ಬೆಳಗಾವಿ: ಬಹುದಿನದ ಜನರ ನಿರೀಕ್ಷೆ ಬೆಳಗಾವಿಯ ಲೋಕಸಭಾ ಚುನಾವಣೆ ದಿನಾಂಕ ಏಪ್ರಿಲ್ 17ರಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ… ಬೆಳಗಾವಿ ಲೋಕಸಭಾ ಚುನಾವಣೆ ಕಾವು ಜೋರಾಗಿಯೇ ಇತ್ತು ಒಂದು ಲೋಕಸಭೆ ಹಾಗೂ ಮೂರು ವಿಧಾನ ಸಭಾ ಚುನಾವಣೆ ನಡೆಸಲು ಮುಂದಾಗಿದೆನಾಮಪತ್ರ ಸಲ್ಲಿಕೆ ಕೊನೆಯ ದಿನಾಂಕ 30 ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿದೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭೆ ಹಾಗೂ ಇನ್ನೆರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. …
Read More »ಮಹಾರಾಷ್ಟ್ರದಿಂದ ಹಾಸನಕ್ಕೆ ವಾಪಸ್ಸಾದ 7 ಜನರಿಗೆ ಕೊರೊನಾ ಪಾಸಿಟಿವ್
ಹಾಸನ: ಮಹಾರಾಷ್ಟ್ರದಿಂದ ಹಾಸನಕ್ಕೆ ಹಿಂದಿರುಗಿದ ಏಳು ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿಗೆ ಮಹಾರಾಷ್ಟ್ರದಿಂದ 289 ಮಂದಿ ವಾಪಾಸಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಷ್ಟೂ ಮಂದಿಯನ್ನು ಹೋಂ ಕ್ವಾರಂಟೀನ್ನಲ್ಲಿರಿಸಲಾಗಿತ್ತು. ಅಲ್ಲದೇ ಸ್ವಾಬ್ ತೆಗೆದು ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಏಳು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Read More »ಆ ಮಹಾನಾಯಕನ ವಿರುದ್ಧ ಬಿಜೆಪಿ ಕಿಡಿಕಾರಿದ ಬೆನ್ನಲ್ಲೇ ಬಿಎಸ್ವೈಗೆ ಗುರಿಯಾಗಿಸಿದ ಕಾಂಗ್ರೆಸ್!
ಬೆಂಗಳೂರು: ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಕೆಪಿಸಿಸಿ ಮತ್ತು ರಾಜ್ಯ ಬಿಜೆಪಿ ಘಟಕದ ನಡುವೆ ಟ್ವಿಟರ್ನಲ್ಲಿ ವಾರ್ ಶುರುವಾಗಿದೆ. ‘ನನ್ನ ವಿರುದ್ಧ ಹಿಂದೆ ಮಾಡಿದ್ದ ಷಡ್ಯಂತ್ರಗಳು ಈಗಲೂ ಮುಂದುವರಿಯುತ್ತಿದೆ. ಸಿಡಿ ಪ್ರಕರಣದಲ್ಲೂ ನನ್ನನ್ನು ಸಿಲುಕಿಸಲು ನೋಡುತ್ತಿದ್ದಾರೆ’ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇತ್ತೀಚಿಗೆ ಆರೋಪಿಸಿದ್ದರು. ಇಂದು ಇದೇ ವಿಚಾರ ಪ್ರಸ್ತಾಪಿಸಿರುವ ಬಿಜೆಪಿ ರಾಜ್ಯ ಘಟಕ, ‘ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ …
Read More »HD Revanna: ‘2023ರಲ್ಲಿ ಹೆಚ್ಡಿಕೆ ಸಿಎಂ: ಕುಮಾರಸ್ವಾಮಿ ಬಳಿ ಇದ್ದ ಗ್ರಹಗಳು ಈಗ ಡಿಕೆಶಿ ಬಳಿ’
ಬೆಂಗಳೂರು: ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಹೆಚ್.ಡಿ.ಕುಮಾರಸ್ವಾಮಿ ನೇತೃತದ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ(HD Revanna), ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬರುತ್ತದೆಯೋ, ಮೈತ್ರಿ ಸರ್ಕಾರ ಬರುತ್ತದೆಯೋ ಹೇಳುವುದಿಲ್ಲ. ಆದರೆ, ಅಧಿಕಾರಕ್ಕೆ ಬರುವುದು ಪಕ್ಕಾ. ಕುಮಾರಸ್ವಾಮಿ ಹತ್ತಿರ ಕೆಲವು ಗ್ರಹಗಳು ಇದ್ದವು. ಅವು ಈಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹತ್ತಿರ ಸೇರಿವೆ. ಕುಮಾರಸ್ವಾಮಿ ಕೆಲ …
Read More »ಹಾದಿಬೀದಿಲಿ ಮಾತನಾಡದೆ ಹೊನ್ನಾಳಿಗೆ ಬನ್ನಿ, ಯತ್ನಾಳ್ಗೆ ರೇಣುಕಾಚಾರ್ಯ ಸವಾಲು
ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …
Read More »ಹನಿಟ್ರ್ಯಾಪ್ ಮೂಲಕ ಆಪರೇಷನ್ ಕಮಲ; ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ
ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ನೆನ್ನೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಾತನಾಡುತ್ತಾ, ವಿಧಾನಸಭೆ ವಿಸರ್ಜಿಸಿ ಬನ್ನಿ. ಜನರು ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ ಎಂದು ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದರು. ಇದೇ ವಿಚಾರವಾಗಿ ನೆನ್ನೆ ಸದನದಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇಂದು ಈ ವಿಷಯವಾಗಿ ಬಿಜೆಪಿ ಟ್ವೀಟ್ ಮಾಡಿ, ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿತ್ತು. ಇದೇ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ …
Read More »ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT
ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …
Read More »ಸುದೀಪ್ ‘ಬೆಳ್ಳಿಹಬ್ಬ’: 25 ವರ್ಷದ ಪಯಣಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ>ಭಾವುಕರಾದ ಸುದೀಪ್
ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಕಿಚ್ಚ ಸುದೀಪ್ ಅವರಿಗಾಗಿ (ಮಾರ್ಚ್ 15) ರಂದು ‘ಸುದೀಪ್ ಬೆಳ್ಳಿಹಬ್ಬ’ ಆಯೋಜಿಸಲಾಗಿತ್ತು. ಸಿಎಂ ಯಡಿಯೂರಪ್ಪ, ನಟ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್, ರವಿಶಂಕರ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಹಾಗೂ ಇನ್ನೂ ಕೆಲವು ಸಿನಿ ಹಾಗೂ ರಾಜಕೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ‘ನನಗಿಂತಲೂ ಹಿರಿಯರು ಇಲ್ಲಿದ್ದಾರೆ. ನನಗಿಂತಲೂ ಮುಂಚೆ ಅವರು ಸಿನಿಯಾನ ಆರಂಭಿಸಿದ್ದಾರೆ, ಅವರ ನೆರಳಿನಲ್ಲಿ ನಾನು …
Read More »ಮೈಸೂರಿನಲ್ಲಿ ನಡೆಯಬೇಕಿದ್ದ ಯುವಸಂಭ್ರಮ ರದ್ದು
ಮೈಸೂರು: ನಗರದಲ್ಲಿ ಇದೇ ಮಾ.20ರಂದು ನಡೆಯಬೇಕಿದ್ದ ಯುವಸಂಭ್ರಮ ರದ್ದಾಗಿದೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಮಾತನಾಡಿರುವ ನಟ ಪುನೀತ್ ರಾಜ್ಕುಮಾರ್ ಮಾತನಾಡಿ, ಮೈಸೂರಿನಲ್ಲಿ ಯುವಸಂಭ್ರಮ ಕಾರ್ಯಕ್ರಮ ನಡೆಸಲು ತಯಾರಿ ಮಾಡಿಕೊಳ್ಳಲಾಗಿತ್ತು. ಆದರೆ, ರಾಜ್ಯದ ಅನೇಕ ಕಡೆಗಳಿಂದ ʻನಮ್ಮೂರಿನಲ್ಲಿ ಯಾಕೆ ಕಾರ್ಯಕ್ರಮ ಮಾಡುವುದಿಲ್ಲʼ ಎಂದು ಅಭಿಮಾನಿಗಳಿಂದ ಮೆಸೇಜ್ ಬರಲು ಶುರುವಾದರು. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ತಂಡ ಒಂದು ಪಟ್ಟಿ ರೂಪಿಸುತ್ತಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಮಾ.21ರಿಂದ 23ರವರೆಗೆ ನಿಗದಿತ ಊರುಗಳಿಗೆ ಹೋಗಿ ಕಾರ್ಯಕ್ರಮ …
Read More »ವೈಷ್ಣವಿಯ ಬಟ್ಟೆ ಎಳೆದ ಶಮಂತ್ ಬ್ರೋ ಗೌಡ! ಕಿಚ್ಚನ ಎದುರು ವೈಷ್ಣವಿ ಗಂಭೀರ ಆರೋಪ
ಆರಂಭದಲ್ಲಿ ಸ್ವಲ್ಪ ಸಪ್ಪೆ ಆಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಈಗ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ಅದರಲ್ಲೂ ಎರಡನೇ ವಾರವಂತೂ ದೊಡ್ಮನೆಯಲ್ಲಿ ಒಂದು ಯುದ್ಧವೇ ನಡೆದು ಹೋಯ್ತು. ಆ ಘಟನೆಯಲ್ಲಿ ಶಮಂತ್ ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ನಟಿ ವೈಷ್ಣವಿ ಆರೋಪಿಸಿದ್ದಾರೆ. ಕಿಚ್ಚನ ಎದುರಿನಲ್ಲಿ ತಮ್ಮ ಬೇಸರ ತೋಡಿಕೊಂಡಿದ್ದಾರೆ. ಎರಡನೇ ವಾರದಲ್ಲಿ ಮನೆಯೊಳಗಿನ ಸ್ಪರ್ಧಿಗಳಿಗೆ ವೈರಸ್ ವರ್ಸಸ್ ಮನುಷ್ಯರು ಎಂಬ ಟಾಸ್ಕ್ ನೀಡಲಾಗಿತ್ತು. ಅದರಲ್ಲಿ ಎಲ್ಲರೂ …
Read More »
Laxmi News 24×7