Breaking News
Home / Laxminews 24x7 (page 3778)

Laxminews 24x7

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಮೂಡಲಗಿಯಲ್ಲಿ ಜನತಾ ಕಫ್ರ್ಯೂ ಜಾಗೃತಿ ಆಂದೋಲನಕ್ಕೆ ಚಾಲನೆ ಮೂಡಲಗಿ: ಪ್ರಪಂಚಾದ್ಯಂತ ವ್ಯಾಪಿಸಿರುವ ಕೊರೋನಾ ವೈರಸ್ ಹರಡುವದನ್ನು ತಡೆಯಲು, ನಾಗರಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವ ನಾಳಿನ ರವಿವಾರದ “ಜನತಾ ಕಫ್ರ್ಯೂ” ಜಾಗೃತಿ ಆಂದೋಲನಕ್ಕೆ ಶಾಸಕ ಹಾಗೂ ಕ.ಹಾ.ಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಮೂಡಲಗಿಯಲ್ಲಿಂದು ಚಾಲನೆ ನೀಡಲಾಯಿತು. …

Read More »

ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು

ಬೆಳಗಾವಿ: ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ: ಆರೋಗ್ಯ ಸಚಿವ ಶ್ರೀರಾಮಲು  :ಶೀಘ್ರದಲ್ಲಿಯೇ ಬೆಳಗಾವಿಯಲ್ಲಿ ಕೊರೋನಾ ಪ್ರಯೋಗಾಲಯ/ಬೆಳಗಾವಿಯಲ್ಲಿ ಆರೋಗ್ಯ ಸಚಿವ ಶ್ರೀರಾಮಲು ಹೇಳಿಕೆ/ ಡಿಸಿ ಕಚೇರಿ ಆವರಣದಲ್ಲಿ ಸಚಿವರಿಗೆ ಸ್ಕ್ರೀನಿಂಗ್ ಟೆಸ್ಟ್ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಯನ್ನು ಹಂಚಿಕೊಂಡಿರುವ ಕರ್ನಾಟಕದ ಬೆಳಗಾವಿಯಲ್ಲಿ ಕೊರೋನಾ ಸೊಂಕಿಗೆ ಸಂಬಂಧಪಟ್ಟ ಪ್ರಯೋಗಾಲಯವನ್ನು ಶೀಘ್ರದಲ್ಲಿಯೇ ಆರಂಭಿಸುತ್ತೇವೆ ಎಂದು,ಆರೋಗ್ಯ ಸಚಿವ ಶ್ರೀರಾಮಲು ಅವರು ಬೆಳಗಾವಿಯಲ್ಲಿಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವ ಮುನ್ನ ಮಾಧ್ಯಮಗಳೊಂದಿಗೆ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು

ಪ್ರಧಾನಿ ನರೇಂದ್ರ ಮೋದಿ ಅವರು ಕೊರೋನಾ ತಡೆಗಟ್ಟಲು ಭಾನುವಾರದಂದು ಕರೆ ನೀಡಿದ ಜನತಾ ಕರ್ಫ್ಯೂವನ್ನು ಎಲ್ಲರೂ ಪಾಲಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದರಂದು ನಗರದ ಸಚಿವರ ಕಾರ್ಯಾಲಯದ ಮುಂದೆ ತಾಲೂಕಾ ಆಡಳಿತ, ಸಾರ್ವಜನಿಕ ಆಸ್ಪತ್ರೆ, ನಗರಸಭೆ, ಪೊಲೀಸ ಇಲಾಖೆ, ರೋಟರಿ ಸಂಸ್ಥೆ , ಇನ್ನರವ್ಹೀಲ ಸಂಸ್ಥೆ ಹಾಗೂ ರೋಟರಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೊರೋನ ಸೋಂಕು ಕುರಿತು ಜಾಗೃತ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು …

Read More »

ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ…

ಗೋಕಾಕ: ವಿಶ್ವದಾದ್ಯಂತ ಇಡೀ ಮಾನವ ಕುಲವನ್ನೇ ಸಂಕಷ್ಟಕ್ಕೆ ತಳ್ಳಿರುವ ಕೊರೋನಾ ವೈರಸ್ ಬಗ್ಗೆ ದೇಶದ ನಾಗರೀಕರಿಗೆ ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ ನರೇಂದ್ರ ಮೋದಿ ಅವರು ಸಂದೇಶ ನೀಡಿದಂತೆ ಭಾನುವಾರ ಜನತಾ ಕಫ್ರ್ಯೂಗೆ ತಮ್ಮ ಸಹಕಾರ ನೀಡಿ ಅದನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.   …

Read More »

ಬೆಂಗಳೂರು: ಜನತಾ ಕರ್ಫ್ಯೂ ಪಾಲಿಸಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.

ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ. ಐಟಿ- ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿಗಳ ಮುಖ್ಯಸ್ಥರ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಡಾ. ಅಶ್ವತ್ಥನಾರಾಯಣ, ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಅವರಿಂದ ಸಲಹೆ- ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ …

Read More »

ಕೇರಳದಂತೆ ರಾಜ್ಯದಲ್ಲೂ ವಿಶೇಷ ಪ್ಯಾಕೆಜ್ ಘೋಷಿಸಿ: ಹೆಚ್ ಡಿ ಕುಮಾರಸ್ವಾಮಿ

ಕೊರೊನಾ ವೈರಸ್ ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೊರೊನಾ ವೈರಸ್​ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ …

Read More »

ಕೊರೋನಾ ಭೀತಿ: ಬೆಳಗಾವಿ ಜಿಲ್ಲೆಯ 118 ಜನರ ಮೇಲೆ ತೀವ್ರ ನಿಗಾಃ, ಗಡಿ ಭಾಗಗಳಲ್ಲಿ ಕಟ್ಟೆಚ್ಚರ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಬೆಳಗಾವಿ: ಕೊರೋನಾ ಭೀತಿ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಜಿಲ್ಲೆಗೆ ವಿದೇಶದಿಂದ ಇದುವರೆಗೆ 134 ಜನರು ಆಗಮಿಸಿದ್ದು, ಅದರಲ್ಲಿ ಮೂರು ಜನರು 18 ದಿನಗಳ ಕ್ವಾರಂಟೈನ್(ಗೃಹ ನಿಗಾ) ಅವಧಿ ಪೂರ್ಣಗೊಳಿಸಿದ್ದಾರೆ. ಯಾವುದೇ ಪ್ರಕರಣದಲ್ಲೂ ಸೋಂಕು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 118 ಜನರನ್ನು ಅವರವರ ಮನೆಯಲ್ಲಿಯೇ ನಿಗಾದಲ್ಲಿರಿಸಲಾಗಿದೆ. 12 ಜನರು 14 ದಿನಗಳ …

Read More »

ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ

ಬೆಳಗಾವಿ(ಚಿಕ್ಕೋಡಿ): ಕೊರೊನಾ ವೈರಸ್ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ ತಟ್ಟಿದೆ. ಚಿಂಚಲಿಯ ಮಾಯಕ್ಕಾದೇವಿಯ ದರ್ಶನವನ್ನು ಇಂದಿನಿಂದ ಮಾರ್ಚ್ 31ರವರೆಗೂ ಸ್ಥಗಿತಗೊಳಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನವನ್ನು ಬಂದ್ ಮಾಡಿದೆ. ಮಾಯಕ್ಕಾದೇವಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಆರಾದ್ಯ ದೇವತೆಯಾಗಿದ್ದು, ದೇವಿಯ ದರ್ಶನ ಪಡೆಯಲು ದಿನನಿತ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ …

Read More »

ಉಡುಪಿ :ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕು ಇಲ್ಲ

ಉಡುಪಿ: ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕಿನ ಸೋಂಕಿನ ಲಕ್ಷಣಗಳು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಗರ್ಭಿಣಿಯ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮಾರ್ಚ್ 16ರಂದು ಗರ್ಭಿಣಿ ದಾಖಲಾಗಿದ್ದರು. ಆಕೆ ವಿಪರೀತ ಕಫದಿಂದ ನರಳಾಡುತ್ತಿದ್ದರು. ವಾರದ ಹಿಂದೆ ದುಬೈನಿಂದ ಬಂದಿರುವುದರಿಂದ ಗರ್ಭಿಣಿ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಣಿಪಾಲ ಕೆಎಂಸಿಗೆ ಆಕೆಯನ್ನು ಅಡ್ಮಿಟ್ ಮಾಡಿದ್ದರು. ಗರ್ಭಿಣಿಯ ಗಂಟಲಿನ ದ್ರವವನ್ನು ಶಿವಮೊಗ್ಗ …

Read More »

ಗೋವಾ ಕನ್ನಡಿಗರ ರಕ್ಷಣೆಗೆ ಆಗ್ರಹಿಸಿ ಪ್ರತಿ ಪಕ್ಷ ಧರಣಿ- ಸಿಎಂ ಉತ್ತರಕ್ಕೆ ಬಿಗಿಪಟ್ಟು

ಬೆಂಗಳೂರು: ಗೋವಾದಲ್ಲಿ ಇರುವ ಕನ್ನಡಿಗರ ಸಮಸ್ಯೆ ವಿಧಾನ ಪರಿಷತ್ ನಲ್ಲಿಂದು ಪ್ರತಿ ಧ್ವನಿಸಿತು. ಗೋವಾ ಕನ್ನಡಿಗರನ್ನು ರಕ್ಷಣೆ ಮಾಡುವಂತೆ ಪ್ರತಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಮುಖ್ಯಮಂತ್ರಿಗಳು ಉತ್ತರ ನೀಡುವಂತೆ ವಿಪಕ್ಷಗಳು ಒತ್ತಾಯ ಮಾಡಿದರು. ಸದನದಲ್ಲಿ ಗದ್ದಲ ಕೋಲಾಹಲಕ್ಕೆ ಸೃಷ್ಟಿಯಾಗಿದ್ದರಿಂದ ಕಲಾಪವನ್ನು ಮುಂದೂಡಿದ ಘಟನೆ ಕೂಡ ನಡೀತು. ವಿಧಾನ ಪರಿಷತ್ ಶೂನ್ಯವೇಳೆ ಕಲಾಪದಲ್ಲಿ ಗೋವಾದಲ್ಲಿ ಪೊಗೊ ಕಾಯಿದೆಯಿಂದ ಸಾವಿರಾರು ಕನ್ನಡಿಗರು ಆತಂಕದಲ್ಲಿ ಇದ್ದಾರೆ ಎಂದು ಬಸವರಾಜ …

Read More »