ಹುಬ್ಬಳ್ಳಿ: ಪ್ರಯಾಗರಾಜ್ ಮಹಾ ಕುಂಭಮೇಳದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಮೈಸೂರು ಮತ್ತು ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲು ಸಂಖ್ಯೆ 06219 ಮೈಸೂರು-ತುಂಡ್ಲಾ ವಿಶೇಷ ಎಕ್ಸ್ಪ್ರೆಸ್ ರೈಲು ಫೆ.20ರಂದು (ಗುರುವಾರ) ಮೈಸೂರಿನಿಂದ ರಾತ್ರಿ 9:40 ಗಂಟೆಗೆ ಹೊರಟು, ಫೆಬ್ರವರಿ 23ರಂದು (ಭಾನುವಾರ) ಬೆಳಗ್ಗೆ 9:30 ಗಂಟೆಗೆ ತುಂಡ್ಲಾ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು (06220) ಫೆ.24ರಂದು …
Read More »ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಯೋಧ ಸಾವು
ಬೆಳಗಾವಿ: ಭಾರತೀಯ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಬೆಳಗಾವಿ ಜಿಲ್ಲೆಯ ಯೋಧ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಇಂದು ನಡೆದಿದೆ. ಮೂಡಲಗಿ ತಾಲೂಕಿನ ಕಲ್ಲೋಳಿಯ ಸುಭಾಷ ಖಾನಗೌಡ್ರ (24) ಮೃತಪಟ್ಟ ಯೋಧ. ಇವರು ಕಳೆದ ಐದು ವರ್ಷಗಳಿಂದ ನೌಕಾಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.2020ರಲ್ಲಿ ನೌಕಾಪಡೆಗೆ ನೇಮಕಾತಿ ಹೊಂದಿದ್ದ ಸುಭಾಷ ಅವರು ಕೇರಳದ ಕೊಚ್ಚಿಯಲ್ಲಿ ತರಬೇತಿ ಪಡೆದಿದ್ದರು. ನಂತರ …
Read More »ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ
ಬಾಗಲಕೋಟೆ : ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ ಗಣಿಗಾರಿಕೆ ನಿಯಮ ಬದ್ಧವಾಗಿ ನಡೆಸಲು ಅದಕ್ಕಂತೆನೇ ಇಲಾಖೆ ಇದೆ.ಅಕ್ರಮ,ನಿಯಮ ಮೀರಿ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ವಹಿಸುವ ಮತ್ತು ಗಣಿಗಾರಿಕೆ ಸ್ಥಳ ಪರಿಶೀಲನೆ ಮಾಡುವ ಕೆಲಸ ಮೈನಿಂಗ್ ಅಧಿಕಾರಿಗಳದ್ದು,ಆದ್ರೆ ಇಲ್ಲಿ ಸ್ಥಳೀಯರು ದೂರು ನೀಡಿದ್ರು ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.ಅಕ್ರಮ ಮರಂ ಸಾಗಾಟದ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಒಂದೆಡೆ ಜೆಸಿಬಿಗಳ ಮೂಲಕ ಅಗೆಯುತ್ತಿರೋ ಗುಡ್ಡ.ಮತ್ತೊಂದೆಡೆ ಮರಂ ಸಾಗಾಟ …
Read More »ನೀರಿಗಾಗಿ ಮಜಗಾವ ದಲ್ಲಿ ಪ್ರತಿಭಟನೆ
ನೀರಿಗಾಗಿ ಮಜಗಾವ ದಲ್ಲಿ ಪ್ರತಿಭಟನೆ ಬೆಳಗಾವಿ ನಗರದ ಮಜಗಾವಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿಯ ನಿವಾಸಿಗಳು ಇಂದು ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ಮಾಡಿದರು. ಕಳೆದ ಮೂರು ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರೀಕ್ಷಿಗೂ ಮೀರಿ ಮಳೆಯಾಗಿದ್ದರ ಪರಿಣಾಮವಾಗಿ ಜಿಲ್ಲೆಯ ಘಟಪ್ರಭಾ ಮಲಪ್ರಭಾ ಹಾಗೂ ರಕ್ಕಸಕೊಪ್ಪ ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ನಗರದ ಅನೇಕ ಬಡಾವಣೆಯಲ್ಲಿ ಕಳೆದ 10 ದಿನಗಳಿಂದ ನೀರು ಪೂರೈಕೆಯಾಗಿಲ್ಲ. ಬೇಸಿಗೆ ಆರಂಭವಾಗಿದ್ದು, ನೀರು ಸಿಗದಿರುವುದಕ್ಕೆ ಜನರು …
Read More »ಬಾಗಪ್ಪ ಹರಿಜನ ಹತ್ಯೆ ಹಿಂದೆ ಪಿಂಟು ಕೈವಾಡ ಶಂಕೆ,
ವಿಜಯಪುರ, (ಫೆಬ್ರವರಿ 12): ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ನಡೆದಿದೆ. ಆಟೋದಲ್ಲಿ ಬಂದಿದ್ದ ನಾಲ್ಕೈದು ದಾಳಿಕೋರರು, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿರೋ, ಹಂತಕರ ಪತ್ತೆಗೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಬಾಗಪ್ಪ ಕೊಲೆ ವಕೀಲ ರವಿ …
Read More »ಬೆಟಗೇರಿಯ ಬಡ್ಡಿ ಯಲ್ಲಪ್ಪನ ಮನೆಯಲ್ಲಿ ಕಂತೆ ಕಂತೆ ಹಣ: ಪೊಲೀಸರೇ ಶಾಕ್!
ಗದಗ, ಫೆಬ್ರವರಿ 12: ಆತ ಬಡ್ಡಿ ಬಕಾಸುರ, ಅಕ್ರಮವಾಗಿ ಬಡ್ಡಿ ದಂಧೆ (meter interest) ಮಾಡುತ್ತಿದ್ದ. ಕೋಟಿ ಕೋಟಿ ಲೆಕ್ಕದಲ್ಲಿ ಬಡ್ಡಿದಂದೆ ಮಾಡ್ತಾಯಿದ್ದ. ಬಡ ಜನರ ರಕ್ತ ಹೀರಿ ಹೀರಿ ಕುಬೇರನಾಗಿದ್ದ. ಆದರೆ ಬಡ್ಡಿ ಬಕಾಸುರನ ಖಜಾನೆಯನ್ನು ಪೊಲೀಸರು ಜಾಲಾಡಿದ್ದಾರೆ. ಪದ್ಮನಾಭನ ಖಜಾನೆಯಂತೆ ಹತ್ತಾರು ಲಾಕರ್ ಗಳಲ್ಲಿ ಕೋಟಿ ಕೋಟಿ ರೂ. ಮೊತ್ತದ ಹಣದ ಕಂತೆಗಳು ನೋಡಿ ಪೊಲೀಸ್ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ. ಯಾರಿಗೂ ಅನುಮಾನ ಬರದಂತೆ ಹಳೆಯ ಕಟ್ಟಡದಲ್ಲಿ ಕೋಟಿ ಕೋಟಿ ರೂ. …
Read More »ಬಿಎಂಆರ್ಸಿಎಲ್ಗೆ ಸಿಎಂ ಮಹತ್ವದ ಸೂಚನೆ: ಏರಿಕೆಯಾಗಿರುವ ಮೆಟ್ರೋ ದರ ಇಳಿಕೆಯಾಗುತ್ತಾ?
ಬೆಂಗಳೂರು, (ಫೆಬ್ರವರಿ 13): ಬೆಂಗಳೂರಿಗರ ಸಂಚಾರ ಜೀವನಾಡಿಯಾಗಿರುವ ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ಭಾರೀ ಹೊರೆಯಾಗಿದೆ. ಶೇ.45 ರಿಂದ 50% ದರ ಏರಿಕೆ ಮಾಡಿದ್ದೇವೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ. ಆದ್ರೆ, ಏರಿಕೆ ಅಗಿರುವುದ ಒನ್ ಟು ಡಬಲ್ ಆಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗೆ ದರ ಏರಿಕೆಯಲ್ಲಿ ಗೊಂದಲ ನಿರ್ಮಾಣವಾಗಿದ್ದರಿಂದ ಖುದ್ದು ಸಿಎಂ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್ಗೆ ದುಪ್ಪಟ್ಟು …
Read More »ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಸ್ಟ್ರೋಕ್: ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಬಿಜೆಪಿ ಸೇರ್ಪಡೆ.
ವಿಜಯಪುರ: ಮಹಾನಗರ ಪಾಲಿಕೆಯನ್ನು ಬಿಜೆಪಿ ವಶಕ್ಕೆ ಪಡೆಯುವಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಸ್ಟರ್ ಪ್ಲ್ಯಾನ್ ಸೆಕ್ಸೆಸ್ ಕಾಣತೊಡಗಿದೆ. ಇದೀಗ ಪಾಲಿಕೆ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನು ಶಾಸಕ ಯತ್ನಾಳರ ಮಾಸ್ಟರ್ ಸ್ಟ್ರೋಕ್ ಎಂತಲೇ ಕರೆಯಲಾಗುತ್ತಿದೆ. ವಿಜಯಪುರ ನಗರ ಶಾಸಕಾದ ಬಸನಗೌಡ ಪಾಟೀಲ ಯತ್ನಾಳ ರವರ ಅಭಿವೃದ್ಧಿ ಕಾರ್ಯ ಮೆಚ್ಚಿ ಮಹಾನಗರ ಪಾಲಿಕೆ ವಾರ್ಡ್ ನಂ.17 ರ ಪಕ್ಷೇತರರ ಸದಸ್ಯೆ ಸುಮಿತ್ರಾ ಜಾಧವ ಹಾಗೂ …
Read More »ಕರ್ನಾಟಕದಲ್ಲಿಯೂ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಉದಯಗಿರಿಯಲ್ಲಿ ಯಾರೇ ತಪ್ಪು ಮಾಡಿದರೂ ಕ್ರಮ; ಡಿಸಿಎಂ ಡಿ.ಕೆ.ಶಿವಕುಮಾರ.
ಮೈಸೂರ:ಕರ್ನಾಟಕವು ಕೂಡ ಪುಣ್ಯ ಜಲಗಳಿರುವ ಭೂಮಿಯಾಗಿದ್ದು, ಇಲ್ಲಿಯೂ ಕೂಡ ಗಂಗಾ ಆರತಿಯಲ್ಲಿ ಕಾವೇರಿ ಆರತಿಯನ್ನು ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ಮೈಸೂರಿನಲ್ಲಿ ಕುಂಭಮೇಳದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾವೇರಿ, ಕಪೀಲಾ ಮತ್ತು ಸ್ಫಟೀಕಾ ಪವಿತ್ರವಾದ ಸಂಗಮ. ತಲಕಾಡಿನ ನಮ್ಮ ಪೂರ್ವಜರ ಪರಂಪರೆಯನ್ನು ಮಠಾಧೀಶರು ಬೆಳೆಸಿಕೊಂಡು ಬಂದಿದ್ದಾರೆ. ಕುಂಭಮೇಳದ ನೀರು ಪವಿತ್ರವಾಗಿದೆ. ಇದನ್ನು ಉಳಿಸಿಬೆಳೆಸಬೇಕು. ನಮ್ಮ ನಾಡಿಯಲ್ಲಿಯೂ ಇಂತಹ ಪವಿತ್ರ ಸ್ಥಳವಿರುವುದು ನಮ್ಮ ಭಾಗ್ಯ. ಈಗಾಗಲೇ ಗಂಗಾ …
Read More »ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಸುಳಿವು ನೀಡಿದ ಖರ್ಗೆ.
ಮಾಧ್ಯಮಗಳ ಊಹಾಪೋಹದಿಂದ ಸರ್ಕಾರಕ್ಕೆ ಡಿಸ್ಟರ್ಬ್ ಎಂದ ಎಐಸಿಸಿ ಅಧ್ಯಕ್ಷರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ರಾಜ್ಯ ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೀಡಿದ್ದಾರೆ. ಅಲ್ಲದೇ ಮಾಧ್ಯಮಗಳ ಊಹಾಪೋಹಗಳಿಂದ ಸರ್ಕಾರಕ್ಕೆ ಡಿಸ್ಟರ್ಬ್ ಆಗುತ್ತಿದೆ ಎಂದಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಒಡಿಶಾದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ …
Read More »