Breaking News
Home / Laxminews 24x7 (page 3715)

Laxminews 24x7

ಆರೋಪಿ ಸಿಕ್ಕಿಹಾಕಿಕೊಂಡಿದ್ದು ತನಿಖೆ ಬಳಿಕ ನಿಜ ಸತ್ಯಾಂಶ ಹೊರಬರಬೇಕಿದೆ! ಸತೀಶ ಜಾರಕಿಹೊಳಿ

ಬೆಳಗಾವಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಮಾನಸಿಕ ಅಸ್ವಸ್ಥ ಎಂದು ಹೇಳುವುದು ಸರಿಯಲ್ಲ ಅಂತಾ ಮಾಜಿ ಸಚಿವ ಸತೀಶ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬಾಂಬರ್ ಆದಿತ್ಯ ಮಾನಸಿಕವಾಗಿ ನೊಂದಿದ್ದ ಎಂಬ ಗೃಹಸಚಿವ ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸಿಗುವ ಮೊದಲು ಯಾರೋ ಇರಬಹುದು ಅಂತಾ ಪ್ರಕರಣ ದೊಡ್ಡ ಮಟ್ಟಿಗೆ ಒಯ್ದಿದ್ದರು. ಈಗ ತಮ್ಮವರೇ ಇರುವುದರಿಂದ ಬೇರೆ ರೀತಿ ಟ್ವಿಸ್ಟ್ …

Read More »

ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ತಿರುವನಂತಪುರಂ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಗುಂಪುಗಳ ನಡುವೆ ದ್ವೇಷದ ವಾತಾವರಣಕ್ಕೆ ಉತ್ತೇಜನ ನೀಡುವ ಟ್ವೀಟ್ ಹಾಗೂ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿರುವ ಹಿಂದೂಗಳಿಗೆ ಆಲ್ಲಿನ ಸರ್ಕಾರ ನೀರು ನೀಡುತ್ತಿಲ್ಲ. ಈ ಮೂಲಕ ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ …

Read More »

ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು

ಅಂಕಲಗಿ. – ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು. ಸಾಧನೆಗೆ ಅಂತರಾವಲೋಕನ ಮುಖ್ಯ. ಕಾರಣ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಲಿಕೆಯಿಂvದ ರೂಪಿಸಿಕೊಳ್ಳಬೇಕು ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು. ಅವರು ಗುರುವಾರ ಅಂಕಲಗಿ ಕೆ.ಜೆ.ಎಸ್. ಸಂಸ್ಥೆಯ ಎಸ್.ಎ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತ, ಮಕ್ಕಳಲ್ಲಿ ಹುದುಗಿರುವ ಶಕ್ತಿಗೆ ಆಸಕ್ತಿ ಮತ್ತು ಸ್ಪೂರ್ತಿ ತುಂಬುವ ಕಾರ್ಯ ಶಿಕ್ಷಕರಿಂದಾಗಬೇಕು. ಮಕ್ಕಳಿಗೆ ಕಲಿಕಾ ಸ್ಪೂರ್ತಿ ಅತ್ಯವಶ್ಯ …

Read More »

ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ

ಬೆಂಗಳೂರು: ಸಾಮಾಜಿಕಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ ಎಂದು ನಟ, ಉತ್ತಮ ಪ್ರಜಾಕೀಯ ಪಕ್ಷದ ಸ್ಥಾಪಕ ಉಪೇಂದ್ರ‌ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ಉಪೇಂದ್ರ, ‘ನಿಮ್ಮ ದೇಶದ ಭವಿಷ್ಯ ನಿಮ್ಮ ಬೆರಳ ತುದಿಯಲ್ಲಿಯೇ ಇದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಬದಲಾವಣೆಯ ಕ್ರಾಂತಿಗಾಗಿ ಹೋರಾಟ ಮಾಡಬೇಕಿಲ್ಲ. ಅವರಿವರ ಕಾಲು ಹಿಡಿಯಬೇಕಿಲ್ಲ. ನಿನ್ನ ವೋಟ್ ನಿನ್ನ ಅಸ್ತ್ರ..ಅರ್ಥ …

Read More »

ನರೇಂದ್ರ ಮೋದಿ ಎಂದಾಕ್ಷಣ ಕಟ್ಟಾ ಹಿಂದೂವಾದಿ ಎಂದೇ ಜಗಜ್ಜಾಹಿರ

ನವದೆಹಲಿ: ನರೇಂದ್ರ ಮೋದಿ ಎಂದಾಕ್ಷಣ ಕಟ್ಟಾ ಹಿಂದೂವಾದಿ ಎಂದೇ ಜಗಜ್ಜಾಹಿರ. ಈ ಕಾರಣಕ್ಕೆ ಪ್ರತಿಯೊಂದು ನಡೆಗೂ ವಿರೋಧ ಪ್ರತಿಪಕ್ಷಗಳಿಂದ ಎದುರಾಗುತ್ತಲೇ ಇದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಳಿಕ ದೇಶದಲ್ಲಿ ಅಲ್ಪಸಂಖ್ಯಾತರಾದ ಮುಸ್ಲಿಂ ಸಮುದಾಯ ಮೋದಿ ವಿರುದ್ಧ ತಿರುಗಿಬಿದ್ದಿದೆ ಎಂದೇ ಭಾವಿಸಲಾಗಿದೆ. ಆದರೆ, ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮೋದಿ ಪರ ಶೇ.17ರಷ್ಟು ಮುಸ್ಲಿಮರು ಒಲವು …

Read More »

ನರೇಂದ್ರ ಮೋದಿ ಮಾತಿನ ಮೋಡಿ ಎದುರು ಸಪ್ಪೆಯಾಗಿ ಕಾಣುವ ಕಾಂಗ್ರೆಸ್ ನೇತಾರ

ನವದೆಹಲಿ: ನರೇಂದ್ರ ಮೋದಿ ಮಾತಿನ ಮೋಡಿ ಎದುರು ಸಪ್ಪೆಯಾಗಿ ಕಾಣುವ ಕಾಂಗ್ರೆಸ್ ನೇತಾರ, ಯುವ ನಾಯಕ ರಾಹುಲ್ ಗಾಂಧಿ, ತನ್ನ ಅಮ್ಮ ಸೋನಿಯಾ ಗಾಂಧಿಗಿಂತಲೂ ಹೆಚ್ಚು ಜನರ ಒಲವು ಪಡೆದಿದ್ದಾರೆ. ಇಂಡಿಯಾ ಟುಡೆ ಗ್ರೂಪ್-ಕಾರ್ವಿ ಇನ್ಸೈಟ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಶೇ. 53ರಷ್ಟು ಜನರು ಮೋದಿ ಪರ ಒಲವು ತೋರಿದ್ದರೆ, ಶೇ. 13 ರಷ್ಟು ಮಂದಿ ರಾಹುಲ್ …

Read More »

ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ,

  ಯಕ್ಸಂಬಾ ಬೀರೇಶ್ವರ ಮಂದಿರದ ಆವರಣದಲ್ಲಿ, ನಿಪ್ಪಾಣಿ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ನೇತೃತ್ವದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ …

Read More »

ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ

ಹುಕ್ಕೇರಿ:ತಾಲೂಕಿನ ಅವರಗೊಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನಲೆ ತಾಯಿ ಹಾಗೂ ಎರಡು ಮಕ್ಕಳ ಜೊತೆ ಕಾಲುವೆಗೆ ಹಾರಿದ ಘಟನೆ ನಡೆದಿದೆ ಈ ಹಿಂದೆ ಪ್ರತಿದಿನ ಮನೆಯಲ್ಲಿ ಗಲಾಟೆ ಮಾಡಕೊಂಡಿದ್ದ ಪತಿರಾಯ ಕೊನೆಗೂ ಪತ್ನಿ ಗಲಾಟೆ ತೊಂದರೆ ಸಾಕಾಗಿ ಇಬ್ಬರೂ ಗಂಡು ಮಕ್ಕಳ ಜೊತೆಗೆ ಅವಳು ಕೂಡಾ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅವರಗೋಳ ಗ್ರಾಮದಲ್ಲಿ ನಡೆದಿದೆ ಮಾಲವ್ವಾ ಬಸವರಾಜ ಮರಬಸನ್ನವರ ವಯಸ್ಸು ೩೫ ಮಕ್ಕಳು ಸಿದ್ದಾರೂಡ ೧೨ ವರ್ಷದ …

Read More »

ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ

ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ತಾಲೂಕು ಕಡೋಲಿ ಗ್ರಾಮದ ಕಿರಣ ಯಶವಂತ ಭಜಂತ್ರಿ(೨೦) ಮೃತ ಯುವಕ. ಬಂಬರಗೆ ಗ್ರಾಮದ ಅಶೋಕ ಸುರೇಶ ಮ್ಯಾಗೇರಿ ಗಾಯಗೊಂಡಿದ್ದಾನೆ. ಇವರು ಹತ್ತಿರಗಿ ಟೋಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಗುರುವಾರ ಬೆಳಗ್ಗೆ ಕೆಲಸಕ್ಕೆಂದು ಹೋಗುತ್ತಿದ್ದಾಗ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ …

Read More »

ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು.

ಬೆಳಗಾವಿ: ನಗರದಲ್ಲಿ ಜ.೨೫ರಿಂದ ನಡೆಯಲಿರುವ ಎರಡು ದಿನಗಳ ಸಾವಯವ-ಸಿರಿಧಾನ್ಯ ಮೇಳದ ಅಂಗವಾಗಿ ಶುಕ್ರವಾರ(ಜ.೨೪) ಸಾವಯವ-ಸಿರಿಧಾನ್ಯ ನಡಿಗೆ ನಡೆಯಿತು. ಉಪ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಾದ ಲಕ್ಷ್ಮಣ ಸವದಿ ಅವರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಸಾವಯವ-ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾವಯವ-ಸಿರಿಧಾನ್ಯ ಕುರಿತು ಜಾಗೃತಿ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಅವರ ಮನವೊಲಿಸಿ ಸಾವಯವ ಕೃಷಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡುವ …

Read More »