Breaking News

Laxminews 24x7

ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ

–ಬೆಳಗಾವಿ :ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿ.ಎ.ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ …

Read More »

ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್​ನಲ್ಲಿ ಕೆಲಸ ಮಾಡುತ್ತಿದ್ದ ಆಕೆ ಬಾರ್ ಕ್ಯಾಷಿಯರ್ ಮನೆಯಲ್ಲಿ ಸಾವು!

ಬೆಂಗಳೂರು (ಜ. 8): ಆಕೆ ಪ್ರಿಂಟಿಂಗ್ ಪ್ರೆಸ್​ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆ ದಿನ ಮನೆಗೆ ಪೋನ್ ಮಾಡಿ ಬರೋದು ತಡವಾಗುತ್ತದೆ ಎಂದು ಹೇಳಿದ್ದಳು. ಆದರೆ, ರಾತ್ರಿಯಾದರೂ ಅಮ್ಮ ಮನೆಗೆ ಬಾರದಿರುವುದನ್ನು ನೋಡಿ ಮಕ್ಕಳು ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ಕೊಟ್ಟಿದ್ದರು. ಆ ಮಹಿಳೆಯ ಮೊಬೈಲ್ ಲೊಕೇಷನ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಕೆ ಸಿಕ್ಕಿದ್ದು ಶವವಾಗಿ. ಯೆಸ್, ಈ ಮಹಿಳೆಯ ಹೆಸರು ಅರುಣ ಕುಮಾರಿ. 43 ವರ್ಷದ …

Read More »

ಅಕ್ಷಯ್ ಕುಮಾರ್ ರೌಡಿ ಅವತಾರ ನೋಡಿ ದಂಗಾದ ಅಭಿಮಾನಿಗಳು

ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವೇಗವಾಗಿ ಸಿನಿಮಾ ಚಿತ್ರೀಕರಣ ಮುಗಿಸುತ್ತಿರುವ ನಟ ಅಕ್ಷಯ್ ಕುಮಾರ್ ಇದೀಗ ರೌಡಿ ಅವತಾರದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ತಲೆಗೆ ಕೆಂಪು ಬಣ್ಣದ ಬಟ್ಟೆ ಕಟ್ಟಿ, ಕೊರಳಿಗೆ ದಪ್ಪನೆಯ ಚೈನ್ ಗಳನ್ನು ಹಾಕಿ ಹಾಗೂ ಕೈಯಲ್ಲಿ ದೊಡ್ಡದಾದ ಬ್ರೇಸ್ಲೇಟ್, ಕಪ್ಪು ಬಣ್ಣದ ಶರ್ಟ್ ತೊಟ್ಟು ಯಾರನ್ನೊ ಹೊಡೆಯಲು ಸ್ಕೆಚ್ ಹಾಕಿ ಕುಳಿತಿರುವ ಅಕ್ಷಯ್ ಕುಮಾರ್ ಗೆಟಪ್ …

Read More »

ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ

ಖ್ಯಾತ ಕಮಿಡಿಯನ್, ನಟ ಕಪಿಲ್ ಶರ್ಮಾ ಗೆ ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಮಿಡಿಯನ್ ಕಪಿಲ್ ಶರ್ಮಾ, ಕಾರ್ ಡಿಸೈನರ್ ಒಬ್ಬರ ಮೇಲೆ ವಂಚನೆ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ಕಪಿಲ್ ಶರ್ಮಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ ಪೊಲೀಸರು. ಕಾರು ಡಿಸೈನ್‌ ಸಂಸ್ಥೆ ಡಿಸಿ ಡಿಸೈನ್ ಸ್ಟುಡಿಯೋ ಮಾಲೀಕ ದಿಲಿಪ್ ಛಬ್ರಿಯಾ ವಿರುದ್ಧ ಪ್ರಕರಣ ದಾಖಲಿಸಿದ್ದರು ಕಪಿಲ್ …

Read More »

ಟೀಸರ್ ಲೀಕ್ ಮಾಡಿದ ಪುಣ್ಯಾತ್ಮನಿಗೆ ದೇವರ ಒಳ್ಳೆಯದು ಮಾಡಲಿ- ಯಶ್ click for teaser

ನಿಗದಿ ಪಡಿಸಿದಂತೆ ಕೆಜಿಎಫ್ ಚಾಪ್ಟರ್ 2 ಟೀಸರ್ ಜನವರಿ 8 ರಂದು ಬೆಳಗ್ಗೆ 10.08 ನಿಮಿಷಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಜನವರಿ 7ರ ರಾತ್ರಿ ಟೀಸರ್ ಲೀಕ್ ಆಗಿದೆ. ಯಾರೋ ಅನಾಮಿಕರು ಟೀಸರ್ ಹ್ಯಾಕ್ ಮಾಡಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಅಧಿಕೃತವಾಗಿ ಟೀಸರ್ ರಿಲೀಸ್ ಆಗುವುದಕ್ಕೆ ಮುಂಚೆಯೇ ಲೀಕ್ ಆದ ಪರಿಣಾಮ ಚಿತ್ರತಂಡವೂ ತಡ ಮಾಡದೇ ಜನವರಿ 7 ರ ರಾತ್ರಿ 9.29 ನಿಮಿಷಕ್ಕೆ ಟೀಸರ್ ಬಿಡುಗಡೆ ಮಾಡಿದೆ. ಕೆಜಿಎಫ್ …

Read More »

ಆಸ್ಕರ್ ವಿಜೇತನ ಸಿನಿಮಾದಲ್ಲಿ ನಟಿಸುವುದಿಲ್ಲವೆಂದ ಆಲಿಯಾ ಭಟ್

ನಟಿ ಆಲಿಯಾ ಭಟ್ ಪಾತ್ರಗಳನ್ನು ಅಳೆದು ತೂಗಿ ಆರಿಸಿಕೊಳ್ಳುತ್ತಾರೆ. ಬಾಲಿವುಡ್‌ಗೆ ಕಾಲಿಟ್ಟ ಹೊಸದರಲ್ಲೇ ಕಳ್ಳನನ್ನು ಪ್ರೀತಿಸುವ ಚಂಚಲೆ ಹುಡುಗಿಯ ಭಿನ್ನ ಪಾತ್ರದಲ್ಲಿ ನಟಿಸಿದ್ದ ಆ ನಂತರವು ಹಲವು ಸವಾಲಿನ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ. ರಾಜಿ, ಉಡ್ತಾ ಪಂಜಾಬ್, ಅಗ್ಲಿ, ಹೈವೇ, ಡಿಯರ್ ಜಿಂದಗಿ, ಗಲ್ಲಿ ಬಾಯ್ ಈಗ ನಟಿಸುತ್ತಿರುವ ಗಂಗೂಬಾಯಿ ಕಾತಿಯಾವಾಡಿ ಇನ್ನೂ ಕೆಲವು ಸಿನಿಮಾಗಳಲ್ಲಿ ನೆನಪುಳಿಯುವ ಅಭಿನಯ ನೀಡಿದ್ದಾರೆ ಆಲಿಯಾ. ಆದರೆ ಈಗ ಏಕೋ ಒಂದು ಒಳ್ಳೆಯ …

Read More »

EE ಅಡ್ವಾನ್ಸ್ಡ್ʼ ಪರೀಕ್ಷೆ ಗೆ ಡೇಟ್‌ ಫಿಕ್ಸ್.! ಇಲ್ಲಿದೆ ಮಾಹಿತಿ

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಅಡ್ವಾನ್ಸ್ಡ್) 2021 ಅನ್ನು ಜುಲೈ 3 ರಂದು ನಡೆಸಲಿದ್ದು, ಈ ಪರೀಕ್ಷೆಯನ್ನ ಐಐಟಿ ಖರಗ್ ಪುರ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗುರುವಾರ ಪ್ರಕಟಿಸಿದ್ದಾರೆ. ಇದೇ ವೇಳೆ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ.75ಅಂಕ ಗಳಿಸುವ ಅರ್ಹತಾ ಮಾನದಂಡವನ್ನ ರದ್ದುಪಡಿಸಲಾಗಿದೆ ಎಂದು ಸಚಿವರು ಘೋಷಿಸಿದ್ದು, ತಮ್ಮ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ʼಗಳ ಮೂಲಕ ಈ ವಿಷ್ಯ ತಿಳಿಸಿದ್ದಾರೆ. ಈ …

Read More »

ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ

ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ. ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ. ಹಸು ವಯಸ್ಸಾದ …

Read More »

ಮನೆ ಕಟ್ಟೋರಿಗೆ ಶುಭಸುದ್ದಿ : ಕಡಿಮೆಯಾಗಲಿದೆ ಜಲ್ಲಿಕಲ್ಲು, ಎಂಸ್ಯಾಂಡ್ ಮರಳು ಬೆಲೆ

ಬೆಂಗಳೂರು : ರಾಜ್ಯ ಹೈಕೋರ್ಟ್ ಜಲ್ಲಿಕಲ್ಲು, ಎಂಸ್ಯಾಂಡ್‌ಗೆ ವಿಧಿಸಲಾಗುತ್ತಿದ್ದಂತ ಅಂತಾರಾಜ್ಯ ತೆರಿಗೆ ರದ್ದುಪಡಿಸಿದೆ. ಹೀಗಾಗಿ ರಾಜ್ಯದಲ್ಲಿ ಜಲ್ಲಿ ಕಲ್ಲು, ಎಂಸ್ಯಾಂಡ್ ಮರಳಿನ ದರದಲ್ಲಿ ಮತ್ತಷ್ಟು ಕಡಿಮೆ ಆಗುವ ಸಾಧ್ಯತೆ ಇದೆ. ಈ ಮೂಲಕ ಮನೆ ಕಟ್ಟೋರಿಗೆ ಗುಡ್ ನ್ಯೂಸ್ ದೊರೆತಂದೆ ಆಗಿದೆ. ಕರ್ನಾಟಕ ಹೈಕೋರ್ಟ್, ಜಲ್ಲಿಕಲ್ಲು, ಎಂಸ್ಯಾಂಡ್‌ಗೆ ಅಂತಾರಾಜ್ಯ ತೆರಿಗೆ ರದ್ದುಪಡಿಸಬೇಕೆಂದು ಆದೇಶ ನೀಡಿದೆ. ರಾಜ್ಯಸರ್ಕಾರದ ತಿದ್ದುಪಡಿಯನ್ನು ರದ್ದುಪಡಿಸಿರುವ ಉಚ್ಛನ್ಯಾಯಾಲಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರವಿಲ್ಲವೆಂದು ತೀರ್ಪು ನೀಡಿದೆ. 2020ರ …

Read More »

ಯುವರಾಜ್ ವಂಚನೆ ಪ್ರಕರಣ; ವಿಚಾರಣೆಗೆ ಹಾಜರಾಗುವಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್

ಬೆಂಗಳೂರು; ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಪ್ರಭಾವಿಗಳಿಗೂ ಕೋಟ್ಯಂತರ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಮೇಲೆ ಯುವರಾಜ್ ಎಂಬಾತನನ್ನು ಸಿಸಿಬಿ ಬಂಧಿಸಿದೆ. ಸಿಸಿಬಿ ವಶದಲ್ಲಿರುವ ಯುವರಾಜ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಯುತ್ತಿದೆ. ಈ ಪ್ರಕರಣದಲ್ಲಿ ಸ್ಯಾಂಡಲ್​ವುಡ್​ನ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಅವರ ಸಹೋದರ ರವಿರಾಜ್​ ಅವರ ಹೆಸರು ಕೇಳಿ ಬಂದಿದೆ.  ಈ ಹಿಂದೆ ಸಿಸಿಬಿ ಪೊಲೀಸರು ನಟಿ ರಾಧಿಕಾ ಅವರ ಸಹೋದರ ರವಿರಾಜ್​ ಅವರನ್ನು …

Read More »