Breaking News

Laxminews 24x7

ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.

    ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ …

Read More »

ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು

      ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು  ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತ ಮಹಿಳೆಯನ್ನು ಕಮಲಮ್ಮ (26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ . ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು . ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ …

Read More »

ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ.

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಅದು ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ. ಕಲಾವಿದ ನಾಗಲಿಂಗಪ್ಪ ನೇತೃತ್ವದಲ್ಲಿ ಗಜಪಡೆಗೆ ಬಣ್ಣ ಹಚ್ಚುವ ಕೆಲಸ ಆರಂಭವಾಗಿದೆ. ಹುಣಸೂರು ಮೂಲದ ಒಟ್ಟು 5 ಕಲಾವಿದರು ದಸರಾ ಆನೆಗಳಿಗೆ ಪ್ರತೀ ಬಾರಿಯಂತೆ ವಿಶೇಷ ಬಣ್ಣಗಳಿಂದ ಅಲಂಕರಿಸುತ್ತಿದ್ದಾರೆ. …

Read More »

ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್‌ 25 ಸಾವಿರ ರೂ. ಪರಿಹಾರದ ಚೆಕ್​ ವಿತರಿಸಿದ್ದರು

    ಬೆಂಗಳೂರು: ಹೊಸಕೆರೆ ಹಳ್ಳಿಯ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್‌ 25 ಸಾವಿರ ರೂ. ಪರಿಹಾರದ ಚೆಕ್​ ವಿತರಿಸಿದ್ದರು. ಇದು ಸಂತ್ರಸ್ಥರಿಗೆ ಕೊಂಚ ಖುಷಿ ನೀಡಿತ್ತು. ಆದರೆ ಪರಿಹಾರ ಹಣ ಪಡೆದವರಿಗೆ ಬಿಬಿಎಂಪಿ ಶಾಕ್ ನೀಡಲಿದೆ. ದತ್ತಾತ್ರೇಯನಗರದಲ್ಲಿ ರಾಜಕಾಲುವೆ ಒತ್ತುವರಿಯಾದ ಹಿನ್ನೆಲೆಯಲ್ಲಿ ಒತ್ತುವರಿ ಜಾಗ ಪತ್ತೆಗೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪರಿಹಾರ ಪಡೆದ 344 …

Read More »

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದ ಹಿಂದಿನ ವೈಭವವನ್ನು ಕಳೆದುಕೊಂಡಿದೆ. ಆಗಿದ್ರೆ ಕೊರೊನಾ ದಸರಾ ಜಂಬೂಸವಾರಿ ಹೇಗಿರುತ್ತೇ ಅನ್ನೋ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಕೊರೊನಾ ನಡುವೆ ಜಂಬೂ ಸವಾರಿ ಮೆರವಣಿಗೆ! ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಆಚರಣೆಗೆ ಮಾತ್ರ ಜಂಬೂಸವಾರಿ ಸೀಮಿತವಾಗಿದೆ. ಕೇವಲ ಅರಮನೆಯ …

Read More »

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಕಾಂಗ್ರೆಸ್ ಮುಖಂಡ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ

ಹುಬ್ಬಳ್ಳಿ : ಹೌದು.. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರ ಆಪ್ತರಾಗಿದ್ದಂತ ಗಿರೀಶ್ ಗದಿಗೆಪ್ಪಗೌಡರೇ ಹೀಗೆ ನಿರೀಕ್ಷಣಾ ಜಾಮೀನು ಪಡೆದಂತ ಕೈ ಮುಖಂಡ ಆಗಿದ್ದಾರೆ. ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದಾಗಿ, ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿ ಗಿರೀಶ್ ಗದಿಗೆಪ್ಪಗೌಡರ ಇದ್ದರು. ಇದೇ ಕಾರಣದಿಂದಾಗಿ ಸಿಸಿಬಿ ಪೊಲೀಸರಿಂದ ಯಾವುದೇ ಸಂದರ್ಭದಲ್ಲಿಯಾದರೂ ಬಂಧನದ ಭೀತಿ ಕೂಡ ಎದುರಿಸುವಂತಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ …

Read More »

ನಡು ರಸ್ತೆಯಲ್ಲಿಯೇ ಧಗಧಗೆ ಕಾರೊಂದು ಹೊತ್ತಿ ಉರಿದ ಘಟನೆ

ಹಾವೇರಿ : ಓಮ್ನಿ ಕಾರಿನಲ್ಲಿ ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಯ ದೇವಸ್ಥಾನಕ್ಕೆ ನಾಲ್ವರು ಕುಟುಂಬಸ್ಥರು ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ ಬಳಿ, ಧಗಧಗನೆ ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದನ್ನು ದಾರಿ ಹೋಕರು ಚಾಲನಕನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಕೂಡಲೇ ಕಾಲು ನಿಲ್ಲಿಸಿ, ಅದರಲ್ಲಿದ್ದ ಎಲ್ಲರೂ ಕೆಳಗೆ ಇಳಿದಿದ್ದಾರೆ ಹೀಗಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ವಿಷಯ ತಿಳಿದು …

Read More »

ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ ಎಂದು ಸಚಿವ ಎಸ್.ಟಿ. ಸೋಮಶೇಖರ್ ವಾಗ್ದಾಳಿ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತಿಗೆ ಕಾಂಗ್ರೆಸ್ ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ. ಅವರ ಮಾತನ್ನು ಸಿದ್ದರಾಮಯ್ಯನವರೇ ಕೇಳಲ್ಲ. ನಾವೆಲ್ಲ ಕಾಂಗ್ರೆಸ್ ನಿಂದ ಹೊರಬರಲು ಕಾರಣ ಡಿ.ಕೆ. ಶಿವಕುಮಾರ್ ಎಂದು ಸಚಿವ ಎಸ್.ಟಿ. ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ. ಆರ್.ಆರ್. ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಸೋಮಶೇಖರ್, ಮುನಿರತ್ನ, ನಾನು ಹಾಗೂ ಭೈರತಿ ಕಾಂಗ್ರೆಸ್ ಗೆ ನಿಷ್ಠಾವಂತ ಕಾರ್ಯಕರ್ತರಾಗಿದ್ದೆವು. ಆದರೆ ನಾವು ಪಕ್ಷ ತೊರೆಯಲು ಕಾರಣ ಯಾರೆಂಬುದು ಎಲ್ಲರಿಗೂ ಗೊತ್ತಿದೆ ಎಂದರು. ಆರ್.ಆರ್.ನಗರದಲ್ಲಿ …

Read More »

ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವು

ಹೈದರಾಬಾದ್​: ಪೂರ್ವಜರು ಕಟ್ಟಿಸಿದ್ದ ಹಳೇ ಮನೆಯ ಮಣ್ಣಿನ ಚಾವಣಿ ಕುಸಿದು ಬಿದ್ದು ಒಂದೇ ಕುಟುಂಬದ ಐವರು ಮಹಿಳೆಯರು ದಾರುಣ ಸಾವಿಗೀಡಾಗಿರುವ ಘಟನೆ ತೆಲಂಗಾಣದ ವಾನಪರ್ತೆ ಜಿಲ್ಲೆಯಲ್ಲಿ ನಡೆದಿದೆ. ದುರಂತವೆಂದರೆ ಸಾವಿಗೂ ಮುನ್ನ ಐವರು ಸಹ ಕುಟುಂಬದ ಸದಸ್ಯರೊಬ್ಬರ ತಿಥಿ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗೋಪಾಲ್​ಪೇಟೆ ಮಂಡಲದ ಬುದ್ದರಾಮ್ ಗ್ರಾಮದಲ್ಲಿ ಇಂದು (ಅ.25) ಬೆಳ್ಳಂಬೆಳಗ್ಗೆ ದುರ್ಘಟನೆ ಸಂಭವಿಸಿದೆ. ನಾಲ್ವರು ಗಂಡು ಮಕ್ಕಳು ತಮ್ಮ ಪತ್ನಿ ಹಾಗೂ ಮಕ್ಕಳ ಜತೆ ಸೇರಿ ತಂದೆಯ ವರ್ಷದ ತಿಥಿ …

Read More »

ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ: ಮುಖ್ಯ ಮಂತ್ರಿ ಯಡ್ಡಿಯೂರಪ್ಪ

ಬೆಂಗಳೂರು : ಉಪ ಚುನಾವಣೆಯಲ್ಲಿ ನಾನೂ ಎಲ್ಲಿಯೂ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ನಾನು ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ಆದರೆ ಇದೇ ಅ. 30 ರಂದು ಶಿರಾದಲ್ಲಿ ಒಂದು ಪ್ರಚಾರ ಮಾಡಿ ಬರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಮಾಸ್ಕ್ ಧರಿಸಿ, ಸಾಮಾಜಿಕ …

Read More »