ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ. …
Read More »ಖಾನಾಪುರ : ಮಗಳ ಗಂಡನನ್ನ ಕೊಚ್ಚಿ ಕೊಲೆಗೈದ ಪಾಪಿ ಮಾವ
ಕಕ್ಕೇರಿ : ಕೌಟುಂಬಿಕ ಕಲಹದಿಂದ ಅಳಿಯನನ್ನ ಕೊಚ್ಚಿ ಕೊಲೆಗೈದಿರುವ ಘಟನೆ ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬಿಷ್ಟಪ್ಪ ಕೊನಸಕುಂಪಿ(43) ಕೊಲೆಯಾದ ದುರ್ದೈವಿ. ಸೋಮವಾರ ರಾತ್ರಿ ಬಿಷ್ಟಪ್ಪ ತನ್ನ ಹೆಂಡತಿಯ ತಂದೆಯೊಂದಿಗೆ ಜಗಳವಾಡಿದ್ದಾನೆ. ಬಳಿಕ ರಾತ್ರಿ ಭತ್ತದ ರಾಶಿ ಕಾಯಲು ಕಣದಲ್ಲಿ ಹೋಗಿದ್ದಾನೆ. ಈ ವೇಳೆ ಮಾವ ಮಲಗಿದ್ದ ಬಿಷ್ಟಪ್ಪ ನ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಂದು ಹಾಕಿ, ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಹೆಸರು ತಿಳಿದು …
Read More »ಕಬಡ್ಡಿ ಸ್ಪರ್ಧೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಆಟ : ರಾಹುಲ್ ಜಾರಕಿಹೊಳಿ
ಕಬಡ್ಡಿ ಕ್ರೀಡೆಯನ್ನ ಉಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶದ ಯುವಕರ ಮೇಲಿದೆ ಸವದತ್ತಿ: ‘ ನಶಿಸಿ ಹೋಗುತ್ತಿರುವ ಕಬಡ್ಡಿ ಕ್ರೀಡೆಯನ್ನ ಮತ್ತೆ ಜನಪ್ರಿಯಗೊಳಿಸುವ ಜವಾಬ್ದಾರಿ ಗ್ರಾಮೀಣ ಪ್ರದೇಶ ಯುವಕರ ಮೇಲಿದೆ’ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಸಿಂದೋಗಿ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ, ಮಾತನಾಡಿದರು. ‘ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಕಬಡ್ಡಿ ಪಂದ್ಯಾವಳಿಗಳನ್ನು ಆಯೋಜಿಸಬೇಕು. ಇದರಿಂದ ನಶಿಸಿ ಹೊಗುತ್ತಿರುವ …
Read More »ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು
ಬೆಳಗಾವಿ: ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರು ಹಾಗೂ ಮೂಲ ಬಿಜೆಪಿಗರ ಮಧ್ಯೆ ಯಾವುದೇ ತಿಕ್ಕಾಟವಿಲ್ಲ. ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು. ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ …
Read More »ರೈತರಿಂದ 1 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ತೀರ್ಮಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಮುಂದಾಗಿರುವ ಕೆಎಂಎಫ್, ಪ್ರತಿ ಟನ್ಗೆ 15 ಸಾವಿರ ರೂ.ಗಳನ್ನು ನಿಗದಿಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ಇಲ್ಲಿನ ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆದೇಶದ ಮೇರೆಗೆ ರೈತರ ಅನುಕೂಲಕ್ಕಾಗಿ ಮೆಕ್ಕಜೋಳ ಖರೀದಿಗೆ ನಮ್ಮ ಸಂಸ್ಥೆ ಮುಂದಾಗಿದ್ದು, ಅಂದಾಜು …
Read More »ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ
ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು. ಮಸ್ಕಿ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, …
Read More »ಕುರ್ಚಿ ಬಿಟ್ಟು ಎದ್ದೇಳಿ, ರೈತರ ಮೇಲೆ ಟಿಯರ್ ಗ್ಯಾಸ್ ಮತ್ತು ಅವರ ಮೇಲೆ ದಬ್ಬಾಳಿಕೆ ನಡೆಸುವುದನ್ನು ಬಿಡಿ: ರಾಹುಲ್ ಗಾಂಧಿ,
ಹೊಸದಿಲ್ಲಿ: ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅನ್ನದಾತರು ರಸ್ತೆಯಲ್ಲಿ ಕುಳಿತಿದ್ದರೇ ಟಿವಿಯಲ್ಲಿ ಭಾಷಣಗಳು ಬರುತ್ತಿವೆ, ಶ್ರಮಜೀವಿಗಳ ಋಣದಲ್ಲಿದ್ದೇವೆ, ಅವರಿಗೆ ನ್ಯಾಯ ಒದಗಿಸುವ ಮೂಲಕ ಅವರ ಋಣ ತೀರಿಸಬೇಕಿದೆ. ರೈತರ ಶ್ರಮಕ್ಕೆ ಎಲ್ಲರೂ ಆಭಾರಿಯಾಗಿದ್ದಾರೆ, ಹೀಗಾಗಿ ಅವರಿಗೆ ನ್ಯಾಯ ಒದಗಿಸುವ ಮೂಲಕ ನಾವು ಅವರು ಋಣವನ್ನು ತೀರಿಸಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕುರ್ಚಿ ಬಿಟ್ಟು …
Read More »ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು.
ಗೋಕಾಕ : ವಿಕಲಚೇತನ ಫಲಾನುಭವಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ ತಮ್ಮ ಕಾರ್ಯಾಲಯದಲ್ಲಿ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಜಿ.ಪಂ ಸದಸ್ಯ ಟಿ.ಆರ್.ಕಾಗಲ್, ಮಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ, ಸದಸ್ಯರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ಸಂತೋಷ ಮಂತ್ರಣವರ , ಸಿದ್ದಪ್ಪ ಹುಚ್ಚರಾಯಪ್ಪಗೋಳ, ಶ್ರೀಶೈಲ ಯಕ್ಕುಂಡಿ, ಮುಖಂಡರುಗಳಾದ ಅಬ್ದುಲವಹಾಬ ಜಮಾದಾರ, ದಾದಾಪೀರ ಶಾಬಾಶಖಾನ, ದುರ್ಗಪ್ಪ ಶಾಸ್ತ್ರಿಗೋಲ್ಲರ, ಬಸವರಾಜ ದೇಶನೂರ, …
Read More »ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ
ಬೆಳಗಾವಿ: ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ. ಮುಂದಿನ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.
Read More »ಯಲ್ಲಾಮ್ಮ ದೇವಿದರ್ಶನ ಮುಂದಿನ ವರ್ಷ
ಸವದತ್ತಿ: ಬೆಳಗಾವಿ ಜನರ ಆರಾಧ್ಯ ದೇವತೆ ಯಲ್ಲಾಮ್ಮ ದೇವಿ ವರ್ಷದ 12 ತಿಂಗಳು ಈ ದೇವಸ್ಥಾನ ಭಕ್ತರಿಂದ ತುಂಬಿ ಇರುತಿತ್ತು, ಈ ಒಂದು ಯಲಮ್ಮ ದೇವಿಯ ದರ್ಶನ ವನ್ನಾ ಈ ಕ ರೋ ನಾ ಮಹಾಮಾರಿ ಬಂದಾಗಿನಿಂದ ಈ ದೇವಿಯ ದರ್ಶನ ವನ್ನಾ ಎಲ್ಲಾ ಭಕ್ತಾದಿಗಳಿಗೆ ದರ್ಶನ ಭಾಗ್ಯ ವನ್ನಾ ಬಂದ್ ಮಾಡಲಾಗಿದೆ. ಬೆಳಗಾವಿ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಭಾಗಗಳಿಂದ , ಹಾಗೂ ಮಹಾರಾಷ್ಟ್ರ ದಿಂದ ಕೂಡ ಈ …
Read More »
Laxmi News 24×7