Breaking News

Laxminews 24x7

ಹುಬ್ಬಳ್ಳಿಯಲ್ಲಿ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳಿದಾತ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ನಡುವೆ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳುವ ಮೂಲಕ ಸೋಂಕು ಹರಡಲು ಯತ್ನಿಸಿದ ಕಿಡಿಗೇಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಆಜಾದ್ ಪಾರ್ಕ್ ನಿವಾಸಿ ಇನಾಯತ್ ಉಲ್ಲಾಖಾನ್ ಈ ಕೃತ್ಯವೆಸೆಗಿದ ಆರೋಪಿ ಎಂದು ಗುರುತಿಸಲಾಗಿದೆ. ಗದಗ ರಸ್ತೆ ಇಸಿಎಸ್‍ಎಚ್ ಆಸ್ಪತ್ರೆಗೆ ಮಾರ್ಚ 3ರ ಮಧ್ಯಾಹ್ನ 1 ಗಂಟೆಗೆ ಏಕಾಏಕಿ ಪ್ರವೇಶ ಮಾಡಿದಲ್ಲದೇ, ಅಲ್ಲಿದ್ದ ಜನರ ಮೇಲೆ ಇನಾಯತ್ ಉಗುಳಿದ್ದಾನೆ. ಕೊರೊನಾ ಸೋಂಕು ಪರಸ್ಪರ ಅಂತರ …

Read More »

ದೀಪ‌ ಬೆಳಗಿಸಿ ಪ್ರಧಾನಿ‌ ಮೋದಿ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿದ ರಮೇಶ ,ಬಾಲಚಂದ್ರಜಾರಕಿಹೊಳಿ

ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ದೀಪ‌ ಬೆಳಗಿಸಿ ಪ್ರಧಾನಿ‌ ಮೋದಿ ಅವರ ಕೊರೋನಾ ವಿರುದ್ದದ ಹೋರಾಟಕ್ಕೆ ಬೆಂಬಲ‌ ವ್ಯಕ್ತಪಡಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ‌ ಮೇಣದ ಬತ್ತಿ ಹಚ್ಚುವ ಮೂಲಕ‌ ಕೋರೊನಾ ವಿರುದ್ದ ಹೋರಾಟಕ್ಕೆ ಬೆಂಬಲ‌‌ ಸೂಚಿಸಿ ನಾಳಿನ ಭರವಸೆಯ ಬೆಳಕಿಗಾಗಿ ಇಂದು ದೀಪ ಹಚ್ಚಬೇಕು ಎಂದು ತಿಳಿಸಿದ್ದಾರೆ ಗೋಕಾಕ: ಮಾರಣಾಂತಿಕ‌ ರೋಗ ಕೊರೋನಾದಿಂದಾಗಿ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ದೇಶದ ಎಲ್ಲಾ ನಾಗರಿಕರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ …

Read More »

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ:ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

ಭಾರತಕ್ಕೆ ಬೇಕಾಗಿರುವುದು ಮಹಾಪುರುಷರು ಸಾರಿದ ಸಿದ್ದಾಂತಗಳು ಹೊರತು ದೀಪಗಳಲ್ಲ: ಸತೀಶ ಜಾರಕಿಹೊಳಿ

ಗೋಕಾಕ:ಭಾರತಕ್ಕೆ ಬೇಕಾಗಿರುವುದು ಮಹಾಪುರುಷರ ಸಿದ್ಧಾಂತಗಳು ಹೊರತು ದೀಪಗಳಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಕ್ಕಳ ಜೊತೆ “ಇಂಡಿಯಾ ನಿಡ್ಸ್ ಗ್ರೆಟ್ ಪೀಪಲ್ಸ್ ಐಡಿಯೊಲೊಜಿ ನೊಟ್ ಲ್ಯಾಂಪ್ಸ್” ಎಂಬ ಸಂದೇಶ ಬರೆದ ಪಟ ಮತ್ತು ಮಹಾ ಮಾನವತಾವಾದಿಗಳಾದ ಬುದ್ದ, ಬಸವ ಮತ್ತು ಅಂಬೇಡ್ಕರ್ ಅವರ ಚಿತ್ರವನ್ನು ಹಿಡಿದು ಈ‌ ಸಂದೇಶ ಸಾರಿ …

Read More »

ಅವಳಿ ನಗರದ ಎಪಿಎಂಸಿ ದ್ವಾರದಲ್ಲಿ ಸೋಂಕು ಕಳೆಯುವ ಸುರಂಗ ಸ್ಥಾಪನೆ

ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ಸರ್ಕಾರ ಹತ್ತು ಹಲವು ಕ್ರಮ ಕೈಗೊಳ್ಳುತ್ತಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ(ವೈಐ) ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ(ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ.   ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ಬೆಳಿಗ್ಗೆ ಈ ಸುರಂಗದ ರಚನೆ ಹಾಗೂ ನಿರ್ಮಾಣ ಪರಿಶೀಲಿಸಿದರು. …

Read More »

ಶೀಘ್ರದಲ್ಲೇ ಟೊಮೋಟೊ ಸಂಸ್ಕರಣಾ ಘಟಕ ಆರಂಭ………..

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಆಗಿದ್ದರ ಪರಿಣಾಮ ಅನ್ನದಾತ ತೀವ್ರ ಸಂಕಷ್ಟಕ್ಕೆ ಸಿಲುಕಿರೋದು ನಿಜ. ಆದ್ರೆ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ತೋಟಗಾರಿಕಾ ಇಲಾಖೆ ಅವಿರತ ಶ್ರಮಿಸುತ್ತಿದೆ. ಸಚಿವ ಡಾ. ನಾರಾಯಣಗೌಡ ಅವರ ಸೂಚನೆಯಂತೆ ತರಕಾರಿ, ಹಣ್ಣು ಮಾರಾಟದ ಬಗ್ಗೆ ಈಗಾಗಲೆ ಕ್ರಮ ತೆಗೆದುಕೊಳ್ಳಲಾಗಿದ್ದು, ಸುಸೂತ್ರವಾಗಿ ಮಾರಾಟ ಕೂಡ ನಡೆಯುತ್ತಿದೆ. ಆದರೆ ಟೊಮೋಟೊ ಬೆಳೆಗಾರರ ಸಮಸ್ಯೆ ಮುಂದುವರೆದಿತ್ತು. ಬೆಲೆ ಪಾತಾಳಕ್ಕೆ ಕುಸಿದ ಪರಿಣಾಮ ರೈತರ ಸ್ಥಿತಿ …

Read More »

“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ”

“ಕೊರೋನಾ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲು ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಸೂಚನೆ” ಬೆಳಗಾವಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ,ಕೊರೋನಾ ವೈರಸ್ ಹರಡದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೈಗೊಳ್ಳಬಹುದಾದ ಮುಂಜಾಗ್ರತೆ ಕ್ರಮಗಳನ್ನು ಪರಿಶೀಲಿಸುವ ಕುರಿತು ಇಲಾಖೆಯ ನಿರ್ದೇಶಕರು ಹಾಗೂ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ …

Read More »

ಕೊರೊನಾ ವಿರುದ್ಧದ ಹೋರಾಟದಲ್ಲಿ ಮೋದಿಗೆ ನನ್ನ ಬೆಂಬಲವಿದೆ: ಹೆಚ್‍ಡಿಡಿ

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಟ್ವೀಟ್ ಮಾಡಿದ್ದಾರೆ. ಕೊರೊನಾ ವೈರಸ್ ನಿಂದ ದೇಶ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದಾರೆ. ಜೊತೆಗೆ ಇಂದು ದೇಶದ ಹಲವಾರು ನಾಯಕರಿಗೆ ಕರೆ ಮಾಡಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಬೆಂಬಲ ಸೂಚಿಸುವಂತೆ ಕೋರುತ್ತಿದ್ದಾರೆ. ಅಂತಯೇ ದೇವೇಗೌಡರಿಗೂ ಕರೆ ಮಾಡಿದ್ದು, ನಾನು ಬೆಂಬಲ …

Read More »

ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿದೆ. ಶನಿವಾರ ಏಕಾಏಕಿ 16 ಮಂದಿ ಸೋಂಕಿತರು ಪತ್ತೆಯಾಗಿದ್ದರೆ, ಇಂದು 7 ಜನರಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಪೈಕಿ 5 ಕೇಸ್‍ಗಳು ದೆಹಲಿಯ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರೇ ಆಗಿದ್ದಾರೆ. ಬೆಳಗಾವಿಯ ನಾಲ್ವರು, ಬಳ್ಳಾರಿಯ ಒಬ್ಬರ ಜೊತೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೃದ್ಧ ದಂಪತಿಗೆ ಸೋಂಕು ಬಂದಿದೆ. ರೋಗಿ 145 – ಬೆಂಗಳೂರಿನ 68 ವರ್ಷದ ವೃದ್ಧ. ದುಬೈಗೆ …

Read More »

ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಜೊತೆ ನಾವಿದ್ದೇವೆ ಎಂದು ಕೂಗಿ ಹೂಮಳೆಯ ಸ್ವಾಗತ

ಯಾದಗಿರಿ: ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾದಗಿರಿಯ ಜನ ಹೂಮಳೆಯ ಸ್ವಾಗತ ಮಾಡಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ಆರೋಗ್ಯ ತಪಾಸಣೆಗೆ ತೆರಳಿದ್ದ ಆಶಾ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆಸಿ ಕೆಲವರು ವಿಕೃತಿ ಮೆರೆದಿದ್ದರು. ಆದರೆ ಯಾದಗಿರಿ ಜಿಲ್ಲೆಯ ಬೆಳೆಗೇರಾ ಗ್ರಾಮದಲ್ಲಿ ಕೊರೊನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆರಿಗೆ ಗ್ರಾಮದ ಎಲ್ಲಾ ಓಣಿಗಳಲ್ಲಿ ಕೈಯಲ್ಲಿ ಹೂ ಹಿಡಿದು ನಿಂತು ಅವರ ಮೇಲೆ …

Read More »