Breaking News

Laxminews 24x7

ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.

ಧಾರವಾಡ: ಜಿಪಂ ಯೋಗೀಶಗೌಡ ಹತ್ಯೆ ಪ್ರಕರಣದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಧಾರವಾಡದ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಹಾಗೂ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎಂ.ಪಂಚಾಕ್ಷರಿ ಈ ಆದೇಶ ಹೊರಡಿಸಿದ್ದಾರೆ. ಸಿಬಿಐ ತಕರಾರು ಅರ್ಜಿ ಸಲ್ಲಿಸದ ಹಿನ್ನೆಲೆಯಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಸಿಬಿಐ …

Read More »

ಜಲಶಕ್ತಿ ಸಚಿವರನ್ನು ಭೇಟಿಯಾದ ಸಚಿವ ರಮೇಶ್ ಜಾರಕಿಹೊಳಿ

ರಾಜ್ಯದ ವಿವಿಧ ಯೋಜನೆಗಳ ಅನುಮತಿ ಕುರಿತು ಚರ್ಚೆ ನವದೆಹಲಿ: ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಯೋಜನೆಗೆ ಬೇಕಾಗಿರುವ ಕೇಂದ್ರ ಸರ್ಕಾರದ ವಿವಿಧ ಅನುಮತಿಗಳನ್ನು ಶೀಘ್ರವಾಗಿ ಒದಗಿಸುವಂತೆ ರಾಜ್ಯದ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯ ಶ್ರಮಶಕ್ತಿ ಭವನದಲ್ಲಿರುವ ಕೇಂದ್ರ ಜಲಶಕ್ತಿ ಸಚಿವರ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಸಹಕಾರಿ ಬ್ಯಾಂಕ್‍ಗಳ ಮೂಲಕ ರೈತರಿಗೆ ಹೆಚ್ಚು ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ, ನ.18: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‍ಗಳ ಮೂಲಕ ರೈತರಿಗೆ 15,300 ಕೋಟಿ ರೂಪಾಯಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಸಹಕಾರ ಇಲಾಖೆಯ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ನೇತೃತ್ವದಲ್ಲಿ “ಕೋರೊನಾ ಸೋಂಕು-ಆತ್ಮ ನಿರ್ಭರ ಭಾರತ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಮಹಾಂತೇಶ ನಗರದಲ್ಲಿರುವ ಜಿಲ್ಲಾ ಹಾಲು ಒಕ್ಕೂಟದ ಡೇರಿ ಆವರಣದಲ್ಲಿ ಬುಧವಾರ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭವನ್ನು …

Read More »

ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ

ಬೆಂಗಳೂರು: ಮಹಿಳೆಯೊಬ್ಬಳು ಕಾಲ್‍ಗರ್ಲ್ ಆಗಿ ಹೋಗಿ ಎನ್‍ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ ಮಾಡಿದ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಸುಂದರೇಶನ್ ಎಂಬ ಯುವಕ ಆನ್‍ಲೈನ್ ಆ್ಯಪ್ ಮೂಲಕ ಕಾಲ್ ಗರ್ಲ್ ಬೇಕೆಂದು ಬುಕ್ ಮಾಡಿದ್ದಾನೆ. ಹೀಗಾಗಿ ಮಹಿಳೆಯೊಬ್ಬಳು ಕಾಲ್ ಗರ್ಲ್ ಆಗಿ ಯುವಕನ ಮನೆಗೆ ಬಂದಿದ್ದಾಳೆ. ಅಲ್ಲದೆ ಯುವಕನಿಂದ 10 ಸಾವಿರ ಗೂಗಲ್ ಪೇ ಮಾಡಿಸಿಕೊಂಡಿದ್ದಾಳೆ. ಇತ್ತ ಸಮಯ ಕಳೆಯುತ್ತಿದ್ದಂತೆ ನಾನು ಎನ್‍ಜಿಒ …

Read More »

‘ಕೇಬಲ್ ಟಿ.ವಿ. ಜಾಲ ನಿಯಂತ್ರಣ ಕಾಯ್ದೆ ಅಡಿ ನೀವು ತೆಗೆದುಕೊಂಡಿರುವ ಕ್ರಮಗಳು ಯಾವುವು ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ.

ನವದೆಹಲಿ: ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ‘ಕೇಬಲ್ ಟಿ.ವಿ. ಜಾಲ ನಿಯಂತ್ರಣ ಕಾಯ್ದೆ ಅಡಿ ನೀವು ತೆಗೆದುಕೊಂಡಿರುವ ಕ್ರಮಗಳು ಯಾವುವು ಎಂದು ಈ ಹಿಂದೆ ಪ್ರಶ್ನಿಸಿದ್ದೆವು. ನಾವು ಕೇಳಿದ್ದ ಯಾವ ಪ್ರಶ್ನೆಗೂ ನಿಮ್ಮ ಪ್ರಮಾಣಪತ್ರದಲ್ಲಿ ಉತ್ತರ ಇಲ್ಲ’ ಎಂದು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಈಗಾಗಲೇ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ. ದೂರುಗಳು ಬಂದಿದ್ದರೆ, ಅವುಗಳನ್ನು ಬಗೆಹರಿಸಲು ಈವರೆಗೆ ಏಕೆ ವ್ಯವಸ್ಥೆ ರೂಪಿಸಿಲ್ಲ ಯಾವುದೇ ವ್ಯವಸ್ಥೆ ಇಲ್ಲದೇ …

Read More »

ಸಚಿವ ಸಂಪುಟ ಸರ್ಜರಿ ಅಂತಿಮ ಹಂತಕ್ಕೆ ಇಂದು ದೆಹಲಿಗೆ ತೆರಳಲಿರುವ BSY:ಉಮೇಶ್ ಕತ್ತಿ ಮಂತ್ರಿ ಆಗೋದು ಖಚಿತನಾ…?

ಬೆಂಗಳೂರು: ಸಂಪುಟ ಸರ್ಕಸ್ ಅಂತಿಮ ಹಂತಕ್ಕೆ ತಲುಪಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಂಪುಟ ಸರ್ಜರಿ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇಂದು ದೆಹಲಿಗೆ ತೆರಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಂಜೆ ವೇಳೆ ನಿರ್ಧಾರ ಪ್ರಕಟವಾಗಲಿದೆ. ಈ ನಡುವೆ ಖಾಲಿ ಇರುವ 7 ಸಚಿವ ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸಿದ್ದಾರೆ. ದಾವಣಗೆರೆಯ ಎಸ್.ಎ. ರವೀಂದ್ರನಾಥ್, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಚಿತ್ರದುರ್ಗದ ಶಾಸಕ …

Read More »

ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ

ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ. ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು …

Read More »

ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್‍ನಲ್ಲಿ ನಡೆಯಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್‍ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Read More »

ಬಳ್ಳಾರಿ ಜಿಲ್ಲೆ ವಿಭಜನೆಯಾದ್ರೆ ಜಿಲ್ಲೆ ಬಿಜೆಪಿ ಎರಡು ಹೋಳಾಗುತ್ತದೆ. Bellary ಸಿಎಂ ಮೊಂಡುತನ ಮಾಡಿ ಜಿಲ್ಲೆ ರಚಿಸಿದ್ರೆ ನಾನೇನು ಮಾಡ್ಲಿ

ಬಳ್ಳಾರಿ: ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲ ಇಲ್ಲ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಖಡಕ್ಕಾಗಿ ತಿಳಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ಸಿಎಂ ತಾತ್ವಿಕ ಒಪ್ಪಿಗೆ ವಿಚಾರದ ಕುರಿತ ಪ್ರಶ್ನಿಸಿದಾಗ ಸೋಮಶೇಖರ ರೆಡ್ಡಿ ಪ್ರಬಲ ವಿರೋಧ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆ ರಚನೆಗೆ ನನ್ನ ಬೆಂಬಲವಿಲ್ಲ. ರಾಜ್ಯ ಸರ್ಕಾರ ಇಂತಹ ನಿರ್ಣಯ ಕೈಗೊಳ್ಳಬಾರದಿತ್ತು. ಈ ಜಿಲ್ಲೆಯ ಜನರು, ವಿಜಯನಗರ ಜಿಲ್ಲೆ …

Read More »

ಪಂಜಾಬ್ ವಿಧಾನಸಭೆ ಚುನಾವಣಾ ರಾಯಭಾರಿಯಾದ ಸೋನು ಸೂದ್

ಪಂಜಾಬ್, ನ .17- ಕೊರೊನಾ ಸಂಕಷ್ಟದ ವೇಳೆ ವಲಸಿಗರಿಗೆ ನೆರವು ನೀಡುವ ಮೂಲಕ ವಲಸಿಗರ ಪಾಲಿನ ದೇವರಾಗಿದ್ದ ಸೋನುಸೂದ್‍ರವರು ಈಗ ಮತದಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆ ವೇಳೆ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ಬಾಲಿವುಡ್ ನಟ ಸೋನುಸೂದ್ ಅವರೇ ಸೂಕ್ತ ಎಂದು ಮನಗಂಡಿರುವ ಚುನಾವಣಾ ಆಯೋಗ ಅವರನ್ನೇ ಚುನಾವಣಾ ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು, ಚುನಾವಣಾ ವೇಳೆ …

Read More »