Breaking News

Laxminews 24x7

ಶೀ‍ಘ್ರದಲ್ಲೇ ಕಡಿಮೆ ದರದ ‘ಜಿಯೋ’ ಲ್ಯಾಪ್ ಟಾಪ್ ಮಾರುಕಟ್ಟೆಗೆ ಲಗ್ಗೆ..!

ಟೆಲಿಕಾಂ ಮಾರುಕಟ್ಟೆಯಲ್ಲಿ ಪಾರುಪತ್ಯೆ ಮೆರೆದಿರುವ ರಿಲಯನ್ಸ್ ಜಿಯೋ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ. ಕೋಟ್ಯಂತರ ಭಾರತೀಯರಿಗೆ ಕಡಿಮೆ ದರದ ಲ್ಯಾಪ್‍ಟಾಪ್ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. 2018ರಲ್ಲಿಯೇ ‘ಜಿಯೋ ಬುಕ್’ ಹೆಸರಿನ ಲ್ಯಾಪ್‍ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಇದೀಗ ಅತೀ ಕಡಿಮೆ ದರದ ಲಾಪ್ ಟಾಪ್ ಜನರ ಕೈ ಸೇರುವ ಕಾಲ ಸನ್ನಿಹಿತವಾಗಿದೆ. ಸಿಮ್ ಕಾರ್ಡ್ ಸಪೋರ್ಟ್ : ಪ್ರಸ್ತುತ ಮಾರುಕಟ್ಟೆಯಲ್ಲಿರುವ …

Read More »

ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು …

Read More »

ರಮೇಶ್ ಜಾರಕಿಹೊಳಿಯವರಿಂದ ತೆರವಾದ ಸ್ಥಾನವನ್ನ ಅವರ ಕುಟುಂಬಸ್ಥರಿಗೆ ಕೊಡಬೇಕು,: ಮಹೇಶ್ ಕುಮಟಳ್ಳಿ

ಬೆಂಗಳೂರು : ರಮೇಶ್ ಜಾರಕಿಹೊಳಿ ದೈವ ಭಕ್ತರು, ಆದ್ರೆ ಯಾಕೆ ಹೀಗೆ ಆಗಿದೆ ಗೊತ್ತಾಗ್ತಿಲ್ಲ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿಕೆ ನೀಡಿದ್ದಾರೆ. ವಿಡಿಯೋದಲ್ಲಿನ ದೃಶ್ಯಾವಳಿಗಳನ್ನ ನೋಡಿದ್ರೆ ಎಲ್ಲೂ ಬಲತ್ಕಾರದ ರೀತಿ ಗೊತ್ತಾಗ್ತಿಲ್ಲ. ಇದು ಪ್ರೀ ಪ್ಲಾನ್ ಅನ್ನೋದು ಗೊತ್ತಾಗ್ತಿದೆ. ಸಿಡಿ ಫೇಕ್ ಆಗಿರಲಿ ಅಥವಾ ಅವರಿಬ್ಬರು ಪ್ರಬುದ್ಧರಿದ್ದು ನಡೆದಿದ್ದೇ ಇರಲಿ, ಅದು ಸ್ವಯಂ ಪ್ರೇರಣೆ ಅನ್ನೋದನ್ನ ನಾವೂ ಗಮನಿಸಿದ್ದೇವೆ. ಹೀಗಾಗಿ ಇದು ಹನಿಟ್ರ್ಯಾಪ್ ಎಂದು ಹೇಳಿದ್ದಾರೆ. ಇನ್ನು ರಮೇಶ್ …

Read More »

ಪ್ರಧಾನಿ ಮೋದಿ ದುರ್ಯೋಧನನಂತೆ’- ಪ್ರಿಯಾಂಕಾ ಗಾಂಧಿ ಟೀಕೆ

ಹರಿಯಾಣ :ಲೋಕಸಭೆ ಚುನಾವಣೆಗೆ ಇನ್ನೇನು ತೆರೆ ಬೀಳಲಿದೆ. ಆದ್ರೆ ಈ ಮಧ್ಯೆ ರಾಜಕೀಯ ನಾಯಕರು ತಮ್ಮ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ತಿದ್ದಾರೆ. ಹರಿಯಾಣದ ಅಂಬಾಲಾದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡ್ತಿದ್ದ ವೇಳೆ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಯನ್ನ ದುರ್ಯೋಧನನಿಗೆ ಹೋಲಿಸಿದ್ದಾರೆ. ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳೋ ವ್ಯಕ್ತಿಗಳಿಗೆ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ಅಹಂಕಾರದಿಂದ ನಡೆದುಕೊಂಡ ದುರ್ಯೋಧನ. ಆತ ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ, ಹೀಗಾಗಿ ನಾಶವಾಗಿ ಹೋದ. ಹೀಗೆ ಮೋದಿ …

Read More »

ಕೊರೊನಾ ತಂದಿಟ್ಟ ಸಂಕಷ್ಟ: ಮರದ ಕೆಳಗೆ ಬದುಕು ಕಂಡುಕೊಂಡ ಮಹಿಳೆ

ಸಿದ್ದಾಪುರ: ಅಪ್ಪ, ಅಮ್ಮ, ಪತಿ, ಕುಟುಂಬದ ಯಾರೂ ಇಲ್ಲ. ತಾನು ಓದದೇ ಇದ್ದರೂ, ತನ್ನ ಮಕ್ಕಳನ್ನು ಓದಿಸಬೇಕೆಂಬ ಛಲದಿಂದ ಜೀವನ ಸಾಗಿಸುತ್ತಿದ್ದ ಮಹಿಳೆಗೆ ಕೊರೊನಾ ಸಂಕಷ್ಟ ತಂದೊಡ್ಡಿದ್ದು, ಇದೀಗ ಗುಡಿಸಲಿನಲ್ಲಿ ವಾಸ ಮಾಡುವ ಸ್ಥಿತಿ ಬಂದಿದೆ. ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯಿತಿ ಸಮೀಪದ ತಟ್ಟಳ್ಳಿ ಹಾಡಿಯ ನಿವಾಸಿ ಸುನಿತ ಮದುವೆಯಾದ ಕೆಲವೇ ವರ್ಷಗಳಲ್ಲಿ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಕುಟುಂಬವೂ ಸುನಿತಾರನ್ನು ಕೈಬಿಟ್ಟಾಗ ಅವರಿಗೆ ದಿಕ್ಕು ತೋಚದಾಗಿತ್ತು. ಮುದ್ದಾದ ಇಬ್ಬರು …

Read More »

ಕೋವಿಡ್ ಲಸಿಕೆ ಉಚಿತವಾಗಿ ವಿತರಿಸಿ: ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ‘ಕೋವಿಡ್ ಲಸಿಕೆ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಬೇಕು’ ಎಂದು ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ದೇಶದಾದ್ಯಂತ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. ಆದರೆ ಜನಸಾಮಾನ್ಯರಿಗೆ ವಾಕ್ಸಿನ್ ದರ ನಿಗದಿ ಮಾಡಲಾಗಿದೆ. ವ್ಯಾಕ್ಸಿನ್‌ಗೆ ಹಣ ಪಡೆಯದೆ ಉಚಿತವಾಗಿ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ‘ಕೋವಿಡ್‌ನಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಲಸಿಕೆ ನಿರೀಕ್ಷೆ ಹುಟ್ಟಿಸಿದೆ. ಆದರೆ, ಲಸಿಕೆ ವಿತರಣೆ ಅಭಿಯಾನ ನಿಧಾನಗತಿಯಲ್ಲಿ …

Read More »

ಸದ್ದಿಲ್ಲದೆ ಸೆಟ್ಟೇರಿದ ಶಿವಣ್ಣನ ‘ಭಜರಂಗಿ-2’..!

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ ಎರಡೂ ಚಿತ್ರಗಳು ಸೂಪರ್ ಹಿಟ್ ಆಗಿತ್ತು, ಇನ್ನು ಇದೀಗ ಸೆಟ್ಟೇರಿರೋ ಭಜರಂಗಿ-2 ಕೂಡ ಇವುಗಳಂತೆಯೇ …

Read More »

ಪೆಟ್ರೋಲ್-ಡೀಸೆಲ್‌ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ

ಬೆಂಗಳೂರು: ‘ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಪ್ರಕಾಶ್‌ ರಾಠೋಡ್‌ ಪ್ರಶ್ನೆ ಕೇಳಿದ್ದರು. ‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್‌, ಡೀಸೆಲ್‌ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ …

Read More »

ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್​ ಆಚೆಗೆ ಸರಿ -ತಪ್ಪುಗಳ ವಾದ ಪ್ರತಿವಾದ ನಡೆದಿದ್ದು, ವಿರೋಧ ಪಕ್ಷಗಳಿಂದ ಸಿಡಿ ಪ್ರಕರಣಕ್ಕೆ ವಿರೋಧ ವ್ಯಕ್ತವಾದರೆ, ರಮೇಶ್ ಬೆಂಬಲಿಗರು ಇದು ನಕಲಿ ಎಂದು ರಸ್ತೆಗಿಳಿದಿದ್ದಾರೆ. ಇದೆಲ್ಲಾ ಒಂದು ತೂಕವಾದರೆ ರಮೇಶ್ ಜಾರಕಿಹೊಳಿ ಸಹೋದರರು ರಮೇಶ್ ಬೆನ್ನಿಗೆ ನಿಂತಿದ್ದಾರೆ ಎನ್ನುವುದು ವಿಶೇಷ. ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಇದು ರಾಜಕೀಯ ಷಡ್ಯಂತ್ರ. ರಮೇಶ್​ರನ್ನು ರಾಜಕೀಯವಾಗಿ ಮುಗಿಸಲು ಈ …

Read More »

ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ:.ಕುಮಾರಸ್ವಾಮಿ ಆರೋಪ

ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್‌ ನಡೆದಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್‌ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ …

Read More »