Breaking News

Laxminews 24x7

ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು ತನ್ನ ಫೇಸ್ ಬುಕ್ ಪುಟದಲ್ಲಿ ಬರೆದಿರುವ ಡಿಸಿಎಂ ಲಕ್ಷ್ಮಣ ಸವದಿ ಸಿಎಂಗೆ ಮನವಿ ಮಾಡಿದ್ದಾರೆ. ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆಗೆ ಸಂಬಂಧಿಸಿದಂತೆ ಸರಕಾರದ ಈ ನಿರ್ಧಾರದ ಕುರಿತು ಪರ-ವಿರೋಧದ ಚರ್ಚೆಗಳು ಆರಂಭವಾಗಿದ್ದು, ಇದರ ನಡುವೆ ಡಿಸಿಎಂ ಲಕ್ಷ್ಮಣ ಸವದಿ ಸೋಮವಾರ ಸಿಎಂ ಮುಂದೆ ಹೊಸ ಬೇಡಿಕೆ ಇಟ್ಟಿದ್ದಾರೆ. …

Read More »

ಸಾವಿರಾರು ಕೋಟಿ ಒಡೆಯ ಇದ್ದರೂ ತನ್ನ ಸ್ವಂತ ಜಿಲ್ಲೆಗೆ ಮನೆಗೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು…

ನವದೆಹಲಿ: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹಿನ್ನಡೆಯಾಗಿದ್ದು, ಬಳ್ಳಾರಿ ಪ್ರವೇಶದ ಅರ್ಜಿಗೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ.    ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಡಿಸೆಂಬರ್‍ನಲ್ಲಿ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಮುಂದಾಗಿದೆ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿತು.   …

Read More »

ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..

ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …

Read More »

ಖಾನಾಪುರದ ಇಬ್ಬರು ಯುವಕರು ನೀರುಪಾಲ, ಬ್ಬರು ಯುವಕರ ಶವಗಳು ಪತ್ತೆ

ಬೆಳಗಾವಿ: ಪಿಕ್‍ನಿಕ್ ಮಾಡಲು ಹೋಗಿದ್ದ ಖಾನಾಪುರದ ಇಬ್ಬರು ಯುವಕರು ನೀರುಪಾಲಾದ ಘಟನೆ ಖಾನಾಪುರದ ಅಸೋಗಾ ಬಳಿ ಇರುವ ಹಾಲತ್ರಿ ಹಳ್ಳದ ಮಲಪ್ರಭಾ ನದಿಯ ಉಗಮ ಸ್ಥಾನದಲ್ಲಿ ನಡೆದಿದೆ. ಮೃತ ಯುವಕರನ್ನು ಉಮರ್ ಖಲೀಫ್(16), ಅರಘಾತ ಅರಘಾಟಿ(16) ಎಂದು ಗುರುತಿಸಲಾಗಿದ್ದು, ಇವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಖಾನಾಪುರ ಪೊಲೀಸರು ಶೋಧ ಕಾರ್ಯಾಚರಣೆ ಕೈಗೊಂಡಿದ್ದರು, ಕಾರ್ಯಾಚರಣೆಯಲ್ಲಿ ನಿನ್ನೆ ಪೊಲೀಸರಿಗೆ ಇಬ್ಬರು ಯುವಕರ ಬಟ್ಟೆ, ಮತ್ತು ಮೊಬೈಲ್ ಫೋನ್‍ಗಳು ಹಾಲತ್ರಿ …

Read More »

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ?

ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ. ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ …

Read More »

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …

Read More »

ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ: ನಟ ಜಗ್ಗೇಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ …

Read More »

ನಾಳೆಯಿಂದ ಕಾಲೇಜ್ ಓಪನ್

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ನಾಳೆಯಿಂದ ಕಾಲೇಜ್ ಓಪನ್ ಆಗಲಿದೆ. ಬರೋಬ್ಬರಿ 8 ತಿಂಗಳ ಬಳಿಕ ಡಿಗ್ರಿ, ಪಿಜಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜ್ ಆರಂಭವಾಗಲಿದೆ. ಕಾಲೇಜ್ ಶುರು ಮಾಡಲು ಸರ್ಕಾರ ಏನು ಸಿದ್ಧತೆ ನಡೆಸಿದೆ?, ಮಾರ್ಗಸೂಚಿ ಏನು ಎಂಬುದರ ಬಗ್ಗೆ ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಕಠಿಣ ನಿಯಮ ಜಾರಿಗೆ ತಂದಿದೆ. ಈಗಾಗಲೇ ಕಾಲೇಜುಗಳಿಗೆ ಮಾರ್ಗಸೂಚಿಗಳ ವಿವರ ಕೂಡ ನೀಡಿದೆ. ಮಾರ್ಗಸೂಚಿ ಏನು..? ಕಾಲೇಜ್‍ಗೆ …

Read More »

ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್

ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …

Read More »

14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ

ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮೂರನೇ …

Read More »