Breaking News

Laxminews 24x7

ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ

ಅಥಣಿ ಶಾಸಕ ಮಹೇಶ್ ಕುಮಟೊಳ್ಳಿ MSIL ಅಧ್ಯಕ್ಷ ಬೆಳಗಾವಿ- ಆಥಣಿ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಕುಮಟೊಳ್ಳಿ ಅವರನ್ನು MSIL ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ MSIL ನಿಗಮದ ಅಧ್ಯಕ್ಷ ಸ್ಥಾನ ಸಂಪುಟ ದರ್ಜೆಯ ಸ್ಥಾನ ಹೊಂದಿದ್ದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಈ ಸ್ಥಾನ ನೀಡಲಾಗಿದೆ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹೇಶ್ ಕುಮಟೊಳ್ಳಿ, ಎರಡು ದಿನದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ …

Read More »

ಇಂದು ಜಂತುಹುಳು ನಿವಾರಣಾ ದಿನ

ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಗೋಕಾಕ ತಾಲೂಕಿನ ನ್ಯೂ ಇಂಗ್ಲಿಷ್ ಶಾಲೆಯಲ್ಲಿತಾಲೂಕಾ ಆರೋಗ್ಯಅಧಿಕಾರಿಗಳಾದ ಡಾ :ಆರ್. ಆರ್. ಅಂಟಿನ, ಕ್ಷೇತ್ರ ಶಿಕ್ಷಣ ಅಧಿಕಾರಿ ಜಿ. ಬಿ. ಬಳಿಗಾರ . ಅಕ್ಷರ ದಾಸೋಹ ಅಧಿಕಾರಿ ಶ್ರೀಯುತ ಕುಲಕರ್ಣಿ ತಾಲೂಕಾ ನೋಡಲ್ ಅಧಿಕಾರಿ ಶಿವಾಜಿ ಮಲಗೇನವರ್, ಸಿಡಿಪಿಒ ಅನೀಲ ಕಾಂಬಳೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ :ಜ್ಯೋತಿ. ಅಂಗಡಿ ಮೇಡಂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮತ್ತು ಶಾಲಾ …

Read More »

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!!

ಜೂನಿಯರ್ ಸಂತೋಷ ಜಾರಕಿಹೊಳಿ ಆಗಮನದಿಂದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಂತೋಷದ ಕಾಣಿಕೆ..!! ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಕ್ಷೇತ್ರದ ಶಾಸಕರಾದ ರಮೇಶ ಜಾರಕಹೊಳಿ ಅವರ ಪುತ್ರರಾದ ಸಂತೋಷ ಜಾರಕಿಹೊಳಿ ಅವರು ಗಂಡು ಮಗುವಿಗೆ ತಂದೆಯಾಗಿದ್ದರು.ಅವರ ಕುಟುಂಬದಲ್ಲಿ ಜ್ಯೂನಿಯರ್ ಆಗಮಿಸಿದಕ್ಕಾಗಿ ಸಂತೋಷದ ವಾತಾವರಣ ನಿರ್ಮಾಣವಾಯಿತು.ಇನ್ನು ಸಂತೋಷ ಹಾಗೂ ಅಂಭಿಕಾ ದಂಪತಿ ಕೂಡ ತಮ್ಮ ಮುದ್ದು ಮಗುವಿನ ಆಗಮನದಿಂದ ಬಹಳ ಖುಸಿಯಲ್ಲಿ ತೆಲಾಡಿದ್ದರು.ಈ ಶುಭ ಗಳಿಗೆಯಿಂದ ಅವರು ಇಂದು ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ …

Read More »

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!!

ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ರೈತರಿಗೆ ಅಕ್ಕರೆಯ ಸನ್ಮಾನ..!! ಬಾಕ್ಸ್: ಕಬ್ಬು ಪೊರೈಸಿದ ರೈತರಿಗೆ ಸನ್ಮಾನ್/ಸಂತೋಷ ಜಾರಕಿಹೊಳಿ ನೇತೃತ್ವದಲ್ಲಿ ಆಯೋಜನೆ/ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದ ಅನ್ನದಾತರು. ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಶುಗರ್ ಫ್ಯಾಕ್ಟರಿ ವತಿಯಿಂದ ಕಾರ್ಖಾನೆಗೆ ಕಬ್ಬು ಪೊರೈಸುತ್ತಿರುವ ರೈತರಿಗೆ ಇಂದು ಸನ್ಮಾನಿಸಿ ಗೌರವಿಸಲಾಯಿತು. ಈ ವರ್ಷದ ಋತುವಿನಲ್ಲಿ ಸಕ್ಕರೆ ಕಾರ್ಖಾನೆಗೆ ಅವಶ್ಯಕತೆ ಇರುವಷ್ಟು ಕಬ್ಬುಗಳನ್ನು ರೈತರು ಪೊರೈಸಿದಕ್ಕೆ ಕಾರ್ಖಾನೆಯ ಆಡಳಿತ ಮಂಡಳಿ ಹರ್ಷ ವ್ಯಕ್ತ ಪಡಿಸಿದೆ.ಆದ್ದರಿಂದ …

Read More »

ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ಬೆಳಗಾವಿಯ ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಬೆಳಗಾವಿಯ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಡುವಿನ ಅಂತಿಮ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಪಂದ್ಯದ ನಂತರ ಶ್ರೀ ಮಹೇಶ ಜಾಧವ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಯಾವುದೇ ಕ್ರೀಡಾಕೂಟದ ಉದ್ದೇಶ ಕೇವಲ ಗೆಲುವು – ಸೋಲು ಅಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಈ ಪಂದ್ಯಾವಳಿಯಲ್ಲಿ ವಿಜೇತರಾಗಿ ಆಯ್ಕೆಯಾದ ವಿಟಿಯು …

Read More »

ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

.. ಯಾವುದೇ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಸವಾಲು ವ್ಯವಸ್ಥೆಯೊಳಗಿನ ಭ್ರಷ್ಟಾಚಾರವೇ ಆಗಿರುತ್ತದೆ. ಮಾಡುವ ಕೆಲಸಕ್ಕೆ ತಕ್ಕಂತೆ ಸಂಬಳ ಪಡೆಯುತ್ತಿದ್ದರೂ ಕರ್ತವ್ಯ ಪಾಲನೆಗಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುವ, ಬೇಕಾದವರಿಗೆ ಅನುಕೂಲ ಮಾ ಡಿಕೊಡುವ, ಹಣಕ್ಕಾಗಿ ಕೆಲಸ ವಿಳಂಬ ಮಾಡುವುದು.. ಹೀಗೆ ಭ್ರಷ್ಟಾಚಾರದ ಮುಖಗಳು ನೂರಾರಿವೆ. ಪ್ರಾಮಾಣಿಕತೆ ಇಲ್ಲದ ಸಮಾಜವನ್ನು ಭ್ರಷ್ಟಾಚಾರ ಆಕ್ರಮಿಸಿಕೊಂಡು ದೇಶವನ್ನು ಕಾಡಲಾರಂಭಿಸುವುದು ಸಹಜ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ಭಾರತದಲ್ಲಿ ಲಂಚಾವತಾರದ ಪ್ರಮಾಣ ಭಾರಿ ಹೆಚ್ಚಾಗಿದೆ. ಅದರ ಪರಿಣಾಮವನ್ನು …

Read More »

ಮೂರೇ ವರ್ಷದಲ್ಲಿ 13 ಸರ್ಕಾರಿ ಹುದ್ದೆ ಪಡೆದ ಬೆಳಗಾವಿ ಯುವತಿ ಈಗೇನು ಮಾಡುತ್ತಿದ್ದಾರೆ?

ಕೇವಲ ಮೂರು ವರ್ಷದಲ್ಲಿ 13 ನೌಕರಿ ಪಡೆದು ಎಲ್ಲರ ಹುಬ್ಬೇರುವಂತೆ ಮಾಡಿದ್ದ ಗ್ರಾಮೀಣ ಭಾಗದ ಬಡ ಕುಟುಂಬದ ಪ್ರತಿಭೆ ಸದ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಪ್ರಥಮ ದರ್ಜೆ ಗಣಕಯಂತ್ರ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆ ಜೊತೆಗೆ ಕೆಎಎಸ್ ಮಾಡುವ ಕನಸು ನನಸಾಗಿಸಿಕೊಳ್ಳಲು ಸದ್ಯ ಸತತ ಅಧ್ಯಯನದಲ್ಲಿ ತೊಡಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಡವರ್ಗದ ರೈತ ಕುಟುಂಬದಲ್ಲಿ ಜನಿಸಿದ ಗ್ರಾಮೀಣ …

Read More »

ಅಂಧ ಸಹೋದರಿಯರಿಗೆ ಲೈಫ್ ಲಾಂಗ್ ಆಹಾರ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದ ಅರ್ಜುನ್ ಜನ್ಯಾ.ಈ ಸಕತ್ ಸ್ಟೋರಿ ನೋಡಿ.

ಮಧುಗಿರಿಯ ರತ್ನಮ್ಮ ಮತ್ತು ಮಂಜಮ್ಮ. ಅಂಧ ಸಹೋದರಿಯರು ಅದರ ಜೊತೆಗೆ ಬಡತನ. ಜೀವನ ನಿರ್ವಹಣೆಗಾಗಿ ಮಧುಗಿರಿಯ ಮಾರಮ್ಮನ ಗುಡಿಯ ಮುಂದೆ ಹಾಡು ಹಾಡುವರು. ಅವರ ಹಾಡು ಕೇಳಿದವರು ನೀಡುವ ಚಿಲ್ಲರೆಯೇ ಅವರ ಜೀವನಾಧಾರ. ಇವರು ಮೂರು ಜನ ಸಹೋದರಿಯರು. ಮೂವರು ಕೂಡಾ ಅಂಧರಾಗಿದ್ದು, ಅಜ್ಜಿಯು ಅವರ ಆರೈಕೆ ಮಾಡುತ್ತಾರೆ. ಇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಾಡಿದ ಅರಳುವ ಹೂವುಗಳೇ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಇದನ್ನು ನೋಡಿರುವ ಜೀ ಕನ್ನಡ …

Read More »

ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಅಥಣಿ: ರಮೇಶ ಜಾರಕಿಹೊಳಿ ಅವರಿಗೆ ಜಲ ಸಂಪನ್ಮೂಲ ಖಾತೆ ಹಂಚಿಕೆ ಮಾಡಿದಕ್ಕೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯೋಜನೆಗಳನ್ನು ರಮೇಶ ಜಾರಕಿಹೊಳಿ ಅವರು ಜಾರಿಗೊಳಿಸುತ್ತಾರೆ. ಈ ಭಾಗದ ಜನರಿಗೆ ಅನುಕೂಲವಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಅವರು ಜಲ ಸಂಪನ್ಮೂಲ ಖಾತೆ ನೀಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇಂದು ಖಾತೆ …

Read More »

ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.  

ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ. ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ.

Read More »