Breaking News

Laxminews 24x7

ಸಮುದ್ರದಲ್ಲಿ ತೇಲಿ ಬಂತು ಫುಲ್​ ಬಾಟಲ್​- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!

ಚೆನ್ನೈ: ಸಮುದ್ರದಲ್ಲಿ ದ್ರವ ತುಂಬಿದ ಕೆಲವು ಬಾಟಲಿಗಳು ತೇಲಿ ಬಂದಿದ್ದನ್ನು ನೋಡಿದ ಮೀನುಗಾರರು ಇವು ವಿದೇಶಿ ಮದ್ಯ ಎಂದು ಸೇವನೆ ಮಾಡಿರುವ ಘಟನೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದಿದೆ. ಆದರೆ ಇದು ಅವರ ಜೀವಕ್ಕೆ ಮುಳುವಾಗಿದೆ. ಅದರಲ್ಲಿ ಇದ್ದುದು ಮದ್ಯವಾಗಿರದೇ ಯಾವುದೇ ವಿಷಪೂರಿತ ದ್ರವವಾಗಿತ್ತು. ಅದನ್ನು ಕುಡಿಯುತ್ತಿದ್ದಂತೆಯೇ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಮೃತರನ್ನು ರಾಮೇಶ್ವರಂ ಬಳಿಯ ತಂಗಾಚಿಮಡಂನ ಅಂಥೋನಿಸ್ವಾಮಿ (38) ಅರೋಕಿಯಾ ಪ್ರೋಹಿತ್ (50) ಹಾಗೂ ವಿನೋದ್ ಕುಮಾರ್ (26) ಎಂದು …

Read More »

ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ. ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ …

Read More »

ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು ಟ್ರೈಲರ್ ಹಾಗೂ ಹಾಡುಗಳ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ದರ್ಶನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. …

Read More »

ಹಕ್ಕು ಪತ್ರಗಳ ವಿತರಣೆ ವಿಳಂಬ : ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ

ಗದಗ,ಮಾ.10(ಹಿ.ಸ): ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ಮನೆ ಕಳೆದುಕೊಂಡ ಕುಟುಂಬಗಳು ಸರ್ಕಾರದ ಆಸರೆ ಮನೆಗಳ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆ ರೋಣ ತಹಶಿಲ್ದಾರ ಕಚೇರಿ ಎದುರು ಬುಧವಾರ ವಿನೂತನ ಪ್ರತಿಭಟನೆ ಮಾಡಿದರು. ರೋಣ ತಹಶಿಲ್ದಾರ್ ಕಚೇರಿ ಬಳಿ ಗಾಡಗೋಳಿ ಗ್ರಾಮದ ನೆರೆ ಸಂತ್ರಸ್ತರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ವಿನೂತನ ಹೋರಾಟ ಮಾಡಿದರು. ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹ ಸಂದರ್ಭದಲ್ಲಿ ನೂರಾರು ಕುಟುಂಬಗಳು ಮನೆ …

Read More »

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …

Read More »

ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್‌. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸ್ಪೂರ್ತಿ ರೇಂಜರ್‌ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …

Read More »

ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯ

ಬೆಂಗಳೂರು, ಮಾ.10- ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ರ್ವ ಅವರು ಮೆ: ರೈಟ್ಸ ಸಂಸ್ಥೆ ಅಧಿಕಾರಿಗಳು ಹಾಗೂ ಕೆ ಎಸ್ ಟಿ ಡಿ ಸಿ ಅಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಾದ ಬೇಲೂರು, ಹಂಪಿ, …

Read More »

ಪ್ರಪಾತಕ್ಕೆ ಬಿದ್ದ ಖಾಸಗಿ ಬಸ್: ಕನಿಷ್ಠ 9 ಮಂದಿ ಸಾವು

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಟಿಸ್ಸಾ ಪ್ರದೇಶದಲ್ಲಿ ಖಾಸಗಿ ಬಸ್ 200 ಮೀಟರ್ ಆಳದ ಕಮರಿಗೆ ಉರುಳಿ ಬಿದ್ದು ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಚಂಬಾ ಜಿಲ್ಲಾಧಿಕಾರಿ ರಾಣಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಟಿಸ್ಸಾದಿಂದ ಚಂಬಾ ಕಡೆಗೆ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ …

Read More »

ಎಸ್​ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾ.20 ಮತ್ತು 21ರಂದು ನಡೆಯಬೇಕಿದ್ದ ಎಸ್​ಡಿಎ (ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರ) ಪರೀಕ್ಷೆಯನ್ನು ಮೂಂದೂಡಿ ಕೆಪಿಎಸ್​ಸಿ ಆದೇಶ ಹೊರಡಿಸಿದೆ. 2020ರ ಮೇ 14ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಜೂನ್​ 6 ಮತ್ತು 7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕರೊನಾ ಕಾರಣಕ್ಕೆ ಮೂಂದೂಡಲಾಗಿತ್ತು. ತದನಂತರ 2021ರ ಮಾರ್ಚ್​ 20ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು …

Read More »

ಕಾಂಗ್ರೆಸ್ಸಿಗರೇ ಶರ್ಟ್‌, ಪ್ಯಾಂಟ್‌ ಬಿಚ್ಚಿದ್ದಾರಾ.? : ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದ ಡಿಕೆ ಶಿವಕುಮಾರ್

ಬೆಂಗಳೂರು : ರಮೇಶ್ ಜಾರಕಿಹೊಳಿ ಹೇಳಿದಂತ ಮಹಾನಾಯಕ ಯಾರು ಅಂತ ಗೊತ್ತಿಲ್ಲ. ನನ್ನ ಮೇಲೆ ಹೇಳಲಿ ಬಿಡಿ. ಇದು ರಾಜಕೀಯ ಚೆಸ್ ಗೇಮ್ ಆಗಿದೆ. ರಮೇಶ್ ಜಾರಕಿಹೊಳಿಯೇ ಸಿಡಿ ನಕಲಿ ಎಂದಿದ್ದಾರೆ. ಸಿಡಿ ಫೇಕ್ ಅಂತ ಹೇಳುವುದಾದರೇ ತನಿಖೆ ಏಕೆ.? ತನಿಖೆಗೆ ಬಿಜೆಪಿಯವರು ಏಕೆ ಒತ್ತಾಯಿಸ್ತಿದ್ದಾರೆ.? ಕಾಂಗ್ರೆಸ್ ನವರು ಏನ್ ಶರ್ಚ್, ಪ್ಯಾಂಟ್ ಬಿಚ್ಚಿದ್ರಾ.? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದಿದ್ದಾರೆ. ರಮೇಶ್ ಜಾರಕಿಹೊಳಿ …

Read More »