Breaking News
Home / Laxminews 24x7 (page 3690)

Laxminews 24x7

ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …

Read More »

ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್

ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …

Read More »

ಕುಂದಾ ನಗರಿಯಲ್ಲಿ ಜನತಾ ಕರ್ಫ್ಯೂ ಗೆ ಬೆಂಬಲಿಸಿದ ಜನ್.

ಬೆಳಗಾವಿ: ದಿನನಿತ್ಯ ಜನಜಂಗುಳಿಯಿಂದ ಬಣಗುಡುತ್ತಿದ್ದ ಕುಂದಾನಗರಿ ಜನತಾ ಕರ್ಫ್ಯೂ ಜಾರಿ ಹಿನ್ನೆಲೆ ಭಾನುವಾರ ಸಂಪೂರ್ಣ ಸ್ಥಬ್ದವಾದ ದೃಶ್ಯ ಕಂಡು ಬಂದಿತು. . ನಗರದ ಪ್ರಮುಖ ಬೀದಿಗಳು ಜನರಿಲ್ಲದೆ ಶಾಂತವಾಗಿತ್ತು. ಬಸ್ ಸಂಚಾರ, ಅಟೋ, ಖಾಸಗಿ ವಾಹನ ಸಂಚಾರ ಸಂಪೂರ್ಣ ಸ್ಥಬ್ದವಾಗಿತ್ತು. ಪ್ರಯಾಣಿಕರಿಲ್ಲದೇ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಇನ್ನು ದಿನನಿತ್ಯದ ಅಂಗಡಿ ಮುಗಟ್ಟು, ಹೊಟೇಲ್, ಬೀದಿ ಬದಿ ವ್ಯಾಪಾರಸ್ಥರು ಜನತಾ ಕರ್ಫ್ಯೂಗೆ ಬೆಂಬಲಿಸಿ ಅಂಗಡಿಗಳ ಬಾಗಿಲು ಹಾಕಿದ ದೃಶ್ಯ …

Read More »

ಜನತಾ ಕರ್ಫ್ಯೂ ಗೆ ಬೆಂಬಲಿಸಿದ ರಮೇಶ್ ಜಾರಕಿಹೊಳಿ

ಗೋಕಾಕ: ದೇಶಾದ್ಯಂತ ಕೊರೋನಾ ವೈರಸ್ ನ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ನಾಳೆ, ಮಾರ್ಚ್ 22ರ ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಒಬ್ಬ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವದು ನಮ್ಮೆಲ್ಲರ ಆದ್ಯ ಕರ್ತವ್ಯ. ನಾಳೆ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು‌ ಜನರಲ್ಲಿ ಮನವಿ ಮಾಡಿದ್ದಾರೆ. …

Read More »

ಶಾಕಿಂಗ್ ನ್ಯೂಸ್: ಬರಿಗೈನಲ್ಲೇ ಕರೋನಾ ಪೀಡಿತರ ಶುಶ್ರೂಷೆ ಮಾಡಿ ಮೃತಪಟ್ಟ ವೈದ್ಯ

ಕರೋನಾ ವೈರಸ್‌ನ ಕರಾಳರೂಪವನ್ನು ನೋಡುತ್ತಿರುವ ಇಟಲಿಯಲ್ಲಿ ಸಾವಿರಾರು ಮಂದಿಗೆ ಈ ವೈರಾಣುಗಳು ಅಂಟಿದ್ದು, ವೈದ್ಯರ ಗಂಭೀರ ಕೊರತೆ ಎದ್ದು ಕಾಣುತ್ತಿದೆ. ಇದರೊಂದಿಗೆ ವೈದ್ಯಕೀಯ ಗ್ಲೌಸ್‌ಗಳು, ಮಾಸ್ಕ್‌ಗಳ ಪೂರೈಕೆಗೂ ತತ್ವಾರವೆದ್ದಿದ್ದು, ಕರೋನಾ ಪೀಡಿತ ರೋಗಿಗಳ ಶುಶ್ರೂಷೆ ಮಾಡುತ್ತಾ ತಮ್ಮ ಹಗಲು/ರಾತ್ರಿಗಳನ್ನು ಕಳೆಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ದೊಡ್ಡ ತಲೆನೋವಾಗಿದೆ. ಅತ್ಯಂತ ಕೆಟ್ಟ ಪರಿಸ್ಥಿತಿ ಎದುರಿಸುತ್ತಿರುವ ಮಿಲನ್‌ನ ಉಪನಗರ ಕೊಡೋಗ್ನೋದಲ್ಲಿ ಕೆಲಸ ಮಾಡುತ್ತಿರುವ ಮಾರ್ಸೆಲ್ಲೋ ನಟಾಲಿ ಎಂಬ ವೈದ್ಯರೊಬ್ಬರಿಗೆ ಇದರ ಬಿಸಿ ತಟ್ಟಿದೆ. …

Read More »

ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿ, ಇದ್ದಾರಾ?…

ಇಡೀ ರಾಷ್ಟ್ರವೇ ಭಾನುವಾರ ಜನತಾ ಕರ್ಫ್ಯೂದಲ್ಲಿದ್ದರೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ತಮ್ಮ ತಂಡದೊಂದಿಗೆ ಗಾರ್ಡನ್ ನಲ್ಲಿದ್ದರು ಬೆಳಗಾವಿಯ ಛತ್ರಪತಿ ಶಿವಾಜಿ ಗಾರ್ಡನ್ ನಲ್ಲಿ ಅಭಯ ಪಾಟೀಲ ಭಾನುವಾರ ಬೆಳಗ್ಗೆ ತಮ್ಮ ಸಹವರ್ತಿಗಳೊಂದಿಗೆ ಡೆಟಾಲ್ ಸಿಂಪರಣೆಯಲ್ಲಿ ತೊಡಗಿದ್ದರು. ಕೊರೋನಾ ವೈರಸ್ ಹರಡದಂತೆ ಗಾರ್ಡನ್ ನಲ್ಲಿರುವ ಮಕ್ಕಳ ಆಟಿಕೆಗಳು, ಕುಳಿತುಕೊಳ್ಳುವ ಆಸನಗಳು ಸೇರಿದಂತೆ ಎಲ್ಲೆಡೆ ಡೆಟಾಲ್ ಸಿಂಪಡಿಸಿ ಸ್ವಚ್ಛಗೊಳಿಸಿದರು. ಹಾಗಾದರೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಮನವಿಯನ್ನು ಈ …

Read More »

ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ

✍✍ ಸದ್ದಿಲ್ಲದೆ , ಮದ್ದಿಲ್ಲದೆ ಬಂತು ಮಹಾ ರೋಗ , ಕಾಣದ ಕಣ್ಣಿಗೆ ಇಗಾ ….. ಹುಟ್ಟಿಸಿದೆ ಭಯ *ಕರೋನಾ* , ನಮ್ಮವರು ಗೋತ್ತು ಗೊತ್ತಿಲ್ಲದೆ ಹಾಗೆ ವರ್ತಿಸುವುದು ಬಂತು , ತಿನ್ನಕ್ಕು ತುತ್ತು ಇದ್ದರು ಏನು …… ನೆಮ್ಮದಿಯ ಜೀವನ ಇಲ್ಲದಿರುವುದು ಜೀವಕ್ಕೆ ತಮ್ಮ ಲೆಕ್ಕಿಸದೆ *ವೈದ್ಯರ* ಸೇವೆ ಮರೆಯುವುದು ಹೇಗೂ , ಒಂದು ಹೊತ್ತಿಗೆ ತಿನ್ನಕ್ಕು ಇಲ್ಲದ ಆ ಬಡ ಜನರ ಬದುಕು ಹೇಗೂ …..? *ಬಡವರ* …

Read More »

ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್.

… ಧಾರವಾಡದಲ್ಲಿ ಕೂಡಾ ಓರ್ವ ವ್ಯಕ್ತಿಗೆ ಕೋರೋನಾ ಪಾಸಿಟಿವ್… ಆಸ್ಟ್ರೇಲಿಯಾ, ದುಬೈ,ಮಸ್ಕತ್,ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ ವ್ಯಕ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಇರುವುದು ಪ್ರಯೋಗಾಲಯದಿಂದ ಖಚಿತ… ಧಾರವಾಡದಲ್ಲಿ ಓರ್ವ ವ್ಯಕ್ತಿಗೆ ಕೋರೋನಾ ಇದೆ ಎಂದು ದ್ರಡಪಡಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಧಾರವಾಡದ ಹೊಸ ಯೆಲ್ಲಾಪುರದಲ್ಲಿ ಹೈ ಅಲರ್ಟ್ ಘೋಷಣೆ..

Read More »

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …

Read More »

ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ್ದಾರೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಬಾಲಬ್ರೂಯಿ ಅತಿಥಿಗ್ರಹವನ್ನು ಕೊರೋನಾ ವಾರ್ ಹೌಸ್ ಆಗಿ ಪರಿವರ್ತಿಸಲಾಗುವುದು. ಪಡಿತರ ಆಹಾರ ಧಾನ್ಯವನ್ನು 2 ತಿಂಗಳದ್ದನ್ನು ಒಮ್ಮೆಲೇ ನೀಡಲಾಗುವುದು. …

Read More »