Breaking News
Home / Laxminews 24x7 (page 3721)

Laxminews 24x7

ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು.

ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿ ಜಿಲ್ಲೆಗೆ ಆಗಮಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಶುಕ್ರವಾರ ಭೇಟಿ ಮಾಡಿ, ಶುಭಾಶಯ ಕೋರಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಆಗಮಿಸಿ ಕೆಲವು ಹೊತ್ತಿನ ಬಳಿಕ ಬಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ , ಮಾಜಿ ಶಾಸಕ ರಾಜು ಕಾಗೆ, ರಾಜು ಸೇಠ್ ಹೂಗುಚ್ಛ ನೀಡಿದರು. ಜಿಲ್ಲೆಯ ಕಾಂಗ್ರೆಸ್ ಸಾರಥಿ ದೊರೆತ ನಂತರ ಪಕ್ಷ ಸಂಘಟನೆ ಭಿನ್ನಾಭಿಪ್ರಾಯವನ್ನು …

Read More »

ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ…

#ಆರ್_ಪ್ರಕಾಶ್ ರವರ ಮುಂದಾಳತ್ವದಲ್ಲಿ 100 ದಿನಗಳಲ್ಲಿ 1000 ಜನಸಭೆ… #ಬೆಂಗಳೂರು_ಮಾತಾಡು #ಬೆಂಗಳೂರು_ಮಾತಾಡು ಎಂಬ ಅಭಿಯಾನದಡಿ ಜನರ ಎಲ್ಲ ಸಲಹೆ, ಸೂಚನೆ, ಮಾಹಿತಿ, ನಿರೀಕ್ಷೆಗಳನ್ನು ಒಟ್ಟುಗೂಡಿಸಿ ಜೆ ಡಿ ಎಸ್ ಪಕ್ಷದಿಂದ #ಜನರ_ಪ್ರಣಾಳಿಕೆ ಆಗಿ ಬಿಡುಗಡೆ ಆಗಲಿದೆ. ಅದು ಕಸದ ಸಮಸ್ಯೆ ಇರಬಹುದು , ನೀರಿನ ನಿರ್ವಹಣೆ ಇರಬಹುದು , ನಗರದ ಕೊಳೆಗೇರಿ ಮತ್ತು ಹೊರವಲಯದ ಹಳ್ಳಿಗಳ ಸಮಸ್ಯೆ , ಆಡಳಿತದಲ್ಲಿನ ಆರ್ಥಿಕ ಹೊಣೆಗಾರಿಕೆ ಮತ್ತು ಪಾರದರ್ಶಕತೆ,ಆರೋಗ್ಯ ಸಂರಕ್ಷಣೆ,ಆಸ್ತಿ-ಕಟ್ಟಡ ಸಂಬಂಧಿತ ವಿಷಯಗಳು, …

Read More »

*ಕಲಘಟಗಿಯಲ್ಲಿ ಕೋಳಿಗಳ ಮಾರಣಹೋಮ*.

*ಕಲಘಟಗಿಯಲ್ಲಿ ಕೋಳಿಗಳ ಮಾರಣಹೋಮ*. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಾವಿರಾರು ಕೋಳಿಗಳನ್ನು ಮಾರಣ ಹೋಮ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ‌ ಬಿ.ಗುಡಿಹಾಳ ಗ್ರಾಮದಲ್ಲಿ ನಡೆದಿದೆ. ಕೊರೊನಾ ವೈರಸ್ ಕೋಳಿಗಳಿಂದ ಬಂದಿದೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಸುಮಾರು 12 ಸಾವಿರಕ್ಕೂ ಹೆಚ್ಚು ಕೋಳಿಗಳನ್ನ ಮಣ್ಣಲ್ಲಿ ಗುಂಡಿ ತಗೆದು ಮುಚ್ಚಲಾಗಿದೆ. ಪ್ರಕಾಶ ಎಂಬುವವರು ತಮ್ಮ ಕೋಳಿ ಫಾರಂನಲ್ಲಿನ ಕೋಳಿಗಳನ್ನು ಜೆಸಿಬಿಯಿಂದ ತೆಗ್ಗು ತೋಡಿ ಕೋಳಿಗಳನ್ನ ಮುಚ್ಚಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ …

Read More »

– ಸಾವಿನಲ್ಲೂ ಒಂದಾದ ತಾಯಿ,ಮಗ

ಹಾವೇರಿ: ಅನಾರೋಗ್ಯದಿಂದ ಮೃತಪಟ್ಟ ಮಗನ ನೆನಪಲ್ಲಿ ಕಣ್ಣೀರು ಹಾಕಿ ತಾಯಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ. ಮೈನಾವತಿ ತೆಪ್ಪದ (52) ಮತ್ತು ಬಸವರಾಜ್ ತೆಪ್ಪದ (31) ಮೃತ ತಾಯಿ-ಮಗ. ಗುರುವಾರ ರಾತ್ರಿ ಬಸವರಾಜ್ ಅನಾರೋಗ್ಯದಿಂದ ಮೃತಪಟ್ಟಿದ್ದನು. ಮಗನ ಸಾವಿನ ದುಃಖದಲ್ಲಿ ತಾಯಿ ಮೈನಾವತಿ ರಾತ್ರಿಯಿಡೀ ಕಣ್ಣೀರು ಹಾಕಿದ್ದಾರೆ. ಪರಿಣಾಮ ಇಂದು ಬೆಳಿಗ್ಗೆ ಹೃದಯಾಘಾತವಾಗಿ ತಾಯಿಯೂ ಮೃತಪಟ್ಟಿದ್ದಾರೆ. ಮೃತ ಮೈನಾವತಿಗೆ ನಾಲ್ವರು ಮಕ್ಕಳಿದ್ದು, ಮೂವರು ಹೆಣ್ಣು …

Read More »

ಶಿವಾಜಿನಗರ ವಲಯದಲ್ಲಿ ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವುದನ್ನು ರದ್ದುಪಡಿಸಲಾಗಿದೆ.

ಬೆಂಗಳೂರು: ಶಿವಾಜಿನಗರ ವಲಯದಲ್ಲಿ ಹೊರಾಂಗಣ ಕಾರ್ಯಕ್ರಮಗಳನ್ನು ನಡೆಸುವುದನ್ನು ರದ್ದುಪಡಿಸಲಾಗಿದೆ. ಬಿಬಿಎಂಪಿಯ ಆಯುಕ್ತರ ಆದೇಶದ ಮೇರೆಗೆ ಕ್ವೀನ್ಸ್ ರಸ್ತೆ, ಶಿವಾಜಿನಗರ ವಲಯದ ಆರೋಗ್ಯ ವೈದ್ಯಾಧಿಕಾರಿ ಈ ನೋಟಿಸ್ ಹೊರಡಿಸಿದ್ದಾರೆ. ಕೊರೊನಾ ವೈರಸ್ ಹಾಗೂ ಕಾಲರಾ ಹಿನ್ನೆಲೆಯಲ್ಲಿ ಮದುವೆ, ಸಭೆ, ಸಮಾರಂಭಗಳನ್ನು ಹೋಟೆಲ್‍ಗಳು, ಕಲ್ಯಾಣ ಮಂಟಪಗಳು, ಸ್ಟಾರ್ ಹೋಟೇಲ್‍ಗಳಲ್ಲಿ ಜನರನ್ನು ಸೇರಿಸಿ ಕಾರ್ಯಕ್ರಮ ಹಮ್ಮಿಕೊಳ್ಳಬಾರದೆಂದು ಸೂಚಿಸಿದ್ದಾರೆ.ಒಂದು ವೇಳೆ ಆದೇಶದ ಬಳಿಕವೂ ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಿದರೆ ಉದ್ಯಮ ಪರವಾನಗಿ ರದ್ದುಪಡಿಸಲಾವುದು. ಜೊತೆಗೆ ಹೋಟೆಲ್, …

Read More »

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »

ಇಂದು ಬೆಂಗಳೂರಿಗೆ ಬರುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅತೃಪ್ತರಿಂದ ಅಹವಾಲು ಸ್ವೀಕಾರ

ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಪುಟ ವಿಸ್ತರಣೆ ನಂತರ ಕೆಲವರು ಅತೃಪ್ತಿಗೊಂಡವರು ಹಾಗೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉಮೇಶ್ ಕತ್ತಿ, ಎಸ್.ಎ.ರಾಮದಾಸ್ ಸೇರಿದಂತೆ ಹಲವರು ತಮ್ಮ ಬೆಂಗಳೂರು, ಫೆ.13- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಸದ್ಯದ ಬೆಳವಣಿಗೆಗಳ ಬಗ್ಗೆ ರಾಜ್ಯ ನಾಯಕರೊಂದಿಗೆ …

Read More »

‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದೆವೆ

ಬೆಂಗಳೂರು,ಮಾ.13- ಬೆಂಗಳೂರು ನಗರ ಸೇರಿದಂತೆ ಯಾವುದೇ ಪ್ರದೇಶಕ್ಕೂ ನೀರಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.  ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಜಲಸಂಪನ್ಮೂಲ ಇಲಾಖೆಯ ಸಿವಿಲ್ ಇಂಜಿನಿಯರಿಂಗ್ ಸಂಘದ ಡೈರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಉತ್ತಮ ಮಳೆಯಾಗಿದೆ. ಎಲ್ಲ ಜಲಾಶಯಗಳಲ್ಲೂ ಸಾಕಷ್ಟು ನೀರಿದೆ. ಆ ನೀರನ್ನು ಕಾಪಾಡಿಕೊಂಡು ಸರಿಯಾಗಿ ನಿರ್ವಹಣೆ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗಾಗಲೇ …

Read More »

ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ

ಕೊರೊನಾ ಭೀತಿ- ಕೋಳಿ ಉದ್ಯಮದಲ್ಲಿ 1 ಸಾವಿರ ಕೋಟಿ ರೂ. ನಷ್ಟ ಬೆಂಗಳೂರು: ವಿಶ್ವದೆಲ್ಲೆಡೆ ಹಬ್ಬಿರುವ ಕೊರೊನಾ ಭೀತಿಗೆ ರಾಜ್ಯದ ಕೋಳಿ ಸಾಕಾಣಿಕಾ ರೈತರು, ಉದ್ಯಮಿಗಳು ತೀವ್ರ ನಷ್ಟಕ್ಕೆ ಸಿಲುಕಿದ್ದಾರೆ. ಫೆಬ್ರವರಿ ತಿಂಗಳಿಂದ ಇಂದಿನವರೆಗೆ ಒಂದು ಸಾವಿರ ಕೋಟಿ ರೂಪಾಯಿ ಕೋಳಿ ಉದ್ಯಮದಲ್ಲಿ ನಷ್ಟವಾಗಿದೆ ಎಂದು ಕರ್ನಾಟಕ ಸಹಕಾರಿ ಕುಕ್ಕುಟ ಮಹಾಮಂಡಳಿ ಅಧ್ಯಕ್ಷ ಡಿ.ಕೆ. ಕಾಂತರಾಜು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಒಟ್ಟು 15 ಸಾವಿರ ರೈತರು ಕೋಳಿ ಸಾಕಾಣಿಕೆ ಮಾಡುತ್ತಿದ್ದು, 15 …

Read More »

ಕೊರೊನಾ ಸೋಂಕಿನಿಂದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಕಲಬುರಗಿ: ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಕೆಮ್ಮು, ಜ್ವರ ಇದ್ದರೆ ಶ್ರೀ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಈ ಮೊದಲು ಹೇಳಿದ್ದರು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಲ್ಯಾಬ್ ರಿಪೋರ್ಟ್ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಹೈಲರ್ಟ್ ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಜಾತ್ರೆಯ ಆಯೋಜಕರು ಕೂಡ …

Read More »