ಚೆನ್ನೈ: ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಜನಿಕಾಂತ್ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಷಗಳು. ಆರೋಗ್ಯದಿಂದ ದೀರ್ಘಾಯುಷ್ಯರಾಗಿ ಬಾಳಿ ಎಂದು ಹಾರೈಸಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಲೆಂದು ಆಗಮಿಸಿರುವ ಸಾವಿರಾರು ಅಭಿಮಾನಿಗಳು ರಜನಿಕಾಂತ್ ಅವರ ಚೆನ್ನೈ ನಿವಾಸದ ಎದುರು …
Read More »ಆನ್ ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದ ಪತ್ರಕರ್ತನೊಬ್ಬನನ್ನುಗಲ್ಲಿಗೇರಿಸಿದೆ.
ಟೆಹ್ರಾನ್: ಇರಾನ್ ನಲ್ಲಿ 2017ರಲ್ಲಿ ಉಂಟಾಗಿದ್ದ ಆರ್ಥಿಕ ಸಮಸ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಆನ್ ಲೈನ್ ಮೂಲಕ ಪ್ರತಿಭಟನೆಗೆ ಪ್ರಚೋದನೆ ನೀಡಿದ್ದ ಪತ್ರಕರ್ತನೊಬ್ಬನನ್ನು ಇರಾನ್ ಸರ್ಕಾರ ಗಲ್ಲಿಗೇರಿಸಿದೆ. ಆನ್ ಲೈನ್ ಮುಲಕ ಪ್ರಚಾರ ಮಾಡಿ, ಜನರನ್ನು ಪ್ರಚೀದಿಸಿ ಪ್ರತಿಭಟನೆ ನಡೆಸುವಂತೆ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಪತ್ರಕರ್ತ ರುಹೊಲ್ಲಾಹ್ ಝಾಮ್ ಜೈಲುಶಿಕ್ಷೆಗೆ ಗುರಿಯಾಗಿದ್ದ. ಕಳೆದ ಜೂನ್ ನಲ್ಲಿ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿತ್ತು. ಇದೀಗ ಝಾಮ್ ನನ್ನು ಗಲ್ಲಿಗೇರಿಸಲಾಗಿದೆ. ಝಾಮ್ ವೆಬ್ ಸೈಟ್ ಹಾಗೂ …
Read More »ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್ಐ ಪ್ರತಿಭಟನೆ
ಇಡಿ ಸೇರಿ ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪಿಎಫ್ಐ ಪ್ರತಿಭಟನೆ ಜಾರಿ ನಿರ್ದೇಶನಾಲಯ (ಇಡಿ) ವನ್ನು ದುರ್ಬಳಕೆ ಮಾಡಬಾರದು ಎಂದು ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮುಖಂಡರು ಮತ್ತು ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಪ್ರತಿಪಕ್ಷಗಳ ಮುಖಂಡರು, ಮುಂಚೂಣಿ ಕಾರ್ಯಕರ್ತರ ಮೇಲೆ ಈಡಿ ಮೂಲಕ ದಾಳಿ ನಡೆಸುವ ಮೂಲಕ …
Read More »ವೇತನ ಕೊಡದ ಕಂಪೆನಿ ವಿರುದ್ಧ ಕಾರ್ಮಿಕರ ಆಕ್ರೋಶ
ಕೋಲಾರ,ಡಿ.12- ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ನೀಡಿಲ್ಲ ಎಂದು ಆರೋಪಿಸಿ ಕಾರ್ಮಿಕರು ಕಂಪೆನಿಗೆ ಕಲ್ಲು ತೂರಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿರುವ ಘಟನೆ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಜಿಲ್ಲೆಯ ಹೊರ ವಲಯದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬರುತ್ತಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಏಕಾಏಕಿ ಕಂಪೆನಿಗೆ …
Read More »ಲಕ್ಷ್ಮಣ್ ಸವದಿ ಬೊಮ್ಮಾಯಿಜತೆ ಸಿಎಂ ಬಿಎಸ್ವೈ ಸಭೆ..
ಬೆಂಗಳೂರು,ಡಿ.12- ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬೊಮ್ಮಾಯಿ ಅವರು, ಸುಮಾರು 30ಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು. ಪ್ರತಿಭಟನೆ ನೆಪದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಅಹಿತಕರ ಘಟನೆ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ …
Read More »ಅನೈತಿಕ ಸಂಬಂಧ ವಿರೋಧ ಹಿನ್ನಲೆ ವಿಷ ಸೇವಿಸಿ, ಅಪ್ರಾಪ್ತೆ ಸಾವು ಯುವಕನ ಸ್ಥಿತಿ ಚಿಂತಾಜನಕ
ರಾಯಚೂರು : ರಾಯಚೂರಿನ ಲಿಂಗಸುಗೂರು ತಾಲೂಕಿನ ಪೈದೊಡ್ಡಿಯಲ್ಲಿ ಅನೈತಿಕ ಸಂಬಂಧಕ್ಕೆ ವಿರೋಧ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆ ಯತ್ನಿಸಿದ್ದು,ಅಪ್ರಾಪ್ತೆ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ,ಯುವಕನ ಸ್ಥಿತಿ ಗಂಭೀರವಾಗಿದೆ. 17 ವರ್ಷದ ಅಪ್ರಾಪ್ತೆ ವಿಷಸೇವನೆಯಿಂದ ಸಾವನ್ನಪ್ಪಿದ್ದಾಳೆ.ಯರಜಂತಿ ಗ್ರಾಮದ ನರಸಪ್ಪನ ಸ್ಥಿತಿ ಗಂಭೀರವಾಗಿದೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.ನರಸಪ್ಪನಿಗೆ ಮದುವೆಯಾಗಿ ಎರಡು ಮಕ್ಕಳಿವೆ. ಅಪ್ರಾಪ್ತೆಯೊಂದಿಗಿನ ಪ್ರೇಮ ಸಂಬಂಧಕ್ಕೆ ಮನೆಯಲ್ಲಿ ವಿರೋಧ ಹಿನ್ನಲೆ ವಿಷ ಸೇವನೆ ಮಾಡಿದ್ದಾರೆ. ಈ ಹಿಂದೆ ಅಪ್ರಾಪ್ತೆಯನ್ನ ಯುವಕನಿಂದ ದೂರ ಮಾಡಿ ಬಾಲಮಂದಿರದಲ್ಲಿ ಇರಿಸಲಾಗಿತ್ತು. …
Read More »ಸರ್ಕಾರ – ನೌಕರರ ಹಗ್ಗಜಗ್ಗಾಟ, ಸಾರಿಗೆ ಮುಷ್ಕರ ನಿಲ್ಲುವ ಲಕ್ಷಣಗಳೇ ಇಲ್ಲ..!
ಬೆಂಗಳೂರು,ಡಿ.12- ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆಯಂತೆ ಸಾರಿಗೆ ನೌಕರರು ಹಾಗೂ ಸರ್ಕಾರದ ಪ್ರತಿಷ್ಠೆಯಿಂದಾಗಿ ಸಾರ್ವಜನಿಕರು ಇಂದು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲೂ ಬಸ್ಗಳು ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಖಾಸಗಿ ಬಸ್ಗಳ ಮೊರೆ ಹೋಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು. ಇದರ ನಡುವೆ ಪ್ರತಿಭಟನೆ ಕೈ ಬಿಡದಿದ್ದರೆ ನೌಕರರ ಮೇಲೆ ಎಸ್ಮಾ ಜಾರಿ ಮಾಡುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಯಾವುದೇ …
Read More »ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿಗೆ
ಬೆಳಗಾವಿಯಲ್ಲಿ ಸಾರಿಗೆ ಸಿಬ್ಬಂದಿ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿಗೆ ಗೋಕಾಕ ಸಾರಿಗೆ ಸಿಬ್ಬಂದಿಗಳಿಂದ ಮೌನಚಾರಣೆ ಶುಕ್ರವಾರದಂದು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಮೃತ ದುರದೈವಿ ಬೆಳಗಾವಿಯ ವಡಗಾವಿ ನಿವಾಸಿ ದತ್ತಾ ಮಂಡೊಳ್ಕರ (58) ಬೆಳಗಾವಿಯ 2 ಘಟಕದಲ್ಲಿ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತಿದ್ದರು. ಈ ಸಾವಿಗೆ ನೇರವಾಗಿ ಸರಕಾರ ಕಾರಣವೆನ್ನುತ್ತಿರುವ ಸಾರಿಗೆ ಸಿಬ್ಬಂದಿ ಕೆ,ಎಸ್,ಆರ್ ಟಿ,ಸಿ, ಪ್ರತಿಬಟನೆಯಲ್ಲಿ ನಿರತರಾಗಿದ್ದರು. ಮೃತ ದತ್ತಾ ಮಂಡೊಳ್ಕರ ಇವರಿಗೆ ಮೌನಾಚರಣೆ ಸಲ್ಲಿಸಿದ ಗೋಕಾಕ ಸಾರಿಗೆ …
Read More »ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದ ಬಸ್ ಚಾಲಕನ ಮೊದಲ ಬಲಿ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್ ಚಾಲಕನೊರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್(58) ಮೃತ ಬಸ್ ಚಾಲಕನಾಗಿದ್ದಾನೆ. ಸರ್ಕಾರಿ ನೌಕರನ್ನಾಗಿ ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಂಧ್ಯಂತ ಪ್ರತಿಭಟನೆ ನಡೆಯುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ನಿನ್ನೆ ಶುಕ್ರವಾರ ಪ್ರತಿಭಟನೆಯಲ್ಲಿ …
Read More »ಅಶೋಕ ಪೂಜಾರಿ ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿ ಅಂತೆ….!!!
ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ಇತ್ತೀಚಿಗೆ ಗೋಕಾಕಿನಲ್ಲಿ ನಡೆದ ಸತೀಶ್ …
Read More »
Laxmi News 24×7