ನವದೆಹಲಿ: ದೇಶದಲ್ಲಿ ದಿನ ಕಳೆದಂತೆ ಕೊರೊನಾ ಮಹಾಮಾರಿಯ ಅಟ್ಟಹಾಸ ಮೇರೆ ಮೀರುತ್ತಿದೆ. ಕಳೆದ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿದ್ದೂ, ಸೋಂಕಿತರ ಸಂಖ್ಯೆ 43,836ಕ್ಕೆ ಏರಿದೆ. 83 ಮಂದಿ ಮೃತ ಪಟ್ಟಿದ್ದು, ದೇಶದಲ್ಲಿ ಒಟ್ಟು 1,389 ಮಂದಿ ಮೃತಪಟ್ಟಿದ್ದಾರೆ. ದೇಶದ ಶೇ.52ರಷ್ಟು ಪ್ರಕರಣಗಳು ಕೇವಲ ಮಹಾರಾಷ್ಟ್ರ, ದೆಹಲಿ, ಗುಜರಾತ್ನಿಂದಲೇ ಬಂದಿವೆ.ಕಳೆದ 24 ಗಂಟೆಯಲ್ಲಿ 1,074 ಮಂದಿ ಗುಣಮುಖರಾಗಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ನಿನ್ನೆ …
Read More »ರಾಜ್ಯದಲ್ಲಿ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ…………
3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟ ಬೆಂಗಳೂರು: ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ನಿರ್ಬಂಧಿತ ವಲಯ ಹೊರತು ಪಡಿಸಿ ರಾಜ್ಯದ ಎಲ್ಲ ಕಡೆ ಮದ್ಯದಂಗಡಿಗಳು ತೆರೆದಿದ್ದವು. ಪರಿಣಾಮ ಬಹುತೇಕ ಮದ್ಯದಂಗಡಿಗಳಲ್ಲಿದ್ದ ಸ್ಟಾಕ್ ಖಾಲಿಯಾಗಿದೆ. …
Read More »ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ
ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …
Read More »ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖ
ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …
Read More »ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ಗೋಕಾಕ :ಗೋಕಾಕ ತಹಸೀಲ್ದಾರ್ ಅವರಿಗೆ ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಜಲ ಸಂಪನ್ಮೂಲ ಸಚಿವರು ಮತ್ತು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.. ಚೆಕ್ ಮೂಲಕ ಸಹಾಯ ಮಾಡಿದವರು ಗೋಕಾಕ ನಗರ ಸಭೆ 1,00,000 ರೂಪಾಯಿ ದುಪಧಾಳ ಮತ್ತು ಘಟಪ್ರಭಾ 50,205 ರೂಪಾಯಿ ದುಪಧಾಳ 18,000 ರೂಪಾಯಿ ಮಮದಾಪೂರ 15,000 ರೂಪಾಯಿ ಉಪ್ಪಾರ ಹಟ್ಟಿ …
Read More »ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಮದ್ಯ ಮಾರಾಟವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಕನ್ನಡ ಸೇನೆ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದರು.
ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಮಿನಿ ವಿಧಾನಸೌಧದ ತಾಲೂಕು ಕಚೇರಿಗೆ ತೆರಳಿದ ಕನ್ನಡ ಸೇನೆ ಕಾರ್ಯಕರ್ತರು ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಿ ಮದ್ಯ ಮಾರಾಟ ಸ್ಥಗಿತಕ್ಕೆ ಆಗ್ರಹಿಸಿದರು. ಕನ್ನಡ ಸೇನೆ ಜಿಲ್ಲಾ ಉಪಾಧ್ಯಕ್ಷ ಮಂಡಿಬೆಟ್ಟಹಳ್ಳಿ ಎಂ.ಎಸ್.ಮಂಜುನಾಥ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಕಾರ್ಯಕರ್ತರು. ಮದ್ಯ ಮಾರಾಟದ ಜತೆಗೆ ಗುಟ್ಕಾ ಮಾರಾಟಕ್ಕೂ ಸರ್ಕಾರ ಆದೇಶ ಮಾಡಿರುವುದು ಸರಿಯಲ್ಲ. ತಕ್ಷಣ ಮಾರಾಟ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು. …
Read More »ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.
ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …
Read More »ಕೋವಿಡ್-೧೯: 11 ಜನರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಳಗಾವಿ, ಮೇ 4 (ಕರ್ನಾಟಕ ವಾರ್ತೆ): ಕೋವಿಡ್-೧೯ ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು; ರಾಯಬಾಗ ತಾಲ್ಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ …
Read More »ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ……
ಧಾರವಾಡ/ರಾಯಚೂರು: ಇಂದು ಎಣ್ಣೆ ಅಂಗಡಿ ಮುಂದೆ ಎಲ್ಲಿ ನೋಡಿದರೂ ಉದ್ದದ್ದೂ ಕ್ಯೂ ಕಂಡುಬರುತ್ತಿದೆ. ಆದ್ರೆ ಧಾರವಾಡದಲ್ಲಿ ಒಂದೆಡೆ ಮದ್ಯದಂಗಡಿ ಇನ್ನೊಂದೆಡೆ ರೇಷನ್ ಅಂಗಡಿಗೆ ಕ್ಯೂ ಹಚ್ಚಿದ ಅಪರೂಪದ ದೃಶ್ಯಗಳು ಕಂಡುಬಂದಿವೆ. ಧಾರವಾಡದ ತೇಜಸ್ವಿ ನಗರದಲ್ಲಿರುವ ಖಾಸಗಿ ವೈನ್ ಶಾಪ್ ಪಕ್ಕವೇ ರೇಷನ್ ಅಂಗಡಿ ಸಹ ಇರುವುದರಿಂದ ಎಣ್ಣೆ ಅಂಗಡಿ ಮುಂದೆ ಪುರುಷರು ಕ್ಯೂ ನಿಂತಿದ್ದರೆ, ರೇಷನ್ ಅಂಗಡಿ ಮುಂದೆ ಮಹಿಳೆಯರು ಕ್ಯೂ ಹಚ್ಚಿದ್ದಾರೆ. ಎರಡು ಅಂಗಡಿಗಳು ಅಕ್ಕಪಕ್ಕದಲ್ಲಿರುವುದರಿಂದ ಈ ಅಪರೂಪ …
Read More »ಹೊಟ್ಟೆಗೆ ಎಣ್ಣೆ ಬೀಳುತ್ತಿದ್ದಂತೆಯೇ ತನ್ನ ಮೈಮೇಲಿನ ಬಟ್ಟೆಯ ಅರಿವೂ ಇಲ್ಲದಂತೆ ಟ್ರಾಫಿಕ್ ಪೊಲೀಸರು ಮಾಡುವ ಕೆಲಸವನ್ನು ತಾನು ಮಾಡಿದ್ದಾನೆ.
ಧಾರವಾಡ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಓಪನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಫುಲ್ ಖುಷಿಯಲ್ಲಿರುವ ಎಣ್ಣೆಪ್ರಿಯರು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಆರಂಭಿಸಿದ್ದಾರೆ. ಹೌದು. ಮದ್ಯದ ಅಂಗಡಿಗಳನ್ನು ಬಂದ್ ಮಾಡಿದರೆ ಅನೇಕ ಪ್ರತಿಭೆಗಳು ಮಾಯವಾಗುತ್ತವೆ ಎಂದು ಕುಡುಕರ ಬಗೆಗಿನ ಕಾಮಿಡಿ ದೃಶ್ಯಗಳನ್ನು ನಾವು ಈಗಾಗಲೇ ಟಿಕ್ ಟಾಕ್ ನಲ್ಲಿ ನೋಡಿದ್ದೇವೆ. ಅಂತೆಯೇ ಧಾರವಾಡದಲ್ಲೊಬ್ಬ ವ್ಯಕ್ತಿಯೊಬ್ಬನ ಹೊಟ್ಟೆಗೆ ಎಣ್ಣೆ ಬೀಳುತ್ತಿದ್ದಂತೆಯೇ ತನ್ನ ಮೈಮೇಲಿನ ಬಟ್ಟೆಯ ಅರಿವೂ ಇಲ್ಲದಂತೆ ಟ್ರಾಫಿಕ್ …
Read More »