Breaking News

Laxminews 24x7

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ

36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿ ಶಾಸಕ ಆಸೀಫ್ ಸೇಠ್ ಅವರಿಂದ ಚಾಲನೆ ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲು ಉತ್ತರ ಶಾಸಕ ಆಸೀಫ್ ಸೇಠ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ 36 ಕೋಟಿಯಲ್ಲಿ ಅನುದಾನದಲ್ಲಿ 45 ಕಿಲೋ ಮೀಟರ್ ಯುಜಿಡಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಉತ್ತರ ಶಾಸಕ ಆಸೀಫ್ ಸೇಠ್ ಅವರು ಇಂದು …

Read More »

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು. ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ. ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು. ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿದ ಸಚಿವರು ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ …

Read More »

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ. ಇಡೀ ರಾಜ್ಯ ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾku ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ‌ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ …

Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲು. ಬೀರಪ್ಪ ದಾನವ್ವಗೊಳ ಎಂಬಾತನಿಗೆ ಲಾಠಿಯಿಂದ ಹೊಡೆದು ಪೊಲೀಸರಿಂದ ಹಲ್ಲೆ ಆರೋಪ. ಭೀರಪ್ಪ‌ ಸಂಬಂಧಿ ಝರೀನಾ ಎಂಬುವವರಿಂದ ಹಲ್ಲೆ ಆರೋಪ. ವಿಜಯನಗರದ ನಿವಾಸಿಯಾಗಿರುವ ಬೀರಪ್ಪ. ಝೇಂಡಾ ಹಾರಿಸುವಾಗ ಪೊಲೀಸರೊಬ್ಬರು ತಲೆಗೆ ಹೊಡೆದಿದ್ದಾರೆ. ಮೆರವಣಿಗೆ ನೋಡಲು ಬಂದ ಯುವಕನಿಗೆ ಹೊಡೆದಿದ್ದಾರೆ‌. ತಲೆ ಭಾಗಕ್ಕೆ ಹೊಡೆದಿದ್ದಾರೆ ಸ್ಕ್ಯಾನಿಂಗ್ ಮಾಡಬೇಕು ಅಂತಾ ಪೊಲೀಸರು ಹೇಳ್ತಿದ್ದಾರೆ. ದುಡಿದು …

Read More »

ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ

ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಭವ್ಯವಾಗಿ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದೆ. ನಂತರ ನಡೆದ ಪಥಸಂಚಲನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿ, ಕನ್ನಡದ ವೈಭವ, ಏಕತೆ ಮತ್ತು ಗೌರವವನ್ನು ಹೊಳೆಯುವ ರಾಜ್ಯೋತ್ಸವದ ಸಂದೇಶವನ್ನು ಜನತೆಗೆ ನೀಡಿದರು.   ಈ ವೇಳೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎಲ್ಲಾ ಪುರಸ್ಕೃತರನ್ನು ಸನ್ಮಾನಿಸಿ, ಅವರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. …

Read More »

ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ

ಕರ್ನಾಟಕ‌ ರಾಜ್ಯೋತ್ಸವದಲ್ಲಿ ಕರಾಳ ದಿನಾಚರಣೆ ಮಾಡಲು ಎಂಇಎಸ್ ಗೆ ಅನುಮತಿ ಕೊಡುವುದಿಲ್ಲ ಎಂದು ರಾತ್ರೋರಾತ್ರಿ ಈ‌ ಮೊದಲು ಅನುಮತಿ ಕೊಡುತ್ತಿದ್ದ ಜಿಲ್ಲಾಡಳಿತದ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈಗ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲೆಮಿರ್ಚಿ ಪುಂಡ ಎಂಇಎಸ್ ಮುಖಂಡನ ಜೊತೆಗೆ ಸೆಲ್ಪಿ ತೆಗೆದುಕೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಕರಾಳ ದಿನಾಚರಣೆಯ ಬಂದೋಬಸ್ತಕ್ಕೆ ಹೋಗಿದ್ದ ಸಿಪಿಐ ಜೆ.ಎಂ.ಕಾಲೆಮಿರ್ಚೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆ ಜೊತೆಗೆ ಸಲುಗೆಯಿಂದ ಮಾತನಾಡಿಸಿ ಕೊನೆಗೆ ಹೋಗುವಾಗ …

Read More »

ಲಿಂಗಾಯತರ ಬಗ್ಗೆ ಅವಹೇಳನಕಾರಿ ಮಾತು: ಕನೇರಿ ಸ್ವಾಮೀಜಿ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಬೆಂಗಳೂರು, (ಅಕ್ಟೋಬರ್ 31): ಲಿಂಗಾಯತ ಮಠಗಳ ಒಕ್ಕೂಟದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿಗೆ (kaneri math kadasiddeshwara swamiji) ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ​ ವಿಧಿಸಿದೆ. ಮಹಾರಾಷ್ಟ್ರದಲ್ಲಿ ಲಿಂಗಾಯತ ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಲಿಂಗಾಯತ ಮಠಗಳ ಒಕ್ಕೂಟ ದಾಖಲಿಸಿದ ಮಾನನಷ್ಟ ಮೊಕ್ಕದಮೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 31ನೇ ಸಿಸಿಹೆಚ್ ಕೋರ್ಟ್, ಅವಹೇಳನಕಾರಿ ಹೇಳಿಕೆ ನೀಡದಂತೆ ಕಾಡಸಿದ್ದೇಶ್ವರ ಸ್ವಾಮೀಜಿಗೆ ನಿರ್ಬಂಧಿಸಿ ಮಧ್ಯಂತರ ಆದೇಶ ಹೊರಡಿಸಿದೆ.ಅವಹೇಳನಕಾರಿ ಹೇಳಿಕೆ …

Read More »

ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ

ಚಾಮರಾಜನಗರ: ಪ್ರಿಯಕರನ ಜೊತೆ ಸೇರಿ ತನ್ನ ಪತಿಗೆ ಹೊಡೆದು ಶೌಚಾಲಯ ಗುಂಡಿಗೆ ಹಾಕಿದ್ದ ಪತ್ನಿ ಹಾಗೂ ವ್ಯಕ್ತಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಗುಂಡಿಮಾಳ ಗ್ರಾಮದ ನಂದಿನಿ ಹಾಗೂ ಈತನ ಪ್ರಿಯಕರ ದಿನಕರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ರಾಜಶೇಖರ್ ಎಂಬಾತನ ಪತ್ನಿ ನಂದಿನಿಯು ದಿನಕರ್ ಎಂಬಾತನ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದಳು. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಬಸಿಡೋಣಿ ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »