Breaking News

Laxminews 24x7

ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶಅಕ್ರಮ ಮತ್ತು ವಂಚನೆ ನಡೆದಿದೆ:ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ನ.4- ಇಡೀ ಜಗತ್ತಿನ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಮಾಜಿ ಉಪಾಧ್ಯಕ್ಷ-ಡೆಮೊಕ್ರಟಿಕ್ ಅಭ್ಯರ್ಥಿ ಜೋ ಬಿಡೆನ್ ಮುನ್ನಡೆ ಸಾಧಿಸುವ ಸಂದರ್ಭದಲ್ಲೇ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ ಎಂದು ಅಧ್ಯಕ್ಷ-ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.ಅಮೆರಿಕ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ. ಪ್ರತಿಸ್ಪರ್ಧಿ ಜೋ ಬಿಡೆನ್ ಈ ಮೂಲಕ ಅಮೆರಿಕಕ್ಕೆ ಭಾರೀ ದ್ರೋಹ ಎಸಗಿದ್ದಾರೆ …

Read More »

ಮತದಾನ ಮುಗೀತು, ಶುರುವಾಯ್ತು ಸೋಲು-ಗೆಲುವಿನ ಲೆಕ್ಕಾಚಾರ

ಬೆಂಗಳೂರು,ನ.4- ಜಿದ್ದಾಜಿದ್ದಿನ ಕಣವಾಗಿದ್ದ ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗೇನೋ ಮುಗಿದಿದೆ. ಚಳಿ, ಮಳೆ, ಬಿಸಿಲನ್ನೂ ಲೆಕ್ಕಿಸದೇ ಮತ ಬೇಟೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಈಗ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇದೀಗ ಅಭ್ಯರ್ಥಿಗಳ ಪರ ಬಾಜಿದಾರರು ಸೋಲು-ಗೆಲುವಿನ ಲೆಕ್ಕಾಹಾಕುತ್ತಿದ್ದು, ಬೆಟ್ಟಿಂಗ್ ಸಮರ ಜೋರಾಗಿ ಸದ್ದು ಮಾಡುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಮತದಾನ ಕಡಿಮೆಯಾಗಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆದಿರುವುದರಿಂದ ತಮಗೆ ಲಾಭವಾಗಬಹುದು ಎಂಬುದು ಎಲ್ಲಾ ರಾಜಕೀಯ …

Read More »

ಲವ್ ಜಿಹಾದ್ ತಡೆಗೆ ಕಾನೂನು ಜಾರಿಗೆ ಸರ್ಕಾರ ತೀರ್ಮಾನ :ಬಸವರಾಜ್ ಬೊಮ್ಮಾಯಿ

ಬೆಂಗಳೂರು,ನ.4- ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು. ಲವ್ ಜಿಹಾದ್ …

Read More »

ಇವಿಎಂ ಅಂದ್ರೆ ಮೋದಿ ವೋಟಿಂಗ್‌ ಮಷೀನ್‌, :

ಪಾಟ್ನಾ: ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷಿನ್‌ ಅನ್ನು ಕಾಂಗ್ರೆಸ್‌ ಅಧ್ಯಕ್ಷ ಮೋದಿ ವೋಟಿಂಗ್‌ ಮಷೀನ್‌ ಎಂದು ಹೇಳಿ ವ್ಯಂಗ್ಯವಾಡಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಚುನಾವಣಾ ಪ್ರಚಾರ ಭಾಷಣದ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಮೋದಿ ವೋಟಿಂಗ್‌ ಮಷೀನ್‌ ಅಥವಾ ಮೋದಿಯವರ ಮಾಧ್ಯಮಕ್ಕೆ ನಾನು ಭಯಪಡುವುದಿಲ್ಲ. ಈ ಬಾರಿ ಬಿಹಾರದ ಯುವಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ನಮಗೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸತ್ಯ ಯಾವಾಗಲೂ ಸತ್ಯವೇ. ನ್ಯಾಯ ಯಾವಾಗಲೂ ನ್ಯಾಯವೇ. …

Read More »

ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ.

ನವದೆಹಲಿ: ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಮೂವರು ಕಾಮುಕರು 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದಾರೆ. ವಾಯವ್ಯ ದೆಹಲಿಯ ರೋಹಿಣಿ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಮೂವರು ಆರೋಪಿಗಳನ್ನು ಸಹ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಹಾಗೂ ಮಾಜಿ ಬೌನ್ಸರ್‍ಗಳು ಸೇರಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಕನ್ವರ್ ಪಾಲ್(32), ಬೌನ್ಸರ್‍ಗಳಾದ ಮನೀಶ್(22) ಹಾಗೂ ಪ್ರವೀಣ್ ತಿವಾರಿ(24) ಎಂದು …

Read More »

ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ

ಬಾಗಲಕೋಟೆ: ಆಂಜನೇಯನ ಗುಡಿ ಮುಂದೆ ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ನಿಂತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ಪುನರ್ ವಸತಿ ಕೇಂದ್ರದ ಸಮೀಪವಿರುವ ದೇವಸ್ಥಾನದ ಬಳಿ ನಡೆದಿದೆ, ಇಲ್ಲಿರುವ ಪುಟ್ಟ ಆಂಜನೇಯ ಸ್ವಾಮಿ ಗುಡಿಗೆ ತಲೆ ಕೊಟ್ಟು ಕುದುರೆ ಪ್ರಾರ್ಥನೆ ಮಾಡುವ ರೀತಿಯಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನಿಂತು ಕೊಂಡಿದೆ. ಕುದುರೆ ದೇವರ ಗುಡಿಯ ಕಟ್ಟಡಕ್ಕೆ ಹಣೆ …

Read More »

ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ.

ಮಂಗಳೂರು: ಬಿಜೆಪಿಯ ಶಕ್ತಿ ಕೇಂದ್ರ ಕಡಲನಗರಿ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಾಳೆ ನಡೆಯಲಿದೆ. ರಾಜ್ಯ ಬಿಜೆಪಿಯಲ್ಲಿ ನಡೆದಿರುವ ಹಲವಾರು ಮಹತ್ವದ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಿಎಂ ಯಡಿಯೂರಪ್ಪ ಆದಿಯಾಗಿ ಸಚಿವರು, ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕಾರಣಿಗೆ ಮಂಗಳೂರು ಅದ್ಧೂರಿಯಾಗಿ ಶೃಂಗಾರಗೊಂಡಿದೆ. ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲ ಬಾರಿಗೆ 20 ವರ್ಷಗಳ ಬಳಿಕ …

Read More »

ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ

ಮೈಸೂರು: ನಗರಕ್ಕೆ ಆಗಮಿಸಿದ ತಕ್ಷಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ಇಂದು ಮೈಸೂರು ಪ್ರವಾಸಕ್ಕೆ ಆಗಮಿಸಿರುವ ಅವರು, ಎಲ್ಲರೂ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ. ನನ್ನ ಅಕ್ಕ ಪಕ್ಕ ನಿಂತುಕೊಂಡರೂ ನಾನು ಬರುವುದಿಲ್ಲ ಎಂದು ತಮ್ಮ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತರನ್ನು ದೂರ ಸರಿಸಿದ್ದಾರೆ. ಯಾರೂ ಹತ್ತಿರ ಬಾರದಂತೆ ತಡೆದಿದ್ದಾರೆ. ಈ ಮೂಲಕ ತಮ್ಮ ಕಾರ್ಯಕರ್ತರಿಗೆ ಕೊರೊನಾ ಪಾಠ ಮಾಡಿದ್ದಾರೆ. ರಾಜಕಾರಣಿಗಳ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ  ಎಂಇಎಸ್ ಮುಖಂಡರಿಗೆ ಬಿಜೆಪಿ  ಬೆಂಬಲ  10 ಬಾರಿ ಯೋಚನೆ ಮಾಡಲಿ: ಸತೀಶ ಜಾರಕಿಹೊಳಿ

ಗೋಕಾಕ: ಡಿಸಿಸಿ ಬ್ಯಾಂಕ್ ಚುನಾವಣೆ  ಎಂಇಎಸ್ ಮುಖಂಡರಿಗೆ ಬಿಜೆಪಿ  ಬೆಂಬಲ  ನೀಡುತ್ತಿರುವ ವಿಚಾರವಾಗಿ  ಕೆಪಿಸಿಸಿ  ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ  ಪ್ರತಿಕ್ರಿಯಿಸಿದ್ದು, ಸತತವಾಗಿ ಕರ್ನಾಟಕದ ವಿರುದ್ದ ಹೋರಾಟ ಮಾಡುವವರಿಗೆ ಬೆಂಬಲ ನೀಡುವ ಮುನ್ನ 10 ಬಾರಿ ಯೋಚನೆ ಮಾಡಲಿ ಎಂದು  ಹೇಳಿದ್ದಾರೆ. ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾತನಾಡಿದ ಅವರು,  ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ  ವಿರೋಧಿಗಳಿಗೆ   ಒಂದು ರಾಜಕೀಯ ಪಕ್ಷ ಆಹ್ವಾನ ನೀಡಲು …

Read More »

ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್

ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿ ಮಾರ್ಪಟ್ಟಿದೆ. ಎಂಇಎಸ್ ನಾಯಕನಿಗೆ ಬಹಿರಂಗವಾಗಿಯೇ ಬೆಂಬಲ ನೀಡಿದ್ದ ಬಿಜೆಪಿ ನಾಯಕರಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಶಾಕ್ ನೀಡಿದ್ದಾರೆ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರತಿಸ್ಪರ್ಧಿ ಎಂಇಎಸ್ ನಾಯಕ ಅರವಿಂದ ಪಾಟೀಲ ಅವರಿಗೆ ಜಿಲ್ಲೆಯ ಪ್ರಭಾವಿ ಬಿಜೆಪಿ ನಾಯಕರು ಬೆಂಬಲ ಸೂಚಿಸಿದ್ದರು. ಬಹಿರಂಗವಾಗಿಯೇ ಹೇಳಿಕೆ ನೀಡಿದ ನಾಯಕರು ಅರವಿಂಧ ಗೆಲ್ಲಿಸುವ ಪ್ರಯತ್ನ ನಡೆಸಿದ್ದರು. ಡಿಸಿಎಂ ಲಕ್ಷ್ಮಣ ಸವದಿ, ಸಂಸದ …

Read More »