Breaking News
Home / Laxminews 24x7 (page 3848)

Laxminews 24x7

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …

Read More »

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಜೇವರ್ಗಿ : ಸಹಾಹ ಸಿಂಹ ಡಾ|| ವಿಷ್ಣುವರ್ಧನರವರ 10ನೇ ಪುಣ್ಯಸ್ಮರಣೆ ನಿಮಿತ್ಯ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐದು ಜನ ಸಾಧಕರಿಗೆ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ|| ವಿಷ್ಣುಸೇನಾ ಸಮಿತಿ ತಾಲೂಕ ಅಧ್ಯಕ್ಷರಾದ ಬಸವರಾಜ ಬಾಗೇವಾಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದೀರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, …

Read More »

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ

; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದ್ದು, ಏರ್ ಪೋರ್ಟ್ ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಒಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಈ ಬ್ಯಾಗ್ ನ್ನು ಪರಿಶೀಲನೆ ನಡೆಸಿದ ಪೊಲೀಸರಿಗೆ ಅದರಲ್ಲಿ ಸಜೀವ ಬಾಂಬ್ ಇರುವುದು ಗೊತ್ತಾಗಿದೆ. ತಕ್ಷಣ ಬ್ಯಾಗ್ ನ್ನು ವಿಮಾನ ನಿಲ್ದಾಣದ ಹೊರಗೆ ತಂದು ಸುರಕ್ಷಿತ ಸ್ಥಳದಲ್ಲಿ ಇರಿಸಿದ್ದಾರೆ. …

Read More »

ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ತಲ್ವಾರ್ ನಿಂದ ಕೇಕ್ ಕಟ್..ವಿಜಿ ವಿರುದ್ಧ ಕೇಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಯ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ. ಐದು ಇಂಚಿಗೂ ಉದ್ದದ ಕತ್ತಿಯನ್ನು …

Read More »

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀಟ್

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀ ಬೆಂಗಳೂರು, ಜ.19: ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ವಾಟ್ಸಪ್ ಗ್ರೂಪ್‌ನಿಂದ ಎಕ್ಸಿಟ್ ಆಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿಸೂರ್ಯ, ಇದೀಗ ತಮ್ಮ ವಾಟ್ಸಪ್ ಖಾತೆಯನ್ನೇ ಅಳಿಸಿ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಜಯನಗರದಲ್ಲಿ ತಮ್ಮ ಕಚೇರಿ ಉದ್ಘಾಟನೆಗೆ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ, ಕೊನೆ ಕ್ಷಣದಲ್ಲಿ ಭದ್ರತಾ ನೆಪ ಹೇಳಿ ಮಾಧ್ಯಮಗಳಿಗೆ ನಿಷೇಧ ಹೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ …

Read More »

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ರಾಂಚಿ, ಜ.19- ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಕಂಟಕ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯವೊಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರಿಗೆ ಈ ಸಂಬಂಧ ಸಮನ್ಸ್ ನೀಡಿದೆ.  ಫೆ.22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ.18ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಕೋರ್ಟ್ ಆದೇಶಿಸಿತ್ತು. ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ …

Read More »

ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ: ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ನೊಂದಾಯಿತ ಪ್ರತಿನಿಧಿಗಳು ಆಗಮಿಸಲಿದ್ದು, ಅವರಿಗೆ ಟ್ರಾವೆಲಿಂಗ್ ಬ್ಯಾಗ್ ನೀಡುವ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಸೂಕ್ತ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು. ನಗರದ …

Read More »

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ. ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಶಿರಡಿ ಬಂದ್, ಬಾಬಾ ದರ್ಶನಕ್ಕೆ ಇಲ್ಲ ಯಾವುದೇ ಅಡ್ಡಿ

ಶಿರಡಿ/ನಾಸಿಕ್, ಜ.19- ಸದ್ಗುರು ಸಾಯಿಬಾಬಾ ಜನ್ಮ ಸ್ಥಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ನಡೆಸುತ್ತಿರುವ ಶಿರಡಿ ಬಂದ್ ಹೊರತಾಗಿಯೂ ಬಾಬಾ ಮಂದಿರ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಶಿರಡಿ ಅನಿರ್ದಿಷ್ಟಾವಧಿ ಬಂದ್ ಕರೆಯಿಂದಾಗಿ ಆತಂಕಗೊಂಡಿದ್ದ ಸಹಸ್ರಾರು ಸಾಯಿಬಾಬಾ ಭಕ್ತರಿಗೆ ಇದರಿಂದ ನಿರಾಳ ದೊರೆತಂತಾಗಿದೆ. ಉದ್ಧವ್ ಠಾಕ್ರೆ ಪರ್ಬಾನಿಯ ಪತ್ರಿ ಗ್ರಾಮ ಸಾಯಿ ಬಾಬಾ ಜನ್ಮಸ್ಥಳ ಎಂದಿದ್ದಲ್ಲದೆ, ಇದರ …

Read More »