Breaking News

Laxminews 24x7

ಚೀನಾಗೆ ಬುದ್ದಿಕಲಿಸಲು ಭಾರತದ ಜೊತೆ ಸೇರಿ ಅಮೇರಿಕ ಮಾಸ್ಟರ್ ಪ್ಲಾನ್..!

ವಾಷಿಂಗ್ಟನ್, ಮೇ 16-ಕಿಲ್ಲರ್ ಕೊರೊನಾ ವೈರಸ್ ಮೂಲಕ ವಿಶ್ವವನ್ನೇ ಅಲ್ಲೋಲ-ಕಲ್ಲೋಲ ಮಾಡಿ ಅಪಾರ ಸಾವು-ನೋವು ಮತ್ತು ಭಾರೀ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ ಎನ್ನಲಾದ ಚೀನಾಗೆ ತಕ್ಕ ಪಾಠ ಕಲಿಸಲು ಅಮೆರಿಕ ರಣತಂತ್ರ ರೂಪಿಸಿದೆ. ಡ್ರ್ಯಾಗನ್ (ಚೀನಾ) ಸದೆಬಡಿಯಲು 18 ಪ್ರಬಲ ಅಸ್ತ್ರಗಳನ್ನು ಸಿದ್ದಗೊಳಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಚೀನಾದಿಂದ ಶತಕೋಟಿ ಡಾಲರ್‍ಗಳಷ್ಟು ಮೊತ್ತದ ಪಿಂಚಣಿ ನಿಧಿಯನ್ನು ಹಿಂದಕ್ಕೆ ಪಡೆಯುತ್ತಿದ್ದಾರೆ. ಅಲ್ಲದೇ ಕಮ್ಯೂನಿಸ್ಟ್ ದೇಶದಲ್ಲಿರುವ ಅಮೆರಿಕ ನೆರವಿನ ಇತರ ಯೋಜನೆಗಳಿಗೂ …

Read More »

ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ಮಾಧುಸ್ವಾಮಿ-ವಿ.ಸೋಮಣ್ಣ ನಡುವೆ ಫೈಟ್..!

ಬೆಂಗಳೂರು, -ಬೆಂಗಳೂರು ಮಹಾನಗರದಲ್ಲಿ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸುವ ಸಂಬಂಧ ಇಬ್ಬರು ಸಚಿವರ ನಡುವೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ಮಾತಿನ ಚಕಮಕಿ ನಡೆದಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹಾಗೂ ನಗರಾಭಿವೃದ್ಧಿ ಸಚಿವ ವಿ.ಸೋಮಣ್ಣ ನಡುವೆ ಪರಸ್ಪರ ಏಕವಚನದ ಬೈಗುಳ ನಡೆದಿದೆ. ಒಂದು ಹಂತದಲ್ಲಿ ಸೋಮಣ್ಣ ಮತ್ತು ಮಾಧುಸ್ವಾಮಿ ನಡುವೆ ಏಕವಚನದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಜವಾಬ್ದಾರಿಯುತ …

Read More »

ಇಲ್ಲಿದೆ ಮುತ್ತಪ್ಪ ರೈ ಬದುಕಿನ ಅಸಲಿ ಕಹಾನಿ………..

ಬೆಂಗಳೂರು, ಮೇ 15- ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಕಾಲಿಟ್ಟು ಸಮಾಜ ಸೇವಕರಾಗಿ ಪರಿವರ್ತನೆಗೊಂಡು ಜನಸೇವೆಯಲ್ಲಿ ನಿರತರಾದ ಮುತ್ತಪ್ಪ ರೈ ಅವರ ಇತಿಹಾಸವೇ ರೋಚಕ. ಪುತ್ತೂರಿನಲ್ಲಿ ಸುಸಂಸ್ಕøತ ಕುಟುಂಬದ ನೆತ್ತಾಲ ನಾರಾಯಣ ರೈ ಮತ್ತು ಸುಶೀಲಾ ರೈ ದಂಪತಿ ಪುತ್ರನಾಗಿ ಜನಿಸಿದ ನೆತ್ತಾಲ ಮುತ್ತಪ್ಪ ರೈ ಅವರು ಬ್ಯಾಂಕ್ ಉದ್ಯೋಗಿಯಾಗಿದ್ದು, ದುರದೃಷ್ಟವಶಾತ್ ಅಪರಾಧ ಜಗತ್ತಿಗೆ ಕಾಲಿಡುವ ಸನ್ನಿವೇಶ ಎದುರಾಯಿತು. ಸಕಲೇಶಪುರದ ಕಾಫಿ ಎಸ್ಟೇಟ್ ವಿವಾದದ ಮೂಲಕ ಆಕಸ್ಮಿಕವಾಗಿ ಅಪರಾಧ ಜಗತ್ತಿಗೆ ಇಳಿದ …

Read More »

ಭಾರತಕ್ಕೆ ವಿಶ್ವ ಬ್ಯಾಂಕ್‌ನಿಂದ 1 ಶತಕೋಟಿ ಡಾಲರ್ ನೆರವು ……….

ನವದೆಹಲಿ, ಮೇ 15- ಕೊರೊನಾ ವೈರಸ್ ನಿಗ್ರಹಕ್ಕಾಗಿ ಹೋರಾಡುತ್ತಿರುವ ಭಾರತಕ್ಕೆ ವಿಶ್ವಬ್ಯಾಂಕ್(ಡಬ್ಲ್ಯುಬಿ) ಇಂದು ಒಂದು ಶತಕೋಟಿ ಡಾಲರ್ ಮೊತ್ತದ ನೆರವು ನೀಡಲು ಸಮ್ಮತಿಸಿದೆ. ವೈರಸ್ ಹಾವಳಿಯಿಂದ ಸಂಕಷ್ಟಕ್ಕೀಡಾಗಿರುವ ಬಡವರು, ಶ್ರಮಿಕ ವರ್ಗದವರು ಮತ್ತಿತರಿಗೆ ಸಾಮಾಜಿಕ ನೆರವು ನೀಡಲು ಶ್ರಮಿಸುತ್ತಿರುವ ಭಾರತಕ್ಕೆ ಸಹಕಾರ ನೀಡಲೋಸುಗ ಕೋವಿಡ್-19 ಸಾಮಾಜಿಕ ರಕ್ಷಣಾ ಸ್ಪಂದನೆ ಕಾರ್ಯಕ್ರಮವನ್ನು ಚುರುಕುಗೊಳಿಸಲು ವಿಶ್ವವ್ಯಾಂಕ್ ಒಂದು ಶತಕೋಟಿ ಡಾಲರ್ ನೆರವಿಗೆ ಒಪಿಗೆ ನೀಡಿದೆ. ಇದರೊಂದಿಗೆ ಭಾರತದಲ್ಲಿ ತುರ್ತು ಕೊರೊನಾ ನಿಗ್ರಹ ಹೋರಾಟಕ್ಕಾಗಿ …

Read More »

“ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮ

ಬೆಳಗಾವಿ: ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟ (ರಿ,) ದಿಂದ ಸರ್ಕಾರದ ಆದೇಶದಂತೆ ಅಂತರ ಕಾಯ್ದುಕೊಂಡು “ನಾಡ ದೊರೆ ವೀರ ಮದಕರಿ ನಾಯಕ 238 ನೇ ಪುಣ್ಯಸ್ಮರಣೆಯ “ಕಾರ್ಯಕ್ರಮವನ್ನು ಇಂದು ಕಚೇರಿಯಲ್ಲಿ ನೆರವೇರಿಸಲಾಯಿತು . ಕರ್ನಾಟಕ ಪರಿಶಿಷ್ಠ ಪಂಗಡ ನೌಕರರ ಒಕ್ಕೂಟದ ಬೆಳಗಾವಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್,ಎಸ್,ಮೂಕನವರ ಮಾತನಾಡಿ, “ಕರ್ನಾಟಕದ ಇತಿಹಾಸವನ್ನು ಪುಟವನ್ನು ತಿರುವಿ ಹಾಕಿದಾಗ ಚಿತ್ರದುರ್ಗದ ಪಾಳೇಗಾರರಲ್ಲಿ ಮೇಲುಪಂಕ್ತಿಯಲ್ಲಿ ನಿಲ್ಲುವವರು ಯಾರೆಂದರೆ ನಾಡ ದೊರೆ ವೀರ ಮದಕರಿ …

Read More »

“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು”

“ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು” ಹುಕ್ಕೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿನ ಸಮೀಪದ ಮಸರಗುಪ್ಪಿ ಬಳಿಯ ಹಿರಣ್ಯಕೇಶಿ ನದಿಯ ಹೂಳೆತ್ತುವ ಮತ್ತು ಪುನಶ್ಚೇತನಗೊಳಿಸುವ ಕಾರ್ಯಕ್ರಮವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಬಳಿಕ ಸಮೀಪದ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಕೈಷಿ ಇಲಾಖೆಯಿಂದ ರೈತರಿಗೆ ಬೀಜ ವಿತರಣೆ ಕಾರ್ಯಕ್ರಮವನ್ನು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಜಿ.ಪಂಚಾಯತಿ ಸಿಇಒ …

Read More »

ದುರ್ಯೋಧನ ಐಹೊಳೆ ವಿರುದ್ಧ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ

ಚಿಕ್ಕೋಡಿ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕಾಗಿರುವ ರಾಯಬಾಗ ಶಾಸಕರು ತಮ್ಮ ಕ್ಷೇತ್ರದಲಿ ಒಂದು ಊರಿಗೆ ಕೇವಲ 20 ದಿನಸಿ ಕಿಟ್ ವಿತರಣೆ ಮಾಡುತ್ತಿರುವುದು ವಿಷಾದನೀಯ ಸಂಗತಿ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆಕ್ರೋಶ ವ್ಯಕ್ತ ಪಡಿಸಿದರು. ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಬಾಗ ಶಾಸಕರ ಮೂರು ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿರುವ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿ ಹಳ್ಳಿಗಳ ಬಡ ಮತ್ತು …

Read More »

ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಕಿರಿಯ ಎಲ್ಲ NHM ಗುತ್ತಿಗೆ ಆಧಾರದ ಮೇಲೆ ಕಾರ್ಯ ಮಾಡುತ್ತಿರುವ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು.. ದಿನದ ಕರ್ತವ್ಯ ನಿಭಾಯಿಸುತ್ತಲೇ.. ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ.. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು.. ಈ ವಿಷಯಗಳ ಭಿತ್ತಿಚಿತ್ರ …

Read More »

ಕಿಮ್ಸ್ ವೈದ್ಯರ ಜೊತೆ ಕೊರೊನಾ ಚಿಕಿತ್ಸೆ ಬಗ್ಗೆ ಬೊಮ್ಮಾಯಿ ಚರ್ಚೆ………

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ನಿಯೋಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಭೇಟಿ ಮಾಡಿ, ಕೋವಿಡ್-19 ಕುರಿತು ಚರ್ಚಿಸಿದರು. ಕಿಮ್ಸ್ ಆಸ್ಪತ್ರೆ ವೈದ್ಯರ ತಂಡ ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಕಿಮ್ಸ್‍ಗೆ ಅನುಮತಿ ನೀಡಿದೆ. ಹೀಗಾಗಿ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮನವಿಯನ್ನು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರ ನೇತೃತ್ವದ ತಂಡ ಗೃಹ ಸಚಿವರಿಗೆ ಸಲ್ಲಿಸಿದೆ. ಮನವಿಯನ್ನು …

Read More »

ಸರ್ಕಾರದಿಂದ 5 ಸಾವಿರ ರೂ. ನೆರವು – ಯಾವ ಕಾಮಿರ್ಕರಿಗೆ ಅನ್ವಯ? ಯಾವ ದಾಖಲೆ? ಎಲ್ಲಿ ಸಲ್ಲಿಸಬೇಕು?

ಮಡಿಕೇರಿ: ಲಾಕ್‍ಡೌನ್ ಸಮಯದಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ ಧನ ಸಹಾಯ ಮಾಡಲು ಮುಂದಾಗಿದೆ. ಈಗ ಈ ಧನಸಹಾಯವನ್ನು ಪಡೆಯಲು ಕಾರ್ಮಿಕರು ಯಾವ ಮಾರ್ಗವನ್ನು ಅನುಸರಿಸಬೇಕು ಮತ್ತು ಸರ್ಕಾರದ ಈ ಹಣವನ್ನು ಪಡೆಯಲು ಯಾರು ಅರ್ಹರು ಎಂಬ ಮಾಹಿತಿಯನ್ನು ಮಡಿಕೇರಿ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಜಿಲ್ಲಾಡಳಿತ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದೆ. ಕರ್ನಾಟಕ ಸರ್ಕಾರದ ಅದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ …

Read More »