ಹುಬ್ಬಳ್ಳಿ: ಕೋವಿಡ್-19 ಲಾಕ್ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ ಟು ಹೈದರಾಬಾದ್ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ.ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 1 ಎಸಿ …
Read More »ಆರೋಗ್ಯ ಇಲಾಖೆ ಒಂದು ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ಲ್ಯಾನ್
ಬೆಂಗಳೂರು: ಮಹಾಮಾರಿ ಕೊರೊನಾ ರುದ್ರ ನರ್ತನ ಮುಂದುವರಿಸಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ನಮ್ಮ ದೇಶದಲ್ಲಿ ಕೊರೊನಾದ ಅಟ್ಟಹಾಸ ಜೋರಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಒಂದು ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ 6 ಲಕ್ಷದ ಗಡಿ ಬಳಿ ಸೋಂಕಿತರ ಸಂಖ್ಯೆ ಬಂದು ತಲುಪಿದೆ. ಬೆಂಗಳೂರು ಮಹಾನಗರದಲ್ಲಿ 2.5 ಲಕ್ಷದ ಬಳಿ ಬಂದಿದೆ. …
Read More »ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ
ಬೆಂಗಳೂರು: ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ ಆರಂಭವಾಗಿದ್ದು, ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪರಿಣಾಮ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ.ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ರಸ್ತೆಗಳು ನದಿಯಂತಾಗಿದ್ದು, ಓಕಳೀಪುರಂ, ಸುಧಾಮನಗರದಲ್ಲಿ ಮನೆಗಳು ಜಲಾವೃತವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿ ಇಡೀ ಪರದಾಡಿದ್ದಾರೆ. ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಅಂಡರ್ ಪಾಸ್ನಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. …
Read More »ಬಿಜೆಪಿಗೆ ಬಿಗ್ ಡೇ – ಇಂದು ಬಾಬ್ರಿ ಮಸೀದಿ ಧ್ವಂಸ ತೀರ್ಪು ಪ್ರಕಟ……
ಲಕ್ನೋ: 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ಮುಕ್ತಾಯಗೊಂಡಿದ್ದು ಇಂದು ಸಿಬಿಐ ವಿಶೇಷ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ತೀರ್ಪು ನೀಡುವ ದಿನದಂದು ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್ ಸೆ.16 ರಂದು ಸೂಚಿಸಿದ್ದರು. ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಕಲ್ಯಾಣ್ ಸಿಂಗ್, ಉಮಾಭಾರತಿ ಸೇರಿದಂತೆ 32 ಮಂದಿ …
Read More »ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ನಿಧನ ಹೊಂದಿದ್ದಾರೆ.
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ. ತುಕ್ಕಾನಟ್ಟಿ ಗ್ರಾಮದ ಪ್ರಮುಖರಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಸತೀಶ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು ಅವರ …
Read More »ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ
ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …
Read More »ಇನ್ನು ಎರಡು ತಿಂಗಳು ಶಾಲೆ ಆರಂಭಿಸೋದು ಬೇಡಾ:
ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಶಾಲೆ ಆರಂಭಿಸುವ ವಿಚಾರವಾಗಿ ಎಲ್ಲ ಶಾಸಕರ ಜತೆ ಮಾತುಕತೆ ನಡೆಸುತ್ತೇವೆ. ಅದಾದ ಮೇಲಷ್ಟೆ ಶಾಲೆ ರೀ ಓಪನಿಂಗ್ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದ್ರೆ ಸದ್ಯಕ್ಕೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಶಾಸಕರೂ ಒಲವು ತೋರಿಲ್ಲ. ಸಂಸದರು, ಶಾಸಕರು, ಪರಿಷತ್ ಸದಸ್ಯರಿಗೂ ಪತ್ರ ಬರೆದಿದ್ದೇನೆ. ಶಾಲೆ ಆರಂಭದ ಬಗ್ಗೆ …
Read More »ಕೊರೊನಾ ರೋಗಿಯಿಂದಲೂ ಹಣ ವಸೂಲಿ- ಸರ್ಕಾರದಿಂದಲೂ ದುಡ್ಡು ಗುಳಂ
ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿತರಿಂದಲೂ ಹಣ ಪಡೆದು, ಇತ್ತ ಸರ್ಕಾರಕ್ಕೂ ಬಿಲ್ ಪಾವತಿಸಿ ಎಂದು ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆ ಚಿಕಿತ್ಸೆ ದಾಖಲಾತಿ ಸಲ್ಲಿಸಿದೆ. ಈ ಮೂಲಕ ಎರಡೂ ಕಡೆಯಿಂದ ಹಣ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದ ಆಸ್ಪತ್ರೆಯ ನಿಜ ಬಣ್ಣ ಬಯಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡುತ್ತಿದೆ. ದಿನೇ ದಿನೇ ಏರುತ್ತಿರೋ ಕೊರೊನಾ ಸೋಂಕಿತರ ಸಂಖ್ಯೆಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಎದುರಾಗಿದೆ. ಹೀಗಾಗಿ …
Read More »ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್
ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು …
Read More »ಪೆಟ್ರೋಲ್, ಡೀಸೆಲ್ ಬದಲು ನೀರು – ಬಂಕ್ ವಿರುದ್ಧ ಗ್ರಾಹಕರ ಆಕ್ರೋಶ
ಯಾದಗಿರಿ: ಬಂಕ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬದಲು ನೀರು ಹಾಕುತ್ತಿದ್ದು, ಡೀಸೆಲ್ ಹಾಕಿಸಿಕೊಂಡ ವಾಹನಗಳ ಇಂಜಿನ್ ಫುಲ್ ಬ್ಲಾಕ್ ಆಗಿ ಕೆಟ್ಟು ನಿಂತ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಕಳೆದ ಎರಡು ದಿನಗಳಿಂದ ನಾರಾಯಣಪುರದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ನಲ್ಲಿ ಇಂಧನ ಬದಲಿಗೆ ನೀರು ಹಾಕಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿತ್ತು. ಸೋಮವಾರ ರಾತ್ರಿ ನಾರಾಯಣಪುರ ಗ್ರಾಮದ ಹನುಮಂತ …
Read More »
Laxmi News 24×7