ಬೆಂಗಳೂರು: ಮರಾಠಾ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವ ಹೋರಾಟಕ್ಕೆ ಸಂಬಂಧಪಟ್ಟಂತೆ ಸೋಮವಾರ ವಾಟಾಳ್ ನಾಗರಾಜ್ ಅವರು ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಹಾದಿಯ ಬಗ್ಗೆ ಚರ್ಚಿಸಿ ನಿರ್ಧರಿಸೋದಾಗಿ ಕರವೇ ಪ್ರವೀಣ್ ಶೆಟ್ಟಿ ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಬಂಧಿಸಿರುವ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ಹಿಂಪಡೆಯುವಂತೆ ಸರ್ಕಾರವನ್ನ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಇಂದು …
Read More »ಮುಂಬೈ ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಇದೆ. ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ:ಮರಾಠಿ ದ್ವೇಷ ಬಿಡಿ – ಯತ್ನಾಳ್
ಬೆಂಗಳೂರು: ಮುಂಬೈ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ. ಅದಕ್ಕೆ ಮಹಾರಾಷ್ಟ್ರದ ಸರ್ಕಾರ ಹತ್ತು ಕೋಟಿ ಹಣ ನೀಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಿ ಹಾಗೂ ಮರಾಠರ ಮೇಲೆ ಇರುವ ದ್ವೇಷ ಬಿಡಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.ಈ ಸಂಬಂಧ ಫೇಸ್ಬುಕ್ನಲ್ಲಿ ದೀರ್ಘವಾದ ಪೋಸ್ಟ್ ಪ್ರಕಟಿಸಿ ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ. ಪೋಸ್ಟ್ನಲ್ಲಿ ಏನಿದೆ? ಮರಾಠರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ …
Read More »ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳಲಾಗಿದೆ:ಕಟೀಲ್
ಬೆಳಗಾವಿ: ಗೋಹತ್ಯೆ ನಿಷೇಧ, ಲವ್ ಜಿಹಾದ್ ಕಾಯ್ದೆ ಜಾರಿಗೆ ತರಲು ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಚುನಾವಣೆ ದೃಷ್ಠಿಯಿಂದ ಗ್ರಾಮಗಳನ್ನು ಅಭಿವೃದಿಗೊಳಿಸುವ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಅಪೇಕ್ಷಿಸುವ ಕಾರ್ಯಕರ್ತರಿಗೆ ಬೆಂಬಲ ನೀಡಲಾಗುವುದು ಎಂದು ಹೇಳಿದರು. …
Read More »ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿ : ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್ .ಡಿ .ಕುಮಾರಸ್ವಾಮಿ ಮಾಡಿದ ಆರೋಪಕ್ಕೆ ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ನವರ ಸಹವಾಸ ಮಾಡಿ ನಾವಿಂದು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಅವರ ಪ್ರೀ ಪ್ಲ್ಯಾನ್ ಟ್ರ್ಯಾಪ್ ನಲ್ಲಿ ಸಿಲುಕಿ ಅಧಿಕಾರ ಕಳೆದುಕೊಂಡೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅದೆಲ್ಲ ಮುಗಿದ ಹೋದ …
Read More »ಉತ್ತರ ಕರ್ನಾಟಕ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ :ಡಿ.ಕೆ. ಶಿ
ಬೆಳಗಾವಿ: ಉತ್ತರ ಕರ್ನಾಟಕ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೀಕರ ಪ್ರವಾಹದಿಂದ ಈ ಭಾಗದ ಜನ ಮನೆ, ಆಸ್ತಿ ಪಾಸ್ತಿ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಪರಿಹಾರ, ಮನೆ ಕೊಡಲು ಸಾಧ್ಯವಾಗಲಿಲ್ಲ. ಜನರ ಸಮಸ್ಯೆ ಆಲಿಸಲು ಸುವರ್ಣಸೌಧ ನಿರ್ಮಿಸಲಾಗಿದೆ. ಆದ್ರೆ ಅಧಿವೇಶನದಲ್ಲಿ ಕರೆಯದೇ ಬಿಜೆಪಿ ಕಾರ್ಯ ಕಾರಣಿ ಸಭೆ ಬೆಳಗಾವಿಯಲ್ಲಿ …
Read More »ಸರ್ಕಾರ ಬೀಳಿಸುವ ಶಕ್ತಿ ಇರುವವರಿಗೆ ಜಿಲ್ಲೆ ಗೋಕಾಕ ಮಾಡುವುದು ಯಾವ ದೊಡ್ಡ ವಿಷಯ…:ಅಶೋಕ್ ಪೂಜಾರಿ
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ …
Read More »ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?
ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …
Read More »ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ
ನವದೆಹಲಿ: ಕೃಷಿ ಮಸೂದೆ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಶನಿವಾರ ರೈತರೊಂದಿಗೆ 5ನೇ ಸುತ್ತಿನ ಮಾತುಕತೆ ನಡೆಯಲಿದ್ದು, ಈ ನಡುವಲ್ಲೇ ಕೇಂದ್ರ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಾಜಧಾನಿಯಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿವಾಸಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಗೋಯಲ್ ಮತ್ತು ನರೇಂದ್ರ ಸಿಂಗ್ ತೋಮರ್ ಅವರು ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ. …
Read More »ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು
ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಈಗಾಗಲೇ ಬೆಂಬಲ ವ್ಯಕ್ತಪಡಿಸಿರುವ ಎಡ ಪಕ್ಷಗಳ ಸಂಘಟನೆಗಳು ಡಿ.8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೂ ತಮ್ಮ ಬೆಂಬಲವನ್ನು ವಿಸ್ತರಿಸಿವೆ. ದೇಶಾದ್ಯಂತ ರೈತರ ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್), ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಹಾಗೂ ಅಖಿಲ ಭಾರತ ಫಾರ್ವರ್ಡ್ ಪಕ್ಷಗಳು ಶುಕ್ರವಾರ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ. ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ …
Read More »ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ
ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …
Read More »
Laxmi News 24×7