ಇನ್ನುಳಿದ ಜಿಲ್ಲಾಡಳಿತ ಫಾಲೋ ಮಾಡಬೇಕೆಂಬ ಸೂಚನೆ ಸಹ ನೀಡಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಲಬುರಗಿ ಜಿಲ್ಲಾಡಳಿತದ ಕಾರ್ಯವನ್ನು ಶ್ಲಾಘಿಸಿದೆ. ತಿರುಮಂತ್ರ ಹಾಕಿದ್ದು ಹೇಗೆ ಗೊತ್ತಾ? ದೇಶದಲ್ಲಿ ಮೊದಲ ಸಾವಾದರೂ ಕಲಬುರಗಿ ಜಿಲ್ಲಾಡಳಿತ ಪರಿಸ್ಥಿತಿ ಸಮರ್ಥವಾಗಿ ನಿರ್ವಹಣೆ ಮಾಡಿತು. ಮೊದಲ ಪ್ರಕರಣವಾಗಿದ್ದರಿಂದ …

Read More »