Breaking News

Laxminews 24x7

ಮಲೆನಾಡಲ್ಲಿ ಮಳೆಯ ಅಬ್ಬರ – 20 ಕಂಬ, 50 ಮರ ಧರೆಗೆ…………

ಚಿಕ್ಕಮಗಳೂರು: ಕಳೆದ ದಿನ ಅನೇಕ ಕಡೆ ಬಿರುಗಾಳಿ ಸಹಿತ ಜೋರಾಗಿ ಮಳೆಯಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕೊಪ್ಪ, ಎನ್‍ಆರ್ ಪುರ, ಶೃಂಗೇರಿಯಲ್ಲಿ ಭಾರೀ ಗಾಳಿಯೊಂದಿಗೆ ವರುಣ ದೇವ ಅಬ್ಬರಿಸಿದ್ದಾನೆ. ಭಾನುವಾರ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ಆದರೆ ಕೊಪ್ಪದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಕೊಪ್ಪ ಅಕ್ಷರಶಃ ನಲುಗಿ ಹೋಗಿದೆ. ಕೊಪ್ಪದಲ್ಲಿ ಮಳೆ ಜೊತೆ ಬೀಸಿದ ರಣಗಾಳಿಗೆ ಸುಮಾರು …

Read More »

ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ……….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ ದಾಡೇಲು ನದಿಯ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿದೆ. ದುರ್ನಾತದಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು, ರೋಗ ಹರಡುವ ಭೀತಿ ಎದುರಾಗಿದೆ. ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೇ ಕುಡಿಯುತ್ತಿದ್ದು, ಅವುಗಳು ಕೂಡ …

Read More »

ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೂರು ವಲಯಗಳಲ್ಲೂ …

Read More »

ದಾವಣಗೆರೆ ಸಂಪೂರ್ಣ ಲಾಕ್‍ಡೌನ್- 21 ಕೊರೊನಾ ಸೋಂಕಿತರ ಮಾಹಿತಿ ಇಲ್ಲಿದೆ…….

ದಾವಣಗೆರೆ: ಆರೆಂಜ್ ಝೋನ್‍ನಲ್ಲಿದ್ದ ದಾವಣಗೆರೆಯಲ್ಲಿ ಒಮ್ಮಿಂದೊಮ್ಮಲೆ ಕೊರಾನಾ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜಿಲ್ಲೆಯ ಜನರನ್ನು ತೀವ್ರ ಆತಂಕಕ್ಕೀಡು ಮಾಡಿದೆ. ಇಂದು ಒಂದೇ ದಿನ 21 ಪ್ರಕರಣಗಳು ಹೆಚ್ಚಾಗುವ ಮೂಲಕ ರೆಡ್ ಝೋನ್‍ಗೆ ತಿರುಗುವ ಸಾಧ್ಯತೆ ಹೆಚ್ಚಾಗಿದೆ. ಒಟ್ಟು 330 ಸ್ಯಾಂಪಲ್ ಗಳ ಪೈಕಿ 37ರ ವರದಿ ಬಂದಿದ್ದು, ಇದರಲ್ಲಿ ಬರೋಬ್ಬರಿ 21 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ. ಇನ್ನೂ 293 ಜನರ ವರದಿ ಬರುವುದು ಬಾಕಿ ಇದೆ. ಇವರ ವರದಿ ಏನಾಗುತ್ತದೋ …

Read More »

ಬೆಂಗ್ಳೂರಲ್ಲಿ ಮುಂಜಾನೆಯಿಂದ್ಲೇ ಕ್ಯೂ ನಿಂತ ಜನ,……ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಎಣ್ಣೆಪ್ರಿಯರು

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲಿ ದೇಶಾದ್ಯಂತ ಹೇರಲಾದ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಕರ್ನಾಟಕದಲ್ಲಿ ಇಂದಿನಿಂದ ಜನರಿಗೆ ಲಾಕ್ ಡೌನ್ ನಿಂದ ರಿಲೀಫ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿರುವ ನವರಂಗ್ ಸಿಗ್ನಲ್ ಬಳಿಯ ಬಾರ್ ವೊಂದರ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಬಾರ್ ಓಪನ್ ಆಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ …

Read More »

ಕೊರೋನಾ ವಾರ್ಡ್​ನಲ್ಲಿ ಟ್ಯಾಬ್ ವ್ಯವಸ್ಥೆ: ರೋಗಿಗಳ ಜೊತೆ ಸಂಬಂಧಿಕರ ಸಂಪರ್ಕಕ್ಕೆ ವಿನೂತನ ತಂತ್ರ

ಕ ಲಬುರ್ಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55ಕ್ಕೇರಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಮತ್ತೊಂದೆಡೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಕೊರೋನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲವೆಂಬ ಆರೋಪ ನಿರಾಧಾರವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರಿಗೆ ಐಸೋಲೇಷನ್ ವಾರ್ಡ್​ಗೆ ಬಿಡಲಾಗಲ್ಲ. ಹೀಗಾಗಿ ಕೆಲವೊಬ್ಬರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವೆಲ್ಲ …

Read More »

Lockdown News: ಲಾಕ್​​ಡೌನ್​​ ಸಡಿಲಿಕೆ: ಈ ಪ್ರದೇಶಗಳಲ್ಲಿ ಮಾತ್ರ ಅಂತರ ಜಿಲ್ಲೆ ಪ್ರಯಾಣಕ್ಕೆ ಪಾಸ್​ ಬೇಕಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು(: ಕೊರೋನಾ ವೈರಸ್​​ ತಹಬದಿಗೆ ತರಲು ದೇಶಾದ್ಯಂತ ಮೂರನೇ ಬಾರಿಗೆ ಮೇ 17ನೇ ತಾರೀಕಿನವರೆಗೂ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಾಳೆಯಿಂದ ಲಾಕ್​ಡೌನ್​​​​ ಸಡಿಲಗೊಳಿಸಿರುವ ರಾಜ್ಯ ಸರ್ಕಾರವೂ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ನಾಳೆಯಿಂದ ಗ್ರೀನ್​​ ಜೋನ್​ ವ್ಯಾಪ್ತಿಯಲ್ಲಿ ಬಹುತೇಕ ಸೇವೆಗಳು ಲಭ್ಯ ಇರಲಿವೆ. ಜತೆಗೆ ಸಾರ್ವಜನಿಕರ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ರೆಡ್​​ ಜೋನ್​​​ ವ್ಯಾಪ್ತಿಗೆ ಬರುವ ಬೆಂಗಳೂರು ನಗರ …

Read More »

ಉಡುಪಿಯಲ್ಲಿ ಯಥೇಚ್ಛವಾಗಿ ಮದ್ಯ ಸ್ಟಾಕ್ ಇದೆ: ಅಬಕಾರಿ ಉಪ ಆಯುಕ್ತ ಅಭಯ

ಉಡುಪಿ: ಜಿಲ್ಲೆಯಲ್ಲಿ ಯಥೇಚ್ಛ ಮದ್ಯ ಲಭ್ಯವಿದೆ. ಯಾರೂ ನೂಕುನುಗ್ಗಲು ಮಾಡಬೇಡಿ ಅಂತ ಉಡುಪಿ ಅಬಕಾರಿ ಉಪ ಆಯುಕ್ತ ನಾಗೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಮಾತ್ರ ಮದ್ಯ ಮಾರಾಟ ನಡೆಯಲಿದೆ. ಜಿಲ್ಲೆಯ 103 ವೈನ್ ಸ್ಟೋರ್ ಗಳಲ್ಲಿ ಮದ್ಯ ಲಭ್ಯವಿದೆ. ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್‍ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆಯಲಿದೆ ಎಂದು ಹೇಳಿದರು. ಉಡುಪಿ ಜಿಲ್ಲೆಯಲ್ಲಿ …

Read More »

ಕೊಡಗಿನಲ್ಲಿ ಲಾಕ್‍ಡೌನ್ ಸಡಿಲಿಕೆ ಇಲ್ಲ,ಮದ್ಯಮಾರಾಟಕ್ಕೆ ಅವಕಾಶ ಇಲ್ಲ,?

ಮಡಿಕೇರಿ: ಮೇ 4ರಿಂದ ಗ್ರೀನ್ ಝೋನ್ ಗಳಲ್ಲಿ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ಆಗುತ್ತದೆ ಎನ್ನುವ ನಿರೀಕ್ಷೆಯಲ್ಲಿದ್ದ ಕೊಡಗಿನ ಜನರಿಗೆ ನಿರಾಸೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ಎಂದಿನಂತೆ ಲಾಕ್ ಡೌನ್ ಮುಂದುವರೆಸುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಲಾಕ್‍ಡೌನ್ ಸಡಿಲಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಮೂರುವರೆಯಿಂದ ನಾಲ್ಕು ಸಾವಿರ ಜನ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬರುವ ನಿರೀಕ್ಷೆ ಇದೆ. ಹೀಗಾಗಿ ಲಾಕ್‍ಡೌನ್ ಮುಂದುವರಿಸಲು ಚಿಂತನೆ ನಡೆಸಲಾಗಿದೆ. …

Read More »

ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ……….

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಬಿರುಗಾಳಿಯ ರಭಸಕ್ಕೆ ಮನೆಗಳ ಛಾವಣಿ ಹಾಗೂ ಹೆಂಚುಗಳು ಹಾರಿವೆ. ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯಾದ್ಯಂತ ಭಾನುವಾರ ಸಂಜೆ ಭಾರೀ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಸಂಜೆ ಗುಡುಗು ಸಹಿತ ಪ್ರಾರಂಭವಾದ ಬಿರುಗಾಳಿ ಮಳೆಗೆ ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ, ದೊಡ್ಡ ಬಿಳಾಹ, ಗಸುಳುಗಳಲೆ ಕಾಲೋನಿ ಹಾಗೂ ಚಿನ್ನಳ್ಳಿ ಗ್ರಾಮಗಳ ಹಲವು ಮನೆಗಳ ಮೇಲ್ಛಾವಣಿ, …

Read More »