Breaking News

Laxminews 24x7

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ

  ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ …

Read More »

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ.

ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಅಣ್ಣಾಮಲೈ ವಿದ್ಯಾರ್ಥಿಗಳಿಗೆ ಕರೆ   ಉಜಿರೆಯ ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ಅಣ್ಣಾಮಲೈ ಸಂವಾದ. ಪ್ರತಿಯೊಬ್ಬರೂ ಸಹ ಬದುಕಿನಲ್ಲಿ ಉದ್ದೇಶ ಹೊಂದಿರಬೇಕು. ಉದ್ದೇಶ ಈಡೇರಿಕೆಗೆ ತೊಡಗಿದಾಗ ಹೊಸ ದೃಷ್ಟಿಕೋನ ಸಿಗುತ್ತದೆ. ಆ ಮೂಲಕ ನಮ್ಮ ಭವಿತವ್ಯ ನಿರ್ಮಾಣ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೂ ಮೊದಲು ನಮ್ಮ ಗುರಿಯನ್ನು ನಾವೇ ಸೃಷ್ಟಿಮಾಡಿಕೊಳ್ಳಬೇಕು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿದ್ಯಾರ್ಥಿಗಳಿಗೆ …

Read More »

ಲೊಳಸುರ್ ಸೇತುವೆ ಮೇಲೆ ಅಪಘಾತ

ನಗರಕ್ಕೇ ಹತ್ತಿರದ ಲೊಳಸುರ್ ಸೇತುವೆ ಮೇಲೆ ಅಪಘಾತ ನಡೆದಿದ್ದು ದ್ವಿಚಕ್ರ ವಾಹನದ ಮೇಲೆ ಇದ್ದ ಬಸಲಿಗುಂದಿ ಗ್ರಾಮದ ವೃದ್ದ ಮಹಿಳೆ ಲಕ್ಕವ್ವ ಪಾಟೀಲ್ (70) ಹಾಗೂ ಪುರುಷ ಅರಭಾವಿ ಯ ನಿವೃತ್ತ ಶಿಕ್ಷಕ ಮೂರಸಿದ್ದಪ್ಪ ಪಾಟೀಲ್ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

Read More »

ಮಹಾರಾಷ್ಟ್ರದ ಗಡಿಯಲ್ಲಿಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ

ಬೆಳಗಾವಿ: ನಿನ್ನೆ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ‘ಹುತಾತ್ಮಾ ದಿನ’ದ ಕಾಯ೯ಕ್ರಮದಲ್ಲಿ ಭಾಗವಹಿಸಿಲು ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಬಳಿಕ, ಮಹಾರಾಷ್ಟ್ರದ ಗಡಿಯಲ್ಲಿ, ವಿಶೇಷವಾಗಿ ಕೊಲ್ಲಾಪುರ ಜಿಲ್ಲೆಯಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರವನ್ನು ನಿನ್ನೆ ರಾತ್ರಿಯಿಂದ ನಿಲ್ಲಿಸಲಾಗಿದೆ.       ಸಚಿವ ರಾಜೇಂದ್ರ ಪಾಟೀಲ ಪೊಲೀಸರ ಕಣ್ಣು ತಪ್ಪಿಸಲು, ಕಾಗಲನಿಂದ ಸಾಮಾನ್ಯರಂತೆ …

Read More »

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಭಾರಿ ಪ್ರತಿಭಟನೆ ವ್ಯಕ್ತವಾಗಿದ್ದು, ’ಗೋ ಬ್ಯಾಕ್ ಅಮಿತ್ ಶ” ಎಂಬ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯ್ದೆ ಜನಜಾಗೃತಿ ಸಮಾವೇಶ ನಡೆಯುತ್ತಿದ್ದು, ’ಸಂಜೆ ಈ ಸಮಾವೇಶದಲ್ಲಿ ಭಾಗವಹಿಸಲಿರುವ ಅಮಿತ್ ಶಾ ಸಿಎಎ ಪರ ಮಾತನಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಹುಬ್ಬಳ್ಳಿ ಭೇಟಿ ಹಾಗೂ ಸಿಎಎ ವಿರೋಧಿಸಿ ವಿವಿಧ ಸಂಘಟನೆಗಳ …

Read More »

ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ

ಬೆಳಗಾವಿ: ಲಕ್ಷಾಂತರ ಭಕ್ತರನ್ನು ಹೊಂದಿರುವ ರಾಯಬಾಗ ತಾಲೂಕು ಮುಗಳಖೋಡದ ಜಿಡಗಾ ಮಠದಲ್ಲಿ ನಾಳೆ (ಭಾನುವಾರ) ‘ಅಜ್ಜನ ರೊಟ್ಟಿ ಬುತ್ತಿ ಜಾತ್ರೆ’ಯನ್ನು ಆಯೋಜಿಸಲಾಗಿದ್ದು, ಹತ್ತು ಸಾವಿರಕ್ಕಿಂತಲೂ ಹೆಚ್ಚು ಭಕ್ತಾದಿಗಳು ರೊಟ್ಟಿಯ ಬುತ್ತಿಯನ್ನು ಮಠಕ್ಕೆ ಸಲ್ಲಿಸಲಿದ್ದಾರೆ. ಪ್ರತಿವಷ೯ ಬಣದ ಹುಣ್ಣಿಮೆಯಿಂದ ಶ್ರೀ ಯಲ್ಲಾಲಿಂಗ ಸ್ವಾಮೀಜಿಗಳ ಪುಣ್ಯಾರಾಧನೆ ದಿನದ ವರೆಗೆ, ಅಂದರೆ 11 ದಿನಗಳ ಕಾಲ ಭಕ್ತರು ರೊಟ್ಟಿ ಬುತ್ತಿಯನ್ನು ತಂದು ಮಠಕ್ಕೆ ಅಪಿ೯ಸುತ್ತಿದ್ದರು. ಈ ಬಾರಿ ಈ ಕಾಯ೯ಕ್ರಮವನ್ನು ಒಂದೇ ದಿನ ಇಡಲಾಗಿದೆ. …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …

Read More »

ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ

ಗೋಕಾಕ: ನಗರಸಭೆ ನೆಪದಲ್ಲಿ ರಸ್ತೆ ಬದಿಯ ವ್ಯಾಪಾರಸ್ಥರ ಅಂಗಡಿಗಳನ್ನು ತೆರವುಗೊಳಿಸುತ್ತಿರುವ ಹಿಂದೆ ಭಾರಿ ಭ್ರಷ್ಟಾಚಾರ ಪಿತೂರಿ ಅಡಗಿದ್ದು, ವ್ಯಾಪಾರಸ್ಥರು ನ್ಯಾಯಬದ್ಧವಾಗಿ ಹೋರಾಟ ನಡೆಸಬೇಕು.ನಾವು ನಿಮ್ಮ ಬೆಂಬಲಕ್ಕೆ ಇರುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದರು. ಇಂದು ಗೃಹ ಕಚೇರಿಯಲ್ಲಿ ಮಾತನಾಡಿ ಪುಟಪಾತ್ ಟೆಂಡರ್ ನೆಪ ಹೇಳಿ ಅಂಗಡಿಗಳನ್ನು ತೆರುವುಗೊಳಿಸಲಾಗುತ್ತಿದೆ. ಪುಟ ಪಾತ್ ಗಾಗಿ ಒಟ್ಟು 24 ಕೋಟಿ ರೂ. ಟೆಂಡರ್ ಪಾಸಾಗಿದ್ದು, ಸುಮಾರು ಹತ್ತು ಕೋಟಿ ಕಿಕ್ ಬ್ಯಾಕ್ …

Read More »

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮ

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮವು ಮಾತನಾಡುವ ನಡೆದಾಡುವ ದೇವರು ಶ್ರೀ ಶಿವಾನಂದ ಭಾರತಿ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಹಾಗೂ ಹುಬ್ಬಳ್ಳಿಯ ಜಡಿ ಮಠದ ಪೀಠಾಧಿಪತಿಗಳಾದ ಶ್ರೀರಾಮಾನಂದ ಭಾರತಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸ್ವಾಮಿಗಳ ಆದ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು, ಶ್ರೀ ಸಂಪಾದನಾ ಮಹಾಸ್ವಾಮಿಗಳು ಚರಮೂರ್ತಿ ಮಠ ಚಿಕ್ಕೋಡಿ, ಮಾತೋಶ್ರೀ ಶ್ರೀ ಅಕ್ಕಮಹಾದೇವಿ ತಾಯಿಯವರು ಕದಳಿ ಮಠ …

Read More »

ಭಜರಂಗಿ 2 ಸೆಟ್‍ನಲ್ಲಿ ಬೆಂಕಿ, 1 ಕೋಟಿ ವೆಚ್ಚದ ಸೆಟ್ ಭಸ್ಮ

ನೆಲಮಂಗಲ, ಜ.16- ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಸೆಟ್‍ಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿದೆ.  ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರದ ಚಿತ್ರೀಕರಣವು ನೆಲಮಂಗಲದ ಬಳಿ ಇರುವ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ 1 ಕೋಟಿ ರೂ. ವೆಚ್ಚದ ಸೆಟ್‍ನ್ನು ನಿರ್ಮಿಸಲಾಗಿತ್ತು. ಇಂದಿನ ಚಿತ್ರೀಕರಣದಲ್ಲಿ ನಾಯಕ ನಟ ಶಿವರಾಜ್‍ಕುಮಾರ್ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಹಕಲಾವಿದರು ಪಾಲ್ಗೊಂಡಿದ್ದು ಶೂಟಿಂಗ್ ನಡೆಯುವ …

Read More »