Breaking News

Laxminews 24x7

ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ, ಕೆ-4 ಪ್ರೇಕ್ಷೆಪಕ ಅಣ್ವಸ್ತ್ರ ಕ್ಷಿಪಣಿ ಪ್ರಯೋಗ ಯಶಸ್ವಿ

ಭಾರತದ ಬತ್ತಳಿಕೆಗೆ ಮತ್ತೊಂದು ಅಸ್ತ್ರ, ಕೆ-4 ಪ್ರೇಕ್ಷೆಪಕ ಅಣ್ವಸ್ತ್ರ ಕ್ಷಿಪಣಿ ಪ್ರಯೋಗ ಯಶಸ್ವಿ ನವದೆಹಲಿ,ಜ.20- ವೈರಿ ಪಡೆಗಳ ಮೇಲೆ ಅತ್ಯಂತ ನಿಖರ ದಾಳಿ ನಡೆಸುವ ಭಾರತದ ನೌಕಾದಳ ಬತ್ತಳಿಕೆಗೆ ಮತ್ತೊಂದು ಅಘಾತ ಸಾಮಥ್ರ್ಯದ ಪ್ರಬಲ ಶಸ್ತ್ರಾಸ್ತ್ರವೊಂದು ಸೇರ್ಪಡೆಯಾಗಿದೆ. ಸಾಗರ ಗರ್ಭದಲ್ಲಿ ಜಲಾಂತರ್ಗಾಮಿಯಿಂದ ಅಣ್ವಸ್ತ್ರ ಸಾಮಥ್ರ್ಯದ ಕೆ-4 ಪ್ರೇಕ್ಷೆಪಕ ಕ್ಷಿಪಣಿ ಪರೀಕ್ಷೆಯನ್ನು ಆಂಧ್ರಪ್ರದೇಶ ಕರಾವಳಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. 3,500 ಕಿ.ಲೋ ದೂರದ ವೈರಿ ನೆಲೆಯನ್ನು ನಿಖರವಾಗಿ ತಲುಪ ಬಲ್ಲ ಈ ಖಂಡಾಂತರ …

Read More »

ಫ್ರೀ ಕಾಶ್ಮೀರ ಎಂಬ ಭಿತ್ತಿಪತ್ರ ಪ್ರದರ್ಶಿಸಿದ ಆರೋಪ ಹೊತ್ತಿರುವ ಯುವತಿ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ.

ಮೈಸೂರು,ಜ.20- ಫ್ರೀ ಕಾಶ್ಮೀರ ಎಂಬ ಭಿತ್ತಿಪತ್ರ ಪ್ರದರ್ಶಿಸಿದ ಆರೋಪ ಹೊತ್ತಿರುವ ಯುವತಿ ಪರ ವಕಾಲತ್ತು ವಹಿಸಲು ಹಲವಾರು ವಕೀಲರು ಮುಂದೆ ಬಂದಿದ್ದಾರೆ. ನಳಿನಿ ಪರ ವಕಾಲತ್ತು ವಹಿಸಲು ಬೆಂಗಳೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಿಂದ ವಕೀಲರು ಆಗಮಿಸಿ 250ಕ್ಕೂ ಹೆಚ್ಚು ಸಹಿ ಇರುವ ವಕಾಲತ್ತು ಪತ್ರವನ್ನು ಇಂದು ಮೈಸೂರಿನ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಿಗೆ ಸಲ್ಲಿಸಿದ್ದಾರೆ. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರಿನ …

Read More »

ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ

ಬೆಂಗಳೂರು,ಜ.20- ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ …

Read More »

ನಡಿಗೆಯ ಮೂಲಕ ತಿರುಪತಿ ತಲುಪಿದ ಶಾಸಕಿ ನಿಂಬಾಳ್ಕರ್ ದಂಪತಿ

ಬೆಳಗಾವಿ, ಜ.20-ರಾಜ್ಯದ ಇತಿಹಾಸದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಶಾಸಕರಾದ ಅವರ ಪತ್ನಿ 9 ದಿನಗಳ ಪಾದಯಾತ್ರೆ ಮೂಲಕ ತೀರ್ಥಯಾತ್ರೆ ಮುಗಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾದ (ಆಡಳಿತ) ಹೇಮಂತ ನಿಂಬಾಳ್ಕರ್ ಮತ್ತು ಅವರ ಪತ್ನಿ ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಕಳೆದ ಜ. 11ರಂದು ಬೆಂಗಳೂರಿಂದ ಪಾದಯಾತ್ರೆ ಹೊರಟು ಸುದೀರ್ಘ 263 ಕಿಮೀ ನಡಿಗೆಯ 9 ದಿನಗಳ ನಂತರ ಇಂದು ತಿರುಪತಿ ತಿರುಮಲ …

Read More »

ಎನ್‌ಆರ್‌ಸಿ-ಸಿಎಎ ಭಾರತದ ಆಂತರಿಕ ವಿಷಯ: ಬಾಂಗ್ಲಾ ಪ್ರಧಾನಿ ಹಸೀನಾ

ಡಾಕಾ,ಜ.20- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್‍ಸಿಆರ್)ಯ ಅವಶ್ಯಕತೆ ಹಾಗೂ ಅನಿವಾರ್ಯತೆಯೂ ಇರಲಿಲ್ಲ. ಆದರೂ ಇದು ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ತಟಸ್ಥ ನೀತಿ ಅನುಸರಿಸಲಿದೆ ಎಂದು ಪ್ರಧಾನಿ ಶೇಕ್ ಹಸೀನಾ ತಿಳಿಸಿದರು. 2014, ಡಿಸೆಂಬರ್ 31ರ ನಂತರದ ಹಿಂದು, ಬ್ಲಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಬುದ್ದಿಸ್ಟ್ , ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್‍ಗಳು ಸಮುದಾಯದವರಿಗೆ ಭಾರತೀಯ ಪೌರತ್ವ ಸಿಗಲಿದೆ ಎಂದು …

Read More »

ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್

ನವದೆಹಲಿ,ಜ.20- ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಲು ಅಸ್ತಿತ್ವದಲ್ಲಿರುವ ಚುನಾವಣಾ ಬಾಂಡ್ ಯೋಜನೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ.  ಚುನಾವಣಾ ಬಾಂಡ್ ಯೋಜನೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಎರಡು ವಾರಗಳ ಒಳಗೆ ಪ್ರತ್ಯುತ್ತರ ನೀಡುವಂತೆ ಕೇಂದ್ರ ಸರ್ಕಾರ …

Read More »

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ

ಮುಗಳಖೋಡ ಮಠದಲ್ಲಿ ಭಜ೯ರಿಯಾಗಿ ನಡೆದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ : ಬ್ರಹ್ಮಾಂಡ ಗುರೂಜಿ ಉಪಸ್ಥಿತಿ ಬೆಳಗಾವಿ: ಇಂದು ರಾಯಬಾಗ ತಾಲೂಕಿನ ಮುಗಳಖೋಡದ ಜಿಡಗಾ ಮಠದಲ್ಲಿ, ಈ ವಷ೯ ಮೊದಲ ಬಾರಿಗೆ ಆಯೋಜಿಸಲಾಗಿದ್ದ ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ ಅತ್ಯಂತ ವಿಜೃಂಭಣೆಯಿಂದ ಜರುಗಿತು. ರಾಯಬಾಗ ತಾಲೂಕು ಸೇರಿದಂತೆ ಇತರೆಡೆಯಿಂದ ಸುಮಾರು ೧೦ ಸಾವಿರಕ್ಕೂ ಹೆಚ್ಚು ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸಿದರು. ಮಠದ ಹೆಲಿಪ್ಯಾಡ ಆವರಣದಲ್ಲಿ ನಿಮಿ೯ಸಲಾಗಿದ್ದ ಮಂಟಪದಲ್ಲಿ ಹಳ್ಳಿ …

Read More »

ಕಾಂಗ್ರೆಸ್ ನಲ್ಲಿ ಮೂರು ಗುಂಪುಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ.

ಕೋಲಾರ: ಕಾಂಗ್ರೆಸ್ ನಲ್ಲಿ ಮೂರು ಗುಂಪುಗಳಿದ್ದು, ಈ ಗುಂಪುಗಾರಿಕೆಯೇ ಕೆಪಿಸಿಸಿಗೆ ಈವರೆಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗದ ಸ್ಥಿತಿಗೆ ತಲುಪಲು ಕಾರಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ವಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್​ ಹೈಕಮಾಂಡ್​ ಇದೀಗ ಶಕ್ತಿ ಕಳೆದುಕೊಂಡು ಲೋ ಕಮಾಂಡ್ ಆಗಿದೆ. ರಾಜ್ಯ ಕಾಂಗ್ರೆಸ್​ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಎಂಬ ಮೂರು ಗುಂಪುಗಳಿದ್ದು, ಅಕ್ಷರಶಃ ಮನೆಯೊಂದು …

Read More »

ನಮಗೆ ಯಡಿಯೂರಪ್ಪ ನಾಯಕತ್ವದಲ್ಲಿ ವಿಶ್ವಾಸವಿದೆ ಎಂದು ಹೇಳುವ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಟಾಂಗ್ ನೀಡಿದರು.

ಹಾಸನ: ಸಿಎಂ ಬಿ ಎಸ್ ಯಡಿಯೂರಪ್ಪ ಮೂರುವರೆ ವರ್ಷದ ಬಳಿಕ ಚುನಾವಣಾ ನಿವೃತ್ತಿ ಹೊಂದುತ್ತಾರೆ ಎಂಬ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಮಾಧುಸ್ವಾಮಿ, ನಮ್ಮ ಬಳಿಯಾಗಲಿ ಅಥಾವ ಯಾವುದೇ ಸಭೆಯಲ್ಲಾಗಲಿ ಯಡಿಯೂರಪ್ಪ ಈ ರೀತಿಯ ಹೇಳಿಕೆಯನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, ಯಡಿಯೂರಪ್ಪ ಯಾವ ಸಭೆಯಲ್ಲೂ ನಾನು ಕೇವಲ ಮೂರು ವರ್ಷ ಸಿಎಂ ಆಗಿ ನಂತರ …

Read More »

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ

ವಿಷ್ಣುವರ್ಧನ್ ಪುಣ್ಯಸ್ಮರಣೆ ನಿಮಿತ್ಯ ಕರುನಾಡ ಸಿರಿ ಪ್ರಶಸ್ತಿ ಪ್ರಧಾನ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಜೇವರ್ಗಿ : ಸಹಾಹ ಸಿಂಹ ಡಾ|| ವಿಷ್ಣುವರ್ಧನರವರ 10ನೇ ಪುಣ್ಯಸ್ಮರಣೆ ನಿಮಿತ್ಯ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಐದು ಜನ ಸಾಧಕರಿಗೆ ಹಾಗೂ 1001 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ|| ವಿಷ್ಣುಸೇನಾ ಸಮಿತಿ ತಾಲೂಕ ಅಧ್ಯಕ್ಷರಾದ ಬಸವರಾಜ ಬಾಗೇವಾಡಿ ಹೇಳಿದರು. ಪಟ್ಟಣದ ಪ್ರವಾಸಿ ಮಂದೀರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, …

Read More »