ಬೆಂಗಳೂರು, ಡಿ.31- ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಎದ್ದಿರುವ ಅಸಮಾಧಾನ ನಿವಾರಿಸಲು ನಿಗದಿಯಾಗಿದ್ದ ಉತ್ತರಾಯಣ ಡೆಡ್ ಲೈನ್ ಸಮೀಪಿಸುತ್ತಿದೆ. ಹೊಸ ವರ್ಷದ ಸಂಕ್ರಮಣಕ್ಕೆ ಭಿನ್ನಮತ ಶಮನಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ರೂಪಿಸಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ರಣತಂತ್ರ ಯಶಸ್ಸು ಆಗುತ್ತಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲಿದೆ. ಬರುವ ಸಂಕ್ರಮಣದ ಉತ್ತರಾಯಣದವರೆಗೂ ಕಾದು ನೋಡಿ …
Read More »Bsy ಸುದ್ದಿ ಗೋಷ್ಠಿ ಅಚ್ಚರಿಯ ವಿಷಯಗಳ ಹೇಳಿಕೆ
ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿರುವ ಜನರಿಗೆ ಕೊರೊನಾ ಅಟ್ಟಹಾಸದಿಂದಾಗಿ ಸಂಭ್ರಮಾಚರಣೆಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ. ವರ್ಷಾಂತ್ಯಕ್ಕೆ ಕುಣಿದು ಕುಪ್ಪಳಿಸಲು ಅವಕಾಶ ನೀಡದೆ, ಕಟ್ಟು ನಿಟ್ಟಿನ ಮಾರ್ಗಸೂಚಿ ಹೊರಡಿಸಿರುವ ಗೃಹ ಇಲಾಖೆ ಆ ಮೂಲಕ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದು ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಸಂಜೆ 6ರ ಬದಲು ಮಧ್ಯಾಹ್ನ 12ರಿಂದಲೇ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. …
Read More »ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು
ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು ಹೌದು ಇಂದು ಶ್ರೀ ಲಕ್ಷ್ಮಣರಾವ್ ರಾವ ಜಾರಕಿಹೊಳಿ ದಂಪತಿಗಳ ಪುಣ್ಯ ಸ್ಮರಣೆ, ಇವತ್ತು ಶ್ರೀ ಲಖನ ಜಾರಕಿಹೊಳಿ ಅವರು ತಂದೆ ತಾಯಿಯ ಬಗ್ಗೆ ಮಾತನಾಡಿ ನಮ್ಮ ಬೆನ್ನೆಲುಬು, ನಮ್ಮ ನಡೆದು ಬಂದ್ ದಾರಿಗೆ ದಾರಿದೀಪ, ನಮ್ಮ ಪ್ರತಿಯೊಂದು ಏಳುಬೀಳು ಎಲ್ಲವನ್ನೂ ಮೆಟ್ಟಿನಿಂತು, ನಮ್ಮ ಎಲ್ಲ ಸಹೋದರರನ್ನು ಒಂದು ಒಳ್ಳೆಯ ಮಾರ್ಗ ದರ್ಶನ, …
Read More »ಅಕ್ರಮ ಆಸ್ತಿ ಗಳಿಕೆ, ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ
: ಅಕ್ರಮ ಆಸ್ತಿ ಗಳಿಕೆ, ಅನಧಿಕೃತವಾಗಿ ಕೆಲ ಆಸ್ತಿಗಳ ರಿಜಿಸ್ಟ್ರಾರ್ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಹೊಸಪೇಟೆ ಸಬ್ ರಿಜಿಸ್ಟ್ರಾರ್ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಬ್ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಭಾಕರ್ ಅವರ ಹೊಸಪೇಟೆಯ ಮನೆ, ಕಚೇರಿ ಹಾಗೂ ವಿರುಪಾಪುರ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಎಸಿಬಿ ಡಿವೈಎಸ್ ಪಿ ಚದ್ರಕಾಂತ ಪೂಜಾರ ನೇತೃತ್ವದಲ್ಲಿ ಈ …
Read More »ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?
ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …
Read More »ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ
ನವದೆಹಲಿ,ಡಿ.30- ಸರ್ಕಾರ ತನ್ನ ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವವರೆಗೂ ರೈತರ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ರೈತ ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಕೇಂದ್ರ ರೈತರೊಂದಿಗೆ 6ನೇ ಸುತ್ತಿನ ಮಾತುಕತೆ ನಡೆಸಲು 40ಕ್ಕೂ ಹೆಚ್ಚು ರೈತ ಒಕ್ಕೂಟಗಳನ್ನು ಆಹ್ವಾನಿಸಿದೆ. ಇಂದು ದೆಹಲಿಯ ವಿಜ್ಞಾನ ಭವನಕ್ಕೆ ಎರಡು ಬಸ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ , ಕೃಷಿ ಕಾನೂನುಗಳನ್ನು ಸರ್ಕಾರ ಹಿಂಪಡೆಯದ ಹೊರತು ನಮ್ಮ ಹೋರಾಟ ನಿಲ್ಲುವುದಿಲ್ಲ. ಕೇಂದ್ರ ತನ್ನ ನಿಲುವನ್ನು ಬದಲಿಸಿಕೊಳ್ಳುವುದೊಂದೆ ಮಾರ್ಗ …
Read More »ಆಸ್ಪತ್ರೆಗೆ ತೆರಳುತ್ತಿದ್ದವರು ಮಸಣಕ್ಕೆ
ಧಾರವಾಡ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಸವದತ್ತಿ ಬಳಿ ನಡೆದಿದೆ. ಮೃತರನ್ನು ನಾಗರಾಜ ಇಚ್ಚಂಗಿ (30), ವಿಜಯಾ (42) ಹಾಗೂ ರೇವಣಸಿದ್ದೇಶ್ವರ ಇಚ್ಚಂಗಿ (46) ಎಂದು ಗುರುತಿಸಲಾಗಿದೆ. ರೇವಣಸಿದ್ದೇಶ್ವರ ಎಂಬುವವರಿಗೆ ಡಯಾಲಿಸಿಸ್ ಮಾಡಿಸಲೆಂದು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಹಾಗೂ ಲಾರಿ ಎರಡೂ ವಾಹನಗಳ ಚಾಲಕರಿಗೆ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. …
Read More »ಈ ವರ್ಷ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಕ್ಕೂ ಅಡ್ಡಿ
ನವದೆಹಲಿ: ಕೊರೊನಾ ಭೀತಿಯಿಂದಾಗಿ ಈ ವರ್ಷ ಎಲ್ಲಾ ಹಬ್ಬ, ಆಚರಣೆ, ಸಡಗರ-ಸಂಭ್ರಮಗಳಿಗೆ ಬ್ರೇಕ್ ಬಿದ್ದಿದ್ದು. ಇದೀಗ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಕ್ಕೂ ಅಡ್ಡಿಯುಂಟಾಗಿದೆ. ದೆಹಲಿಯ ರಾಜಪಥದಲ್ಲಿ ನಡೆಯುವ ವಿಜೃಂಭಣೆಯ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಮದಲ್ಲಿ ಕೊರೊನಾ ಕಾರಣದಿಂದಾಗಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಪ್ರತಿವರ್ಷ ವಿಜಯ್ ಚೌಕ್ ನಿಂದ ಆರಂಭವಾಗಿ ಕೆಂಪುಕೋಟೆವರೆಗೂ ಸಾಗುತ್ತಿದ್ದ ಪರೇಡ್ ಈ ವರ್ಷ ನ್ಯಾಷನಲ್ ಸ್ಟೇಡಿಯಂವರೆಗೆ 3.3 ಕಿ.ಮೀ ವರೆಗೆ ಸಾಗಲಿದೆ. ರಾಜಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಣೆಗೆ 1,5,000 ಲಕ್ಷ …
Read More »ಬಸವರಾಜ್ ಬೊಮ್ಮಾಯಿ, ಈ ವರ್ಷ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
ಬೆಂಗಳೂರು: ರೂಪಾಂತರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ ಜನರು ಒಂದೆಡೆ ಸೇರುವುದನ್ನೂ ನಿಷೇಧಿಸಲಾಗಿದೆ. ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಈ ವರ್ಷ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. ಬೆಂಗಳೂರು ಮಾತ್ರವಲ್ಲ ಮಂಗಳೂರು, ಚಿಕ್ಕಮಗಳೂರು, ಮಡಿಕೇರಿ ಸೇರಿದಂತೆ ರಾಜ್ಯದ ಯಾವುದೇ ರೆಸಾರ್ಟ್ ಗಳಲ್ಲಿ ಕೂಡ ಸಾರ್ವಜನಿಕರು ಸೇರುವಂತಿಲ್ಲ. ಅಲ್ಲದೇ ಯಾವುದೇ ಡಿಜೆ, ಮ್ಯೂಸಿಕ್ ಪಾರ್ಟಿಗಳನ್ನು ಆಯೋಜನೆ ಮಾಡುವಂತಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸ್ …
Read More »ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭ
ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ಧರಿಸಿದೆ. 10 ಮತ್ತು 12ನೆ ತರಗತಿ ಮಕ್ಕಳಿಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುವಂತೆ ಇಲಾಖೆ ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ ಧರಿಸುವುದು, ಜನದಟ್ಟಣೆ ಇರುವ ಪ್ರದೇಶಗಳಿಗೆ ತೆರಳದೆ …
Read More »
Laxmi News 24×7